ಮತದಾರರ ಜಾಗೃತಿ ಅಭಿಯಾನಕ್ಕೆ ಚಾಲನೆ
ಮಂಗಳೂರು:ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ ಹಾಗೂ ವಿಶ್ವವಿದ್ಯಾನಿಲಯ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ನಗರದ ವಿಶ್ವವಿದ್ಯಾನಿಲಯ ಕಾಲೇಜು ಆವರಣದ ರವೀಂದ್ರ ಕಲಾಭನವನದಲ್ಲಿ ಸ್ವೀಪ್ ಸಮಿತಿಯಿಂದ ಹಮ್ಮಿಕೊಳ್ಳಲಾಗಿದ್ದ ಮತದಾನ ಜಾಗೃತಿ ಅಭಿಯಾನವನ್ನು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಡಾ. ಆನಂದ್ ಕೆ., ಮಂಗಳೂರು...
ವ್ಯಾಪಾರ ಗತಿಶೀಲತೆ ಮತ್ತು ಸುಸ್ಥಿರ ಅಭಿವೃದ್ಧಿ: ಅಂತರರಾಷ್ಟ್ರೀಯ ಸಮ್ಮೇಳನ
ಬೆಂಗಳೂರು: ವ್ಯಾಪಾರ ಗತಿಶೀಲತೆ ಮತ್ತು ಸುಸ್ಥಿರ ಅಭಿವೃದ್ಧಿಯ ಕುರಿತಾದ 5 ನೇ ಅಂತರರಾಷ್ಟ್ರೀಯ ಸಮ್ಮೇಳನವು ಬೆಂಗಳೂರಿನ ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಸ್ಕೂಲ್ ಆಫ್ ಬ್ಯುಸಿನೆಸ್ ವತಿಯಿ೦ದ ಆಯೋಜಿಸಲಾಗಿತ್ತು. ಈ ಸಮ್ಮೇಳನವನ್ನು ಮೈಲ್ಸ್ ಎಜುಕೇಶನ್, ಟೈಟಾನ್, ಎಲ್.ಟಿ.ಐ.,ಮೈಂಡ್ ಟ್ರೀ ಮತ್ತು ವರ್ಟೆಕ್ಸ್ ವೆಂಚರ್ಸ್ ಪ್ರಾಯೋಜಿಸಿದೆ. ವಿವಿಧ ಸಂಸ್ಥೆಗಳ ಒಟ್ಟು 60 ಸಂಶೋಧನಾ ಪ್ರಬಂಧ ನಿರೂಪಕರು, ಶಿಕ್ಷಣ...
ವಿದ್ಯಾರ್ಥಿಗಳಿಗೆ ಬೇಸಿಗೆ ಶಿಬಿರ
ಮ೦ಗಳೂರು: ಶೈಕ್ಷಣಿಕ ವರ್ಷದ ಪರೀಕ್ಷೆಗಳು ಮುಕ್ತಾಯಗೊಂಡು ಬೇಸಿಗೆ ರಜಾ ದಿನಗಳಲ್ಲಿ ವಿದ್ಯಾರ್ಥಿಗಳ ಮಾನಸಿಕ ಸಮತೋಲನ ಹಾಗೂ ಸಮಯದ ಸದುಪಯೋಗದೊಂದಿಗೆ ಕ್ರಿಯಾಶೀಲ ಚಟುವಟಿಕಗಳಲ್ಲಿತೊಡಗಿಸಿಕೊಳ್ಳುವ ಸಲುವಾಗಿ ಕೆನರಾ ಸಮೂಹ ಶಿಕ್ಷಣ ಸಂಸ್ಥೆ ತನ್ನ ಕೆನರಾ ಸಾಂಸ್ಕೃತಿಕ ಅಕಾಡೆಮಿ ವತಿಯಿಂದ 'ವಿಕಸನ ಬೇಸಿಗೆ ಶಿಬಿರ-2024 ನ್ನು ಕೆನರಾ ಸಿಬಿಎಸ್ಇ ಶಾಲೆಯಲ್ಲಿಆಯೋಜಿಸುತ್ತಿದೆ.ದಿನಾಂಕ 3-4-2024 ರಿಂದ 12-04-2024ರವರೆಗೆ ಬೆಳಿಗ್ಗೆ 9ಗಂಟೆಯಿಂದ ಸಂಜೆ...
