ಮಡಿವಾಳ ಮಾಚಿದೇವ ಜಯಂತಿ

0
ಮಂಗಳೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ದ. ಕ ಮಡಿವಾಳ ಸಂಘದ ಸಹಕಾರದೊಂದಿಗೆ ಮಡಿವಾಳ ಮಾಚಿದೇವ ಜಯಂತಿ ಶನಿವಾರ ತುಳುಭವನದಲ್ಲಿ ನಡೆಯಿತು.ಮೇಯರ್ ಮನೋಜ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿದರು.ಬಳಿಕ ಮಾತನಾಡಿದ ಅವರು, ಸಾಮಾಜಿಕ ಕ್ರಾಂತಿಕಾರರಾದ ಮಾಚಿದೇವ ಮೇಲು-ಕೀಳು, ಜಾತಿಭೇದ, ಮಹಿಳೆಯರ ಶೋಷಣೆ, ಅಸಮಾನತೆ ಇದರ ವಿರುದ್ಧವಾಗಿ ಹೋರಾಡಿದ್ದಾರೆ....

ಮಂಗಳೂರು ಬೀಚ್ ಫೆಸ್ಟಿವಲ್-ಟ್ರಯಾಥ್ಲನ್ ಉದ್ಘಾಟನೆ

0
ಮಂಗಳೂರು: ಕ್ರೀಡೆ, ಮನೋರಂಜನೆ ಮತ್ತು ತುಳುನಾಡಿನ ಸಂಸ್ಕೃತಿಯನ್ನು ನಾಡಿಗೆ ಪರಿಚಯಿಸುವ ನಿಟ್ಟಿನಲ್ಲಿ ಮೂರನೇ ಆವೃತ್ತಿಯ ಐಡಿಎಫ್ ಸಿ ಫಸ್ಟ್ ಬ್ಯಾಂಕ್ ಹಾಗೂ ತಪಸ್ಯಾ ಫೌಂಡೇಶನ್ ಸಾರಥ್ಯದಲ್ಲಿ ನಡೆಯಲಿರುವ ಮೂರು ದಿನಗಳ ಮಂಗಳೂರು ಬೀಚ್ ಫೆಸ್ಟಿವಲ್ ಹಾಗೂ ಟ್ರಯಾಥ್ಲನ್ ಶುಕ್ರವಾರ ಸಂಜೆ ತಣ್ಣೀರುಬಾವಿ ಬೀಚ್ ನಲ್ಲಿ ಶುಭಾರಂಭಗೊಂಡಿತು.ಒಡಿಯೂರು ಕ್ಷೇತ್ರದ ಶ್ರೀ ಗುರುದೇವಾನಂದ ಸ್ವಾಮೀಜಿ ಅವರು ಹಿಂಗಾರದ...

ಸೂರಜ್ ಶೆಟ್ಟಿ ನಿರ್ದೇಶನದ “ಕತೆ ಕೈಲಾಸ” ಸಿನಿಮಾಕ್ಕೆ ಮುಹೂರ್ತ

ಮಂಗಳೂರು: ಲಕುಮಿ ಸಿನಿ ಕ್ರಿಯೇಷನ್ ವತಿಯಿಂದ ಶ್ರೀ ಕದಳಿ ಸಿನಿ ಪ್ರೊಡಕ್ಷನ್ ಇವರ ಸೂರಜ್ ಶೆಟ್ಟಿ ಕಥೆ ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿರುವ “ಕತೆ ಕೈಲಾಸ” ಕನ್ನಡ, ತುಳು ಸಿನಿಮಾದ ಮುಹೂರ್ತ ಸಮಾರಂಭ ಕದ್ರಿ ದೇವಸ್ಥಾನದಲ್ಲಿ ಜರುಗಿತು.ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಸಿನಿಮಾಕ್ಕೆ ಕ್ಲಾಫ್ ಮಾಡಿ ಮಾತಾಡಿದರು....

28 ವರ್ಷಗಳ ಬೇರ್ಪಡಿಕೆಯ ಬಳಿಕ ಕುಟುಂಬದೊಂದಿಗೆ ಸೇರಿಕೊಂಡ ಚೈತಾಲಿ

0
ಮ೦ಗಳೂರು: ಈ ದಿನ ಚೈತಾಲಿ, ಅಂದರೆ ಕಾಂಚನಮಾಲಾ ರಾಯ್ ಅವರ ಜೀವನದಲ್ಲಿ ಹೊಸ ಬೆಳಕಿನ ಹಾದಿ ತೋರಿಸಿದ ಕ್ಷಣ. 28 ವರ್ಷಗಳ ನಂತರ ಅವರು ತಮ್ಮ ಕುಟುಂಬದೊಂದಿಗೆ ಪುನಃ ಸೇರಿಕೊಂಡರು, ಇದು ಕಣ್ಣೀರಿನ ಜೊತೆಗೆ ಸಂಭ್ರಮದ ಕ್ಷಣವಾಯಿತು. 2023ರ ಸೆಪ್ಟೆಂಬರ್ 13ರಂದು ಸ್ನೇಹಾಲಯದ ತಂಡ ಚೈತಾಲಿಯನ್ನು ರಕ್ಷಿಸಿದ ನಂತರ, ಅವಳ ಗುರುತು ಪತ್ತೆಹಚ್ಚಲು ನಿರಂತರ ಪ್ರಯತ್ನಗಳು...

