ಎಂ.ಸಿ.ಸಿ. ಬ್ಯಾಂಕ್ ‘ಮೈಲಿಗಲ್ಲು’ ಸಂಭ್ರಮಾಚರಣೆ

0
ಮಂಗಳೂರು: 1912 ರಲ್ಲಿ ಕ್ರೈಸ್ತ ಸಮಾಜದ ಅದ್ವಿತೀಯ ಸಮಾಜಮುಖಿ ಧುರೀಣ ಪಿ.ಎಫ್.ಎಕ್ಸ್ ಸಲ್ಡಾನ್ಹಾ ಅವರ ನೇತೃತ್ವದಲ್ಲಿ ಹತ್ತು ಸಾವಿರ ರೂಪಾಯಿ ಬಂಡವಾಳದೊಂದಿಗೆ ಸೊಸೈಟಿಯಾಗಿ ಆರಂಭಗೊಂಡ ಎಮ್.ಸಿ.ಸಿ. ಬ್ಯಾಂಕ್ ಇಂದು ಸಾವಿರ ಕೋಟಿ ರುಪಾಯಿ ವಹಿವಾಟಿನ ಸಹಕಾರಿ ಕ್ಷೇತ್ರದ ಅಗ್ರಮಾನ್ಯ ಬ್ಯಾಂಕಾಗಿ ಅಭಿವೃದ್ದಿಯ ಪಥದಲ್ಲಿ ಮುನ್ನುಗ್ಗುತ್ತಿದೆ. ಬ್ಯಾಂಕಿನ ಪ್ರಸ್ತುತ ಆಧ್ಯಕ್ಷ ಅನಿಲ್ ಲೋಬೊ ನ್ಟೇತೃತ್ವದ ಆಡಳಿತ...

ಇಸ್ಪೀಟ್ ಅಡ್ಡೆಗೆ ದಾಳಿ:1.75 ಲಕ್ಷ ರೂ. ವಶ;29 ಮ೦ದಿಯ ಬ೦ಧನ

0
ಮಂಗಳೂರು :ಇಸ್ಪೀಟ್ ಅಡ್ಡೆಗೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಜೂಜಾಟ ಆಡುತ್ತಿದ್ದ 29 ಮ೦ದಿಯನ್ನು ಬ೦ಧಿಸಿ 1.75 ಲಕ್ಷ ರೂ. ವಶ ಪಡಿಸಿಕೊ೦ಡಿದ್ದಾರೆ.ಮೂಲ್ಕಿ ಪೊಲೀಸ್ ಠಾಣಾ ಸರಹದ್ದಿನ ಮಂಗಳೂರು ತಾಲೂಕು ಕಿಲ್ಪಾಡಿ ಗ್ರಾಮದ ಬಂಡಸಾಲೆ ಎಂಬಲ್ಲಿ ಮನೆಯೊಂದರಲ್ಲಿ ಕೆಲವು ಜನರು ಸೇರಿ ಹಣವನ್ನು ಪಣವಾಗಿಟ್ಟು ಇಸ್ಪೀಟು ಎಲೆಗಳಿಂದ ಅಂದರ್-ಬಾಹರ್(ಉಲಾಯಿ-ಪಿದಾಯಿ) ಜೂಜಾಟ ಆಡುತ್ತಿದ್ದಾರೆಂದು ಬಂದ...

ಜ.26ರಿಂದ ರಾಜ್ಯಾದ್ಯಂತ ಸಂವಿಧಾನ ಜಾಥಾ: ಸಚಿವ ಮಹಾದೇವಪ್ಪ

0
ಬಂಟ್ವಾಳ :ಸಂವಿಧಾನದ 75 ವರ್ಷದ ಅಂಗವಾಗಿ ರಾಜ್ಯದಲ್ಲಿ ಜನವರಿ 26 ರಿಂದ ಒಂದು ತಿಂಗಳ ಕಾಲ ಸಂವಿಧಾನ ಜಾಥಾ ನಡೆಯಲಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹಾದೇವಪ್ಪ ಹೇಳಿದ್ದಾರೆ.ಅವರು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಬಂಟ್ವಾಳ ತಾ. ಬಿ.ಸಿ. ರೋಡ್ ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಸಭಾಭವನ ಉದ್ಘಾಟಿಸಿ, ಮಾತನಾಡಿದರು.ಸಂವಿಧಾನ ಜಾಥಾ ಮೂಲಕ...

