ಕಣಿಯೂರು: ಅಕ್ರಮವಾಗಿ ಶೇಖರಿಸಿಟ್ಟಿದ 4,175 ಲೀಟರ್ ಡೀಸೆಲ್ ಪತ್ತೆ
ಮ೦ಗಳೂರು: ಬೆಳ್ತಂಗಡಿ ಕಣಿಯೂರು ಗ್ರಾಮದ ಮುದಲ್ತಿಯಾರ್ ಎಂಬಲ್ಲಿ ಅಕ್ರಮವಾಗಿ ಅಕ್ರಮವಾಗಿ ಶೇಖರಿಸಿದ 4,175 ಲೀಟರ್ ಡೀಸೆಲ್ ಪತ್ತೆಯಾಗಿದೆ.ಮಾಚ್೯ 9 ರಂದು ರಾತ್ರಿ, ಬೆಳ್ತಂಗಡಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ರೋಹಿಣಿ ಸಿ ಕೆ ರವರಿಗೆ ಬೆಳ್ತಂಗಡಿ ಕಣಿಯೂರು ಗ್ರಾಮದ ಮುದಲ್ತಿಯಾರ್ ಎಂಬಲ್ಲಿ ಅಕ್ರಮವಾಗಿ ಡೀಸೆಲ್ ನ್ನು ಬ್ಯಾರಲ್ ಮತ್ತು ಕ್ಯಾನ್ ಗಳಲ್ಲಿ ಶೇಖರಿಸಿಟ್ಟುರುವುದಾಗಿ ಮಾಹಿತಿ ಬಂದ...
ಬಸ್ ನಲ್ಲಿ ಚಿನ್ನಾಭರಣ ಕಳವು ಪ್ರಕರಣ: ಆರೋಪಿಯ ಬ೦ಧನ;20 ಲಕ್ಷ ರೂಪಾಯಿ ಮೌಲ್ಯ ಚಿನ್ನಾಭರಣಗಳ ವಶ
ಮ೦ಗಳೂರು: ಬಸ್ ನಲ್ಲಿ ಬ್ಯಾಗ್ ಒಳಗಡೆ ಇರಿಸಿದ್ದ ಸುಮಾರು 170 ರಿಂದ 180 ಗ್ರಾಂ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೋಪಿಯನ್ನು ಪೊಲೀಸರು ಬ೦ಧಿಸಿದ್ದಾರೆ. ಮಧ್ಯಪ್ರದೇಶ ರಾಜ್ಯದ ಧಾರಾ ಜಿಲ್ಲೆಯ ಸಮದ್ ಖಾನ್ (37) ಬ೦ಧಿತ ಆರೋಪಿಯಾಗಿದ್ದು , ಕಳ್ಳತನ ಮಾಡಿದ 174 ಗ್ರಾಂ ಗಳಷ್ಟು ಅಂದಾಜು 20 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು...
ಸೈಂಟಾಕ್ಸಿಯಾ : ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ತಾಂತ್ರಿಕ ಮತ್ತು ಸೃಜನಶೀಲತೆಯ ಸಂಗಮ
ಸೈಂಟಾಕ್ಸಿಯಾ : ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ತಾಂತ್ರಿಕ ಮತ್ತು ಸೃಜನಶೀಲತೆಯ ಸಂಗಮಮ೦ಗಳೂರು: ಬೆಂಗಳೂರಿನ ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದ ಐಟಿ ವಿಭಾಗದ ಸೈಬರ್ನೆಟಿಕ್ಸ್ ಮತ್ತು ಟೆಕ್ನೋಫೈಟ್ ಸಂಘಗಳು ಮಾರ್ಚ್ 2 ಮತ್ತು 3 ರಂದು 'ಸೈಂಟಾಕ್ಸಿಯಾ 2026' ಎಂಬ ರಾಷ್ಟ್ರೀಯ ಮಟ್ಟದ ತಾಂತ್ರಿಕ ಹಬ್ಬವನ್ನು ಅತ್ಯಂತ ಯಶಸ್ವಿಯಾಗಿ ಆಯೋಜಿಸಿದ್ದವು. ಇರಾ ಫೌಂಡೇಶನ್ನ ಸಿಇಒ ಮುರಳೀಧರ್ ಪೊನ್ನಲೂರಿ...