“ಮಿಡಲ್ ಕ್ಲಾಸ್ ಫ್ಯಾಮಿಲಿ” ತುಳು ಸಿನಿಮಾ ಕರಾವಳಿ ಜಿಲ್ಲೆಯಾದ್ಯಂತ ಬಿಡುಗಡೆ

ಮಂಗಳೂರು: ರೋಹನ್ ಕಾರ್ಪೊರೇಷನ್ ಅರ್ಪಿಸುವ, ವೈಭವ್ ಫಿಕ್ಸ್ ಮತ್ತು ಮ್ಯಾಂಗೋ ಪಿಕಲ್ ಎಂಟರ್ಟೈನೆಂಟ್ ಪ್ರೊಡಕ್ಷನ್, ಎಚ್.ಪಿ.ಆರ್ ಫಿಲಂಸ್ ಹರಿಪ್ರಸಾದ್ ರೈಯವರ ಸಹಯೋಗದಲ್ಲಿ ಆನಂದ್ ಎನ್. ಕುಂಪಲರವರ ನಿರ್ಮಾಣದಲ್ಲಿ ತಯಾರಾದ 'ಮಿಡ್ಸ್ ಕ್ಲಾಸ್ ಫ್ಯಾಮಿಲಿ' ತುಳು ಸಿನಿಮಾ ಶುಕ್ರವಾರ ಭಾರತ್ ಮಾಲ್ ನಲ್ಲಿ ನಡೆದ ಅದ್ದೂರಿ ಸಮಾರಂಭದ ಮೂಲಕ ಕರಾವಳಿ ಜಿಲ್ಲೆಯಾದ್ಯಂತ ಬಿಡುಗಡೆಯಾಯಿತು.ಪ್ರಾಸ್ತಾವಿಕ ಮಾತನ್ನಾಡಿದ ನಟ...

ಅಕ್ಷಯಪಾತ್ರ ಪ್ರತಿಷ್ಠಾನ ತ್ಯಾಜ್ಯ ನೀರಿನ ಸಂಸ್ಕರಣಾ ನೂತನ ಘಟಕದ ಉದ್ಘಾಟನೆ

0
ಮಂಗಳೂರು : “ನಗರದ ಇಸ್ಕಾನ್ ಸಂಸ್ಥೆಯ ಸಹ ಸಂಸ್ಥೆಯಾದ ಅಕ್ಷಯಪಾತ್ರ ಪ್ರತಿಷ್ಠಾನದ ಸಂಸ್ಥೆಯು ದಿನಂಪ್ರತಿ ಜಿಲ್ಲೆಯ190 ಸರ್ಕಾರಿ ಶಾಲೆಯ 20,000 ವಿದ್ಯಾರ್ಥಿಗಳಿಗೆ ಬಿಸಿಯೂಟ ಸರಬರಾಜು ಮಾಡುವ ಕಾರ್ಯ ಭಗವಂತನು ಮೆಚ್ಚುವ ಸತ್ಕಾರ್ಯ” ಎಂದು ಬಂಟ್ವಾಳ ಕ್ಷೇತ್ರದ ಶಾಸಕ ರಾಜೇಶ್ ನಾಯ್ಕ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ. ಬೆಂಜನಪದವು ಅಕ್ಷಯಪಾತ್ರ ಪ್ರತಿಷ್ಠಾನದ ಆವರಣದಲ್ಲಿ ಜರಗಿದ ಹಸಿರು ಸಂಕಲ್ಪ ಮತ್ತು...

ಫೆಬ್ರವರಿ 1 ರಂದು ಮಡಿವಾಳ ಮಾಚಿದೇವ ಜಯಂತಿ

0
ಮಂಗಳೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ದ.ಕ ಜಿಲ್ಲಾ ಮಡಿವಾಳ ಸಂಘದ ಸಹಕಾರದೊಂದಿಗೆ ಫೆಬ್ರವರಿ 1 ರಂದು ಬೆಳಿಗ್ಗೆ 10:30 ಗಂಟೆಗೆ ಮಡಿವಾಳ ಮಾಚಿದೇವ ಜಯಂತಿಯನ್ನು ಉರ್ವಸ್ಟೋರ್ ತುಳುಭವನದಲ್ಲಿ ಹಮ್ಮಿಕೊಳ್ಳಲಾಗಿದೆ.ಕೆನರಾ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ರಘು ಇಡ್ಕಿದು, ಮಡಿವಾಳ ಮಾಚಿದೇವ ಜಯಂತಿಯ ಸಂದೇಶವನ್ನು ನೀಡಲಿದ್ದಾರೆ ಎಂದು...

ಕುದ್ಮುಲ್ ರಂಗರಾವ್ ಪುಣ್ಯಸ್ಮರಣೆಯಂದು ಸ್ಮಾರಕಕ್ಕೆ ಗೌರವ ನಮನ

0
ಮ೦ಗಳೂರು: ದಲಿತೋದ್ಧಾರಕ, ಸಾಮಾಜಿಕ ಸುಧಾರಣೆಯ ಹರಿಕಾರ, ಕುದ್ಮುಲ್ ರಂಗರಾವ್ ರವರ ಪುಣ್ಯಸ್ಮರಣೆಯ ಅಂಗವಾಗಿ ಕುದ್ಮುಲ್ ರಂಗರಾವ್ ಎಜುಕೇಶನ್ ಟ್ರಸ್ಟ್, ಬಿಜೆಪಿ ಮಂಗಳೂರು ನಗರ ದಕ್ಷಿಣ ಹಾಗೂ ಎಸ್ಸಿ ಮೋರ್ಚಾ ವತಿಯಿಂದ ಅತ್ತಾವರ ಬಾಬುಗುಡ್ಡೆಯಲ್ಲಿರುವ ಸ್ಮಾರಕಕ್ಕೆ ಭೇಟಿ ನೀಡಿ ಪುಷ್ಪ ನಮನಗಳನ್ನು ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ರವರು, ಸಾರಸ್ವತ ಬ್ರಾಹ್ಮಣ ಕುಟುಂಬದಲ್ಲಿ...

ಜ.31ರಿಂದ ಫೆ.2: ತಣ್ಣೀರುಬಾವಿ ಬೀಚ್ ನಲ್ಲಿಟ್ರಯಥ್ಲಾನ್ ಮತ್ತು ಮಂಗಳೂರು ಬೀಚ್ ಫೆಸ್ಟಿವಲ್!

0
ಮಂಗಳೂರು: ಜ.31ರಿಂದ ಫೆ. 2ರವರೆಗೆ ಮಂಗಳೂರಿನ ತಣ್ಣೀರುಬಾವಿ ಕಡಲತೀರದಲ್ಲಿ ಐಡಿಎಫ್‌ಸಿ ಫಸ್ಟ್ ಬ್ಯಾಂಕ್ ಮಂಗಳೂರು ಹಾಗೂ “ತಪಸ್ಯಾ ಫೌಂಡೇಶನ್”ಸಹಭಾಗಿತ್ವದಲ್ಲಿ ಟ್ರಯಥ್ಲಾನ್ ಮತ್ತು ಮಂಗಳೂರು ಬೀಚ್ ಫೆಸ್ಟಿವಲ್!ಹಮ್ಮಿಕೊಳ್ಳಲಾಗಿದೆ ಎಂದು ತಪಸ್ಯಾ ಫೌಂಡೇಶನ್ ನ ನವೀನ್ ಶೆಟ್ಟಿ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು.ಇದು ಒಂದು ರೀತಿಯ ಕ್ರೀಡಾ ಮಹೋತ್ಸವವಾಗಿದ್ದು ಇದು ಭಾರತಕ್ಕೆ ಕೀರ್ತಿ ತರಬಲ್ಲ ಉನ್ನತ-ಕಾರ್ಯಕ್ಷಮತೆಯ ಕ್ರೀಡಾಪಟುಗಳನ್ನು ಬೆಳೆಸುವ ಗುರಿಯನ್ನು...

ಕಾಂಗ್ರೆಸ್ ಭವನ: ಮಹಾತ್ಮ ಗಾಂಧಿ ಪುಣ್ಯಸ್ಮರಣೆ

0
ಮಂಗಳೂರು: ಮಹಾತ್ಮ ಗಾಂಧಿ ಅವರ ವಿಚಾರಧಾರೆ, ಮೌಲ್ಯಗಳು ಭಾರತದಲ್ಲಿ ಮಾತ್ರವಲ್ಲ ಜಗತ್ತಿನಲ್ಲಿಯೇ ಇಂದಿಗೂ ಪ್ರಸ್ತುತ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.ಗುರುವಾರ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಆಯೋಜಿಸಿದ ಮಹಾತ್ಮ ಗಾಂಧಿ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು. ಗಾಂಧೀಜಿಯವರ ಅಹಿಂಸಾ ಧೋರಣೆಯನ್ನು ಮತ್ತೆ ಸಮಾಜಕ್ಕೆ ತಿಳಿಸಬೇಕಾಗಿದೆ. ಅವರ ತತ್ವಾದರ್ಶ, ಜಾತ್ಯಾತೀಯ ನಿಲುವು...