ರಾಜ್ಯ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ:ಸಮಿತಿ ಸಭೆ
ಮ೦ಗಳೂರು: ಫೆ.17ರಂದು ಮಂಗಳೂರಿನ ಅಡ್ಯಾರ್ ಸಹ್ಯಾದ್ರಿ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಸಮಾವೇಶದ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣ ನಿರ್ವಹಣಾ ಸಮಿತಿ ಅಧ್ಯಕ್ಷ, ಮಾಜಿ ಶಾಸಕ ಐವನ್ ಡಿಸೋಜ ಅಧ್ಯಕ್ಷತೆಯಲ್ಲಿ ಶನಿವಾರ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಸಮಿತಿಯ ಸಭೆ ನಡೆಯಿತು.ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ...
ಶಿಕ್ಷಣ ಪಡೆದ ಶಾಲೆಗೆ ಪ್ರಶಸ್ತಿ ಮೊತ್ತ 1 ಲಕ್ಷ ರೂ.ದಾನ ನೀಡಿದ ಪ್ರೊ. ಬಿ.ಎ.ವಿವೇಕ ರೈ
ಮ೦ಗಳೂರು: ಉಡುಪಿಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ಮೂಲಕ ನೀಡಲಾಗುವ ಟಿ.ವಿಮಲಾ ಪೈ ಪ್ರಾಯೋಜಿತ 2022ನೇ ಸಾಲಿನ ರಾಷ್ಟ್ರಕವಿ ಗೋವಿಂದ ಪೈ ಪ್ರಶಸ್ತಿಯ 1 ಲಕ್ಷ ರೂ. ಮೊತ್ತ ಪಡೆದ ಹಂಪಿ ವಿವಿಯ ವಿಶ್ರಾಂತ ಕುಲಪತಿ ಪ್ರೊಬಿ.ಎ.ವಿವೇಕ ರೈ ಅವರು ತಾನು ಪ್ರಾಥಮಿಕ ವಿದ್ಯಾಭ್ಯಾಸ ಮಾಡಿದ ವಿಟ್ಲ ಸಮೀಪದ ಪುಣಚಾ ಪರಿಯಾಲ್ತಡ್ಕ ಅನುದಾನಿತ...
ಅಯೋಧ್ಯೆಯ ಬಾಲರಾಮನಿಗೆ ಕಾಶಿಮಠ ಸಂಸ್ಥಾನದ ವತಿಯಿಂದ ಸ್ವರ್ಣ ಪೀಠ ಪ್ರಭಾವಳಿ ಸಮಪ೯ಣೆ
ಮ೦ಗಳೂರು: ಕಾಶಿಮಠ ಸಂಸ್ಥಾನದ ವತಿಯಿಂದ ಅಯೋಧ್ಯೆಯ ಬಾಲರಾಮನಿಗೆ 70 ಲಕ್ಷ ರೂಪಾಯಿ ಮೌಲ್ಯದ ಸ್ವರ್ಣ ಪೀಠ ಪ್ರಭಾವಳಿಯನ್ನು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ನೇತೃತ್ವದಲ್ಲಿ ನಡೆಯುತ್ತಿರುವ ಮಂಡಲೋತ್ಸವದಲ್ಲಿ ಬಾಲರಾಮನ ಉತ್ಸವ ಮೂರ್ತಿಗೆ ಸಮರ್ಪಿಸಲಾಯಿತು.ಈ ಸ್ವರ್ಣ ಪೀಠ ಪ್ರಭಾವಳಿಗೆ ಕೋಟದ ಕಾಶಿಮಠದಲ್ಲಿ ಅದ್ದೂರಿ ಮೆರವಣಿಗೆ ಹಾಗೂ ಧಾರ್ಮಿಕ ವಿಧಿ ವಿಧಾನಗಳನ್ನು ಪೂರೈಸಿ ಕಾಶೀಮಠಾಧೀಶರಾದ...
