ಗೇರು ಕೃಷಿ ಅಭಿವೃದ್ಧಿಗೆ ಕ್ರಮ; ಮನೆಗೊ೦ದು ಗೇರುಗಿಡ ಅಭಿಯಾನ: ಮಮತಾ ಗಟ್ಟಿ

0
ಮ೦ಗಳೂರು: ರಾಜ್ಯದಲ್ಲಿ ಗೇರು ಕೃಷಿಯ ವಿಸ್ತರಣೆ ಮಾಡಿ ಉತ್ಪನ್ನವನ್ನು ಹೆಚ್ಚಿಸಲು ವಿವಿಧ ಕಾಯ೯ಕ್ರಮ ರೂಪಿಸಲು ನಿಧ೯ರಿಸಲಾಗಿದ್ದು ಮನೆಗೊ೦ದು ಗೇರುಗಿಡ ಅಭಿಯಾನ ನಡೆಸಲಾಗುವುದು ಎ೦ದು ಕರ್ನಾಟಕ ಗೇರು ಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷೆ ಮಮತಾ ಡಿ.ಎಸ್.ಗಟ್ಟಿ ಹೇಳಿದ್ದಾರೆ.ನಗರದ ಲಾಲ್ ಭಾಗನಲ್ಲಿ ಕಚೇರಿಯನ್ನು ಉದ್ಘಾಟಿಸಿದ ಬಳಿಕ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ರಾಷ್ಟ್ರೀಯ ತೋಟಗಾರಿಕಾ ಮಿಷನ್‌ ಯೋಜನೆಯಡಿ 1000...

ಮೂರು ಅಂಗನವಾಡಿ ಕೇಂದ್ರಗಳ ಶಂಕುಸ್ಥಾಪನೆ

0
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 35ನೇ ಪದವು ಸೆಂಟ್ರಲ್ ವಾರ್ಡಿನ ನೀತಿನಗರ, ಮಯೂರ ಗೇಮ್ಸ್, ಕಾರ್ಮಿಕ ಕಾಲೋನಿಯಲ್ಲಿ 49.50 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಮೂರು ಅಂಗನವಾಡಿ ಕೇಂದ್ರಗಳ ಶಂಕುಸ್ಥಾಪನೆಯನ್ನು ಶಾಸಕ ವೇದವ್ಯಾಸ್ ಕಾಮತ್ ಅವರು ನೆರವೇರಿಸಿದರು. ನಂತರ ಮಾತನಾಡಿದ ಶಾಸಕರು, ಇಲ್ಲಿನ ಪುಟ್ಟ ಮಕ್ಕಳಿಗೆ ಅತೀ ಅಗತ್ಯವಾಗಿ ಬೇಕಿರುವ ಅಂಗನವಾಡಿ ಬಗ್ಗೆ ಸ್ಥಳೀಯ ಪಾಲಿಕೆ...

ಎಂಸಿಸಿ ಬ್ಯಾಂಕಿನಲ್ಲಿ ಮಹಿಳಾ ದಿನಾಚರಣೆ

0
ಮ೦ಗಳೂರು: ಎಂಸಿಸಿ ಬ್ಯಾಂಕಿನ ಪ್ರಧಾನ ಕಛೇರಿಯಲ್ಲಿ ಬ್ಯಾಂಕಿನ ಮಹಿಳಾ ಸಿಬಂದಿಯ ನಿಸ್ವಾರ್ಥ ಸೇವೆಯನ್ನು ಸ್ಮರಿಸಿ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.ಸಮಾರಂಭದಲ್ಲಿ ವೈಟ್ ಡೌವ್ಸ್ ಸಂಸ್ಥೆಯ ಸಂಸ್ಥಾಪಕಿ ಕೋರಿನ್ ರಸ್ಕಿನ್ಹಾ ಮುಖ್ಯ ಅತಿಥಿಯಾಗಿದ್ದರು. ಬ್ಯಾಂಕಿನ ನಿರ್ದೇಶಕಿಯರಾದ ಐರಿನ್ ರೆಬೆಲ್ಲೊ, ಡಾ| ಫ್ರೀಡಾ ಪ್ಲಾವಿಯ ಡಿಸೋಜ, ಶರ್ಮಿಳಾ ಮಿನೇಜಸ್, ಬ್ಯಾಂಕಿನ ಶಾಖಾ ಪ್ರಬಂಧಕರಾದ ಬ್ಲಾಂಚ್ ಫೆರ್ನಾಂಡಿಸ್, ಸುನಿತಾ ಡಿಸೊಜ,...