ಶ್ರೀರಾಮ ಪ್ರಾಣಪ್ರತಿಷ್ಠೆ ಮಹೋತ್ಸವ:ಶಾಸಕ ವೇದವ್ಯಾಸ್ ಕಾಮತ್ ಮನವಿ

0
ಮ೦ಗಳೂರು: ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಸೋಮವಾರ ರಾಮ ಪ್ರಾಣಪ್ರತಿಷ್ಠೆ ಮಹೋತ್ಸವದ ನಡೆಯಲಿದ್ದು ಇಡೀ ದೇಶದ ತುಂಬೆಲ್ಲ ಹಬ್ಬದ ವಾತಾವರಣ ಸೃಷ್ಟಿಯಾಗಿದೆ. ಈ ಸಂದರ್ಭದಲ್ಲಿ ಎಲ್ಲಾ ಹಿಂದೂಗಳು ಕುಟುಂಬ ಸಮೇತ ತಮ್ಮ ತಮ್ಮ ಮನೆಗಳಲ್ಲಿ, ದೇವಸ್ಥಾನಗಳಲ್ಲಿ, ಧಾರ್ಮಿಕ ಪೂಜಾ ವಿಧಿವಿಧಾನಗಳ ಮೂಲಕ ಈ ಸಂಭ್ರಮದಲ್ಲಿ ಪಾಲ್ಗೊಳ್ಳುವಂತೆ ಶಾಸಕ ವೇದವ್ಯಾಸ್ ಕಾಮತ್ ಅವರು ಕರೆ ನೀಡಿದರು. ಇದು ಭಾರತದ...

ಮಂಗಳೂರು ಲಿಟ್ ಫೆಸ್ಟ್: ಸಿರಿ ವೈಭವ ವಿಚಾರಗೋಷ್ಠಿ

ಮಂಗಳೂರು : ನಗರದ ಟಿಎಂಎ ಪೈ ಕನ್ವೆನ್ಷನ್ ಸೆಂಟರ್ ನಲ್ಲಿ ಆರನೇ ವರ್ಷದ ಮಂಗಳೂರು ಲಿಟ್ ಫೆಸ್ಟ್ ನಲ್ಲಿ ತುಳು ಮಹಾಕಾವ್ಯ ಸಿರಿ ಆಧಾರಿತ ವಿಚಾರಗೋಷ್ಠಿ ಸಿರಿ ವೈಭವ ಜರಗಿತು.ತುಳು ಮಹಾಕಾವ್ಯ ಸಿರಿ ಆಧಾರಿತ ವಿಚಾರಗೋಷ್ಠಿ ಸಿರಿ ವೈಭವದಲ್ಲಿ ಡಾ ಗಾಯತ್ರಿ ನಾವಡ ಮತ್ತು ರವೀಶ್ ಪಡುಮಲೆ ತಮ್ಮ ಅಭಿಪ್ರಾಯವನ್ನಿಟ್ಟರು ಮತ್ತು ವಿವೇಕಾದಿತ್ಯ ನಿರ್ವಹಿಸಿದರುಡಾ...

ಕೆನರಾ ಸಮೂಹ ಶಿಕ್ಷಣ ಸಂಸ್ಥೆಗಳು — ಶ್ರೀ ರಾಮ ವೈಭವ ಅನಾವರಣ

0
ಮಂಗಳೂರು:ಅಯೋಧ್ಯೆಯಲ್ಲಿ ರಾಮಮಂದಿರದ ನಿರ್ಮಾಣ ಭಾರತೀಯರ ಅತ್ಯಂತ ದೊಡ್ಡ ಕನಸು. ಅದು ಪ್ರಸ್ತುತ ಸಾಕಾರಗೊಳ್ಳುತ್ತಿದೆ. ಈ ಮೂಲಕ ಭಾರತ ಇತಿಹಾಸ ನಿರ್ಮಾಣದ ಕಡೆಗೆ ಹೆಜ್ಜೆ ಹಾಕಿದೆ. ಭಾರತೀಯರ ಕಣಕಣದಲ್ಲೂ ರಾಮ ನಾಮ ಪುಟಿದೆಳುತ್ತಿದೆ. ಎಂದು ವೇದಮೂರ್ತಿ ಶ್ರೀ ಎಸ್ ವೈ ಸುಧಾಕರ್ ಭಟ್ ಅವರು ಹೇಳಿದರು.ಟಿ ವಿ ರಮಣ ಪೈ ಕನ್ವೆನ್ಷನ್ ಸೆಂಟರ್ ನಲ್ಲಿ ಕೆನರಾ...