ಜಯಲಕ್ಷ್ಮೀ ಸಿಲ್ಕ್ಸ್ ಸಂಸ್ಥೆಯಲ್ಲಿ ರವಿಕೆ ಪ್ರಸಂಗ ಚಿತ್ರ ತಂಡ
ಮಂಗಳೂರು: ಫೆಬ್ರವರಿ 16ರಂದು ರಾಜ್ಯಾದ್ಯಂತ ತೆರೆ ಕಾಣಲಿರುವ ಸಂತೋಷ್ ಕೊಡಂಕೇರಿ ನಿರ್ದೇಶನದ ರವಿಕೆ ಪ್ರಸಂಗ ಸಿನಿಮಾದ ಪ್ರಚಾರ ಭರ್ಜರಿಯಾಗಿ ನಡೆಯುತ್ತಿದ್ದು, ಮಂಗಳೂರಿನಲ್ಲಿ ತುಳು ಸಾಹಿತ್ಯ ಅಕಾಡೆಮಿಯ ಸಿರಿ ಚಾವಡಿಯಲ್ಲಿ ಕರಾವಳಿ ಲೇಖಕಿಯರ ಸಂಘ ಮತ್ತು ಉಡುಪಿಯಲ್ಲಿ ಜಯಲಕ್ಷ್ಮೀ ಸಿಲ್ಕ್ಸ್ ಸಂಸ್ಥೆಯಲ್ಲಿ ಮಹಿಳಾ ನೌಕರರೊಂದಿಗೆ ಸಂವಾದ ನಡೆಸಿದರು. ರವಿಕೆ ಪ್ರಸಂಗ ಚಿತ್ರತಂಡ ಜಯಲಕ್ಷ್ಮೀ ಸಿಲ್ಕ್ ಸಂಸ್ಥೆಯಲ್ಲಿ...
ಹರಿಹರ ಕೊಲ್ಲಮೊಗರು: ಪತ್ರಕರ್ತರ ಗ್ರಾಮ ವಾಸ್ತವ್ಯ
ಸುಳ್ಯ: ಗ್ರಾಮದ ಜನರಿಗೆ ಸರಕಾರಿ ಕಚೇರಿಗಳಿಗೆ ಹೋಗಿ ತಮ್ಮ ಕೆಲಸ ಕಾರ್ಯವನ್ನು ಮಾಡಲು ಕಷ್ಟವಾಗುವ ಇಂತ ದಿನದಲ್ಲಿ ಗ್ರಾಮದ ಒಂದೇ ವೇದಿಕೆಯಲ್ಲಿ ಎಲ್ಲಾ ಅಧಿಕಾರಿಗಳು ಕುಳಿತು ಸಮಸ್ಯೆ ಪರಿಹರಿಸುವಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ ಮುನ್ನುಡಿ ಬರೆದಿರುವುದು ಶ್ಲಾಘನೀಯ ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಸುಳ್ಯ ತಾಲೂಕು ಕಾರ್ಯನಿರತ...
ಮಾದಕ ದ್ರವ್ಯ ಮಾರಾಟ: ಇಬ್ಬರ ಬ೦ಧನ
ಮಂಗಳೂರು : ಕಾವೂ ರು ಗ್ರಾಮದ ಬೊಂದೇಲ್ ಮೈದಾನದ ಸಾರ್ವಜನಿಕ ಸ್ಥಳದಲ್ಲಿ ಮಾದಕ ದ್ರವ್ಯ ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಉತ್ತರ ವಿಭಾಗದ ಡ್ರಗ್ಸ್ ಸ್ಕ್ವಾಡ್ ನವರು ಬಂಧಿಸಿದ್ದಾರೆ.
ಮ೦ಗಳೂರು ನಿವಾಸಿಗಳಾದ ಹಿಮನೀಶ್ (26 ) ಹಾಗೂ ಪವನ್ ರಾಜ್ ಪಿ( 28) ಬ೦ಧಿತ ಆರೋಪಿಗಳು.
ಯುವಕರಿಬ್ಬರು ಪ್ಲಾಸ್ಟಿಕ್ ಕವರ್ ಗಳಲ್ಲಿ ಮಾದಕ ದ್ರವ್ಯ ಮಾರಲು ಪ್ರಯತ್ನಿಸುತ್ತಿದ್ದ...
