ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಸಮಾಜ ಕಲ್ಯಾಣ ಸಹಾಯಧನ ವಿತರಣೆ

0
ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಸಮಾಜ ಕಲ್ಯಾಣ ಸಹಾಯಧನ ಚೆಕ್ ವಿತರಣಾ ಕಾರ್ಯಕ್ರಮ ಬುಧವಾರ ಬಂಟ್ಸ್ ಹಾಸ್ಟೆಲ್ ನಲ್ಲಿರುವ ಬಂಟರ ಮಾತೃ ಸಂಘದ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ ಜರುಗಿತು. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು.ಇದೇ ಸಂದರ್ಭದಲ್ಲಿ ಮಂಗಳೂರು...

ಜ.29 ರಂದು ಮೇಯರ್ ಫೋನ್‌ ಇನ್‌ ಕಾರ್ಯಕ್ರಮ

0
ಮಂಗಳೂರು: ಮಂಗಳೂರು ಮಹಾನಗರಪಾಲಿಕೆಯ ಮೇಯರ್ ಸಾರ್ವಜನಿಕರೊಂದಿಗೆ ಜನವರಿ 29ರಂದು ಬೆಳಿಗ್ಗೆ 11 ಗಂಟೆಯಿಂದ 12 ಗಂಟೆಯವರೆಗೆ ನೇರ ಫೋನ್‌ ಇನ್‌ ಕಾರ್ಯಕ್ರಮದಲ್ಲಿ ಮಾತನಾಡಲಿರುವರು.ಸಾರ್ವಜನಿಕರು ತಮ್ಮ ಅಹವಾಲುಗಳನ್ನು ದೂರವಾಣಿ ಸಂಖ್ಯೆ: 0824-2220301 ಅಥವಾ 0824-2220318 ಕರೆ ಮಾಡಿ ತಿಳಿಸಬಹುದು ಎಂದು ಮಹಾನಗರಪಾಲಿಕೆ ಪರಿಷತ್ತು ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆರ್. ಎಫ್. ಸಿ. ಮಸ್ಕರೇನ್ಹಸ್ ಅವರ 150ನೇ ಜನ್ಮ ದಿನಾಚರಣೆ

0
ಮ೦ಗಳೂರು: ದೇವರ ಸೇವಕ ಆರ್. ಎಫ್. ಸಿ. ಮಸ್ಕರೇನ್ಹಸ್ ಅವರ 150ನೇ ಜನ್ಮ ದಿನಾಚರಣೆ ಮತ್ತು ಗುರುದೀಕ್ಷೆಯ ಶತಮಾನೋತ್ತರ ಬೆಳ್ಳಿಹಬ್ಬದ ಉದ್ಘಾಟನಾ ಕಾರ್ಯಕ್ರಮದ ಪ್ರಯುಕ್ತ ಬೆಂದೂರಿನ ಸೈoಟ್ ಸೆಬಾಸ್ಟಿಯನ್ ಚರ್ಚ್ ನಲ್ಲಿ ಸಂಭ್ರಮದ ಪವಿತ್ರ ಬಲಿಪೂಜೆ ನಡೆಯಿತು. ಗೌರವಾನ್ವಿತ ಅತಿ ವಂದನೀಯ ಅಲೋಶಿಯಸ್ ಪಾವ್ಲ್ ಡಿಸೋಜಾ ಅವರು ಪಾಟ್ನಾದ ನಿವೃತ್ತ ಆರ್ಚ್ ಬಿಷಪ್ ವಂದನೀಯ...

ಸಂವಿಧಾನ ಜಾಥಾ ಯಶಸ್ಸಿಗೆ ಜಿಲ್ಲಾಧಿಕಾರಿ ಸೂಚನೆ

0
ಮಂಗಳೂರು: ಜ. 26 ರಿಂದ ಜಿಲ್ಲೆಯಲ್ಲಿ ನಡೆಯಲಿರುವ ಸಂವಿಧಾನ ಜಾಥಾ ಕಾರ್ಯಕ್ರಮದ ಯಶಸ್ವಿಗೆ ಎಲ್ಲರೂ ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.ಅವರು ಈ ಸಂಬಂಧ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಂವಿಧಾನ ಜಾಥಾ ಸಂದರ್ಭದಲ್ಲಿ ಜಿಲ್ಲೆಯಾದ್ಯಂತ ಸಂವಿಧಾನದ ವಿವಿಧ ಅಂಶಗಳ ಮಹತ್ವ ಸಾರುವ ಆಕರ್ಷಕ ಸ್ಥಬ್ಧಚಿತ್ರ ಹಾಗೂ ಕಲಾ...