ಮಾ.10 : ತುಳು ಭವನದಲ್ಲಿ ವಿದ್ಯಾರ್ಥಿ ಕಲಾಸಿರಿ
ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ತುಳು ಪರಿಷತ್ ಜಂಟಿಯಾಗಿ ‘ವಿದ್ಯಾರ್ಥಿ ಕಲಾಸಿರಿ’ ಕಾರ್ಯಕ್ರಮವನ್ನು ಮಾ.10ರಂದು ಮಂಗಳೂರಿನ ತುಳುಭವನದಲ್ಲಿ ಹಮ್ಮಿಕೊಂಡಿದೆ.ಮೂರನೇ ವಿದ್ಯಾರ್ಥಿ ತುಳು ಸಮ್ಮೇಳನದ ಅಂಗವಾಗಿ ಆಯೋಜಿಸಲಾಗಿರುವ ‘ವಿದ್ಯಾರ್ಥಿ ಕಲಾಸಿರಿ’ ಕಾರ್ಯಕ್ರಮವನ್ನು ಮಂಗವಾರ ಬೆಳಿಗ್ಗೆ 10.00 ಗಂಟೆಗೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಟ್ರಸ್ಟಿ ವಿವೇಕ್ ಆಳ್ವ ಅವರು ಉದ್ಘಾಟಿಸುವರು.ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಗಳಾಗಿ...
ಎಂಸಿಸಿ ಬ್ಯಾಂಕ್ ಬೈಂದೂರು ಶಾಖೆ: 10 ಕೋಟಿ ರೂ. ವ್ಯವಹಾರ ಗುರಿ ಸಾಧನೆಯ ಸಂಭ್ರಮಾಚರಣೆ
ಮ೦ಗಳೂರು: ಎಂಸಿಸಿ ಬ್ಯಾಂಕ್ - ಬೈಂದೂರು ಶಾಖೆಯು ಪ್ರಾರಂಭವಾದ ಕೇವಲ ಆರು ತಿಂಗಳೊಳಗೆ ರೂ.10 ಕೋಟಿ ವ್ಯವಹಾರ ವಹಿವಾಟು ದಾಟಿದ ಗಮನಾರ್ಹ ಸಾಧನೆಯ ಸ್ಮರಣಾರ್ಥವಾಗಿ, ಮಾರ್ಚ್ 8ರಂದು ಬೈಂದೂರು ಶಾಖೆಯ ಆವರಣದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಉಚಿತ ವೈದ್ಯಕೀಯ ಆರೋಗ್ಯ ಶಿಬಿರದೊಂದಿಗೆ ಭವ್ಯ ಆಚರಣೆಯನ್ನು ಆಯೋಜಿಸಲಾಗಿತ್ತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂಸಿಸಿ ಬ್ಯಾಂಕ್ ಅಧ್ಯಕ್ಷರಾದ ಸಹಕಾರ...
ಸ್ನೇಹಾಲಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ
ಮ೦ಗಳೂರು: ಅಂತರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಮಾರ್ಚ್ 8 ರಂದು ಕಾಸರಗೋಡು ಜಿಲ್ಲೆಯ ಮಂಜೇಶ್ವರದಲ್ಲಿರುವ ಸ್ನೇಹಾಲಯ ಸಭಾಂಗಣದಲ್ಲಿ ಸ್ನೇಹಾಲಯ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಅರ್ಥಪೂರ್ಣ ಮತ್ತು ಉತ್ಸಾಹಭರಿತ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ಗಣ್ಯ ಅತಿಥಿಗಳು, ಟ್ರಸ್ಟಿಗಳು, ಸುತ್ತಮುತ್ತಲಿನ ಮಹಿಳೆಯರು, ಸಿಬ್ಬಂದಿ ಸದಸ್ಯರು ಮತ್ತು ಹಿತೈಷಿಗಳು ಭಾಗವಹಿಸಿ ಮಹಿಳೆಯರ ಶಕ್ತಿ ಮತ್ತು ಕೊಡುಗೆಗಳನ್ನು ಗೌರವಿಸುವುದರ...
