ಸ್ಕೂಟರಿಗೆ ಟಿಪ್ಪರ್ ಲಾರಿ ಢಿಕ್ಕಿ; ಸವಾರ ಸಾವು

0
ಪುತ್ತೂರು: ಸ್ಕೂಟರಿಗೆ ಟಿಪ್ಪರ್ ಲಾರಿ ಢಿಕ್ಕಿ ಹೊಡೆದು ಸ೦ಭವಿಸಿದ ಅಪಘಾತದಲ್ಲಿ ಸವಾರ ಮೃತಪಟ್ಟು ಸಹಸವಾರ ಗಂಭೀರ ಗಾಯಗೊಂಡ ಘಟನೆ ಪುತ್ತೂರು ತಾಲೂಕು ಕಬಕ ಗ್ರಾಮದ ಮುರ ಎಂಬಲ್ಲಿಸ೦ಭವಿಸಿದೆ. ತೇಜಸ್‌ . ಪಿ (24) ಮೃತಪಟ್ಟ ಸ್ಕೂಟರ್ ಸವಾರ. ಸಹಸವಾರ ಪವನ್ ಕುಮಾರ್ (26) ಗಂಭೀರ ಗಾಯಗೊಂಡವರು.ತೇಜಸ್‌ ಅವರು ಪವನ್ ಕುಮಾರ್ ಅವರನ್ನು ಸ್ಕೂಟರ್ ನಲ್ಲಿ...

ಯಕ್ಷ ಕಲಾವಿದನಿಗೆ ನೂತನ ಗೃಹ ಹಸ್ತಾಂತರ

0
ಮಂಗಳೂರು: ಕರಾವಳಿ ಕರ್ನಾಟಕದ ಕಲಾವಿದರ ಪಾಲಿಗೆ (ಯಕ್ಷಗಾನ / ನಾಟಕ ರಂಗಭೂಮಿ / ದೈವಾರಾದನೆ) ಸಹಕರಿಸುತ್ತಿರುವ ಯಕ್ಷಧ್ರುವ ಪಟ್ಲ ಫೌಂಢೇಶನಿನ ಹತ್ತು ಹಲವು ಯೋಜನೆಗಳಲ್ಲಿ ಪಟ್ಲ ಯಕ್ಷಾಶ್ರಯ ಯೋಜನೆಯು ಪ್ರಸ್ತುತ ಯಶಸ್ವಿಯಾಗುತ್ತಿದ್ದು, ಫೆ 22 ರಂದು ಪಟ್ಲ ಯಕ್ಷಾಶ್ರಯ ಯೋಜನೆಯಡಿ ಯಕ್ಷಗಾನ ರಂಗದ ಹಿರಿಯ ಕಲಾವಿದರು ಸಸಿಹಿತ್ಲು ಭಗವತೀ ಮೇಳದ ಗುಡ್ಡಪ್ಪ ಸುವರ್ಣ ರಿಗೆ...

ಮುಖ್ಯಮಂತ್ರಿಗಳ ರೈತ ವಿದ್ಯಾನಿಧಿ:ಆದಾಯ ಪ್ರಮಾಣ ಪತ್ರ ಅಪ್ಲೋಡ್ ಫೆ.29 ಕೊನೆಯ ದಿನ

0
ಮಂಗಳೂರು: ಮುಖ್ಯಮಂತ್ರಿಗಳ “ರೈತ ವಿದ್ಯಾನಿಧಿ” ಕಾರ್ಯಕ್ರಮದಡಿ ಪ್ರಗತಿ ಸಾಧಿಸಲು ಅನುಕೂಲವಾಗುವಂತೆ ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ ಆದಾಯ ಪ್ರಮಾಣ ಪತ್ರವನ್ನು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ (SSP) ಲಾಗಿನ್ ನಲ್ಲಿ ಅಪ್ಲೋಡ್ ಮಾಡಲು ಫೆಬ್ರವರಿ 29 ಕೊನೆಯ ದಿನವಾಗಿದೆ. 2023-24 ನೇ ಸಾಲಿನಲ್ಲಿ ಇತರೆ ಇಲಾಖೆಗಳ ( ಸಮಾಜ ಕಲ್ಯಾಣ ಇಲಾಖೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಲ್ಪಸಂಖ್ಯಾತರ...

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ: ವಿದ್ಯಾರ್ಥಿನಿಲಯಗಳಿಗೆ ಅರ್ಜಿ ಆಹ್ವಾನ

0
ಮಂಗಳೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ (ವೃತ್ತಿಪರ ಮತ್ತು ಸ್ನಾರ್ಥಕೋತರ ಗುರುತಿನ ವಿದ್ಯಾರ್ಥಿಗಳಿಗೆ) ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳ ಎಸ್‍ಎಸ್‍ಎಚ್‍ಪಿ ಲಾಗಿನ್ ನಲ್ಲಿ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಫೆಬ್ರವರಿ 29 ರವರೆಗೆ ತಾಲೂಕು ಕಲ್ಯಾಣ ಅಧಿಕಾರಿಗಳ ಎಸ್.ಎಚ್.ಪಿ ಲಾಗಿನ್ ನಲ್ಲಿ ಪ್ರವೇಶಾತಿ ಕಲ್ಪಿಸಲಾಗಿದೆ. ವಿದ್ಯಾರ್ಥಿ...

ವಿಧಾನ ಸಭಾ ಕಲಾಪ ವೀಕ್ಷಿಸಿದ ಬೆಂಡೋಡಿ ಸರಕಾರಿ ಶಾಲಾ ಪುಟಾಣಿಗಳು

0
ಸುಳ್ಯ,: ಸುಳ್ಯ ತಾಲೂಕಿನ ಕೊಲ್ಲಮೊಗ್ರು ಗ್ರಾಮದ ಬೆಂಡೋಡಿ ಸರಕಾರಿ ಕಿರಿಯ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ತಮ್ಮ ಶಿಕ್ಷಕರ ಜೊತೆಗೆ ಬೆಂಗಳೂರಿನ ವಿಧಾನ ಸೌಧಕ್ಕೆ ಆಗಮಿಸಿ ವಿಧಾನ ಸಭಾ ಕಲಾಪ ವೀಕ್ಷಿಸಿದರು.ಬೆಂಡೋಡಿ ಶಾಲಾ ಮುಖ್ಯ ಶಿಕ್ಷಕಿ ಲಲಿತಾ ಕುಮಾರಿ ನೇತೃತ್ವದಲ್ಲಿ ಶಾಲೆಯ 14 ಮಂದಿ ಪುಟಾಣಿಗಳು ವಿಧಾನ ಸಭಾ ಕಲಾಪ ವೀಕ್ಷಿಸಿದರು. ಅದಕ್ಕೂ ಸಭಾಧ್ಯಕ್ಷ...

ಸುರತ್ಕಲ್: ಶಿಬರೂರು ಶ್ರೀ ಕೊಡಮಣಿತ್ತಾಯ ಕ್ಷೇತ್ರದಲ್ಲಿ ನೂತನ ಧ್ವಜಮರ ಸ್ಥಾಪನೆ

0
ಸುರತ್ಕಲ್‍: ಶ್ರೀ ಕೊಡಮಣಿತ್ತಾಯ ಕ್ಷೇತ್ರ ಶಿಬರೂರು ದೇಲಂತಬೆಟ್ಟು ಇಲ್ಲಿ ನೂತನ ಧ್ವಜಮರ ಸ್ಥಾಪನೆ ಬುಧವಾರ ಜರಗಿತು.ಶಿಬರೂರು ವೇದವ್ಯಾಸ ತಂತ್ರಿಗಳ ಪೌರೋಹಿತ್ಯದಲ್ಲಿ ಧಾರ್ಮಿಕ ವಿಧಿವಿಧಾನಗಳು,ಪೂಜೆ ನೆರವೇರಿದ ಬಳಿಕ ಧ್ವಜಮರವನ್ನು ಪುನರ್ ಸ್ಥಾಪಿಸಲಾಯಿತು.ಇದೇ ಸಂದರ್ಭ ಎ.22ರಿಂದ 30ರವರೆಗೆ ನಡೆಯುವ ಬ್ರಹ್ಮಕುಂಭಾಭಿಷೇಕ, ನಾಗಮಂಡಲ ಹಾಗೂ ವಿಶೇಷ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ನಡೆಯಿತು.ಉಮೇಶ್ ಗುತ್ತಿನಾರ್ ಶಿಬರೂರುಗುತ್ತು, ಜೀರ್ಣೋದ್ದಾರ...

