ಲೋಕಸಭಾ ಚುನಾವಣೆ ಹಿನ್ನೆಲೆ : ಮತಗಟ್ಟೆಗಳ ಮೂಲಸೌಕರ್ಯಗಳ ಪರಿಶೀಲನೆಗೆ ಜಿಲ್ಲಾಧಿಕಾರಿಗಳ ಸೂಚನೆ
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಡುವ 8 ವಿಧಾನಸಭಾ ಕ್ಷೇತ್ರಗಳಲ್ಲಿ ಬರುವ ಮತಗಟ್ಟೆಗಳಲ್ಲಿ ಮೂಲ ಸೌಕರ್ಯಗಳನ್ನು ಪರಿಶೀಲಿಸಿ ಸಮರ್ಪಕವಾಗಿ ಇವೆಯೇ ಎಂಬುದನ್ನು ಖಾತರಿ ಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅಧಿಕಾರಿಗಳಿಗೆ ಸೂಚನೆ ನೀಡಿದರು.ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಲೋಕಸಭಾ ಕ್ಷೇತ್ರದ ಚುನಾವಣೆ ಕುರಿತು ಪೂರ್ವ ಸಿದ್ದತಾ ಸಭೆಯಲ್ಲಿ ಮಾತನಾಡಿದರು. ದಕ್ಷಿಣ ಕನ್ನಡ...
“ಹೊ೦ಬೆಳಕು” ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು:ಆಮ೦ತ್ರಣ ಪತ್ರಿಕೆ ಬಿಡುಗಡೆ
ಮ೦ಗಳೂರು: ಪಂಚಾಯತ್ ರಾಜ್ ಹಾಗೂ ನಗರಾಡಳಿತದ ಜನಪ್ರತಿನಿಧಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಮಾನಸಿಕ ನೆಮ್ಮದಿ ಹಾಗೂ ಸೌಹಾರ್ದ ಸಂಬಂಧಗಳನ್ನು ಬೆಳೆಸುವ ಉದ್ದೇಶದಿಂದ ಗ್ರಾಮ ಸ್ವರಾಜ್ ಟ್ರಸ್ಟ್ (ರಿ) ಮತ್ತು ಸ್ಥಳೀಯ ಆಡಳಿತಗಳ ಜಂಟಿ ಆಶ್ರಯದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಪಂಚಾಯತ್ ಗಳು, ವಿವಿಧ ಇಲಾಖೆಗಳು ಹಾಗೂ ಸಂಘ ಸಂಸ್ಥೆಗಳು ಸಹಕಾರದೊಂದಿಗೆ "ಹೊಂಬೆಳಕು" ಎನ್ನುವ...
ನಳಿನ್ ಕುಮಾರ್ ಕಟೀಲ್ ಸ೦ಸದರಾಗಿ ದ.ಕ. ಜಿಲ್ಲೆಗೆ ಲಕ್ಷ ಕೋ.ರೂ.ಅನುದಾನ
ಮ೦ಗಳೂರು: ನಳಿನ್ ಕುಮಾರ್ ಕಟೀಲ್ ಸ೦ಸದರಾಗಿ ದ.ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಸುಮಾರು ಒ೦ದು ಲಕ್ಷ ಕೋ.ರೂ.ವಿವಿಧ ಅಭಿವೃದ್ಧಿ ಅನುದಾನಗಳು ಬಿಡುಗಡೆ ಆಗಿದೆ.ನಳಿನ್ ಕುಮಾರ್ ಕಟೀಲ್ ಸ೦ಸದರಾಗಿ 3 ನೇ ಬಾರಿ ಆಯ್ಕೆಯಾದ ಅವಧಿಯಲ್ಲಿ ಅನುದಾನಗಳು ಬಿಡುಗಡೆ,ಕ್ಷೇತ್ರ ಅಭಿವೃದ್ಧಿ ಮತ್ತು ರಾಜ್ಯಾಧ್ಯಕ್ಷರಾಗಿ ಮಾಡಿದ ಸಾಧನೆಗಳ ಪಕ್ಷಿನೋಟದ ಕಿರುಹೊತ್ತಗೆಯನ್ನು ಗುರುವಾರ ನಳಿನ್ ಕುಮಾರ್ ಕಟೀಲ್ ಅವರ ಉಪಸ್ಥಿತಿಯಲ್ಲಿ...