ಮಂಗಳೂರು ವಿಮಾನ ನಿಲ್ದಾಣ :ಕಾರ್ಗೋ ಟರ್ಮಿನಲ್ ನಲ್ಲಿ ಅಡಿಕೆ ಪಾರ್ಸೆಲ್ ನಿರ್ವಹಣೆ

0
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಎಂಐಎ) 2024 ರ ಜನವರಿ ಆರಂಭದಲ್ಲಿ ತನ್ನ ಇಂಟಿಗ್ರೇಟೆಡ್ ಕಾರ್ಗೋಟರ್ಮಿನಲ್ (ಐಸಿಟಿ) ನಲ್ಲಿ ಅಡಿಕೆಯನ್ನು ಒಳಬರುವ ನಿರ್ವಹಣೆಗೆ ಅನುಕೂಲ ಮಾಡಿಕೊಟ್ಟಿತ್ತು. 1519 ಕೆಜಿ ತೂಕದಕೆಂಪು ತಳಿಯ ಅಡಿಕೆಯನ್ನು 60 ಮೂಟೆಗಳಲ್ಲಿ ಅಗರ್ತಲಾದಿಂದ ಈ ಕರಾವಳಿ ಪಟ್ಟಣಕ್ಕೆ ಬೈಲಿ ಏರ್ ಕಾರ್ಗೋ ಎಂದು ತರಲಾಗಿತ್ತು. ಮೇ 1,2023 ರಂದು...

ಕೆನರಾ ಸಮೂಹ ಶಿಕ್ಷಣ ಸಂಸ್ಥೆಗಳು — ಭಜನೋತ್ಸವದೊಂದಿಗೆ ಸಂಪನ್ನಗೊಂಡ ಶ್ರೀರಾಮ ವೈಭವ

0
ಮಂಗಳೂರು: ಅಯೋಧ್ಯೆಯಲ್ಲಿ ಶ್ರೀ ರಾಮನ ಪ್ರಾಣ ಪ್ರತಿಷ್ಠೆಯ ಹಿನ್ನೆಲೆಯಲ್ಲಿ ಕೆನರಾ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ನಡೆದ ಶ್ರೀರಾಮ ವೈಭವ ಭಜನೋತ್ಸವ ಕಾರ್ಯಕ್ರಮ ಕೆನರಾ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿರುವ ಕೃಷ್ಣಮಂದಿರದ ಶ್ರೀರಾಮ ದರ್ಬಾರ್ ನಲ್ಲಿ ನಡೆಯಿತು. ಸೀತಾ ಸಹಿತ ಶ್ರೀ ರಾಮನ ದಿವ್ಯಮೂರ್ತಿಗೆ ವಿಶೇಷ ಅಲಂಕಾರವನ್ನು ಮಾಡಲಾಗಿತ್ತು. ಮುಂಜಾನೆಯಿಂದಲೇ ಸಂಸ್ಥೆಯ ವಿದ್ಯಾರ್ಥಿಗಳು, ಶಿಕ್ಷಕ...

ವಗ್ಗ ದರೋಡೆ ಪ್ರಕರಣವನ್ನು ಭೇದಿಸಿದ ದ.ಕ.ಜಿಲ್ಲಾ ಪೊಲೀಸರು

0
ಬಂಟ್ವಾಳ: ದ.ಕ.ಜಿಲ್ಲೆಯ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ವಗ್ಗ ಸಮೀಪದ ಮೇನಾಡು ಎಂಬಲ್ಲಿ ಜ.11ರಂದು ಮುಂಜಾನೆ ನಡೆದ ಚಿನ್ನಾಭರಣಗಳನ್ನು ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನುಪೊಲೀಸರು ಬ೦ಧಿಸಿದ್ದಾರೆ. ಕಾರ್ಕಳ ತಾಲೂಕಿನ ಮಾಳ ಗ್ರಾಮದ ಗಣೇಶ ನಾಯ್ಕ (26), ದಿನೇಶ್‌ ನಾಯ್ಕ (22), ಸಾಗರ ಶೆಟ್ಟಿ (21) ಮಂಗಳೂರು, ಐಕಳ ಗ್ರಾಮದ ರಾಕೇಶ್‌ ಎಲ್.‌ ಪಿಂಟೋ...

