ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ ಪಟ್ಲ ಸಂಭ್ರಮ
ಮಂಗಳೂರು : ಯಕ್ಷಧ್ರುವ ಯಕ್ಷ ಶಿಕ್ಷಣದ ಮೂಲಕ ವಿದ್ಯಾರ್ಥಿಗಳಲ್ಲಿ ಆತ್ಮ ವಿಶ್ವಾಸ ಮೂಡಿದೆ. ಮೂಡಬಿದ್ರೆಯ ಆಳ್ವಾಸ್ ಆವರಣದಲ್ಲಿ ನಡೆದ ಯಕ್ಷ ಶಿಕ್ಷಣದಲ್ಲಿ ಸುಮಾರು ನಾಲ್ಕು ಸಾವಿರ ವಿದ್ಯಾರ್ಥಿಗಳು ಯಕ್ಷಗಾನ ಕಲೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ತಿಳಿಸಿದರು.ಬಲ್ಲಾಲ್ ಬಾಗ್ ನಲ್ಲಿರುವ ಪತ್ತ್ ಮುಡಿ...
ಗೇರುಮೇಳ ಮತ್ತು ವಿಚಾರ ಸಂಕಿರಣ
ಮಂಗಳೂರು: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಉಳ್ಳಾಲದ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ಕೊಚ್ಚಿನ್ನ ಗೇರು ಮತ್ತು ಕೊಕೋ ಅಭಿವೃದ್ಧಿ ನಿರ್ದೇಶನಾಲಯ, ಹಾಗೂ ಬ್ರಹ್ಮಾವರದ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಐ.ಸಿ.ಎ.ಆರ್. ಕೃಷಿ ವಿಜ್ಞಾನ ಕೇಂದ್ರ,...
ದುಷ್ಚಟದಿಂದ ಮುಕ್ತರಾಗಲು ಕ್ರೀಡೆ ಸಹಕಾರಿ”:ಎಸಿಪಿ ಮಹೇಶ್ ಕುಮಾರ್
ಸುರತ್ಕಲ್: ಸುರತ್ಕಲ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಕ್ಲಬ್ ಇದರ ತೃತೀಯ ವಾರ್ಷಿಕೋತ್ಸವದ ಪ್ರಯುಕ್ತ ಸಂಘಟನೆಯ ಮಹಾಪೋಷಕರಾದ ಎಸಿಪಿ ಎಸ್. ಮಹೇಶ್ ಕುಮಾರ್ ಅವರಿಗೆ ಅಭಿನಂದನಾ ಸಮಾರಂಭ ಸೋಮವಾರ ಸಂಜೆ ಗೋವಿಂದ ದಾಸ್ ಕಾಲೇಜ್ ಮೈದಾನದಲ್ಲಿ ಜರುಗಿತು.ಕಾರ್ಯಕ್ರಮವನ್ನು ಖ್ಯಾತ ಜ್ಯೋತಿಷಿ ನಾಗೇಂದ್ರ ಭಾರಧ್ವಾಜ್ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.ಬಳಿಕ ಮಾತಾಡಿದ ಅವರು, "ಬಾಲ್ಯ ಕಾಲದ...
ಮಾ.10-15 ಅಳಪೆ ಶ್ರೀ ಮುಂಡಿತ್ತಾಯ ದೈವಸ್ಥಾನ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ
ಮಂಗಳೂರು: "ಅಳಪೆ ಕಣ್ಣೂರಿನಲ್ಲಿರುವ ಪುರಾಣ ಪ್ರಸಿದ್ಧ ಪುಣ್ಯಕ್ಷೇತ್ರ ಶ್ರೀ ಮುಂಡಿತ್ತಾಯ ದೈವಸ್ಥಾನದ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮತ್ತು ನೇಮೋತ್ಸವವು ಮಾ. 10ರಿಂದ 15ರವರೆಗೆ ವಿಜೃಂಭಣೆಯಿಂದ ಜರುಗಲಿದೆ" ಎಂದು ದೈವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಮಾಧ್ಯಮಗಳಿಗೆ ಮಾಹಿತಿ ನೀಡಿದರು."ದೈವಸ್ಥಾನಕ್ಕೆ 850 ವರ್ಷಗಳ ಇತಿಹಾಸವಿದ್ದು ಭಕ್ತರ ಸಹಕಾರದೊಂದಿಗೆ ಭಂಡಾರ ಮನೆ, ದೈವದ...