ಪಾಕಿಸ್ತಾನ್ ಜಿಂದಾಬಾದ್ ಘೋಷಣೆ :ಶಾಸಕ ಕಾಮತ್ ಆಕ್ರೋಶ
ಮ೦ಗಳೂರು: ಭಾರತೀಯ ಜನತಾ ಪಾರ್ಟಿಯು ತನ್ನ ಪಕ್ಷದ ಅಭ್ಯರ್ಥಿಗಳ ಗೆಲುವನ್ನು ಹಿಂದುಸ್ತಾನ್ ಜಿಂದಾಬಾದ್, ಭಾರತ್ ಮಾತಾಕಿ ಜೈ ಘೋಷಣೆ ಮೂಲಕ ಸಂಭ್ರಮಿಸಿದರೆ, ಕಾಂಗ್ರೆಸ್ ತನ್ನ ರಾಜ್ಯಸಭೆ ಅಭ್ಯರ್ಥಿ ಸೈಯದ್ ನಾಸೀರ್ ಹುಸೇನ್ ಅವರ ಜಯದ ಸಂಭ್ರಮವನ್ನು "ಪಾಕಿಸ್ತಾನ್ ಜಿಂದಾಬಾದ್" ಘೋಷಣೆ ಮೂಲಕ ಆಚರಿಸಿ ತನ್ನ ಓಲೈಕೆ ರಾಜಕಾರಣದ ಅಂತಿಮ ಘಟ್ಟವನ್ನು ಮೀರಿದೆ ಎಂದು ಶಾಸಕ...
ವೆನ್ಲಾಕ್ ಕಾಮಗಾರಿಗಳನ್ನು ತ್ವರಿತ ಪೂರ್ಣಗೊಳಿಸಲು ಡಿಸಿ ಸೂಚನೆ
ಮಂಗಳೂರು: ವೆನ್ಲಾಕ್ ಆಸ್ಪತ್ರೆಯಲ್ಲಿ ನಿರ್ಮಾಣವಾಗಿರುವ ಸರ್ಜಿಕಲ್ ಬ್ಲಾಕ್ನಲ್ಲಿ ಕಾಮಗಾರಿಗಳು ವಿಳಂಬವಾಗಿ ನಡೆಯುತ್ತಿರುವ ಬಗ್ಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅಸಮಧಾನ ವ್ಯಕ್ತಪಡಿಸಿದ್ದಾರೆ.ಅವರು ಬುಧವಾರ ನಗರದ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿದರು. ಹಲವು ವರ್ಷಗಳು ಕಳೆದರೂ ಸರ್ಜಿಕಲ್ ಬ್ಲಾಕ್ ಕಾಮಗಾರಿ ನಡೆಯುತ್ತಿದೆ. ಈ ಕಟ್ಟಡವು ಪೂರ್ಣಗೊಳ್ಳಲು ಉಳಿದಿರುವ ವ್ಯವಸ್ಥೆಗಳನ್ನು ಆದಷ್ಟು ಬೇಗ...
ತಾರಸಿ ತೋಟ ಮತ್ತು ಕೈತೋಟ ತರಬೇತಿ
ಮಂಗಳೂರು: ಮಂಗಳೂರು, ಉಳ್ಳಾಲ ಹಾಗೂ ಮುಲ್ಕಿ ತಾಲೂಕು ವ್ಯಾಪ್ತಿಯಲ್ಲಿ ತಾರಸಿ ತೋಟ ಮತ್ತು ಕೈತೋಟ ಮಾಡಬಯಸುವ ಆಸಕ್ತ ರೈತರಿಗೆ / ಫಲಾಪೇಕ್ಷಿಗಳಿಗೆ ತರಬೇತಿ ಕಾರ್ಯಕ್ರಮವನ್ನು ಬೆಂದೂರು ಕ್ರಾಸ್ ನಲ್ಲಿರುವ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.ಆಸಕ್ತರು ತಮ್ಮ ಜಮೀನಿನ ಆರ್.ಟಿ.ಸಿ. ವಿವರ ಅಥವಾ ತಮ್ಮ ವಾಸ್ತವ್ಯ ಸ್ಥಳದ ದೃಢೀಕರಣ, ಆಧಾರ್ ವಿವರ ಹಾಗೂ...
ಒಂದು ತಿಂಗಳೊಳಗೆ ಬಸ್ಗಳಿಗೆ ಬಾಗಿಲು ಅಳವಡಿಸಲು ಡಿಸಿ ಸೂಚನೆ
ಮಂಗಳೂರು: 2017ರಿಂದ ನೋಂದಣಿಯಾಗಿರುವ ಎಲ್ಲಾ ಸಾರ್ವಜನಿಕ ಬಸ್ಗಳು ಮುಂದಿನ ಒಂದು ತಿಂಗಳೊಳಗೆ ಬಾಗಿಲನ್ನು ಅಳವಡಿಸಿ ಅಫಿಧಾವಿತ್ ಸಲ್ಲಿಸಲು ಜಿಲ್ಲಾಧಿಕಾರಿ ಮುಲ್ಲೆ ಮುಗಿಲನ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 2017ರಿಂದ ನೋಂದಣಿಯಾಗುವ ಎಲ್ಲಾ ಬಸ್ಸುಗಳು ಕಡ್ಡಾಯವಾಗಿ ಬಾಗಿಲನ್ನು ಹೊಂದಿರಬೇಕು ಎಂದು...