ಜಿಲ್ಲಾ ಕಾಂಗ್ರೆಸ್ ವಿವಿಧ ಮುಂಚೂಣಿ ಘಟಕಗಳ ಪದಾಧಿಕಾರಿಗಳ ಸಭೆ
ಮ೦ಗಳೂರು: ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಶುಕ್ರವಾರ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ವಿವಿಧ 20 ಮುಂಚೂಣಿ ಘಟಕಗಳ ಪದಾಧಿಕಾರಿಗಳ ಪ್ರತ್ಯೇಕ ಸಭೆ ಕರೆದು ಪಕ್ಷ ಸಂಘಟನೆ ಬಗ್ಗೆ ಸಮಾಲೋಚನೆ ನಡೆಸಿದರು.
ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರೋಜಿ ಜಾನ್, ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ...
ಮಾರ್ಚ್ 9ರಂದು ರಾಷ್ಟ್ರೀಯ ಲೋಕ್ ಅದಾಲತ್
ಮಂಗಳೂರು: ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ತ್ವರಿತ ನ್ಯಾಯಕ್ಕಾಗಿ ಮಂಗಳೂರು, ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಮೂಡಬಿದ್ರೆ ಮತ್ತು ಸುಳ್ಯ ನ್ಯಾಯಾಲಯಗಳ ಆವರಣಗಳಲ್ಲಿ ಮಾರ್ಚ್ 9 ರಂದು ಶನಿವಾರ ರಾಷ್ಟ್ರೀಯ ಲೋಕ್ ಅದಾಲತ್ ಅನ್ನು ಆಯೋಜಿಸಲಾಗಿದೆ.ಸಾರ್ವಜನಿಕರು ನ್ಯಾಯಾಲಯದಲ್ಲಿ ದಾಖಲಾಗದೆ ಇರುವ ಹಾಗೂ ನ್ಯಾಯಾಲಯದಲ್ಲಿ ಇತ್ಯರ್ಥಕ್ಕೆ ಬಾಕಿ ಇರುವ ಪ್ರಕರಣಗಳನ್ನು ರಾಜಿ...
ಜನಪ್ರತಿನಿಧಿಗಳು, ಅಧಿಕಾರಿಗಳೊ೦ದಿಗೆ ಜಿಲ್ಲಾ ಉಸ್ತುವಾರಿ ಸಚಿವರ ಸಭೆ
ಮ೦ಗಳೂರು: ಆರೋಗ್ಯ ಮತ್ತು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಶುಕ್ರವಾರ ಸರ್ಕಿಟ್ ಹೌಸ್ನಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ವಿವಿಧ ಮುಖಂಡರೊಂದಿಗೆ ಸಭೆ ನಡೆಸಿದರು.
ಜಿಲ್ಲೆಯಲ್ಲಿ ಈಗಾಗಲೇ ಜಾರಿಯಾಗಿರುವ ಯೋಜನೆಗಳು ಜನರಿಗೆ ತಲುಪುವ ನಿಟ್ಟಿನಲ್ಲಿ ಅಧಿಕಾರಿಗಳು ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆಯಲಾಯಿತು. ಜಿಲ್ಲೆಯ ಅಭಿವೃದ್ಧಿ ನಿಟ್ಟಿನಲ್ಲಿ ಈಗಾಗಲೇ ನೀಡಿರುವ ಅನುದಾನಗಳನ್ನು ಬಳಸಿಕೊಂಡು...
ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಾಗಾರ
ಮಂಗಳೂರು:ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಮಂಗಳೂರು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನೆ ಇವರ ಸಂಯುಕ್ತ ಆಶ್ರಯದಲ್ಲಿ “ಹೆಣ್ಣು ಮಗುವನ್ನು ಉಳಿಸಿ ಹೆಣ್ಣು ಮಗುವನ್ನು ಓದಿಸಿ” ಯೋಜನೆಯಡಿ ತಾಲೂಕು ಮಟ್ಟದ ಹಾಗೂ ಕ್ಷೇತ್ರಮಟ್ಟದ ಸಿಬ್ಬಂದಿಗಳಿಗೆ, ಅಧಿಕಾರಿಗಳಿಗೆ ಲಿಂಗ ಪತ್ತೆ ಮತ್ತು ಹೆಣ್ಣು ಭ್ರೂಣ ಹತ್ಯೆ ತಡೆ ಕಾಯ್ದೆ, ಬಾಲ್ಯವಿವಾಹ ನಿಷೇಧ...








