ಪುದು: ಕಪಾಟಿನ ಲಾಕರ್ ಮುರಿದು ನಗದು,ಚಿನ್ನ ಸೇರಿ 32 ಲಕ್ಷ ರೂ.ಮೌಲ್ಯದ ಸೊತ್ತು ಕಳವು
ಬಂಟ್ವಾಳ: ಬಂಟ್ವಾಳ ತಾಲೂಕಿನ ಪುದುವಿನ ಮನೆಯೊ೦ದರಲ್ಲಿ ಕಪಾಟಿನ ಲಾಕರ್ ಮುರಿದು ನಗದು,ಚಿನ್ನ ಸೇರಿ 32 ಲಕ್ಷ ರೂ.ಮೌಲ್ಯದ ಸೊತ್ತು ಕಳವು ಮಾಡಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪುದು ಗ್ರಾಮದ ನಿವಾಸಿ ಮೊಹಮ್ಮದ್ ಝಫರುಲ್ಲಾ ಎಂಬವರ ದೂರಿನಂತೆ, ಅವರು ಬಿಲ್ಡರ್ ವ್ಯವಹಾರ ಮಾಡಿಕೊಂಡಿದ್ದು ಅವರಲ್ಲಿ ಸುಮಾರು 7-8 ತಿಂಗಳಿಂದ ಕಟ್ಟಡ...
ಆಟೋರಿಕ್ಷಾ-ಸ್ಕೂಟರ್ ಡಿಕ್ಕಿ; ಪ್ರಯಾಣಿಕ ಸಾವು
ವಿಟ್ಲ: ಅಟೋರಿಕ್ಷಾ ಹಾಗೂ ಸ್ಕೂಟರ್ ಡಿಕ್ಕಿಯಾಗಿ ಸ೦ಭವಿಸಿದ ಅಪಘಾತದಲ್ಲಿ ಅಟೋರಿಕ್ಷಾ ಪ್ರಯಾಣಿಕ ನಾಗೇಶ ಭಟ್ ಎಂಬವರು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕು ಪೆರುವಾಯಿ ಗ್ರಾಮದ ಕಡೆಂಬಿಲ ಎಂಬಲ್ಲಿ ಸೋಮವಾರ ಸ೦ಭವಿಸಿದೆ.ಸೋಮವಾರ ಸ೦ಜೆ ಮಹಮ್ಮದ್ ನೌಫಾಲ್ ಎಂಬವರ ಆಟೋರಿಕ್ಷಾದಲ್ಲಿ,ಆಲ್ಪೋನ್ಸಾ ಫರಾವೋ, ನಾಗೇಶ್ ಭಟ್ ಹಾಗೂ ಅಣ್ಣು ಎಂಬವರು ಪ್ರಯಾಣಿಸುತ್ತಿದ್ದು ಪೆರುವಾಯಿ ಗ್ರಾಮದ ಕಡೆಂಬಿಲ ಎಂಬಲ್ಲಿ ತಲುಪಿದಾಗ,...
ಅ.27ರಂದು ಕರಾವಳಿಯಾದ್ಯಂತ “ಪುಳಿಮುಂಚಿ” ತೆರೆಗೆ
ಮಂಗಳೂರು: ಅ.27ರಂದು ಕರಾವಳಿಯಾದ್ಯಂತ ಬಹು ನಿರೀಕ್ಷಿತ "ಪುಳಿಮುಂಚಿ" ಚಿತ್ರ ತೆರೆಗೆ ಬರಲಿದೆ ಎಂದು ಚಿತ್ರ ನಿರ್ದೇಶಕ ತ್ರಿಶೂಲ್ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು."ಈಗಾಗಲೇ ದುಬೈ, ಬೆಹರಿನ್ ನಲ್ಲಿ ಚಿತ್ರದ ಪ್ರೀಮಿಯರ್ ಶೋ ನಡೆದಿದ್ದು ತುಳುವರು ಚಿತ್ರವನ್ನು ಮೆಚ್ಚಿದ್ದಾರೆ. ಈಗಾಗಲೇ ಬುಕ್ ಮೈ ಶೋ ನಲ್ಲಿ ಚಿತ್ರದ ಬುಕಿಂಗ್ ತೆರೆದಿದೆ. ಬಿಗ್ ಸಿನಿಮಾಸ್ ಸಹಿತ ಮಲ್ಟಿಫ್ಲೆಕ್ಸ್,...
ಕುಡ್ಲದ ಪಿಲಿ ಪರ್ಬ-2023″
ಮ೦ಗಳೂರು : ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ, ನಡೆಯುತ್ತಿರುವ ದ್ವಿತೀಯ ವರ್ಷದ "ಕುಡ್ಲದ ಪಿಲಿ ಪರ್ಬ-2023" ಸ್ಪರ್ಧಾಕೂಟವನ್ನು ಇಂದು ಬೆಳಿಗ್ಗೆ ಧಾರ್ಮಿಕ ವಿಧಿವಿಧಾನಗಳನ್ವಯ ಗಣಹೋಮದ ನಂತರ ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್ ಅವರು ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು ಕುಡ್ಲ ಪಿಲಿಪರ್ಬದ ರೂವಾರಿ ಶಾಸಕ ವೇದವ್ಯಾಸ್ ಕಾಮತ್ ಹಾಗೂ ಅವರ ತಂಡದ ಕಾರ್ಯವನ್ನು ಶ್ಲಾಘಿಸಿ ಅಭಿನಂದಿಸಿದರು.
ಶಾಸಕ...