ಅಂತಾರಾಷ್ಟ್ರೀಯ ಈಜು ಚಾಂಪಿಯನ್ಶಿಪ್ನಲ್ಲಿ ದಾಖಲೆ ಬರೆದ ಮಂಗಳಾ ಈಜು ಕ್ಲಬ್ನ ಚಿಂತನ್ ಎಸ್. ಶೆಟ್ಟಿ
ಮಂಗಳೂರು: ಆಫ್ರಿಕಾ ಖಂಡದ ತಾಂಜಾನಿಯ ದೇಶದಲ್ಲಿ ನಡೆದ Taliss-IST ಆಹ್ವಾನಿತರ ಅಂತಾರಾಷ್ಟ್ರೀಯ ಈಜು ಚಾಂಪಿಯನ್ಶಿಪ್ ನಲ್ಲಿ ಮಂಗಳಾ ಸ್ವಿಮ್ಮಿಂಗ್ ಕ್ಲಬ್ ನ ಸದಸ್ಯ ಚಿಂತನ್ ಎಸ್. ಶೆಟ್ಟಿ 15 - 16 ವರ್ಷದ ಬಾಲಕರ ವಿಭಾಗದಲ್ಲಿ ಸ್ಪರ್ಧಿಸಿ 50 ಮತ್ತು 100 ಮೀಟರ್ ಪ್ರಿಸ್ಟೆಲ್, 50 ಮೀಟರ್ 100 ಮೀಟರ್ ಬಟರ್ ಫೈ ಹಾಗೂ...
ಎನ್. ಎಸ್ ಪತ್ತಾರ್ . ಅವರಿಂದ “ಸಬ್ಲೈಮ್ ಲಿರಿಕ್ಸ್” ಚಿತ್ರಕಲಾ ಪ್ರದರ್ಶನ
ಮಂಗಳೂರು : ಗ್ಯಾಲರಿ ಆರ್ಕಿಡ್ ಮಾರ್ಚ್ 1 ರಿಂದ ಮಾರ್ಚ್ 10, 2024 ರವರೆಗೆ ಚಿತ್ರಕಲಾವಿದ ಎನ್.ಎಸ್. ಪತ್ತಾರ್ ಇವರ “ಸಬ್ಲೈಮ್ ಲಿರಿಕ್ಸ್” ಪೇಂಟಿಂಗ್ಸ್ ಪ್ರದರ್ಶನ ಹಮ್ಮಿಕೊಂಡಿದೆ.ಮಂಗಳೂರಿನ ಮಹಾಲಸ ಕಲಾ ಮಹಾವಿದ್ಯಾಲಯದ ಚಿತ್ರಕಲಾ ವಿಭಾಗದ ಮುಖ್ಯಸ್ಥರೂ ಆಗಿರುವ ಪ್ರತಿಷ್ಠಿತ ಕಲಾವಿದ ಎನ್.ಎಸ್. ಪತ್ತಾರ್, ಇವರು “ಸಬ್ಲೈಮ್ ಲಿರಿಕ್ಸ್” ಮೂಲಕ ತಮ್ಮ ಮೊದಲ ಏಕವ್ಯಕ್ತಿ ಪ್ರದರ್ಶನವನ್ನು...
ಬಿಜೆಪಿ ಯುವ ಮೋರ್ಚಾಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ
ಮ೦ಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಯ್ಯದ್ ನಾಸೀರ್ ಹುಸೇನ್ ಅವರ ಗೆಲುವಿನ ಸಂದರ್ಭದಲ್ಲಿ ಅವರ ಬೆಂಬಲಿಗರು ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿರುವುದನ್ನು ಖಂಡಿಸಿ, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ನಂದನ್ ಮಲ್ಯರವರ ನೇತೃತ್ವದಲ್ಲಿ ಮಲ್ಲಿಕಟ್ಟೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲಾಯಿತು.ಜಿಲ್ಲಾ ಯುವ ಮೋಚ ಪ್ರಧಾನ ಕಾರ್ಯದರ್ಶಿಗಳಾದ ಭರತರಾಜ್, ಉಮೇಶ್ ಕುಲಾಲ್,...