ವೀಕ್ಷಕರಿಂದ ಮತದಾರರ ಪಟ್ಟಿ ಪರಿಶೀಲನೆ: ದ.ಕ. ಜಿಲ್ಲೆಯಲ್ಲಿ17.85 ಲಕ್ಷ ಮತದಾರರು

0
ಮ೦ಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮತದಾರರ ಪಟ್ಟಿ ವೀಕ್ಷಕರಾದ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಆಯುಕ್ತೆ ಡಾ. ಬಿ.ಆರ್. ಮಮತಾ ಅವರು ಜಿಲ್ಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿದ ಅವರು, ಮತದಾರರ ಪಟ್ಟಿಗೆ ಸೇರ್ಪಡೆ, ತಿದ್ದುಪಡಿಗಳ ಮಾಹಿತಿ ಪಡೆದರು.ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್ ವೀಕ್ಷಕರಿಗೆ ಮಾಹಿತಿ ನೀಡಿ,...

ಸುರತ್ಕಲ್ ಬಂಟರ ಸಂಘದ ವಾರ್ಷಿಕ ಕ್ರೀಡಾಕೂಟ

0
ಸುರತ್ಕಲ್: ಬಂಟರ ಸಂಘ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಮತ್ತು ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇವರ ಸಹಯೋಗದೊಂದಿಗೆ ವಾರ್ಷಿಕ ಕ್ರೀಡಾಕೂಟವು ರವಿವಾರ ಬೆಳಗ್ಗೆ ಸುರತ್ಕಲ್ ಗೋವಿಂದ ದಾಸ ಕಾಲೇಜ್ ಮೈದಾನದಲ್ಲಿ ಜರುಗಿತು. ಕ್ರೀಡಾಜ್ಯೋತಿ ಬೆಳಗುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು.ಉದ್ಘಾಟನೆ ನೆರವೇರಿಸಿ ಮಾತಾಡಿದ ಜಾಗತಿಕ ಬಂಟರ...

ಕಾಶೀಮಠದಿಂದ ಅಯೋಧ್ಯೆ ಶ್ರೀರಾಮನಿಗೆ ವಿಶೇಷ ಸ್ವರ್ಣ ಹಾರ

0
ಮ೦ಗಳೂರು: ಕಾಶೀಮಠಾಧೀಶರಾದ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು ಕಾಶೀಮಠದ ವತಿಯಿಂದ ಅಯೋಧ್ಯೆ ಶ್ರೀರಾಮದೇವರಿಗೆ ಸುಮಾರು 25 ಲಕ್ಷ ರೂಪಾಯಿ ಮೌಲ್ಯದ 400 ಗ್ರಾಂ ಚಿನ್ನದಿಂದ ತಯಾರಿಸಿದ ನವರತ್ನಗಳ ಪೇಂಡೆಂಟ್ ಒಳಗೊಂಡಿರುವ 28 ಚಕ್ರಣಿಕಾ ಸಾಲಿಗ್ರಾಮ ದಿಂದ ಅಲಂಕರಿಸಲ್ಪಟ್ಟ ಸ್ವರ್ಣಹಾರವನ್ನು ಸಮರ್ಪಿಸಿದರು. ಆಕರ್ಷಕ ಶೈಲಿಯಲ್ಲಿ ರಚಿಸಲ್ಪಟ್ಟಿರುವ ಈ ಆಭರಣವನ್ನು ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ...

ಜ.23ರಂದು ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ

0
ಮಂಗಳೂರು:ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಜನವರಿ 23ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.ಮಂಗಳವಾರ ಬೆಳಿಗ್ಗೆ 8.15ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮನ, 10ಗಂಟೆಗೆ ಸುಳ್ಯಕ್ಕೆ ಆಗಮನ. 10.30ಕ್ಕೆ- ಸುಳ್ಯ, ದಕ್ಷಿಣ ಕನ್ನಡ ಜಿಲ್ಲೆಯ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ...