ಪುತ್ತೂರು: ಜಯಾನಂದ ಬಂಗೇರ ಅವರ ಮನೆಗೆ ಬಿಜೆಪಿ ನಾಯಕರ ಭೇಟಿ

0
ಪುತ್ತೂರು: ಬಿಜೆಪಿ ಜಿಲ್ಲಾ ಸಾಮಾಜಿಕ ಜಾಲತಾಣ ಪ್ರಕೋಷ್ಠದ ಸದಸ್ಯರಾದ ಜಯಾನಂದ ಕೆ. ಬಂಗೇರ ರವರ ಮನೆಗೆ ಪುತ್ತೂರು ಶಾಸಕರ ಬೆಂಬಲಿಗರು ನುಗ್ಗಿ ದಾಂಧಲೆ ನಡೆಸಿದ ಪ್ರಕರಣದ ಕುರಿತು ವಿಚಾರಿಸಲು ಭಾರತೀಯ ಜನತಾ ಪಾರ್ಟಿಯ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಜಯಾನಂದ ಬಂಗೇರ ರವರ ಮನೆಗೆ ಭೇಟಿ ನೀಡಿದರು. ಜಯಾನಂದರು ಹಾಗೂ ಮನೆಯವರನ್ನು...

ಪೋಲ್ಯಾಂಡ್‌ ನಲ್ಲಿ ಕೆಲಸಕ್ಕೆ ವೀಸಾ ಕೊಡಿಸುವುದಾಗಿ ವಂಚನೆ: ದೂರು

0
ಬೆಳ್ತ೦ಗಡಿ: ಪೋಲ್ಯಾಂಡ್‌ ನಲ್ಲಿ ಕೆಲಸಕ್ಕೆ ವೀಸಾ ಕೊಡಿಸುವುದಾಗಿ ನಂಬಿಸಿ ಲಕ್ಷಾ೦ತರ ರೂ. ವಂಚನೆ ಮಾಡಿರುವುದಾಗಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಬೆಳ್ತಂಗಡಿ ನಿವಾಸಿ ರೆಜಿ ಕೆ.ಎ, (47) ಎಂಬವರ ದೂರಿನಂತೆ, ಅವರ ಮಗ ಅಲ್ಬಿನ್ ಕೆ.ಆರ್ ರವರಿಗೆ ಪೋಲ್ಯಾಂಡ್‌ ದೇಶದಲ್ಲಿ ಕೆಲಸಕ್ಕೆ ಹೋಗಲು ಆರೋಪಿ ಮನೋಜ್‌ ಎಂಬಾತನು ವೀಸಾ ಕೊಡಿಸುವುದಾಗಿ ನಂಬಿಸಿ, ವಿವಿಧ ಕಾರಣಗಳನ್ನು...

ವಿವಾಹವಾಗಲು ನಿರಾಕರಿಸಿದ್ದಕ್ಕೆ ಕೊಲೆ ಬೆದರಿಕೆ

0
ಮ೦ಗಳೂರು:ವಿವಾಹವಾಗಲು ನಿರಾಕರಿಸಿದ್ದಕ್ಕೆ ಕೊಲೆ ಬೆದರಿಕೆ ಹಾಕಿ ಮಹಿಳೆಯ ಫೋಟೋ ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದ ಬಗ್ಗೆ ಬಗ್ಗೆ ದ.ಕ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸಂತ್ರಸ್ತ ಮಹಿಳೆಯ ದೂರಿನಂತೆ ಆಕೆಗೆ 7 ವರ್ಷದ ಹಿಂದೆ ಮದುವೆಯಾಗಿ ವಿಚ್ಛೇದನವಾಗಿರುತ್ತದೆ. ಆಕೆ ತನ್ನ ಮಗನೊಂದಿಗೆ ತಾಯಿ ಮನೆಯಲ್ಲಿ ವಾಸ್ತವ್ಯವಿದ್ದು, 2022 ನೇ ವರ್ಷದಲ್ಲಿ ಮೇಟ್ರಿಮೋನಿಯೊಂದರ ಮೂಲಕ...

