ಫೆ.12ರಂದು ಮೆಸ್ಕಾಂ ಸಾರ್ವಜನಿಕ ವಿಚಾರಣೆ

0
ಮಂಗಳೂರು: ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದಿಂದ, ವಿದ್ಯುಚ್ಛಕ್ತಿ ದರ ಪರಿಷ್ಕರಣೆಯ ಹಿನ್ನೆಲೆಯಲ್ಲಿ ಸಾರ್ವಜನಿಕ ವಿಚಾರಣೆ ಫೆ.12ರಂದು ಸೋಮವಾರ ಬೆಳಿಗ್ಗೆ 10 ಗಂಟೆಗೆ ಬಿಜೈ ನ ಮೆಸ್ಕಾಂ ಭವನದಲ್ಲಿರುವ, ಮೆಸ್ಕಾಂ ಕಾಪೊ೯ರೇಟ್ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ. ಆಯೋಗದ ಅಧ್ಯಕ್ಷ ಪಿ. ರವಿಕುಮಾರ್ ಹಾಗೂ ಸದಸ್ಯ ಎಮ್.ಡಿ. ರವಿ ಭಾಗವಹಿಸುವರು ಎಂದು ಮೆಸ್ಕಾಂ ಲೆಕ್ಕಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಮಿಷಾ ಶೆಣೈಯವರಿ೦ದ ಅಯೋಧ್ಯೆಯಲ್ಲಿ ಭರತನಾಟ್ಯ ಪ್ರದಶ೯ನ

0
ಮ೦ಗಳೂರು: ಮಂಗಳೂರಿನ ಕೆನರಾ ಹೈಸ್ಕೂಲಿನ ಹತ್ತನೇ ತರಗತಿಯ ವಿದ್ಯಾರ್ಥಿನಿ ನಿಮಿಷಾ ಶೆಣೈ ಅವರು ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಫೆಬ್ರವರಿ 7 ರಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಪಾದಂಗಳವರ ನೇತೃತ್ವದಲ್ಲಿ ನಡೆದ ಮಂಡಲೋತ್ಸವದ ಅಷ್ಟಾವಧಾನ ಸೇವೆಯಲ್ಲಿ ಭರತನಾಟ್ಯವನ್ನು ಪ್ರದರ್ಶಿಸಿದರು.ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದ ಸುತ್ತು ಉತ್ಸವದ ಬಳಿಕ ದೇವಳದ ಆವರಣದಲ್ಲಿಯೇ ನಿಮಿಷಾ ಶೆಣೈ...

ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಕಾಲೇಜು:ಒಟ್ಟು 110 ರ‍್ಯಾಂಕ್ ಗಳು

0
ಮ೦ಗಳೂರು: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಬೆಂಗಳೂರು ಸೆ. 2018ರಿಂದ ಜೂನ್ 2022ರವರೆಗೆ ನಡೆಸಿರುವ ಹೋಮಿಯೋಪಥಿ ವೈದ್ಯಕೀಯ ವಿಭಾಗದ ಪರೀಕ್ಷೆಗಳಲ್ಲಿ ದೇರಳಕಟ್ಟೆಯ ಫಾದರ್ ಮುಲ್ಲರ್ ಹೋಮಿಯೋಪಥಿ ಮೆಡಿಕಲ್ ಕಾಲೇಜಿನ ಪದವಿಪೂರ್ವ ವಿದ್ಯಾರ್ಥಿಗಳು (ಬಿ.ಎಚ್.ಎಮ್.ಎಸ್ 2017-18) 10 ರ‍್ಯಾಂಕ್‌ಗಳಲ್ಲಿ 7 ರ‍್ಯಾಂಕ್ ಗಳಿಸುವ ಮೂಲಕ ಸ್ಥಿರ ಮತ್ತು ದಕ್ಷ ಪರಿಶ್ರಮವನ್ನು ಮತ್ತೊಮ್ಮೆ ಪ್ರದರ್ಶಿಸಿದ್ದಾರೆ. ಕೋರ್ಸ್ವಾರು...

