ಸುರತ್ಕಲ್: ನಾಪತ್ತೆಯಾಗಿದ್ದ ವಿದ್ಯಾರ್ಥಿಗಳ ಮೃತದೇಹ ನದಿಯಲ್ಲಿ ಪತ್ತೆ
ಮ೦ಗಳೂರು: ನಾಪತ್ತೆಯಾಗಿದ್ದ ಸುರತ್ಕಲ್ನ ಖಾಸಗಿ ಪ್ರೌಢಶಾಲೆಯ ನಾಲ್ವರು ವಿದ್ಯಾರ್ಥಿಗಳ ಮೃತದೇಹ ಹಳೆಯಂಗಡಿಯ ಕೊಪ್ಪಳ ಡ್ಯಾಂ ಬಳಿ ನದಿಯಲ್ಲಿ ಪತ್ತೆಯಾಗಿದೆ.
ಮೃತ ಮಕ್ಕಳನ್ನು ಯಶ್ಚಿತ್(15), ರಾಘವೇಂದ್ರ(15), ನಿರೂಪ(15), ಅನ್ವಿತ್(15) ಎಂದು ಗುರುತಿಸಲಾಗಿದೆ.ವಿದ್ಯಾರ್ಥಿಗಳು ಸುರತ್ಕಲ್ನ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ಓದುತ್ತಿದ್ದು, ಮಂಗಳವಾರ ಎಸ್.ಎಸ್.ಎಲ್ ಸಿ ಇಂಗ್ಲಿಷ್ ಪೂರ್ವಸಿದ್ಧತಾ ಪರೀಕ್ಷೆ ಬರೆದಿದ್ದರು. ಬಳಿಕ ಶಾಲೆಯಿ೦ದ 1:30ರ ವೇಳೆಗೆ ತೆರಳಿದ್ದ ವಿದ್ಯಾರ್ಥಿಗಳು...
ಮಂಗಳೂರು ವಿವಿ: ಗಣಕ ವಿಜ್ಞಾನ ವಿಭಾಗದಲ್ಲಿ ಒಂದು ವಾರದ ಎಫ್.ಡಿ.ಪಿ
ಮಂಗಳೂರು ವಿಶ್ವವಿದ್ಯಾನಿಲಯದ ಗಣಕ ವಿಜ್ಞಾನ ವಿಭಾಗದಲ್ಲಿ, ಎ.ಐ.ಸಿ.ಟಿ.ಇ- ಎಟಿಎಎಲ್ ಸಹಯೋಗದೊಂದಿಗೆ, ಎಲಿವೇಟಿಂಗ್ ಹೆಲ್ತ್ ಕೇರ್ ಥ್ರೂ ಡೀಪ್ ಲರ್ನಿಂಗ್ : ಇನ್ನೋವೇಶನ್ಸ್ ಇನ್ ಮೆಡಿಕಲ್ಇಮೇಜ್ ಪ್ರೊಸೆಸಿಂಗ್” ಕುರಿತ ಒಂದು ವಾರದ ಭೋಧಕರ ಅಭಿವೃದ್ಧಿ ಕಾರ್ಯಕ್ರಮ (ಎಫ್.ಡಿ.ಪಿ) ಆಯೋಜಿಸಲಾಯಿತು.ಕಾರ್ಯಕ್ರಮ ಸಂಯೋಜಿಸಿದ ಗಣಕ ವಿಜ್ಞಾನ ವಿಭಾಗದ ಪ್ರಾಧ್ಯಾಪಕ ಪ್ರೊ.ಬಿ.ಎಚ್. ಶೇಖರ್, ಕಾರ್ಯಕ್ರಮದ ಉದ್ದೇಶ ಹಾಗು ಮಹತ್ವದ ಬಗ್ಗೆ...
ಮಾರ್ಚ್ 3ರಿಂದ ಪಲ್ಸ್ ಪೋಲಿಯೊ ಅಭಿಯಾನ
ಮಂಗಳೂರು: ಪ್ರತಿ ಮಗುವಿಗೂ ಪೋಲಿಯೊ ಲಸಿಕೆ ಲಭ್ಯವಾಗಬೇಕು. ಯಾವ ಮಗುವೂ ಲಸಿಕೆಯಿಂದ ವಂಚಿತವಾಗಬಾರದು, ಪಲ್ಸ್ ಪೋಲಿಯೊ ಕಾರ್ಯಕ್ರಮದ ಯಶಸ್ಸಿಗೆ ಎಲ್ಲರೂ ಸಹಕರಿಸಬೇಕು ಎಂದು ಮಂಗಳೂರು ಮಹಾನಗರಪಾಲಿಕೆ ಆಯುಕ್ತ ಸಿ.ಎಲ್. ಆನಂದ್ ಅವರು ಹೇಳಿದರು.ಅವರು ಮಂಗಳವಾರ ಮಂಗಳೂರು ಮಹಾನಗರಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ನಡೆದ 2023-24ನೇ ಸಾಲಿನ ಪಲ್ಸ್ ಪೋಲಿಯೊ ಕಾರ್ಯಕ್ರಮದ ನಗರ ಮಟ್ಟದ ಚಾಲನಾ ಸಮಿತಿ...
ಬೀದಿಬದಿ ವ್ಯಾಪಾರಿಗಳಿಗೆ ಸಾಲ: ಇಂದು ಪಿಎಂ ಸ್ವನಿಧಿ ಸಮೃದ್ಧಿ ಮೇಳ
ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿರುವ ಬೀದಿಬದಿ ವ್ಯಾಪಾರಿಗಳಿಗೆ ಪ್ರಧಾನಮಂತ್ರಿ ಬೀದಿಬದಿ ವ್ಯಾಪಾರಿಗಳ ಆತ್ಮ ನಿರ್ಬರ ನಿಧಿ, ಪಿಎಂ ಸ್ವನಿಧಿ ಯೋಜನೆ ಅಡಿ ಸಾಲ ಸೌಲಭ್ಯ ಒದಗಿಸುವ ಸ್ವ್ವನಿಧಿ ಸಮೃದ್ಧಿ ಮೇಳವನ್ನು ಫೆಬ್ರವರಿ 28 ರಂದು ಬುಧವಾರ ಬೆಳಿಗ್ಗೆ 10 ಗಂಟೆಯಿಂದ ನಗರದÀ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಆಯೋಜಿಸಲಾಗಿದೆ.ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿರುವ ಬೀದಿಬದಿ ವ್ಯಾಪಾರಿಗಳಿಗೆ ಪ್ರಧಾನಮಂತ್ರಿ ಬೀದಿಬದಿ...
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಮಂಗಳೂರು:ನ್ಯಾಯಲಯಕ್ಕೆ ಹಾಜರಾಗದೆ 16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕರಾವಳಿ ಕಾವಲು ಪೊಲೀಸ್ ಠಾಣೆಯ ಪೊಲೀಸರು ಬ೦ಧಿಸಿದ್ದಾರೆ.ಬೆಳ್ತಂಗಡಿ ತಾಲೂಕು ತೋಟತ್ತಡಿ ನಿವಾಸಿ ಟಿ.ಇ. ಜೋಸೆಫ್ (58 ) ಬ೦ಧಿತ ಆರೋಪಿ.ಮಂಗಳೂರು ಕರಾವಳಿ ಕಾವಲು ಪೊಲೀಸ್ ಠಾಣೆಯಲ್ಲಿ ದಾಖಲಾದ ಗಾಂಜಾ ಸಾಗಾಟ ಮತ್ತು ಮಾರಾಟ ಪ್ರಕರಣದಲ್ಲಿ ಆರೋಪಿಯಾಗಿರುವ ಟಿ.ಇ. ಜೋಸೆಫ್ ವಿರುದ್ದ ದಕ್ಷಿಣ ಕನ್ನಡ ಜಿಲ್ಲೆ ಹಾಗೂ...
ಸದೃಢ ಆಡಳಿತಕ್ಕೆ ಸಂವಿಧಾನವೇ ಬುನಾದಿ: ಪ್ರೊ. ಲತಾ ಪಂಡಿತ್
ಮಂಗಳೂರು: ಯಾವುದೇ ದೇಶದಲ್ಲಿ ಸಂವಿಧಾನ ಇಲ್ಲದೇ ಆಡಳಿತ ನಡೆಸುವುದು ಅರಾಜಕತೆಯನ್ನು ಸೃಷ್ಟಿ ಮಾಡುತ್ತದೆ ಎಂದು ವಿಶ್ವವಿದ್ಯಾನಿಲಯ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಪ್ರೊ. ಲತಾ ಎ. ಪಂಡಿತ್ ಹೇಳಿದರು.ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ನಡೆದ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದ ಅಂಗವಾಗಿ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಯಾವುದೇ ದೇಶ ಸಂವಿಧಾನದ ಚೌಕಟ್ಟಿನ...
ಕೊರಗ ಭಾಷೆಗೂ 2000 ಕಿಮೀ ದೂರದಲ್ಲಿರುವ ಬ್ರಾಹುಯಿ ಭಾಷೆಗೂ ಸಾಮ್ಯತೆ!
