ಮಂಗಳೂರಿನ ಜನ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಬದಲಾವಣೆ ಮಾಡುವ ವಿಶ್ವಾಸವಿದೆ: ಡಿಸಿಎಂ ಡಿ.ಕೆ. ಶಿವಕುಮಾರ್
ಮಂಗಳೂರು:“ಕರಾವಳಿ ಭಾಗದಲ್ಲಿ ಅಭಿವೃದ್ಧಿ ಕುಂಠಿತವಾಗಿದ್ದು, ವ್ಯಾಪಾರ ವಹಿವಾಟುಗಳು ಕುಸಿದಿವೆ. ಇಲ್ಲಿ ಮಕ್ಕಳು ವಿದ್ಯಾಭ್ಯಾಸದಿಂದ ದೂರ ಉಳಿಯುತ್ತಿದ್ದು, ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. ಈ ಕಾರಣಕ್ಕಾಗಿ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕರಾವಳಿ ಭಾಗದ ಜನ ಬದಲಾವಣೆ ಮಾಡುವ ವಿಶ್ವಾಸವಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಸಹ್ಯಾದ್ರಿ ಕಾಲೇಜು ಆವರಣದಲ್ಲಿ ಮಾಧ್ಯಮದವರ ಪ್ರಶ್ನೆಗಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್...
ಮನುಷ್ಯತ್ವವೇ ಬಸವಣ್ಣನವರ ಮುಖ್ಯ ತತ್ವ: ಸಚಿವ ದಿನೇಶ್ ಗುಂಡೂರಾವ್
ಮಂಗಳೂರು: ಯಾವುದೇ ತಾರತಮ್ಯವಿಲ್ಲದ ಪ್ರತಿಯೊಬ್ಬರೂ ಗೌರವದಿಂದ ಬದುಕುವ ಸಮಾಜದ ನಿರ್ಮಾಣಕ್ಕೆ ಪರಿಶ್ರಮಿಸಿದ ಬಸವಣ್ಣನವರ ಚಿಂತನೆಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಂಡು ನೆಮ್ಮದಿಯ ಜೀವನ ರೂಪಿಸಿಕೊಳ್ಳಬೇಕು ಎಂದು ಆರೋಗ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಹೇಳಿದರುಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಗಜ್ಯೋತಿ ಬಸವಣ್ಣನವರ ಭಾವಚಿತ್ರವನ್ನು ಅನಾವರಣಗೊಳಿಸಿ ಮಾತನಾಡಿದರು. ಬಸವಣ್ಣನವರು 12ನೇ ಶತಮಾನದಲ್ಲಿಯೇ ಅಸ್ಪೃಶ್ಯತೆ,...
ಮೋದಿಯವರಷ್ಟು ಸುಳ್ಳು ಹೇಳುವ ಪ್ರಧಾನಿ ಹಿಂದೆಂದೂ ಇರಲಿಲ್ಲ :ಸಿಎಂ ಸಿದ್ದರಾಮಯ್ಯ
ಮಂಗಳೂರು : ಮೋದಿಯವರಷ್ಟು ಸುಳ್ಳು ಹೇಳುವ ಪ್ರಧಾನಿ ಸ್ವತಂತ್ರ ಭಾರತದಲ್ಲಿ ಹಿಂದೆಂದೂ ಇರಲಿಲ್ಲ. ಮೋದಿಯವರು ಇದುವರೆಗೂ ಹೇಳಿದ್ದರಲ್ಲಿ ಯಾವುದನ್ನಾದರೂ ಈಡೇರಿಸಿದ್ದಾರಾ? ಜನರ ಬದುಕಿಗೆ ನೆರವಾಗುವ, ದೇಶದ ಮಕ್ಕಳು-ಯುವಜನರ ಬದುಕು-ಭವಿಷ್ಯಕ್ಕೆ ಅನುಕೂಲ ಆಗುವ ಒಂದೇ ಒಂದೇ ಕಾಯ೯ಕ್ರಮಗಳನ್ನು ನೀಡಿದ್ದರಾ ಎಂದು ಮುಖ್ಯು೦ತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.ಮಂಗಳೂರಿನ ಅಡ್ಯಾರ್ ಸಹ್ಯಾದ್ರಿ ಕಾಲೇಜು ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ...