ಮಹಿಳೆಯರಿಗೆ ತಮ್ಮ ಹಕ್ಕುಗಳ ಬಗ್ಗೆ ಸೌಲಭ್ಯಗಳ ಬಗ್ಗೆ ಅರಿವಿರಬೇಕು: ಡಾ. ನಾಗಲಕ್ಷ್ಮೀ ಚೌಧರಿ
ಮಂಗಳೂರು: ಹೆಣ್ಣು ಮಕ್ಕಳಿಗೆ ತಮ್ಮ ಹಕ್ಕುಗಳ ಬಗ್ಗೆ ಅರಿವು ಮೂಡಿಸುವುದೇ ನನ್ನ ಗುರಿ, ಹೆಣ್ಣು ಅಬಲೆಯಲ್ಲ ಸಬಲೆ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ಅವರು ಹೇಳಿದರು.ಅವರು ಮಾ.5 ರಂದು ಮಂಗಳವಾರ ನಗರದ ಲೇಡಿಘೋಷನ್ ಆಸ್ವತ್ರೆಯಲ್ಲಿನ ಸಖಿ ಒನ್ ಸ್ಟಾಪ್ ಸೆಂಟರ್ನಲ್ಲಿ ಮಾತನಾಡಿದರು. ಮಹಿಳೆಯರಿಗೆ ಹಾಗೂ ಹೆಣ್ಣು ಮಕ್ಕಳಿಗೆ...
ಮಂಗಳೂರಿನಲ್ಲಿ, ಹೆಸರಾಂತ ಸಂಗೀತಗಾರ ಗೋಪಿ ಕಾಮತ್ ಅವರಿಂದ ರೆಟ್ರೋ ಬಾಲಿವುಡ್ ಸಂಗೀತ
ಮಂಗಳೂರು - ಯುಎಇ ಮೂಲದ ಖ್ಯಾತ ಸಂಗೀತಗಾರ, ಗಿಟಾರ್ ವಾದಕ ಮತ್ತು ಗಾಯಕ ಗೋಪಿ ಕಾಮತ್ ಅವರ ಖ್ಯಾತ ರೆಟ್ರೊ ಬಾಲಿವುಡ್ ಮೆಲೋಡಿಗಳ ಸಂಗೀತ ಕಾರ್ಯಕ್ರಮ ಮಂಗಳೂರಿನಲ್ಲಿ ಆಯೋಜಿಸಲಾಗಿದೆ. ಮಾ. 9 ರಂದು ಮಂಗಳೂರಿನ ಹೋಟೆಲ್ ಮೋತಿ ಮಹಲ್ ನ ಕನ್ವೆನ್ಷನ್ ಹಾಲ್ ನಲ್ಲಿ ಸಂಜೆ 7 ಗಂಟೆಗೆ ನಡೆಯಲಿದೆ.
ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಗೌರವಾನ್ವಿತ...
ಎಂ.ಸಿ.ಸಿ ಬ್ಯಾಂಕ್, ಬ್ರಹ್ಮಾವರ ಶಾಖೆ ಉದ್ಘಾಟನೆ
ಉಡುಪಿ: ಅಗ್ರಗಣ್ಯ ಸಹಕಾರಿ ಬ್ಯಾಂಕುಗಳಲ್ಲಿ ಒಂದಾಗಿರುವ ಎಂ.ಸಿ.ಸಿ ಬ್ಯಾಂಕಿನ 17ನೇ ಶಾಖೆಯು ಬ್ರಹ್ಮಾವರದ ವಾರಂಬಳ್ಳಿಯ ಶೇಷಗೋಪಿ ಪ್ಯಾರಡೈಸ್ನ ನೆಲಮಹಡಿಯಲ್ಲಿ ಮಾ.3 ರಂದು ಉದ್ಘಾಟನೆಗೊಂಡಿತು.ಹೊಸ ಶಾಖೆಯ ಉದ್ಘಾಟನೆಯನ್ನು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ನೆರವೇರಿಸಿ ಬ್ರಹ್ಮಾವರದಲ್ಲಿ ಶಾಖೆಯನ್ನು ತೆರೆದು ಸಾರ್ವಜನಿಕರಿಗೆ ಬ್ಯಾಂಕಿಂಗ್ ಸೇವೆ ನೀಡಲು ಮುಂದಾಗಿರುವ ಎಂ.ಸಿ.ಸಿ ಬ್ಯಾಂಕಿಗೆ ಶುಭ ಹಾರೈಸಿದರು. ಹೋಲಿ ಫ್ಯಾಮಲಿ...