ದ.ಕ.ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ:ಮಹಿಳಾ ದಿನಾಚರಣೆ
ಮಂಗಳೂರು: ರಾಜ್ಯ ಸರ್ಕಾರ ಮಹಿಳಾ ಸಬಲೀಕರಣದ ಉದ್ದೇಶದಿಂದ ಜಾರಿಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು ಆರ್ಥಿಕ ಸ್ವಾವಲಂಬನೆ, ಸ್ವಾಭಿಮಾನದ ಬದುಕನ್ನು ಕಟ್ಟಿಕೊಳ್ಳಲು ಮತ್ತುಜೀವನಮಟ್ಟ ಸುಧಾರಣೆಗೆ ಸಾಧ್ಯವಾಗಿದ್ದು, ಮಹಿಳಾ ಸಬಲೀಕರಣಕ್ಕಾಗಿ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ ಎಂದು ವಿಧಾನ ಪರಿಷತ್ ಶಾಸಕ ಐವನ್ ಡಿಸೋಜಾ ಹೇಳಿದ್ದಾರೆ.ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ದ.ಕ.ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ (ನಗರ)...
ಬಂಟ್ವಾಳದ 11 ಕಡೆ ಆಯುಷ್ಮಾನ್ ಭಾರತ್-ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರ(HWC) ಸ್ಥಾಪನೆಗೆ ಗುದ್ದಲಿಪೂಜೆ
ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರದ ಆಯುಷ್ಮಾನ್ ಭಾರತ್ ಆರೋಗ್ಯ ಮೂಲ ಸೌಕರ್ಯ ಮಿಷನ್ ಹಾಗೂ 15ನೇ ಹಣಕಾಸು ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಗೆ ಒಟ್ಟು 124 ಆಯುಷ್ಮಾನ್ ಭಾರತ್-ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರ(HWC) ಸ್ಥಾಪನೆಗೆ ಅನುದಾನ ಮಂಜೂರಾಗಿದೆ. ಆ ಪೈಕಿ ಬಂಟ್ವಾಳದಲ್ಲಿ ಇಂದು ಒಟ್ಟು 11 HWC ಕೇಂದ್ರಗಳ ಸ್ಥಾಪನೆಗೆ ಸಂಸದ ಕ್ಯಾ....
ವಿದ್ವತ್ ಪಿಯು ಕಾಲೇಜ್: 10ನೇ ತರಗತಿ ವಿದ್ಯಾರ್ಥಿಗಳಿಗಾಗಿ ಪ್ರತಿಭಾನ್ವೇಷಣೆ ಪರೀಕ್ಷೆ
ಮ೦ಗಳೂರು: : ವಿದ್ಯಾರ್ಥಿ ಜೀವನದ ಪ್ರಮುಖ ಹಂತಗಳಲ್ಲಿ ಪಿಯು ಶಿಕ್ಷಣವೂ ಒಂದು ಪ್ರಮುಖ ಹಂತವಾಗಿದೆ. “10ನೇ ತರಗತಿಯ ಬಳಿಕ ಮುಂದೇನು?” ಎಂಬ ಪ್ರಶ್ನೆ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಸಾಮಾನ್ಯವಾಗಿ ಮೂಡುತ್ತದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿ, ಸರಿಯಾದ ಮಾರ್ಗದರ್ಶನ ನೀಡುವ ಉದ್ದೇಶದಿಂದ ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜು ವತಿಯಿಂದ ಪ್ರಸ್ತುತ 10ನೇ ತರಗತಿಯಲ್ಲಿ ಅಧ್ಯಯನ...
ಮಂಗಳೂರು-ಬೆಂಗಳೂರು ನಡುವೆ ತಡರಾತ್ರಿ ದೈನಂದಿನ ವಿಮಾನ
ಮ೦ಗಳೂರು: ಏರ್ ಇಂಡಿಯಾ ಎಕ್ಸ್ಪ್ರೆಸ್ ಮಾರ್ಚ್ 10 ರಿಂದ ಬೆಂಗಳೂರು-ಮಂಗಳೂರು-ಬೆಂಗಳೂರು ನಡುವೆ ತಡರಾತ್ರಿ ದೈನಂದಿನ ವಿಮಾನವನ್ನು ಪರಿಚಯಿಸುತ್ತಿದೆ.ಫ್ಲೈಟ್ IX 5971 ಬಿಎಲ್ಆರ್ನಿಂದ ರಾತ್ರಿ 9.25 ಕ್ಕೆ ಹೊರಟು ರಾತ್ರಿ 10.40 ಕ್ಕೆ ಆಗಮಿಸಲಿದೆ. ಫ್ಲೈಟ್ IX 5972 ಮಂಗಳೂರಿನಿಂದ ರಾತ್ರಿ 11.10 ಕ್ಕೆ ಹೊರಟು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆಳಿಗ್ಗೆ 12.20 ಕ್ಕೆ...







