ಅಂತಾರಾಷ್ಟ್ರೀಯ ಈಜು ಚಾಂಪಿಯನ್‌ಶಿಪ್‌ನಲ್ಲಿ ದಾಖಲೆ ಬರೆದ ಮಂಗಳಾ ಈಜು ಕ್ಲಬ್‌ನ ಚಿಂತನ್ ಎಸ್. ಶೆಟ್ಟಿ

0
ಮಂಗಳೂರು: ಆಫ್ರಿಕಾ ಖಂಡದ ತಾಂಜಾನಿಯ ದೇಶದಲ್ಲಿ ನಡೆದ Taliss-IST ಆಹ್ವಾನಿತರ ಅಂತಾರಾಷ್ಟ್ರೀಯ ಈಜು ಚಾಂಪಿಯನ್‌ಶಿಪ್‌ ನಲ್ಲಿ ಮಂಗಳಾ ಸ್ವಿಮ್ಮಿಂಗ್ ಕ್ಲಬ್ ನ ಸದಸ್ಯ ಚಿಂತನ್ ಎಸ್. ಶೆಟ್ಟಿ 15 - 16 ವರ್ಷದ ಬಾಲಕರ ವಿಭಾಗದಲ್ಲಿ ಸ್ಪರ್ಧಿಸಿ 50 ಮತ್ತು 100 ಮೀಟರ್ ಪ್ರಿಸ್ಟೆಲ್, 50 ಮೀಟರ್ 100 ಮೀಟರ್ ಬಟರ್ ಫೈ ಹಾಗೂ...

ಎನ್. ಎಸ್ ಪತ್ತಾರ್ . ಅವರಿಂದ “ಸಬ್‌ಲೈಮ್ ಲಿರಿಕ್ಸ್” ಚಿತ್ರಕಲಾ ಪ್ರದರ್ಶನ

ಮಂಗಳೂರು : ಗ್ಯಾಲರಿ ಆರ್ಕಿಡ್ ಮಾರ್ಚ್ 1 ರಿಂದ ಮಾರ್ಚ್ 10, 2024 ರವರೆಗೆ ಚಿತ್ರಕಲಾವಿದ ಎನ್.ಎಸ್. ಪತ್ತಾರ್ ಇವರ “ಸಬ್‌ಲೈಮ್ ಲಿರಿಕ್ಸ್” ಪೇಂಟಿಂಗ್ಸ್ ಪ್ರದರ್ಶನ ಹಮ್ಮಿಕೊಂಡಿದೆ.ಮಂಗಳೂರಿನ ಮಹಾಲಸ ಕಲಾ ಮಹಾವಿದ್ಯಾಲಯದ ಚಿತ್ರಕಲಾ ವಿಭಾಗದ ಮುಖ್ಯಸ್ಥರೂ ಆಗಿರುವ ಪ್ರತಿಷ್ಠಿತ ಕಲಾವಿದ ಎನ್.ಎಸ್. ಪತ್ತಾರ್, ಇವರು “ಸಬ್‌ಲೈಮ್ ಲಿರಿಕ್ಸ್” ಮೂಲಕ ತಮ್ಮ ಮೊದಲ ಏಕವ್ಯಕ್ತಿ ಪ್ರದರ್ಶನವನ್ನು...

ಬಿಜೆಪಿ ಯುವ ಮೋರ್ಚಾಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ

0
ಮ೦ಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಯ್ಯದ್ ನಾಸೀರ್ ಹುಸೇನ್ ಅವರ ಗೆಲುವಿನ ಸಂದರ್ಭದಲ್ಲಿ ಅವರ ಬೆಂಬಲಿಗರು ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿರುವುದನ್ನು ಖಂಡಿಸಿ, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ನಂದನ್ ಮಲ್ಯರವರ ನೇತೃತ್ವದಲ್ಲಿ ಮಲ್ಲಿಕಟ್ಟೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲಾಯಿತು.ಜಿಲ್ಲಾ ಯುವ ಮೋಚ ಪ್ರಧಾನ ಕಾರ್ಯದರ್ಶಿಗಳಾದ ಭರತರಾಜ್, ಉಮೇಶ್ ಕುಲಾಲ್,...

