ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ಲ್ಯಾಬ್ ಗಳ ಉದ್ಘಾಟನೆ
ಮಂಗಳೂರು: ವಿಕಸಿತವಾಗುತ್ತಿರುವ ಭಾರತದಲ್ಲಿ ಕೈಗಾರಿಕೆ ಸೇರಿದಂತೆ ಖಾಸಗಿ ಉತ್ಪಾದನಾ ರಂಗದಲ್ಲಿ ಸಿವಿಲ್, ಮೂಲ ಸೌಕರ್ಯಗಳು ಸೇರಿದಂತೆ ಭರ್ಜರಿ ಅವಕಾಶಗಳು ಸೃಷ್ಟಿಯಾಗುತ್ತಿವೆ. ಜಾಗತಿಕ ಉದ್ಯೋಗಾವಕಾಶಗಳಿಗೆ ಹಾತೊರೆಯುತ್ತಿದ್ದ ಸ್ಥಿತಿ ಬದಲಾಗಿ ವಿದೇಶಿ ಉದ್ಯಮಗಳೂ ಭಾರತದಲ್ಲಿ ಅವಕಾಶಗಳಿಗಾಗಿ ಹಾತೊರೆಯುತ್ತಿದ್ಧಾರೆ. ವೃತ್ತಿರಂಗದಲ್ಲಿ ಜ್ಞಾನದ ಹಸಿವಿನೊಂದಿಗೆ ನಿರಂತರ ಕಲಿಕೆ, ಬದಲಾವಣೆಗೆ ಸ್ಪಂದಿಸಿ ಅಸ್ತಿತ್ವ ಉಳಿಸಿಕೊಳ್ಳುವ ಜಾಣ್ಮೆ, ವಿಶ್ವಾಸಾರ್ಹತೆಯ ಜತೆಗೆ ವೈಯಕ್ತಿಕ ಬದುಕು,...
ಯುವನಿಧಿ ಪ್ರತಿ ತಿಂಗಳು ಸ್ವಯಂ ಘೋಷಣೆ ಕಡ್ಡಾಯ
ಬೆಂಗಳೂರು:ಕರ್ನಾಟಕ ರಾಜ್ಯದ ಮಹತ್ವಾಕಾಂಕ್ಷಿ ಯೋಜನೆಯಾದ "ಯುವನಿಧಿ” ಯೋಜನೆಯಲ್ಲಿ ಪದವಿ | ಸ್ನಾತಕೊತ್ತರ ಪದವಿ ಮತ್ತು ಡಿಪ್ಲೊಮಾಗಳನ್ನು 2022-23ನೇ ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡಿ 2023ರಲ್ಲಿ ತೇರ್ಗಡೆಯಾಗಿ ಅರ್ಹತೆ ಹೊಂದಿದ ಅಭ್ಯರ್ಥಿಗಳು ಈಗಾಗಲೇ ಸೇವಾ ಸಿಂಧು ಪೋರ್ಟಲ್ನಲ್ಲಿ ನೋಂದಣಿಯಾಗಿದ್ದು ಹಾಗೂ ಫಲಿತಾಂಶದ ನಂತರ ನಿರುದ್ಯೋಗಿಗಳಾಗಿ 180 ದಿವಸಗಳು ಪೂರೈಸಿದ ಅಭ್ಯರ್ಥಿಗಳಿಗೆ ಜನವರಿ 2024 ರಂದು ನೇರ...
“ಕೂಪ ಮಂಡೂಕ” ಕಿರುಚಿತ್ರಕ್ಕೆ 9 ವಿಭಾಗಗಳಲ್ಲಿ ಪ್ರಶಸ್ತಿ
ಮಂಗಳೂರು: ಕೋಸ್ಟಲ್ ವುಡ್ ಕಲಾವಿದರ ಮತ್ತು ತಂತ್ರಜ್ಞರ ಒಕ್ಕೂಟ, ವಿಠಲ್ ಶೆಟ್ಟಿ ಫೌಂಡೇಶನ್ ಮತ್ತು ಫಿಜಾ ನೆಕ್ಸಸ್ ಮಾಲ್ ಸಹೋಯೋಗದಲ್ಲಿ ಅಸ್ತ್ರ ಗ್ರೂಪ್ ಮಿನಿ ಸಿನಿ ಅವಾರ್ಡ್ ಕಾರ್ಯಕ್ರಮದಲ್ಲಿ ಲಕುಮಿ ಕ್ರಿಯೇಷನ್ ಬ್ಯಾನರ್ ನಡಿಯಲ್ಲಿ, ಕಿಶೋರ್ ಡಿ ಶೆಟ್ಟಿ ನಿರ್ಮಾಣದ, ರಂಗಭೂಮಿ, ಚಲನಚಿತ್ರ ಯುವ ನಟ, ನಿರ್ದೇಶಕ ಚೇತನ್ ಜಿ ಪಿಲಾರ್ ನಿರ್ದೇಶನದ "ಕೂಪ...
29 ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿ ಕೊಂಡಿದ್ದ ಆರೋಪಿಯ ಬ೦ಧನ
ಮ೦ಗಳೂರು: 29 ವರ್ಷ ದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿ ಕೊಂಡಿದ್ದಆರೋಪಿಯನ್ನು ಪೊಲೀಸರು
ಬ೦ಧಿಸಿದ್ದಾರೆ.ಕೊಡಗು ಸೋಮವಾರಪೇಟೆಯ ಮಾದಾಪುರ ನಿವಾಸಿ ಈರಪ್ಪ ಬ೦ಧಿತ ಆರೋಪಿ.ಕದ್ರಿ ಪೊಲೀಸ್ ಠಾಣೆಯ PSI ಉಮೇಶ್ ಕುಮಾರ್ ಮತ್ತು ತಂಡ ಕಾಯಾ೯ಚರಣೆ ನಡೆಸಿ ಆರೋಪಿಯನ್ನು ಬ೦ಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಿದೆ.
ಎ೦ಡಿಎ೦ಎ ಮಾರಾಟ ಮಾಡುತ್ತಿದ್ದ ಆರೋಪಿಯ ಸೆರೆ
ಮಂಗಳೂರು: ಮಂಗಳೂರು ತಾಲೂಕು ಪಡುಶೆಡ್ಡೆ ಗ್ರಾಮದ ಬೊಂದೆಲ್ – ಮೂಡುಶೆಡ್ಡೆ ರಸ್ತೆಯಲ್ಲಿರುವ ರೈಲ್ವೆ ಟ್ರ್ಯಾಕ್ ನ ರೈಲ್ವೆ ಅಂಡರ್ ಪಾಸ್ ಬಳಿಯಲ್ಲಿ ಎ೦ಡಿಎ೦ಎ ಮಾರಾಟ ಮಾಡುತ್ತಿದ್ದಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬ೦ಧಿಸಿದ್ದಾರೆ. ಮೂಡುಶೆಡ್ಡೆ, ಶಿವನಗರ ನಿವಾಸಿ ಮೊಹಮ್ಮದ್ ರಿಜ್ವಾನ್(34 ) ಬ೦ಧಿತ ಆರೋಪಿ.ಆರೋಪಿಯಿ೦ದ ಒಟ್ಟು 91,280 ರೂ ಮೌಲ್ಯದ ಸೊತ್ತು ವಶಕ್ಕೆ. ಪಡೆದುಕೊಳ್ಳಲಾಗಿದೆ.
ಬೊಂದೆಲ್ –...
ಫೆ.28ರಂದು ಮೇಯರ್ ಪೋನ್-ಇನ್
ಮಂಗಳೂರು: ಮಂಗಳೂರು ಮೇಯರ್ ಸುಧೀರ್ ಶೆಟ್ಟಿ ಅವರು ಸಾರ್ವಜನಿಕರೊಂದಿಗೆ ಫೆಬ್ರವರಿ 28 ರಂದು ಬುಧವಾರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 12ರವರೆಗೆ ಸಾರ್ವಜನಿಕರೊಂದಿಗೆ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಮಾತನಾಡಲಿರುವರು.ಸಾರ್ವಜನಿಕರು ದೂರವಾಣಿ ಸಂಖ್ಯೆ 0824-2220301, 0824-2220318 ನಂಬರ್ಗೆ ಕರೆ ಮಾಡಿ ತಮ್ಮ ಅಹವಾಲುಗಳನ್ನು ತಿಳಿಸಬಹುದು ಎಂದು ಮಂಗಳೂರು ಮಹಾನಗರ ಪಾಲಿಕೆಯ ಪ್ರಕಟಣೆ ತಿಳಿಸಿದೆ.
ವೇಣೂರು ಮಸ್ತಕಾಭಿಷೇಕ : ವಾಹನ ಸಂಚಾರ ಮಾರ್ಗ ಬದಲಾವಣೆ ಆದೇಶ
ಮಂಗಳೂರು: ವೇಣೂರು ಭಗವಾನ್ ಶ್ರೀ ಬಾಹುಬಲಿ ಮಸ್ತಕಾಭಿಷೇಕದ ಮಹೋತ್ಸವ -2024 ಆರಂಭಗೊಂಡಿರುವುದರಿಂದ ಅತ್ಯಂತ ಜನಸಂದಣಿಯಾಗಿ ರಸ್ತೆ ಸಂಚಾರಕ್ಕೆ ಅಡಚಣೆ ಆಗುವ ಸಾಧ್ಯತೆ ಇದೆ.ಆದ್ದರಿಂದ ಫೆಬ್ರವರಿ 22 ರಿಂದ ಮಾರ್ಚ್ 1 ರವೆರೆಗ ಮೂಡಬಿದ್ರೆ ಕಡೆಯಿಂದ ಬಂದು ವೇಣೂರು ಮೇಲಿನ ಪೇಟೆಯ ಮುಖಾಂತರ ಬೆಳ್ತಂಗಡಿ ಸಂಪರ್ಕಿಸುವ ಲಘು ವಾಹನಗಳು ಪಡ್ಯಾರಬೆಟ್ಟು, ಹೊಕ್ಕಾಡಿಗೋಳಿ, ಕೂಡುರಸ್ತೆ, ಬಜಿರೆ, ಮುದ್ದಾಡಿ,...