ಅಬಕಾರಿ ಅಕ್ರಮ ತಡೆಗೆ ವಿಚಕ್ಷಣ ದಳ ರಚನೆ

0
ಮಂಗಳೂರು: 2024ರ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಸಂಬಂಧ ನೀತಿಸಂಹಿತೆ ಜಾರಿಯಲ್ಲಿರುವ ಅವಧಿಯಲ್ಲಿ ನಡೆಯಬಹುದಾದ ಅಬಕಾರಿ ಅಕ್ರಮಗಳನ್ನು ತಡೆಗಟ್ಟಲು ಅಬಕಾರಿ ಇಲಾಖೆ ವತಿಯಿಂದ ಜಿಲ್ಲಾ ಹಾಗೂ ಉಪ ವಿಭಾಗ ಮಟ್ಟದಲ್ಲಿ ವಿಚಕ್ಷಣ ದಳಗಳನ್ನುರಚಿಸಲಾಗಿದೆ. ಸಾರ್ವಜನಿಕರು ಅಬಕಾರಿ ಅಕ್ರಮಗಳ ಬಗ್ಗೆ ಮಾಹಿತಿಯನ್ನು ವಿಚಕ್ಷಣದಳಗಳ ನಿಯಂತ್ರಣಾಧಿಕಾರಿಗಳಿಗೆ ದೂರು ನೀಡಬಹುದು.ಸದರಿ ವಿಚಕ್ಷಣ ದಳಗಳ ನಿಯಂತ್ರಣಾಧಿಕಾರಿಗಳುಜಿಲ್ಲಾ ಮಟ್ಟ: ಟಿ.ಎಂ.ಶ್ರೀನಿವಾಸ, ಅಬಕಾರಿ ಉಪ...

ಮಂಗಳೂರು ದಕ್ಷಿಣ ಕ್ಷೇತ್ರದಿಂದ 40,000 ಕ್ಕೂ ಹೆಚ್ಚಿನ ಮತಗಳ ಮುನ್ನಡೆಗೆ ಶ್ರಮ: ಶಾಸಕ ವೇದವ್ಯಾಸ್‌ ಕಾಮತ್‌

0
ಮಂಗಳೂರು: ಮುಂಬರಲಿರುವ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವತಿಯಿಂದ "ಚುನಾವಣಾ ಕಾರ್ಯನಿರ್ವಹಣಾ ತಂಡ"ದ ಸಭೆಯು ನಗರದ ಅಟಲ್‌ ಸೇವಾ ಕೇಂದ್ರದಲ್ಲಿ ನಡೆಯಿತು. ಕಾರ್ಯನಿರ್ವಹಣಾ ತಂಡದ ಸಭೆಯನ್ನುದ್ದೇಶಿಸಿ ಮಾತನಾಡಿದ ಶಾಸಕ ವೇದವ್ಯಾಸ್‌ ಕಾಮತ್‌ ರವರು, ಭಾರತದ ಹೆಮ್ಮೆಯ ಪ್ರಧಾನಿಗಳಾದ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಈ ಬಾರಿ ಬಿಜೆಪಿಯು...

ಮಾ.23-24 :ದ .ಕ .ಜಿಲ್ಲಾಕನ್ನಡ ಸಾಹಿತ್ಯ ಸಮ್ಮೇಳನ

0
ಮಂಗಳೂರು: ದ .ಕ .ಜಿಲ್ಲಾಕನ್ನಡ ಸಾಹಿತ್ಯ ಸಮ್ಮೇಳನವು ಮಾರ್ಚ್ 23-24 ರ೦ದು ಮಂಗಳೂರು ಕುದ್ಮುಲ್ ರಂಗರಾವ್ ಪುರಭವನದಲ್ಲಿ "ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ " ಘೋಷಣೆಯಿಂದ ನಡೆಯಲಿದೆ ಎಂದು ಕಸಾಪ ದ.ಕ. ಅಧ್ಯಕ್ಷ ಡಾ .ಎಂ .ಪಿ. ಶ್ರೀನಾಥ್ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಹಿರಿಯ ಹಾಸ್ಯ ಸಾಹಿತಿ ಭುವನೇಶ್ವರಿ ಹೆಗಡೆ ಅವರು ಸರ್ವಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.ಇಡೀ...