ಸುರತ್ಕಲ್‌: ನಾಪತ್ತೆಯಾಗಿದ್ದ ವಿದ್ಯಾರ್ಥಿಗಳ ಮೃತದೇಹ‌ ನದಿಯಲ್ಲಿ ಪತ್ತೆ

0
ಮ೦ಗಳೂರು: ನಾಪತ್ತೆಯಾಗಿದ್ದ ಸುರತ್ಕಲ್‌ನ ಖಾಸಗಿ ಪ್ರೌಢಶಾಲೆಯ ನಾಲ್ವರು ವಿದ್ಯಾರ್ಥಿಗಳ ಮೃತದೇಹ ಹಳೆಯಂಗಡಿಯ ಕೊಪ್ಪಳ ಡ್ಯಾಂ ಬಳಿ ನದಿಯಲ್ಲಿ ಪತ್ತೆಯಾಗಿದೆ. ಮೃತ ಮಕ್ಕಳನ್ನು ಯಶ್ಚಿತ್‌(15), ರಾಘವೇಂದ್ರ(15), ನಿರೂಪ(15), ಅನ್ವಿತ್‌(15) ಎಂದು ಗುರುತಿಸಲಾಗಿದೆ.ವಿದ್ಯಾರ್ಥಿಗಳು ಸುರತ್ಕಲ್‌ನ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ಓದುತ್ತಿದ್ದು, ಮಂಗಳವಾರ ಎಸ್.ಎಸ್.ಎಲ್ ಸಿ ಇಂಗ್ಲಿಷ್ ಪೂರ್ವಸಿದ್ಧತಾ ಪರೀಕ್ಷೆ ಬರೆದಿದ್ದರು. ಬಳಿಕ ಶಾಲೆಯಿ೦ದ 1:30ರ ವೇಳೆಗೆ ತೆರಳಿದ್ದ ವಿದ್ಯಾರ್ಥಿಗಳು...

ಮಂಗಳೂರು ವಿವಿ: ಗಣಕ ವಿಜ್ಞಾನ ವಿಭಾಗದಲ್ಲಿ ಒಂದು ವಾರದ ಎಫ್‌.ಡಿ.ಪಿ

0
ಮಂಗಳೂರು ವಿಶ್ವವಿದ್ಯಾನಿಲಯದ ಗಣಕ ವಿಜ್ಞಾನ ವಿಭಾಗದಲ್ಲಿ, ಎ.ಐ.ಸಿ.ಟಿ.ಇ- ಎಟಿಎಎಲ್‌ ಸಹಯೋಗದೊಂದಿಗೆ, ಎಲಿವೇಟಿಂಗ್ ಹೆಲ್ತ್ ಕೇರ್ ಥ್ರೂ ಡೀಪ್ ಲರ್ನಿಂಗ್ : ಇನ್ನೋವೇಶನ್ಸ್ ಇನ್ ಮೆಡಿಕಲ್ಇಮೇಜ್ ಪ್ರೊಸೆಸಿಂಗ್” ಕುರಿತ ಒಂದು ವಾರದ ಭೋಧಕರ ಅಭಿವೃದ್ಧಿ ಕಾರ್ಯಕ್ರಮ (ಎಫ್‌.ಡಿ.ಪಿ) ಆಯೋಜಿಸಲಾಯಿತು.ಕಾರ್ಯಕ್ರಮ ಸಂಯೋಜಿಸಿದ ಗಣಕ ವಿಜ್ಞಾನ ವಿಭಾಗದ ಪ್ರಾಧ್ಯಾಪಕ ಪ್ರೊ.ಬಿ.ಎಚ್. ಶೇಖರ್, ಕಾರ್ಯಕ್ರಮದ ಉದ್ದೇಶ ಹಾಗು ಮಹತ್ವದ ಬಗ್ಗೆ...

ಮಾರ್ಚ್ 3ರಿಂದ ಪಲ್ಸ್ ಪೋಲಿಯೊ ಅಭಿಯಾನ

0
ಮಂಗಳೂರು: ಪ್ರತಿ ಮಗುವಿಗೂ ಪೋಲಿಯೊ ಲಸಿಕೆ ಲಭ್ಯವಾಗಬೇಕು. ಯಾವ ಮಗುವೂ ಲಸಿಕೆಯಿಂದ ವಂಚಿತವಾಗಬಾರದು, ಪಲ್ಸ್ ಪೋಲಿಯೊ ಕಾರ್ಯಕ್ರಮದ ಯಶಸ್ಸಿಗೆ ಎಲ್ಲರೂ ಸಹಕರಿಸಬೇಕು ಎಂದು ಮಂಗಳೂರು ಮಹಾನಗರಪಾಲಿಕೆ ಆಯುಕ್ತ ಸಿ.ಎಲ್. ಆನಂದ್ ಅವರು ಹೇಳಿದರು.ಅವರು ಮಂಗಳವಾರ ಮಂಗಳೂರು ಮಹಾನಗರಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ನಡೆದ 2023-24ನೇ ಸಾಲಿನ ಪಲ್ಸ್ ಪೋಲಿಯೊ ಕಾರ್ಯಕ್ರಮದ ನಗರ ಮಟ್ಟದ ಚಾಲನಾ ಸಮಿತಿ...