ಸಾಧಕರನ್ನು ಗುರುತಿಸುವುದು ಸಮಾಜಕ್ಕೆ ಪ್ರೇರಣೆ- ಡಾ.ವೈ.ಭರತ್ ಶೆಟ್ಟಿ

0
ಮಂಗಳೂರು : ಸಾಧಕರನ್ನು ಗುರುತಿಸಿ ಗೌರವಿಸುವುದರಿಂದ ಸಮಾಜಕ್ಕೆ ಪ್ರೇರಣೆ ನೀಡಿದಂತಾಗುತ್ತದೆ ಎಂದು ಶಾಸಕ ಡಾ.ವೈ.ಭರತ್ ಶೆಟ್ಟಿ ಹೇಳಿದರು.ಮರವೂರಿನ ದಿ ಗ್ರ್ಯಾಂಡ್ ಬೇಯಲ್ಲಿ ಭಾನುವಾರ ನಡೆದ ಮಂಗಳೂರು ಪ್ರೆಸ್ ಕ್ಲಬ್ ದಿನಾಚರಣೆಯಲ್ಲಿ ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿ ವಿತರಿಸಿ ಮಾತನಾಡಿದ ಅವರು ಹೈನುಗಾರಿಕೆಯ ಮೂಲಕ ಅತ್ಯಪೂರ್ವ ಸಾಧನೆ ಮಾಡಿರುವ ಮೈಮೂನಾ ಮತ್ತು ಮರ್ಝಿನಾ ಅವರು ಮಹಿಳಾ...

ನಿರ್ಮಣ ಕಾಮಗಾರಿಗಳಿಗೆ ಉಸ್ತುವಾರಿ ಸಚಿವರಿಂದ ಶಂಕುಸ್ಥಾಪನೆ

0
ಮಂಗಳೂರು: ನಗರದಲ್ಲಿ ವಿವಿಐಪಿ ಗೆಸ್ಟ್ ಹೌಸ್ ಹಾಗೂ ಮಂಗಳೂರು ತಾಲೂಕು ಕದ್ರಿಪದವು ಹೈಸ್ಕೂಲ್ ಹತ್ತಿರ ಡಾ. ಬಿ. ಆರ್. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್‌ ನಂತರದ ಬಾಲಕರ ವಿದ್ಯಾರ್ಥಿನಿಲಯ ಕಟ್ಟಡ ನಿರ್ಮಣ ಕಾಮಗಾರಿಗಳಿಗೆ ಮಾ.9ರ೦ದು ಸಂಜೆ ನಗರದ ಕದ್ರಿ ಸಕ್ಯೂಟ್೯ ಹೌಸ್ ಆವರಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ...

ಉಲ್ಲಾಳ: ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ

0
ಮಂಗಳೂರು: ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಉಲ್ಲಾಳದ ಕಲ್ಲಾಪ್ಪುವಿನಲ್ಲಿ ಶನಿವಾರ ಸಂಜೆ ಜರಗಿತು.ವಿಧಾನ ಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ,ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್,ಕಂದಾಯ ಸಚಿವ ಕೃಷ್ಣ ಬೈರೇಗೌಡ, ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್, ಮಂಜುನಾಥ್ ಭಂಡಾರಿ, ಮಾಜಿ ಶಾಸಕರಾದ ಶಕುಂತಲಾ...

ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ: ನೂತನ ಪದಾಧಿಕಾರಿಗಳ ನೇಮಕ

0
ಮ೦ಗಳೂರು: ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಗೆ ನೂತನ ಪದಾಧಿಕಾರಿಗಳನ್ನು ನೇಮಿಸಿ ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಶುಕ್ರವಾರ ಆದೇಶ ಹೊರಡಿಸಿದ್ದಾರೆ.ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಶುಭೋದಯ ಆಳ್ವ, ನೀರಜ್ ಚಂದ್ರ ಪಾಲ್, ಸಂತೋಷ್ ಕುಮಾರ್ ಶೆಟ್ಟಿ, ಟಿ.ಹೊನ್ನಯ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾಗಿ ಜಯಶೀಲ ಅಡ್ಯಂತಾಯ,ಕಿರಣ್ ಬುಡ್ಲೆಗುತ್ತು ಸುಳ್ಯ, ಭರತೇಶ್ ಅಮೀನ್ ಬಜಾಲ್, ಟಿ.ಡಿ.ವಿಕಾಸ್ ಶೆಟ್ಟಿ,...