ಬಿಜೆಪಿ ಪೂರ್ವ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆ
ಮಂಗಳೂರು: ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ಮುಂಬರುವ ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಪೂರ್ವ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆಯನ್ನು ಬಿಕರ್ನಕಟ್ಟೆಯ ಶ್ರೀ ಹರಿಹರ ಪಾಂಡುರಂಗ ಭವನದಲ್ಲಿ ನಡೆಸಲಾಯಿತು
ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್ ರವರು, ನಮ್ಮೆಲ್ಲರ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿಯವರು ದೇಶಕ್ಕೆ ಮತ್ತೊಮ್ಮೆ ಪ್ರಧಾನ ಸೇವಕರಾಗಲಿರುವ ಸಂದರ್ಭದಲ್ಲಿ...
ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ :ದ.ಕ.: ಪದ್ಮರಾಜ್,ಉಡುಪಿ ಚಿಕ್ಕಮಗಳೂರು-ಡಾ.ಜಯಪ್ರಕಾಶ್ ಹೆಗ್ಡೆ
ಹೊಸದಿಲ್ಲಿ: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಕನಾ೯ಟಕ ರಾಜ್ಯಕ್ಕೆ ಸ೦ಬ೦ಧಿಸಿ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ನಿರೀಕ್ಷೆಯ೦ತೆ ದಕ್ಷಿಣಕನ್ನಡಕ್ಕೆ ಪದ್ಮರಾಜ್ ಹಾಗೂ ಉಡುಪಿ ಚಿಕ್ಕಮಗಳೂರು-ಡಾ.ಜಯಪ್ರಕಾಶ್ ಹೆಗ್ಡೆಅವರು ಅಭ್ಯಥಿ೯ಯಾಗಿದ್ದಾರೆ.
ಎರಡನೇ ಪಟ್ಟಿಯಲ್ಲಿ 17 ಮಂದಿ ಅಭ್ಯರ್ಥಿಗಳನ್ನು ಘೋಷಿಸಿದೆ.
ಚಿಕ್ಕೋಡಿ-ಪ್ರಿಯಂಕಾ ಜಾರಕಿಹೊಳಿ.ಬೆಳಗಾವಿ-ಮೃಣಾಲ್ ಹೆಬ್ಬಾಳ್ ಕರ್ . ಬಾಗಲಕೋಟೆ- ಸಂಯುಕ್ತಾ ಎಸ್ ಪಾಟೀಲ್. ಕಲಬುರಗಿ – ರಾಧಾಕೃಷ್ಣ. ರಾಯಚೂರು-ಜಿ.ಕುಮಾರನಾಯಕ್. ಬೀದರ್-ಸಾಗರ್...
ಎಂಡಿಎಂಎ ಮಾರಾಟ ಮಾಡುತ್ತಿದ್ದವನ ಸೆರೆ
ಮಂಗಳೂರು : ಬೆಂಗಳೂರಿನಿಂದ ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ಮಾರಾಟ ಮಾಡುತ್ತಿದ್ದವನನ್ನು ಪತ್ತೆ ಹಚ್ಚಿ 46 ಗ್ರಾಂ ಎಂಡಿಎಂಎ ನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ. ಬಂಟ್ವಾಳ ತಾಲೂಕು ಲೋರೆಟ್ಟೋ ನಿವಾಸಿ ಅಬ್ದುಲ್ ಸಮದ್ @ ಸಮದ್ @ ಚಮ್ಮು(36) ಬ೦ಧಿತ ಆರೋಪಿ.
ಮಂಗಳೂರು ನಗರಕ್ಕೆ...