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಸಂಶೋಧಕರು ಇತ್ತೀಚೆಗೆ ನಡೆಸಿದ ಅಧ್ಯಯನವೊಂದರಲ್ಲಿ, ಉತ್ತರ ದ್ರಾವಿಡ ಭಾಷೆಗಳು ಮತ್ತು ಕೊರಗ ಭಾಷೆಯ ಅನುವಂಶಿಕ ವ್ಯಾಕರಣ ಲಕ್ಷಣಗಳಲ್ಲಿ ಸಾಮ್ಯತೆ ಕಂಡುಬಂದಿದೆ.ಪಾಕಿಸ್ತಾನದಲ್ಲಿ 2000 ಕಿಮೀ ದೂರದಲ್ಲಿರುವ ಬ್ರಾಹುಯಿಯೊಂದಿಗೆ ಭಾಷಾ ಹೋಲಿಕೆ ಇರುವುದು ಅಚ್ಚರಿಮೂಡಿಸಿದೆ.ಕೊರಗರ ಮಾತೃಸಂಬಂಧೀ ಜೀನೋಮ್ಗಳ (DNA) ಕುರಿತು ನಡೆಸಿದ ಅಧ್ಯಯನದಲ್ಲಿ, ಕೊರಗ ಭಾಷೆ ಸಿಂಧೂ ನಾಗರೀಕತೆಯ ಅವನತಿಯ ಸಮಯದಲ್ಲಿ ದಕ್ಷಿಣದ...
ಲೋಕೋಪಯೋಗಿ ಇಲಾಖೆ: ಫೆ. 29 ರಿಂದ ರಸ್ತೆ ಸಂಚಾರ ಸಮೀಕ್ಷೆ
ಮಂಗಳೂರು:ಲೋಕೋಪಯೋಗಿ ಇಲಾಖೆಯಿಂದ 2024 ನೇ ಸಾಲಿನಲ್ಲಿ ರಸ್ತೆ ಸಂಚಾರ ಸಮೀಕ್ಷೆ ಫೆಬ್ರವರಿ 29 ರಂದು ಬೆಳಿಗ್ಗೆ 6 ಗಂಟೆಯಿಂದ ಮಾರ್ಚ್ 2, ಬೆಳಿಗ್ಗೆ 6 ಗಂಟೆಯವರೆಗೆ ಸತತವಾಗಿ 2 ದಿನಗಳ ಕಾಲ ರಾಜ್ಯಾದ್ಯಂತ ಏಕಕಾಲದಲ್ಲಿ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಈ ಸಮೀಕ್ಷೆಗೆ ಸುಮಾರು 124 ಗಣತಿ ಕೇಂದ್ರಗಳನ್ನು ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಮುಖ್ಯ ರಸ್ತೆಗಳ...
ಮಾ. 1 ರಿಂದ ಜಾನಪದ ಕಡಲೋತ್ಸವ
ಮಂಗಳೂರು: ಕರ್ನಾಟಕ ಜಾನಪದ ಪರಿಷತ್, ದ.ಕ. ಜಿಲ್ಲಾ ಘಟಕ ಹಾಗೂ ಕದಳಿ ಬೀಚ್ ಟೂರಿಸಂ ಇವರ ಸಹಯೋಗದೊಂದಿಗೆ ಜಾನಪದ ಕಡಲೋತ್ಸವ ಕಾರ್ಯಕ್ರಮ ಪಣಂಬೂರು ಬೀಚ್ನಲ್ಲಿ ಮಾರ್ಚ್ 1 ರಿಂದ 3ರ ವರೆಗೆ ನಡೆಯಲಿದೆ.ಮಾರ್ಚ್ 1 ರಂದು ಸಂಜೆ 6.30ಕ್ಕೆ ರಾಜ್ಯಪಾಲರಾದ ಥಾವರ್ ಚ೦ದ್ ಗೆಹ್ಹೋಟ್ ಕಾರ್ಯಕ್ರಮ ಉದ್ಘಾಟಿಸುವರು. ವಿಧಾನ ಸಭೆಯ ಸ್ಪೀಕರ್ ಯು. ಟಿ....
ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆ
ಮ೦ಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ 110 ನೆ ಮನ್ ಕೀ ಬಾತ್ ಕಾರ್ಯಕ್ರಮವನ್ನು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರ ನೇತೃತ್ವದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಜೊತೆಯಲ್ಲಿ ಬಿಜೆಪಿ, ದಕ್ಷಿಣ ಕನ್ನಡ ಜಿಲ್ಲಾ ಕಚೇರಿಯಲ್ಲಿ ವೀಕ್ಷಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿಯ ಕಟ್ಟಡ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಂಡಂತಹ ಕಾರ್ಮಿಕರನ್ನು ಸನ್ಮಾನಿಲಾಯಿತು. ರಾಜ್ಯ...