ಮೋಟಾರ್ ಸೈಕಲ್ ಢಿಕ್ಕಿ ಹೊಡೆದು ಹಾಲು ತರಲು ತೆರಳಿದ್ದ ಮಹಿಳೆ ಸಾವು

0
ಬೆಳ್ಳಾರೆ : ಮೋಟಾರ್ ಸೈಕಲ್ ಢಿಕ್ಕಿ ಹೊಡೆದು ಹಾಲು ತರಲು ತೆರಳಿದ್ದ ಮಹಿಳೆ ಮೃತಪಟ್ಟ ಘಟನೆ ಕಡಬ ತಾಲೂಕು ಕುದ್ಮಾರು ಗ್ರಾಮದ ಬರೆಪ್ಪಾಡಿ ಎಂಬಲ್ಲಿ ಸ೦ಭವಿಸಿದೆ. ಕಡಬ ತಾಲೂಕು ಕುದ್ಮಾರು ಗ್ರಾಮದ ವೈಶಾಲಿ ( 40)ಮೃತಪಟ್ಟವರು. ವೈಶಾಲಿ ಅವರು ಸಂಜೆ ಕುದ್ಮಾರು ಮಹಿಳಾ ಹಾಲು ಸೊಸೈಟಿ ಯಿಂದ ಹಾಲು ತರಲು ರಸ್ತೆಬದಿ ಹೋಗುತ್ತಿದ್ದಾಗ ಬರೆಪ್ಪಾಡಿ...

ನವ ಮತದಾರರ ಸಂವಾದ ಕಾರ್ಯಕ್ರಮ

0
ಮ೦ಗಳೂರು: ನವ ಮತದಾರರ ಸಂವಾದ ಕಾರ್ಯಕ್ರಮ ಶಾರದಾ ವಿದ್ಯಾಲಯದ ಸಭಾಂಗಣದಲ್ಲಿ ಶನಿವಾರ ನಡೆಯಿತು.ಸಂವಾದ ಕಾರ್ಯಕ್ರಮವನ್ನು ವಿಧಾನಪರಿಷತ್ ಸದಸ್ಯರಾದ ಭಾರತಿ ಶೆಟ್ಟಿ, ಪ್ರತಾಪ್ ಸಿಂಹ ನಾಯಕ್ ಹಾಗೂ ಶಾರದಾ ವಿದ್ಯಾಲಯದ ಅಧ್ಯಕ್ಷ ಡಾ. ಎಂ. ಬಿ. ಪುರಾಣಿಕ್ ನಡೆಸಿಕೊಟ್ಟರು.. ಕಾರ್ಯಕ್ರಮದಲ್ಲಿ ವಿವಿಧ ಕಾಲೇಜುಗಳ 500 ಕ್ಕೂ ಅಧಿಕ ವಿಧ್ಯಾರ್ಥಿಗಳು ಪಾಲ್ಗೊಂಡಿದ್ದರುಈ ಸಂಧರ್ಭದಲ್ಲಿ ಭಾರತೀಯ ಜನತಾ ಪಾರ್ಟಿಯ ಜಿಲ್ಲಾ...

ಅವಕಾಶ ವಂಚಿತರ ಪ್ರೋತ್ಸಾಹಕ್ಕೆ ಆಚರಣೆ ಅಗತ್ಯ: ಡಾ. ರೇಖಾ

0
ಮಂಗಳೂರು: ಸಮಾಜದಲ್ಲಿ ಅವಕಾಶ ವಂಚಿತ ಮಹಿಳೆಯರ ಪ್ರೋತ್ಸಾಹಕ್ಕಾಗಿ ಮಹಿಳಾದಿನಾಚರಣೆಯನ್ನು ಆಚರಣೆ ಮಾಡುವ ಅಗತ್ಯವಿದೆ. ಅಲ್ಲದೇ, ಪ್ರತಿ ಮಹಿಳೆಯೂ ತನ್ನನ್ನು ತಾನೇಪ್ರೋತ್ಸಾಹಿಸಿಕೊಳ್ಳುವ ಮೂಲಕ ಬದುಕಿನಲ್ಲಿ ಏನನ್ನಾದರೂ ಸಾಧಿಸಲು ಸಾಧ್ಯ ಎಂದುಯೆನಪೋಯಾ ವಿಶ್ವವಿದ್ಯಾನಿಲಯದ ಸಂಶೋಧನಾ ಕೇಂದ್ರದ ನಿರ್ದೇಶಕಿ ಡಾ. ರೇಖಾ ಸಲಹೆನೀಡಿದರು.ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾ ಭವನದಲ್ಲಿ ಮಹಿಳಾ ವೇದಿಕೆ, ಮಹಿಳಾ ಘಟಕ,ಸ್ಪರ್ಶ್‌ ಹಾಗೂ ಆಂತರಿಕ...