ಕಾಂಗ್ರೆಸ್ ಗೂಂಡಾಗಿರಿಗೆ ಸೂಕ್ತ ಉತ್ತರ:ನಳಿನ್‌ಕುಮಾರ್ ಕಟೀಲ್

0
ಮಂಗಳೂರು : ಪುತ್ತೂರು ಶಾಸಕ ಅಶೋಕ್‌ಕುಮಾರ್ ರೈ ಬೆಂಬಲಿಗರು ಬಿಜೆಪಿ ಕಾರ್ಯಕರ್ತ ಜಯಾನಂದ ಬಂಗೇರ ಅವರ ಮನೆಗೆ ನುಗ್ಗಿ ಹಲ್ಲೆ ನಡೆಸಲು ಯತ್ನಿಸಿದ ಘಟನೆಯನ್ನು ಸಂಸದ ನಳಿನ್‌ಕುಮಾರ್ ಕಟೀಲ್ ಖಂಡಿಸಿದ್ದಾರೆ.ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸೋಲಿನ ಭೀತಿ ಎದುರಾಗಿದೆ. ಇದರಿಂದ ಹತಾಶರಾಗಿರುವ ಕಾಂಗ್ರೆಸ್ ನಾಯಕರು ಗೂಂಡಾಗಿರಿ ನಡೆಸಲು ಪಕ್ಷದ ಕಾರ್ಯಕರ್ತರನ್ನು ಪ್ರಚೋದಿಸುತ್ತಿದ್ದಾರೆ. ಶಾಸಕರ ದರ್ಪಕ್ಕೆ ಬಿಜೆಪಿ...

ಲೋಕಸಭಾ ಚುನಾವಣೆ ಸಂಬಂಧ ಸಭೆ, ಸಮಾರಂಭ, ಪ್ರಚಾರಗಳಿಗೆ ಪೂರ್ವಾನುಮತಿ ಕಡ್ಡಾಯ

0
ಮಂಗಳೂರು: ಇದೀಗ ಘೋಷಣೆಯಾಗಿರುವ ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳ ಸಭೆ, ಸಮಾರಂಭ, ಚುನಾವಣಾ ಪ್ರಚಾರಗಳಿಗೆ ಅಗತ್ಯವಾಗಿರುವ ಪೂರ್ವಾನುಮತಿಯನ್ನು ಕಡ್ಡಾಯವಾಗಿ ಪಡೆದುಕೊಳ್ಳುವಂತೆ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಸೂಚನೆ ನೀಡಿದರು. ಅವರು ಮಾ.18ರ ಸೋಮವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಲೋಕಸಭಾ ಚುನಾವಣೆ-2024ರ ಹಿನ್ನಲೆಯಲ್ಲಿ ಜಿಲ್ಲೆಯ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯಲ್ಲಿ...

ಮಾದಕ ವಸ್ತು ಕೋಕೆನ್ ಪತ್ತೆ ;ಇಬ್ಬರು ಆರೋಪಿಗಳ ಸೆರೆ

0
ಮಂಗಳೂರು: ಗೋವಾ ರಾಜ್ಯದಿಂದ ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ನಿಷೇದಿತ ಮಾದಕ ವಸ್ತು ಕೋಕೇನ್ ನ್ನು ಸಾಗಾಟ/ಮಾರಾಟ ಮಾಡುತ್ತಿದ್ದವರನ್ನು ಪತ್ತೆ ಹಚ್ಚಿ 35 ಗ್ರಾಂ ಕೋಕೆನ್ ನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ. ಮಂಗಳೂರು ಅಂಬ್ಲ ಮೊಗರು ಸಣ್ಣಮದಕದ ಸದಕತ್.ಯು @ ಶಾನ್ ನವಾಜ್(31) ಹಾಗೂ ಅಂಬ್ಲ ಮೊಗರು ಮದಕದ ಮಹಮ್ಮದ್...

ಮಂಗಳೂರು ವಿವಿ: ಮೌಲ್ಯಮಾಪನ ಕುಲಸಚಿವರಾಗಿ ಡಾ.ದೇವೇಂದ್ರಪ್ಪ ಹೆಚ್.

0
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ.ದೇವೇಂದ್ರಪ್ಪ ಹೆಚ್. ಅವರನ್ನು ವಿಶ್ವವಿದ್ಯಾನಿಲಯದ ಕುಲಸಚಿವ (ಮೌಲ್ಯಮಾಪನ) ರಾಗಿ ನೇಮಿಸಿ ರಾಜ್ಯ ಸರ್ಕಾರದ ಆದೇಶಹೊರಡಿಸಿದೆ.ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ ಅಧಿನಿಯಮ, 2000 ರ 18 ನೇ ಪ್ರಕರಣದ (1) ನೇ ಉಪ ಪ್ರಕರಣದಡಿ ಪ್ರವತ್ತವಾದ ಅಧಿಕಾರ ಚಲಾಯಿಸಿ, ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದತಕ್ಷಣದಿಂದ ಜಾರಿಗೆ ಬರುವಂತೆ, ಮುಂದಿನ...