ಮುಖ್ಯಮಂತ್ರಿಗಳ ಆಗಮನ : ಡ್ರೋನ್ ನಿಷೇಧ
ಮಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಶನಿವಾರ ನಗರದಲ್ಲಿ ರಾಜ್ಯಮಟ್ಟದ ಕಾಂಗ್ರೆಸ್ ಸಮಾವೇಶ ಹಾಗೂ ವಾಮಂಜೂರಿನ ತಿರುವೈಲ್ನಲ್ಲಿ ಕಂಬಳ ಕಾರ್ಯಕ್ರಮದಲ್ಲಿ ಭಾಗವಹಿಸಲು ನಗರಕ್ಕೆ ಆಗಮಿಸಲಿದ್ದಾರೆ.ಮುಖ್ಯಮಂತ್ರಿಗಳ ಸುರಕ್ಷತೆ ಮತ್ತು ಭದ್ರತೆಯ ಹಿತದೃಷ್ಟಿಯಿಂದ ಹಾಗೂ ಸಾರ್ವಜನಿಕ ಸುರಕ್ಷತೆಯ ಹಿತದೃಷ್ಟಿಯಿಂದ ಫೆಬ್ರವರಿ 17 ರಂದು ಶನಿವಾರ ಬೆಳಿಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಮಂಗಳೂರು ನಗರದ ಅಡ್ಯಾರ್ ಸಹ್ಯಾದ್ರಿ...
ಕಾಂಗ್ರೆಸ್ ರಾಜ್ಯ ಮಟ್ಟದ ಸಮಾವೇಶ: ಘನ ವಾಹನಗಳ ಸಂಚಾರದಲ್ಲಿ ಬದಲಾವಣೆ
ಮಂಗಳೂರು : ನಗರದ ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ಫೆ. 174 ರಂದು ನಡೆಯಲಿರುವ ಕಾಂಗ್ರೆಸ್ ಕಾರ್ಯಕರ್ತರರಾಜ್ಯ ಮಟ್ಟದ ಸಮಾವೇಶ ಹಿನ್ನಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 73 ರ ರಸ್ತೆಯಲ್ಲಿಸಂಚರಿಸುವ ಘನ ವಾಹನಗಳ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ ಹಾಗೂ ಸಮಾವೇಶಕ್ಕೆ ಆಗಮಿಸುವ ಕಾರ್ಯಕರ್ತರ ವಾಹನಗಳನ್ನು ನಿಲ್ಲಿಸಲು ಸ್ಥಳಗಳನ್ನು ನಿಗದಿ ಪಡಿಸಲಾಗಿದೆ.ಘನ ವಾಹನಗಳ ಸಂಚಾರದಲ್ಲಿ ಬದಲಾವಣೆ:-
ಉಡುಪಿ ಕಡೆಯಿಂದ ಮಂಗಳೂರು...
ಫೆ.17:ರಾಜ್ಯ ಮಟ್ಟದಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ
ಮ೦ಗಳೂರು: ಫೆ.17ರಂದು ಮಂಗಳೂರಿನ ಅಡ್ಯಾರ್ ಸಹ್ಯಾದ್ರಿ ಕಾಲೇಜು ಕ್ರೀಡಾಂಗಣದಲ್ಲಿ ಐತಿಹಾಸಿಕ ರಾಜ್ಯ ಮಟ್ಟದಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ನಡೆಯಲಿದ್ದು ವ್ಯಾಪಕ ಸಿದ್ದತೆ ಮಾಡಲಾಗಿದೆ. ಮಧ್ಯಾಹ್ನ ೨ ಗ೦ಟೆಗೆ ಸಮಾವೇಶ ಆರ೦ಭಗೊಳ್ಳಲಿದೆ.ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಪ್ರತಿ ಬೂತ್ ಗಳಿಂದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ.ಎಐಸಿಸಿ ಅಧ್ಯಕ್ಷ ಮಲ್ಲಿಕಾಜು೯ನ ಖಗೆ೯ ಸೇರಿದ೦ತೆ ಪಕ್ಷದ ರಾಷ್ಟ್ರೀಯ ನಾಯಕರು,...
ನಕಲಿ ಮಂಗಳಮುಖಿಯರ ಹಾವಳಿ: ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ
ಮಂಗಳೂರು: ಮಂಗಳೂರು ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಕೆಲವರು ಮಂಗಳಮುಖಿಯರ ವೇಷ ಧರಿಸಿ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಬಗ್ಗೆ ದೂರಿನ ಹಿನ್ನೆಲೆಯಲ್ಲಿ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚಿಸಿದ್ದಾರೆ.ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ(ಟ್ರಾನ್ಸ್ಜೆಂಡರ್) ಜಿಲ್ಲಾಮಟ್ಟದ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಭೆಯಲ್ಲಿ ಉಪಸ್ಥಿತರಿದ್ದ ಮಂಗಳಮುಖಿಯರ ಸಂಘಟನೆಗಳ ಪ್ರತಿನಿಧಿಗಳು ಮಾತನಾಡಿ,...
ಮಂಗಳೂರಿಗೆ ಸರಕಾರಿ ವಿಶೇಷ ದತ್ತು ಕೇಂದ್ರ
ಮಂಗಳೂರು: ರಾಜ್ಯ ಸರಕಾರವು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಕಾರಿ ವಿಶೇಷ ದತ್ತು ಕೇಂದ್ರವನ್ನು ಮಂಜೂರು ಮಾಡಿದ್ದು, ಮಂಗಳೂರು ನಗರದಲ್ಲಿ ಸ್ಥಾಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.ಅವರು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ಕಲ್ಯಾಣ ಹಾಗೂ ರಕ್ಷಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಗರದ ಬಾಲಕರ ಬಾಲಮಂದಿರದ ಕಟ್ಟಡದಲ್ಲಿ ಈ...
ರಾಜ್ಯದ ಆರ್ಥಿಕತೆಗೆ ಚೈತನ್ಯ: ಹರೀಶ್ ಕುಮಾರ್
ಮ೦ಗಳೂರು: ರಾಜ್ಯದಲ್ಲಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದ ಬಳಿಕ ಅಭಿವೃದ್ಧಿ ಶಕೆಯೇ ಆರಂಭವಾಗಿದೆ. ರಾಜ್ಯ ಸರಕಾರದ ಗ್ಯಾರಂಟಿ ಯೋಜನೆ ಜನಸಾಮಾನ್ಯರು, ಮಧ್ಯಮ ವರ್ಗದವರಆರ್ಥಿಕತೆಗೆ ಚೈತನ್ಯ ನೀಡಿದ್ದು, ಸಿದ್ಧರಾಮಯ್ಯ ಅವರು ಮಂಡಿಸಿದ ಈ ವರ್ಷದ ಬಜೆಟ್ ರಾಜ್ಯವನ್ನು ಹೊಸ ದಿಕ್ಕಿನತ್ತ ಕೊಂಡೊಯ್ಯಲಿದೆ. ಅದರಲ್ಲೂ ಕರಾವಳಿ ಜಿಲ್ಲೆಯ ಪ್ರಮುಖವಾಗಿರುವ ಮೀನುಗಾರಿಕಾ ಕ್ಷೇತ್ರಕ್ಕೆ 3ಸಾವಿರ ಕೋಟಿ...
ಕರಸೇವೆ ಮಾಡಿದವರು ಅಯೋಧ್ಯೆಗೆ
ಮ೦ಗಳೂರು: 1990-92ರಂದು ಅಯೋಧ್ಯೆಗೆ ಕರ ಸೇವೆ ಮಾಡಲು ಹೋದವರನ್ನು ಶುಕ್ರವಾರ ಕದ್ರಿ ಮಂಜುನಾಥ ದೇವಸ್ಥಾದಿಂದ ಅಯೋಧ್ಯೆಗೆ ಕಳುಹಿಸಿ ಕೊಡಲಾಯಿತು. ಈ ಸಂಧರ್ಭದಲ್ಲಿ ವಿಶ್ವ ಹಿಂದೂ ಪರಿಷತ್ತಿನ ಅಧ್ಯಕ್ಷ ಯಚ್. ಕೆ. ಪುರುಷೋತ್ತಮ, ಕಾರ್ಯದರ್ಶಿ ಶಿವಾನಂದ ಮೆಂಡನ್, ಉಪಾಧ್ಯಕ್ಷ ಮನೋಹರ್ ಸುವರ್ಣ, ವಿಭಾಗದ ಭಜರಂಗ ದಳದ ಸಂಯೋಜಕ ಭುಜಂಗ ಕುಲಾಲ್ ಮತ್ತಿತರರು ಉಪಸ್ಥಿತ ರಿದ್ದರು.