ಫೆ.10: ಪತ್ರಕರ್ತರ 5 ನೆ ಗ್ರಾಮ ವಾಸ್ತವ್ಯ

0
ಮಂಗಳೂರು:ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ (ರಿ)ದಕ್ಷಿಣ ಕನ್ನಡ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲೆ ಪಂಚಾಯತ್, ದಕ್ಷಿಣ ಕನ್ನಡ ಪೊಲೀಸ್ ಇಲಾಖೆ, ಸುಳ್ಯ ತಾಲೂಕು ಕಾರ್ಯ ನಿರತ ಪತ್ರಕರ್ತರ ಸಂಘ, ಸುಬ್ರಹ್ಮಣ್ಯ ಪ್ರೆಸ್ ಕ್ಲಬ್, ಸುಳ್ಯ ತಾಲೂಕು ಪಂಚಾಯತ್, ಹರಿಹರ ಗ್ರಾಮ ಪಂಚಾಯತ್, ಕೊಲ್ಲ ಮೊಗರು ಗ್ರಾಮ ಪಂಚಾಯತ್,ವಿಜಯ ಗ್ರಾಮೀಣಾ ಭಿವೃದ್ಧಿ...

ಕೊಚಿಮಲ್ ನೇಮಕಾತಿಯಲ್ಲಿ ಅಕ್ರಮ : ಮಂಗಳೂರು ವಿವಿ ಪಾತ್ರದ ಬಗ್ಗೆ ಸಮಗ್ರ ತನಿಖೆ: ಶಾಸಕ ಕಾಮತ್ ಆಗ್ರಹ

0
ಮಂಗಳೂರು: ಕೋಲಾರ–ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಒಕ್ಕೂಟದ (ಕೊಚಿಮಲ್) ನೇಮಕಾತಿ ಪ್ರಕ್ರಿಯೆಯಲ್ಲಿ ಹುದ್ದೆಗೆ 20 ರಿಂದ 30ಲಕ್ಷದವರೆಗೂ ಅವ್ಯವಹಾರ ನಡೆದಿದ್ದು ನೂರಾರು ಕೋಟಿ ರೂಪಾಯಿಗಳ ಹಗರಣದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವೂ ಭಾಗಿಯಾಗಿರುವ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ದಾಳಿ ನಡೆಸಿದ್ದು ವಿವಿಯು ತನ್ನ ಶ್ರೇಷ್ಠ ಘನತೆಯನ್ನು ಕಳೆದುಕೊಂಡಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದರು. ಕೊಚಿಮುಲ್...

ಎನ್‌.ಎಸ್.ಯು.ಐ. ನಿ೦ದ ಸಂಸದರ ಮನೆಗೆ ಮುತ್ತಿಗೆ ಹಾಕಲು ಯತ್ನ

0
ಮಂಗಳೂರು: ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯಕ್ಕೆ ತೋರುತ್ತಿರುವ ತಾರತಮ್ಯ ಧೋರಣೆ ಖಂಡಿಸಿ ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಅವರು ಜಿಲ್ಲೆಗೆ ಸಮರ್ಪಕ ಅನುದಾನ ತರುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿ ಎನ್‌.ಎಸ್.ಯು.ಐ. ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ನೇತೃತ್ವದಲ್ಲಿ ಕಾರ್ಯಕರ್ತರು ಉರ್ವಾ ಬಳಿ ಸಂಸದರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಗುರುವಾರ...

ಮಂಗಳೂರಿಗೆ CGHS ವೆಲ್ ನೆಸ್ ಸೆಂಟರ್ ಮಂಜೂರು: ನಳಿನ್ ಹರ್ಷ

0
ಮ೦ಗಳೂರು: ಕೇಂದ್ರ ಸರ್ಕಾರದ ನಿವೃತ್ತ ನೌಕರರ ಬಹುದಿನ ಬೇಡಿಕೆಯಾದ CGHS ವೆಲ್ ನೆಸ್ ಸೆಂಟರ್ ನ್ನು ಮಂಗಳೂರಿನಲ್ಲಿ ತೆರೆಯಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.ಸಂಸದ ನಳಿನ್ ಕುಮಾರ್ ರವರ ಪ್ರಯತ್ನದಿಂದ ಬಹುದಿನದ ಬೇಡಿಕೆ ಈಡೇರುತ್ತಿದೆ. ಸಂಸದರು ಕಳೆದ ಬಾರಿ ಕೇಂದ್ರ ಆರೋಗ್ಯ ಸಚಿವರಿಗೆ ಭೇಟಿಯಾಗಿ ಮಂಗಳೂರಿನಲ್ಲಿ CGHS ವೆಲ್...