ಎಸ್ ಒ ಪಿಯಂತೆ ಎನ್ ಫೋಸ್೯ಮೆಂಟ್ ನೋಡಲ್ ಅಧಿಕಾರಿಗಳು ಕಾರ್ಯನಿರ್ವಹಿಸಲು ಜಿಲ್ಲಾಧಿಕಾರಿ ಸೂಚನೆ
ಮಂಗಳೂರು:ಮುಕ್ತ ಹಾಗೂ ಪಾರದರ್ಶಕ ಚುನಾವಣೆ ನಡೆಸುವ ಸಂಬಂಧ ಜಿಲ್ಲೆಯ ಪಾಲನಾ (ಜಾರಿ) ಸಮನ್ವಯದ ನೋಡಲ್ ಅಧಿಕಾರಿಗಳಿಗೆ (ಎನ್ ಫೋಸ್೯ಮೆಂಟ್ ನೋಡಲ್ ಅಧಿಕಾರಿಗಳು) ಈಗಾಗಲೇ ತಮ್ಮ ಇಲಾಖೆಯಿಂದ ನೀಡಲಾಗಿರುವ ಪ್ರಾಮಾಣಿಕ ಕಾರ್ಯಚರಣ ವಿಧಾನ (ಎಸ್ ಒ ಪಿ) ದಂತೆ ಎಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಜಿಲ್ಲೆಯ...
ಅಪಾಯಕಾರಿ ಉದ್ದಿಮೆ ಕೆಲಸಕ್ಕೆ ಮಕ್ಕಳ ನಿಯೋಜನೆ ನಿಷೇಧ
ಮಂಗಳೂರು:ಬಾಲ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ, 1986ರನ್ವಯ ಮಕ್ಕಳ ಶಿಕ್ಷಣದ ಹಕ್ಕಿಗೆ ಮಾರಕವಾಗದಂತೆ ಬಾಲ ನಟ/ನಟಿಯಾಗಿ ನಟನಾ ಕೆಲಸ ನಿರ್ವಹಿಸುವ ಚಟುವಟಿಕೆಗಳನ್ನು ಹೊರತುಪಡಿಸಿ, ಕಾಯ್ದೆಯು ಎಲ್ಲಾ ಉದ್ಯೋಗ ಮತ್ತು ಪ್ರಕ್ರಿಯೆಗಳಲ್ಲಿ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.15 ರಿಂದ 18 ವರ್ಷದೊಳಗಿನ ಕಿಶೋರ...
460 ಲೀಟರ್ ಅಕ್ರಮ ಮದ್ಯ ವಶ
ಮಂಗಳೂರು: ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾದ ದಿನದಿಂದ ಮಾ. 21 ರವರೆಗೆ 6,19,369 ರೂಪಾಯಿ ಮೌಲ್ಯದ 460 ಲೀಟರ್ ಮದ್ಯವನ್ನು ಜಪ್ತಿ ಮಾಡಲಾಗಿದೆ. 5,43,500 ರೂ.ಗಳ ಮೌಲ್ಯದ 1.7 ಕೆಜಿ ಡ್ರಗ್ಸ್ ಅನ್ನು ವಶಪಡಿಸಿಕೊಳ್ಳಲಾಗಿದೆ.4 ಅಬಕಾರಿ ನಿಯಮ ಉಲ್ಲಂಘನೆ ಹಾಗೂ 5 ಇತರೆ ಸೇರಿದಂತೆ ಒಟ್ಟು 9 ಎಫ್ ಐ ಆರ್ ಪ್ರಕರಣ...
ಕೊಂಕಣಿ ಅಕಾಡೆಮಿ ಅಧ್ಯಕ್ಷ ಸ್ಟ್ಯಾನಿ ಆಲ್ವಾರಿಸ್ ಅವರಿಗೆ ಕೆಬಿಎಂಕೆ ಆಭಿನಂದನೆ
ಮ೦ಗಳೂರು: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸ್ಟ್ಯಾನಿ ಆಲ್ವಾರಿಸ್ ಅವರಿಗೆ ಕೊಂಕಣಿ ಭಾಷಾ ಮಂಡಳ್ ಕರ್ನಾಟಕ ವತಿಯಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ನೂತನ ಅಧ್ಯಕ್ಷರು, ಕೊಂಕಣಿ ಮಾತೃಭಾಷೆಯ ಸುವರ್ಣ ಮಹೋತ್ಸವ ಆಚರಿಸಿದ ಹಿರಿಯ ಸಂಘಟನೆ ಸನ್ಮಾನ ಮಾಡುವುದು ಸಂತಸದ ಸಂಗತಿ.ಇಡೀ ಕರ್ನಾಟಕ ವ್ಯಾಪ್ತಿಯ ಕೆಬಿಎಂಕೆಯ ಜೊತೆಗಾರಿಕೆಯು ಹೆಚ್ಚಿನ ಕೊಂಕಣಿ ಕೆಲಸಕ್ಕೆ...