ಶ್ರೀನಿವಾಸ ವಿಶ್ವವಿದ್ಯಾಲಯ: ಶ್ರೀ ಶ್ರೀನಿವಾಸ ದೇವರ ಪ್ರತಿಷ್ಠಾ ಮೆರವಣಿಗೆ

0
ಮ೦ಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯ, ಎ. ಶಾಮ ರಾವ್ ಫೌಂಡೇಶನ್ ಮತ್ತು ಶ್ರೀನಿವಾಸ ಸಮೂಹಸಂಸ್ಥೆಗಳ ಸಹಯೋಗದಲ್ಲಿ ಮಂಗಳೂರಿನ ವಳಚ್ಚಿಲ್‌ನಲ್ಲಿರುವ ಪ್ರಶಾಂತ ಶ್ರೀನಿವಾಸ ಕ್ಯಾಂಪಸ್‌ನಲ್ಲಿರುವ ವೈಕುಂಠದಲ್ಲಿ ಭವ್ಯವಾದ ಆಧ್ಯಾತ್ಮಿಕ ಕೂಟ ನಡೆಯಿತು. ಕಾರ್ಯಕ್ರಮವು ಈ ಪ್ರದೇಶದ ಶ್ರೀಮಂತ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಪರಂಪರೆಗೆ ಸಾಕ್ಷಿಯಾಯಿತು. ನವಗ್ರಹ ಶಾಂತಿ ಹೋಮ, ಚಕ್ರಾಬ್ಜ ಮಂಡಲಪೂಜೆ, ಲಕ್ಷ್ಮೀ ನಾರಾಯಣ ಹೋಮ, ವಾಯುಸ್ತುತಿ...

ಫೆ. 24ರಂದು ಫಾತಿಮಾ ರಲಿಯಾ ಅವರ ಕವನ ಸಂಕಲನ ಬಿಡುಗಡೆ

0
ಮ೦ಗಳೂರು: ಫಾತಿಮಾ ರಲಿಯಾ ಅವರ ಕವನ ಸಂಕಲನ 'ಅವಳ ಕಾಲು ಸೋಲದಿರಲಿ' ಶನಿವಾರ ಸಂಜೆ‌ ಮೂರು ಗಂಟೆಗೆ ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ಸಹೋದಯ ಸಭಾಂಗಣದಲ್ಲಿ ಬಿಡುಗಡೆಯಾಗಲಿದೆ. ಖ್ಯಾತ ಸಾಹಿತಿ ಡಾ. ಪುರುಷೋತ್ತಮ ಬಿಳಿಮಲೆಯವರು ಪುಸ್ತಕ ಬಿಡುಗಡೆ ಮಾಡಲಿದ್ದು, ಪುಸ್ತಕದ ಕುರಿತು ಸುಧಾ ಆಡುಕಳ ಮಾತಾಡಲಿದ್ದಾರೆ. ವಿಲ್ಸನ್ ಕಟೀಲ್ ಮತ್ತು ಮುಆದ್ ಜಿ.ಎಂ ಮುಖ್ಯ...

ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿಗಳಿಬ್ಬರ ಬ೦ಧನ

0
ಮಂಗಳೂರು: ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಗಳಿಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮಕ್ಕಾಗಿ ಕೊಣಾಜೆ ಪೊಲೀಸ್ ಠಾಣೆಗೆ ಹಸ್ತಾಂತರಿಸಿರುತ್ತಾರೆ.ಮಂಗಳೂರು ಕಮೀಷನರೇಟ್ ವ್ಯಾಪ್ತಿಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾದ ವಿವಿಧ ಕಳವು, ಕೊಲೆಯತ್ನ, ಕಾರಗೃಹದಲ್ಲಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಪಡಿಸಿ...

ಸಾಂಸ್ಕೃತಿಕ ಪಟ್ಟಿಗೆ ಜಾದೂ ಕಲೆ ಸೇರ್ಪಡೆಯಾಗಲಿ: ಕುದ್ರೋಳಿ ಗಣೇಶ್ ಮನವಿ

0
ಮಂಗಳೂರು : ಮನರಂಜನೆ ಜತೆಗೆ ವಿಸ್ಮಯ ಮೂಡಿಸುವ ಜಾದೂ ಕೂಡಾ ಸಾಂಸ್ಕೃತಿಕ ಕಲೆಯಾಗಿದೆ. ಕೇಂದ್ರದ ನಾಟಕ ಅಕಾಡೆಮಿ ಪಟ್ಟಿಯಲ್ಲಿ ಜಾದೂವಿಗೆ ಸ್ಥಾನ ನೀಡಿದ್ದು, ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪಟ್ಟಿಯಲ್ಲಿಯೂ ಜಾದೂ ಸೇರ್ಪಡೆಯಾಗಬೇಕು. ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ವಹಿಸಬೇಕು ಎಂದು ಅಂತಾರಾಷ್ಟ್ರೀಯ ಜಾದೂಗಾರ ಕುದ್ರೋಳಿ ಗಣೇಶ್ ವಿನಂತಿಸಿದ್ದಾರೆ.ನಗರದ...