ಫೆ.16ಕ್ಕೆ “ರವಿಕೆ ಪ್ರಸಂಗ” ಕರ್ನಾಟಕದಾದ್ಯಂತ ಬಿಡುಗಡೆ

ಮಂಗಳೂರು: "ರವಿಕೆ ಪ್ರಸಂಗ" ಕನ್ನಡ ಸಿನಿಮಾ ಫೆ.16ಕ್ಕೆ ಕರ್ನಾಟಕದಾದ್ಯಂತ ಬಿಡುಗಡೆಯಾಗಲಿದೆ ಎ೦ದು ಸಿನಿಮಾದ ನಿರ್ದೇಶಕ ಸಂತೋಷ್ ಕೊಡಂಕೇರಿ ಮಾಹಿತಿ ನೀಡಿದರು.ನಗರದ ಪತ್ರಿಕಾ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಒಬ್ಬ ಟೈಲರ್‌ ಅ೦ಗಡಿಯಿಂದ ಆರಂಭವಾದ ಈ ರವಿಕೆ ಪುಸಂಗ ಕೋರ್ಟ್ ಮೆಟ್ಟಿಲೇರಿದಾಗ ಅದಕ್ಕೆ ಸಮಾಜ ಹೆಣ್ಣನ್ನು ನೋಡುವ ಪರಿಯೇ ಈ ಚಿತ್ರದ ಎಳೆಯಾಗಿದೆ ಜನರು...

ಜಿಲ್ಲಾಧಿಕಾರಿಗಳಿಂದ ಹೆದ್ದಾರಿ ಕಾಮಗಾರಿಗಳ ಪರಿಶೀಲನೆ

0
ಮಂಗಳೂರು:ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಬುಧವಾರ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಖುದ್ದು ವೀಕ್ಷಿಸಿ ಪರಿಶೀಲನೆ ಮಾಡಿದರು.ಬಿ.ಸಿ.ರೋಡ್ ನಿಂದ ಅಡ್ಡಹೊಳೆವರೆಗೆ ಹೆದ್ದಾರಿ ಕಾಮಗಾರಿ ನಡೆಯುತ್ತಿರುವ ವಿವಿಧ ಸ್ಥಳಗಳಿಗೆ ಆಗಮಿಸಿದ ಅವರು ಕಾಮಗಾರಿಗಳನ್ನು ವೀಕ್ಷಿಸಿ ಮಾಹಿತಿ ಪಡೆದರು. ಬಿ.ಸಿ.ರೋಡ್, ಕಲ್ಲಡ್ಕ, ಉಪ್ಪಿನಂಗಡಿ, ನೆಲ್ಯಾಡಿ, ಪೆರಿಯಶಾಂತಿ, ಅಡ್ಡಹೊಳೆ ಮತ್ತಿತರ ಸ್ಥಳಗಳಿಗೆ ಜಿಲ್ಲಾಧಿಕಾರಿಗಳು ಭೇಟಿ ನೀಡಿದರು.ಮುಂಬರುವ ಮಳೆಗಾಲದ...

ಫೆ.9 – 10 ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

0
ಮಂಗಳೂರು:ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಫೆ.9 ಮತ್ತು 10ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.ಫೆಬ್ರವರಿ 9 ಶುಕ್ರವಾರ ಬೆಳಿಗ್ಗೆ 8.15ಕ್ಕೆ- ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ, 8.45ಕ್ಕೆ- ಸಕಿ೯ಟ್ ಹೌಸ್, 10 ಗಂಟೆಗೆ - ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್...