ಶ್ರೀನಿವಾಸ ವಿಶ್ವವಿದ್ಯಾಲಯದ ವೈಕುಂಠದಲ್ಲಿ ಶ್ರೀ ಶ್ರೀನಿವಾಸ ದೇವರ ಪ್ರತಿಷ್ಠಾಪನೆ, ಶ್ರೀನಿವಾಸ ಕಲ್ಯಾಣ ಸಂಪನ್ನ
ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯವು ಎ.ಶಾಮರಾವ್ ಫೌಂಡೇಶನ್ ಮತ್ತು ಶ್ರೀನಿವಾಸ ಗ್ರೂಪ್ಆ ಫ್ ಕಾಲೇಜುಗಳ ಸಹಯೋಗದೊಂದಿಗೆ ಮಂಗಳೂರಿನ ವಳಚ್ಚಿಲ್ನಲ್ಲಿರುವ ಶ್ರೀನಿವಾಸ ಕ್ಯಾಂಪಸ್ ವೈಕುಂಠದಲ್ಲಿ ಆಧ್ಯಾತ್ಮಿಕ ಆಚರಣೆ ಯಶಸ್ವಿಯಾಗಿ ನೆರವೇರಿತು.ಬೆಳಗ್ಗೆ 4:30ಕ್ಕೆ ಭಕ್ತರು ಗಣಹೋಮದಲ್ಲಿ ಪಾಲ್ಗೊಂಡು, ನಂತರ ಪ್ರತಿಷ್ಠಾ ಪ್ರಸನ್ನ ಪೂಜೆಯೊಂದಿಗೆ ದಿನವು ಶ್ರದ್ಧಾಭಕ್ತಿಯಿಂದ ಪ್ರಾರಂಭವಾಯಿತು. ಕಲಶಾಭಿಷೇಕ, ವಿಷ್ಣು ಸಹಸ್ರನಾಮ ಹವನ, ಕಲ್ಪೋಕ್ತ ಪೂಜೆ, ಮತ್ತು ದಂಪತಿ...
ಫೆ.25ರಂದು ಯಕ್ಷಗಾನ ಅಂಚೆಚೀಟಿ ಬಿಡುಗಡೆ
ಮಂಗಳೂರು: ಭಾರತೀಯ ಅಂಚೆ ಇಲಾಖೆ ಮತ್ತು ಎಂ.ಆರ್.ಪಿ.ಎಲ್ ಸಹಭಾಗಿತ್ವದಲ್ಲಿ ಯಕ್ಷಗಾನ ಅಂಚೆ ಚೀಟಿ ಬಿಡುಗಡೆ ಕಾರ್ಯಕ್ರಮ ಫೆ.25ಕ್ಕೆ ರಂದು ಬೆಳಗ್ಗೆ 1೦ ಗಂಟೆಗೆ ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ.ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಮಾತನಾಡಿ, ಸಂಸದ ನಳಿನ್ ಕುಮಾರ್ ಕಟೀಲ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಬೆಂಗಳೂರು ಕರ್ನಾಟಕ ವೃತ್ತ...
ರಾಜ್ಯಮಟ್ಟದ ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್ -3ರ ಪಂದ್ಯಾಕೂಟ ಮತ್ತು ತೃತೀಯ ವಾರ್ಷಿಕೋತ್ಸವ ಸಮಾರಂಭ
ಸುರತ್ಕಲ್: ಸುರತ್ಕಲ್ ಸ್ಪೋಟ್ಸ್೯ ಆ್ಯಂಡ್ ಕಲ್ಚರಲ್ ಕ್ಲಬ್ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ರಾಜ್ಯ ಮಟ್ಟದ 45 ವರ್ಷ ಮೇಲ್ಪಟ್ಟ ಆಟಗಾರರ ತಂಡಗಳ ಓವರ್ ಆಮ್೯ ಹಿರಿಯರ ಕ್ರಿಕೆಟ್ ಪಂದ್ಯಾಟ ಸೀಸನ್ 3ರ ಪಂದ್ಯಾಕೂಟ ಮಾಚ್೯ 2 ಮತ್ತು 3 ರಂದು ಸುರತ್ಕಲ್ ಗೋವಿಂದ ದಾಸ ಕಾಲೇಜ್ ಕ್ರೀಡಾಂಗಣದಲ್ಲಿ ನಡೆಯಲಿದೆ.ಈ ಪಂದ್ಯಾಕೂಟದಲ್ಲಿ ಬೆಂಗಳೂರು, ಮೈಸೂರು,...