ಬೀದಿಬದಿ ವ್ಯಾಪಾರಿಗಳಿಗೆ ಸಾಲ: ಇಂದು ಪಿಎಂ ಸ್ವನಿಧಿ ಸಮೃದ್ಧಿ ಮೇಳ

0
ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿರುವ ಬೀದಿಬದಿ ವ್ಯಾಪಾರಿಗಳಿಗೆ ಪ್ರಧಾನಮಂತ್ರಿ ಬೀದಿಬದಿ ವ್ಯಾಪಾರಿಗಳ ಆತ್ಮ ನಿರ್ಬರ ನಿಧಿ, ಪಿಎಂ ಸ್ವನಿಧಿ ಯೋಜನೆ ಅಡಿ ಸಾಲ ಸೌಲಭ್ಯ ಒದಗಿಸುವ ಸ್ವ್ವನಿಧಿ ಸಮೃದ್ಧಿ ಮೇಳವನ್ನು ಫೆಬ್ರವರಿ 28 ರಂದು ಬುಧವಾರ ಬೆಳಿಗ್ಗೆ 10 ಗಂಟೆಯಿಂದ ನಗರದÀ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಆಯೋಜಿಸಲಾಗಿದೆ.ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿರುವ ಬೀದಿಬದಿ ವ್ಯಾಪಾರಿಗಳಿಗೆ ಪ್ರಧಾನಮಂತ್ರಿ ಬೀದಿಬದಿ...

16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

0
ಮಂಗಳೂರು:ನ್ಯಾಯಲಯಕ್ಕೆ ಹಾಜರಾಗದೆ 16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕರಾವಳಿ ಕಾವಲು ಪೊಲೀಸ್ ಠಾಣೆಯ ಪೊಲೀಸರು ಬ೦ಧಿಸಿದ್ದಾರೆ.ಬೆಳ್ತಂಗಡಿ ತಾಲೂಕು ತೋಟತ್ತಡಿ ನಿವಾಸಿ ಟಿ.ಇ. ಜೋಸೆಫ್ (58 ) ಬ೦ಧಿತ ಆರೋಪಿ.ಮಂಗಳೂರು ಕರಾವಳಿ ಕಾವಲು ಪೊಲೀಸ್ ಠಾಣೆಯಲ್ಲಿ ದಾಖಲಾದ ಗಾಂಜಾ ಸಾಗಾಟ ಮತ್ತು ಮಾರಾಟ ಪ್ರಕರಣದಲ್ಲಿ ಆರೋಪಿಯಾಗಿರುವ ಟಿ.ಇ. ಜೋಸೆಫ್ ವಿರುದ್ದ ದಕ್ಷಿಣ ಕನ್ನಡ ಜಿಲ್ಲೆ ಹಾಗೂ...

ಸದೃಢ ಆಡಳಿತಕ್ಕೆ ಸಂವಿಧಾನವೇ ಬುನಾದಿ: ಪ್ರೊ. ಲತಾ ಪಂಡಿತ್‌

0
ಮಂಗಳೂರು: ಯಾವುದೇ ದೇಶದಲ್ಲಿ ಸಂವಿಧಾನ ಇಲ್ಲದೇ ಆಡಳಿತ ನಡೆಸುವುದು ಅರಾಜಕತೆಯನ್ನು ಸೃಷ್ಟಿ ಮಾಡುತ್ತದೆ ಎಂದು ವಿಶ್ವವಿದ್ಯಾನಿಲಯ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಪ್ರೊ. ಲತಾ ಎ. ಪಂಡಿತ್‌ ಹೇಳಿದರು.ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ನಡೆದ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದ ಅಂಗವಾಗಿ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಯಾವುದೇ ದೇಶ ಸಂವಿಧಾನದ ಚೌಕಟ್ಟಿನ...

ಕೊರಗ ಭಾಷೆಗೂ 2000 ಕಿಮೀ ದೂರದಲ್ಲಿರುವ ಬ್ರಾಹುಯಿ ಭಾಷೆಗೂ ಸಾಮ್ಯತೆ!

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಸಂಶೋಧಕರು ಇತ್ತೀಚೆಗೆ ನಡೆಸಿದ ಅಧ್ಯಯನವೊಂದರಲ್ಲಿ, ಉತ್ತರ ದ್ರಾವಿಡ ಭಾಷೆಗಳು ಮತ್ತು ಕೊರಗ ಭಾಷೆಯ ಅನುವಂಶಿಕ ವ್ಯಾಕರಣ ಲಕ್ಷಣಗಳಲ್ಲಿ ಸಾಮ್ಯತೆ ಕಂಡುಬಂದಿದೆ.ಪಾಕಿಸ್ತಾನದಲ್ಲಿ 2000 ಕಿಮೀ ದೂರದಲ್ಲಿರುವ ಬ್ರಾಹುಯಿಯೊಂದಿಗೆ ಭಾಷಾ ಹೋಲಿಕೆ ಇರುವುದು ಅಚ್ಚರಿಮೂಡಿಸಿದೆ.ಕೊರಗರ ಮಾತೃಸಂಬಂಧೀ ಜೀನೋಮ್‍ಗಳ (DNA) ಕುರಿತು ನಡೆಸಿದ ಅಧ್ಯಯನದಲ್ಲಿ, ಕೊರಗ ಭಾಷೆ ಸಿಂಧೂ ನಾಗರೀಕತೆಯ ಅವನತಿಯ ಸಮಯದಲ್ಲಿ ದಕ್ಷಿಣದ...