ಸುಳ್ಯ :ಮಂಗಳವಾರ ಜಿಲ್ಲಾ ಮಟ್ಟದ ಜನತಾದರ್ಶನ

0
ಮಂಗಳೂರು: ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ನೇತೃತ್ವದಲ್ಲಿ ಮಂಗಳವಾರ ಸುಳ್ಯದಲ್ಲಿ ಜಿಲ್ಲಾ ಮಟ್ಟದ ಜನತಾದರ್ಶನ ಕಾರ್ಯಕ್ರಮ ನಡೆಯಲಿದೆ.ಸುಳ್ಯ ಕೆವಿಜಿ ಪುರಭವನದಲ್ಲಿ ನಡೆಯುವ ಈ ಜನತಾ ದರ್ಶನ ಕಾರ್ಯಕ್ರಮದಲ್ಲಿ ಜಿಲ್ಲೆಯ ಸಾರ್ವಜನಿಕರ ಕುಂದುಕೊರತೆ, ಅಹವಾಲುಗಳನ್ನು ಉಸ್ತುವಾರಿ ಸಚಿವರು ಸ್ವೀಕರಿಸಿ, ಪರಿಹಾರ ಒದಗಿಸಲು ವ್ಯವಸ್ಥೆ ಮಾಡಲಾಗಿದೆ.ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಆಯೋಜಿಸಲಾಗುತ್ತಿರುವ ಜನತಾ ದರ್ಶನ...

ಶಾಸಕ ವೇದವ್ಯಾಸ್ ಕಾಮತ್ ಅವರಿ೦ದ ಉರುಳು ಸೇವೆಯ ಸಂಕಲ್ಪ ಈಡೇರಿಕೆ

0
ಮ೦ಗಳೂರು: ರಾಮಮಂದಿರದ ವಿವಾದ ನ್ಯಾಯಾಲಯದಲ್ಲಿ ಇದ್ದಂತಹ ಕಾಲದಲ್ಲಿ, "ತೀರ್ಪು ಮಂದಿರದ ಪರವಾಗಿಯೇ ಬರಬೇಕು, ಅಲ್ಲಿಯೇ ಮಂದಿರ ನಿರ್ಮಾಣವಾಗಬೇಕು" ಎಂದು ಬಜಿಲಕೇರಿಯ ಶ್ರೀ ಮುಖ್ಯಪ್ರಾಣ ದೇವಸ್ಥಾನದಲ್ಲಿ ಉರುಳು ಸೇವೆಯ ಸಂಕಲ್ಪವನ್ನು ಕೈಗೊಂಡಿದ್ದ ಶಾಸಕ ವೇದವ್ಯಾಸ್ ಕಾಮತ್ ಅವರು ಅಯೋಧ್ಯೆಯ ಪ್ರಾಣ ಪ್ರತಿಷ್ಠಾಪನ ಸಂದರ್ಭದಲ್ಲಿ ತಮ್ಮ ಸಂಕಲ್ಪವನ್ನು ಈಡೇರಿಸಿಕೊಂಡರು. ಕ್ಷೇತ್ರದ ಶಾಸಕನಾಗಿರುವಂತಹ ಸಂದರ್ಭದಲ್ಲಿ ಇಂತಹ ಅಪೂರ್ವ ಘಳಿಗೆಗೆ ಸಾಕ್ಷಿಯಾಗಿರುವುದು...

ಜ.22:ಶ್ರೀರಾಮ ವೈಭವ -ಸಂಗೀತ ಕಾರ್ಯಕ್ರಮ

0
ಮಂಗಳೂರು:ಕಲಾಸಾಧನ ಮ್ಯೂಸಿಕ್ ಸ್ಕೂಲ್ ನ ವತಿಯಿಂದ ಶಕ್ತಿ ನಗರದ ಶಕ್ತಿ ಶಿಕ್ಷಣ ಸಂಸ್ಥೆಯಲ್ಲಿ ಜ.22ರಂದು 10ಗಂಟೆಗೆ ನಡೆಯಲಿರುವ ಶ್ರೀರಾಮ ವೈಭವ ಸಂಗೀತ ಕಾರ್ಯಕ್ರಮ ವನ್ನು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಉದ್ಘಾಟಿಸಲಿದ್ದಾರೆ.ಶಕ್ತಿ ಶಿಕ್ಷಣ ಸಂಸ್ಥೆ ಗಳ ಅಧ್ಯಕ್ಷ ಡಾ.ಕೆ.ಸಿ.ನಾಯಕ್ ಸಮಾರಂಭ ದ ಅಧ್ಯಕ್ಷತೆ ವಹಿಸಲಿದ್ದಾರೆ.ಬಳಿಕ ಶ್ರೀಮತಿ ವಿಭಾ ನಾಯಕ್ ಮತ್ತು ತಂಡದವರಿಂದ ಸಂಗೀತ ಕಾರ್ಯಕ್ರಮ...