ಮೌಢ್ಯತೆ ತೊರೆದು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಿ: ಡಾ. ಸಿ. ಆರ್. ಚಂದ್ರಶೇಖರ್
ಮಂಗಳೂರು: ಸಮಾಜದಲ್ಲಿರುವ ಮೌಢ್ಯತೆಯ ಮನೋಭಾವವನ್ನು ತೊರೆದು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಿ. ಬದುಕಿನ ಪ್ರತಿ ಹಂತದಲ್ಲೂ ಪ್ರಶ್ನೆ ಮಾಡುವುದನ್ನು ಕಲಿತುಕೊಳ್ಳಿ ಎಂದು ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ರಾಜ್ಯಾಧ್ಯಕ್ಷ, ಖ್ಯಾತ ಮನೋವೈದ್ಯ ಹಾಗೂ ಪದ್ಮಶ್ರೀಪ್ರಶಸ್ತಿ ಪುರಸ್ಕೃತ ಡಾ. ಸಿ. ಆರ್. ಚಂದ್ರಶೇಖರ್ ಹೇಳಿದರು.ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾ ಭವನದಲ್ಲಿ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ,...
ಹಿರಿಯ ಪತ್ರಕರ್ತ, ವಾಗ್ಮಿ, ನಿರೂಪಕ ಮನೋಹರ್ ಪ್ರಸಾದ್ ನಿಧನ
ಮಂಗಳೂರು: ಹಿರಿಯ ಪತ್ರಕರ್ತ, ವಾಗ್ಮಿ, ನಿರೂಪಕ ಮನೋಹರ್ ಪ್ರಸಾದ್ (65) ಅವರು ಶುಕ್ರವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಮೂಲತಃ ಕಾರ್ಕಳ ತಾಲೂಕಿನ ಕರ್ವಾಲು ಏರ್ಲಪಾಡಿಯವರಾದ ಮನೋಹರ ಪ್ರಸಾದ್ ಅವರು ದೀರ್ಘ ಕಾಲ ಉದಯವಾಣಿ ಮಂಗಳೂರು ಆವೃತ್ತಿಯಲ್ಲಿ ಸೇವೆ ಸಲ್ಲಿಸಿದ್ದರು,ಮಂಗಳೂರಿನಲ್ಲಿ ಕಾಲೇಜು ಪದವಿ ಶಿಕ್ಷಣ ಪೂರ್ತಿಗೊಳಿಸಿ “ನವ ಭಾರತ’ ಪತ್ರಿಕೆಯಲ್ಲಿ ಪತ್ರಿಕಾ ವೃತ್ತಿ ಜೀವನ ಆರಂಭಿಸಿದ್ದರು....
ಅಗ್ನಿವೀರ ನೇಮಕಾತಿ: ಅರ್ಜಿ ಆಹ್ವಾನ
ಮಂಗಳೂರು: ಅಗ್ನಿವೀರರಾಗಿ ಭಾರತೀಯ ಸೇನೆಗೆ ಸೇರಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.17 ರಿಂದ 21 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳು ಮಾರ್ಚ್ 22 ರೊಳಗೆ ಭಾರತೀಯ ಸೇನೆಯ ವೆಬ್ಸೈಟ್: https://www.joinindianarmy.nic.in ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.








