ಬಿಜೆಪಿ ಮಹಿಳಾ ಮೋರ್ಚಾದಿ೦ದ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ಆಯುಕ್ತರಿಗೆ ಮನವಿ

0
ಮ೦ಗಳೂರು: ಜೆರೋಸಾ ಶಾಲೆಯಲ್ಲಿ ಶ್ರೀರಾಮ, ಹಿಂದೂ ಧರ್ಮ, ಹಾಗೂ ಪ್ರಧಾನಿ ಮೋದಿಯವರನ್ನು ಅವಹೇಳನ ಮಾಡಿದ ಶಿಕ್ಷಕಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎ೦ದು ಆಗ್ರಹಿಸಿ ಬಿಜೆಪಿ ಮಂಗಳೂರು ನಗರ ದಕ್ಷಿಣದ ಮಹಿಳಾ ಮೋರ್ಚಾ ವತಿಯಿಂದ ದಕ್ಷಿಣಕನ್ನಡ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ಆಯುಕ್ತರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಯಿತು.ಈ ಬಗ್ಗೆ ಪೋಷಕರು ಶಾಲೆಯ ಆಡಳಿತ ಮಂಡಳಿಯ ಗಮನಕ್ಕೆ...

ಮೂಲ್ಕಿ: ಅಪಘಾತ ವಲಯ ಸುಧಾರಣೆಗೆ ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಮನವಿ

0
ಮೂಲ್ಕಿ : ರಾಷ್ಟ್ರೀಯ ಹೆದ್ದಾರಿ-66 ರ ಮಾರಕ 5 ಅಪಘಾತ ವಲಯ ಸುಧಾರಣೆಗೆ, 4 ಅಂಡರ್ ಪಾಸ್ ಹಾಗೂ ಸರ್ವಿಸ್ ರಸ್ತೆ ನಿರ್ಮಾಣಕ್ಕೆ, ಇಂಡಿಯನ್ ರೋಡ್ಸ್ ಕಾಂಗ್ರೆಸ್ ದೆಹಲಿ ಇದರ ಸದಸ್ಯರು, ಅಸೋಸಿಯೇಷನ್ ಆಫ್ ಸಿವಿಲ್ ಇಂಜಿನಿಯರ್ಸ್ ಮೂಲ್ಕಿ ಇದರ ಸ್ಥಾಪಕಾಧ್ಯಕ್ಷರು ಹಾಗೂ ಶಾರದಾ ಇನ್ಫ್ರಾಡಿಸೈನ್ ನ ಆಡಳಿತ ನಿರ್ದೇಶಕರು, ಇಂಜಿನಿಯರ್ ಜೀವನ್ ಕೆ...

“ಗಬ್ಬರ್ ಸಿಂಗ್” ತುಳು ಸಿನಿಮಾದ ಪ್ರೇಮಗೀತೆ, ಪೋಸ್ಟರ್ ಬಿಡುಗಡೆ

ಮಂಗಳೂರು: ಟೈಟಲ್, ಪೋಸ್ಟರ್ ನಿಂದಲೇ ಕುತೂಹಲ ಕೆರಳಿಸಿರೋ "ಗಬ್ಬರ್ ಸಿಂಗ್" ತುಳು ಚಲನಚಿತ್ರದ ಪ್ರೇಮಗೀತೆ ಮತ್ತು ಪೋಸ್ಟರ್ ನ್ನು ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ಬಿಡುಗಡೆಗೊಳಿಸಿದರು. ದೇವದಾಸ್ ಕಾಪಿಕಾಡ್ ಅವರ ಮನೆಗೆ ತೆರಳಿದ ಗಬ್ಬರ್ ಸಿಂಗ್ ತಂಡ ಕಾಪಿಕಾಡ್ ಅವರಿಂದ ಪೋಸ್ಟರ್ ಮತ್ತು ಪ್ರೇಮಗೀತೆಯನ್ನು ಬಿಡುಗಡೆಗೊಳಿಸಿದರು.ಬಳಿಕ ಮಾತಾಡಿದ ದೇವದಾಸ್ ಕಾಪಿಕಾಡ್ ಡೊಲ್ಪಿನ್ ಕೊಳಲಗಿರಿ ಅವರ...

ಉದ್ಯೋಗ ಮೇಳದ ಪ್ರಯೋಜನ ಪ್ರತಿಯೊಬ್ಬ ವಿದ್ಯಾರ್ಥಿಗೂ ಸಿಗಬೇಕು: ಪ್ರಭಾರ ಅಪರ ಜಿಲ್ಲಾಧಿಕಾರಿ ರಾಜು

0
ಮಂಗಳೂರು:ರಾಜ್ಯ ಮಟ್ಟದಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಬೃಹತ್ ಉದ್ಯೋಗ ಮೇಳ ಯಶಸ್ವಿಯಾಗಿ ನಡೆಯುವಂತೆ ಅಧಿಕಾರಿಗಳು ಶ್ರಮವಹಿಸಬೇಕು, ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸುವಂತೆ ಎಲ್ಲಾ ಕಾಲೇಜುಗಳಲ್ಲಿ ಪ್ರಚಾರಪಡಿಸಬೇಕು, ಎಂದು ಪ್ರಭಾರ ಅಪರ ಜಿಲ್ಲಾಧಿಕಾರಿ ರಾಜು ಅವರು ಹೇಳಿದರು.ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಕೌಶಲ್ಯಮಿಷನ್ ಸಭೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ...

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಲೆವೆಲ್ 3 ಎಸಿಐ ಗ್ರಾಹಕ ಅನುಭವ ಮಾನ್ಯತೆ

0
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಏರ್ಪೋರ್ಟ್ ಕೌನ್ಸಿಲ್ ಇಂಟರ್ನ್ಯಾಷನಲ್ (ಎಸಿಐ) ನಿಂದಲೆವೆಲ್ 3 ಏರ್ಪೋರ್ಟ್ ಕಸ್ಟಮರ್ ಎಕ್ಸ್ಪೀರಿಯನ್ಸ್ ಮಾನ್ಯತೆಯನ್ನು ಪಡೆದುಕೊಂಡಿದೆ. ಈ ಮಾನ್ಯತೆಯು ಗ್ರಾಹಕರ ಅನುಭವಸುಧಾರಣೆಯನ್ನು ಮುಂದುವರಿಸಲು ವಿಮಾನ ನಿಲ್ದಾಣದ ಸ್ಥಿರ ಬದ್ಧತೆಯನ್ನು ಗುರುತಿಸುತ್ತದೆ. ಫೆಬ್ರವರಿ 2 ರಂದು ಎಸಿಐಹೊರಡಿಸಿದ ಮಾನ್ಯತೆಯು ಒಂದು ವರ್ಷದವರೆಗೆ ಮಾನ್ಯವಾಗಿರುತ್ತದೆ. ವಿಮಾನ ನಿಲ್ದಾಣವು ಡಿಸೆಂಬರ್ 2022 ರಲ್ಲಿ...

ತನಿಷ್ಕ್‌ ನಿಂದ ಮಂಗಳೂರಿನಲ್ಲಿ ಭವ್ಯ ಮರು ಮಳಿಗೆ ಆರಂಭ

0
ಮ೦ಗಳೂರು: ಟಾಟಾ ಸಮೂಹದ ಭಾರತದ ಅತಿದೊಡ್ಡ ಆಭರಣ ರಿಟೇಲ್ ಬ್ರ್ಯಾಂಡ್ ಆಗಿರುವ ತನಿಷ್ಕ್‌ ಕರ್ನಾಟಕದ ಮಂಗಳೂರಿನಲ್ಲಿ ತನ್ನ ಭವ್ಯ ಮಳಿಗೆಯನ್ನು ಮರು ಪ್ರಾರಂಭಿಸುವ ಮೂಲಕ ತನ್ನ ರಿಟೇಲ್ ಹೆಜ್ಜೆಗುರುತನ್ನು ವಿಸ್ತರಿಸಿದೆ. ಟಾಟಾ ಸನ್ಸ್‌ ಪ್ರೆ. ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಭಾಸ್ಕರ್ ಭಟ್ ಹಾಗೂ ರೀಜಿನಲ್ ಬಿಸ್ನೆಸ್ ಹೆಡ್ ಅಜಯ್ ದ್ವಿವೇದಿ ಅವರು ಬೆಂದೂರ್‌ವೆಲ್...

ವಾಹನಗಳ ಬ್ಯಾಟರಿ ಕಳ್ಳತನ ಆರೋಪಿಯ ಬ೦ಧನ: 3,90,000 ರೂ. ಮೌಲ್ಯದ ಸೊತ್ತು ವಶ

0
ಮಂಗಳೂರು: ಮಂಗಳೂರು ನಗರದ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬ್ಯಾಟರಿ ಕಳವು ಮಾಡಿದ ಆರೋಪಿಯನ್ನು ಕೊಣಾಜೆ ಪೊಲೀಸರು ಬ೦ಧಿಸಿ ಸೊತ್ತು ಸ್ವಾಧೀನಪಡಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ. ತಲಪಾಡಿ ಬಳಿಯ ಕಜೆ ನಿವಾಸಿ ರಿಯಾಜ್ (30 ) ಬ೦ಧಿತ ಆರೋಪಿ.ಜ , 29 ರಂದು ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಲಾರಿಗಳ ಬ್ಯಾಟರಿಗಳು ಕಳ್ಳತನವಾದ ಬಗ್ಗೆ ಪ್ರಕರಣ ದಾಖಲಾಗಿತ್ತು....

ಬಿಜೆಪಿ ಲೋಕಸಭಾ ಚುನಾವಣಾ ಕಚೇರಿ ಉದ್ಘಾಟನೆ

0
ಮ೦ಗಳೂರು: ಭಾರತೀಯ ಜನತಾ ಪಾರ್ಟಿಯ ಲೋಕಸಭಾ ಚುನಾವಣಾ ಕಚೇರಿ ಬಂಟ್ಸ್ ಹಾಸ್ಟೆಲ್ ಬಳಿ ಗುರುವಾರ ಉದ್ಘಾಟನೆಗೊ೦ಡಿತು. ಸ೦ಸದ ನಳಿನ್‌ ಕುಮಾರ್‌ ಕಟೀಲು ಅವರು ಅವರು ಕಚೇರಿಯನ್ನು ಉದ್ಘಾಟಿಸಿದರು.ಈ ಕಚೇರಿ ಭಾರತೀಯ ಜನತಾ ಪಾರ್ಟಿಯ ಪಾಲಿಗೆ ಅದೃಷ್ಟದ ಕಚೇರಿಯಾಗಿದ್ದು 2004 ರಿ೦ದ ನಡೆದ ಎಲ್ಲಾ ಚುನಾವಣೆಗಳಲ್ಲಿ ಈ ಚುನಾವಣಾ ಕಚೇರಿ ಬಿಜೆಪಿ ಪಾಲಿಗೆ ಜಯತ೦ದು ಕೊಟ್ಟಿದೆ.ಈ...

ಜಾನುವಾರುಗಳ ಆಕಸ್ಮಿಕ ಸಾವು: ಅನುಗ್ರಹ ಯೋಜನೆಯಡಿ ಅರ್ಜಿ ಆಹ್ವಾನ

0
ಮಂಗಳೂರು: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಲ್ಲಿ ಅನುಗ್ರಹ ಯೋಜನೆಯಡಿ ಜಾನುವಾರುಗಳ ಆಕಸ್ಮಿಕ ಸಾವಿನ ಸಂದರ್ಭದಲ್ಲಿ ರೈತರಿಗೆ ಗರಿಷ್ಠ 10,000 ಪರಿಹಾರ ಧನ ವಿತರಿಸಲಾಗುತ್ತದೆ.ಸದರಿ ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಗೆ ಎರಡು ಕಂತುಗಳಲ್ಲಿ ಒಟ್ಟು ರೂ. 44 ಲಕ್ಷ ಅನುದಾನ ಹಂಚಿಕೆಯಾಗಿದೆ. ಆಕಸ್ಮಿಕ ಮರಣ ಹೊಂದಿದ ರಾಸುಗಳ (ಹಸು, ಎಮ್ಮೆ, ಎತ್ತು, ಕುರಿ/ಆಡು/ಮೇಕೆ) ಜಾನುವಾರು...

ಕೆಟಿಎಂ ಕನ್ನಡ ಚಲನ ಚಿತ್ರ ಫೆಬ್ರವರಿ 16 ಕ್ಕೆ ತೆರೆಗೆ

ಮಂಗಳೂರು: ಮಹಾಸಿಂಹ ಮೂವೀಸ್ ಲಾಂಛನದಲ್ಲಿ ತಯಾರಾದ ದೀಕ್ಷಿತ್ ಶೆಟ್ಟಿ ಅಭಿನಯದ ಕೆಟಿಎಂ ಕನ್ನಡ ಸಿನಿಮಾ ಫೆಬ್ರವರಿ 16 ರಂದು ರಾಜ್ಯಾದ್ಯಂತ ತೆರೆಕಾಣಲಿದೆ ಎಂದು ನಟಿ ಉಷಾ ಭಂಡಾರಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.ಕನ್ನಡದ ದಿಯಾ ಖ್ಯಾತಿಯ ನಟ ದೀಕ್ಷಿತ್ ಶೆಟ್ಟಿ ಈ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.ದಕ್ಷಿಣಕನ್ನಡ ಜಿಲ್ಲೆಯ ಬೇರೆ ಬೇರೆ ತಾಣಗಳಲ್ಲಿ ಕೆಟಿಎಂ ಸಿನಿಮಾಕ್ಕೆ ಚಿತ್ರೀಕರಣ...