ಮಂಗಳೂರು ವಿವಿ: ಶಿಕ್ಷಕೇತರ ಉದ್ಯೋಗಿಗಳ ಪದೋನ್ನತಿಗೆ ಮನವಿ
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಶಿಕ್ಷಕೇತರ ಉದ್ಯೋಗಿಗಳ ಸಂಘ,ಮಂಗಳಗಂಗೋತ್ರಿ ವತಿಯಿಂದ ಇತ್ತೀಚೆಗೆ ಸಂಘದ ಬೇಡಿಕೆಗಳ ಈಡೇರಿಕೆಗಾಗಿ ಗೇಟ್ ಮೀಟಿಂಗ್ ನಡೆಸಲಾಯಿತು.ಸಿಂಡಿಕೇಟ್ ನ ಎಲ್ಲಾ ಸದಸ್ಯರುಗಳಿಗೆ ಸಂಘದ ವತಿಯಿಂದ ಶಿಕ್ಷಕೇತರರ ಪದೋನ್ನತಿಯ ಕುರಿತಂತೆ ಬೆಂಬಲ ನೀಡಲು ಮನವಿ ಸಲ್ಲಿಸಲಾಯಿತು. ಇದಕ್ಕೆ ಪ್ರತಿಕ್ರಿಯಿಸಿದ ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರು, ನೆನೆಗುದಿಗೆ ಬಿದ್ದಿರುವ ಶಿಕ್ಷಕೇತರರ ಪದೋನ್ನತಿಯ ಕುರಿತಂತೆ ಸಿಂಡಿಕೇಟ್ ಸಭೆಯಲ್ಲಿ ವಿಷಯ...
ಸರ ಸುಲಿಗೆ ಮಾಡಿದ ಅಂತರ್ ರಾಜ್ಯ ಸುಲಿಗೆಕೋರರ ಬಂಧನ
ಮಂಗಳೂರು: ಸರ ಸುಲಿಗೆ ಮಾಡಿದ ಅಂತರ್ ರಾಜ್ಯ ಸುಲಿಗೆಕೋರರನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಬ೦ಧಿಸಿದ್ದಾರೆ. ಬಂಟ್ವಾಳ ಶಾಂತಿ ಅಂಗಡಿಯ ಮೊಹಮ್ಮದ್ ಅಲಿ @ ಅಶ್ರು ( 32 ) ಹಾಗೂ ಜುಬೇರ್ (32 ) ಬ೦ಧಿತ ಆರೋಪಿಗಳು.ಆರೋಪಿಗಳು ಮಂಗಳೂರು ನಗರದ ಬಜಾಲ್ ನ ಜೆ.ಎಮ್ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಒಂಟಿ ಮಹಿಳೆಯಿಂದ 16...
ಬಂಟವಾಳ ರೈಲು ನಿಲ್ದಾಣ: 28.49 ಕೋ. ರೂ. ವೆಚ್ಚದಲ್ಲಿ ಅಭಿವೃದ್ಧಿ
ಮ೦ಗಳೂರು: ಮೈಸೂರು ವಿಭಾಗದ ಬಂಟವಾಳ ರೈಲು ನಿಲ್ದಾಣವನ್ನು ‘ಎಬಿಎಸ್ಎಸ್’ ಯೋಜನೆಯಡಿ 28.49 ಕೋಟಿ ರೂಪಾಯಿ ವೆಚ್ಚದಲ್ಲಿ ಪುನರಾಭಿವೃದ್ಧಿಗೊಳಿಸಲು ಆಯ್ದುಕೊಳ್ಳಲಾಗಿದೆ ,ಫೆಬ್ರವರಿ26 ರಂದು ಬಂಟವಾಳ ರೈಲು ನಿಲ್ದಾಣದಲ್ಲಿ ಅಭಿವೃದ್ಧಿಕಾರ್ಯಕ್ರಮಕ್ಕೆ ಶಿಲಾನ್ಯಾಸ ನೆರವೇರಲಿದೆ.ಕಾರ್ಯಕ್ರಮವು 10:45 ಗಂಟೆಗೆ ಪ್ರಾರಂಭವಾಗಲಿದ್ದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವೀಡಿಯೋ ಕಾನ್ಫರೆನ್ಸ್’ ಮೂಲಕ 12:30 ಗಂಟೆಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಸಂಸದ ನಳಿನ್ ಕುಮಾರ್...
ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ಲ್ಯಾಬ್ ಗಳ ಉದ್ಘಾಟನೆ
ಮಂಗಳೂರು: ವಿಕಸಿತವಾಗುತ್ತಿರುವ ಭಾರತದಲ್ಲಿ ಕೈಗಾರಿಕೆ ಸೇರಿದಂತೆ ಖಾಸಗಿ ಉತ್ಪಾದನಾ ರಂಗದಲ್ಲಿ ಸಿವಿಲ್, ಮೂಲ ಸೌಕರ್ಯಗಳು ಸೇರಿದಂತೆ ಭರ್ಜರಿ ಅವಕಾಶಗಳು ಸೃಷ್ಟಿಯಾಗುತ್ತಿವೆ. ಜಾಗತಿಕ ಉದ್ಯೋಗಾವಕಾಶಗಳಿಗೆ ಹಾತೊರೆಯುತ್ತಿದ್ದ ಸ್ಥಿತಿ ಬದಲಾಗಿ ವಿದೇಶಿ ಉದ್ಯಮಗಳೂ ಭಾರತದಲ್ಲಿ ಅವಕಾಶಗಳಿಗಾಗಿ ಹಾತೊರೆಯುತ್ತಿದ್ಧಾರೆ. ವೃತ್ತಿರಂಗದಲ್ಲಿ ಜ್ಞಾನದ ಹಸಿವಿನೊಂದಿಗೆ ನಿರಂತರ ಕಲಿಕೆ, ಬದಲಾವಣೆಗೆ ಸ್ಪಂದಿಸಿ ಅಸ್ತಿತ್ವ ಉಳಿಸಿಕೊಳ್ಳುವ ಜಾಣ್ಮೆ, ವಿಶ್ವಾಸಾರ್ಹತೆಯ ಜತೆಗೆ ವೈಯಕ್ತಿಕ ಬದುಕು,...
ಯುವನಿಧಿ ಪ್ರತಿ ತಿಂಗಳು ಸ್ವಯಂ ಘೋಷಣೆ ಕಡ್ಡಾಯ
ಬೆಂಗಳೂರು:ಕರ್ನಾಟಕ ರಾಜ್ಯದ ಮಹತ್ವಾಕಾಂಕ್ಷಿ ಯೋಜನೆಯಾದ "ಯುವನಿಧಿ” ಯೋಜನೆಯಲ್ಲಿ ಪದವಿ | ಸ್ನಾತಕೊತ್ತರ ಪದವಿ ಮತ್ತು ಡಿಪ್ಲೊಮಾಗಳನ್ನು 2022-23ನೇ ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡಿ 2023ರಲ್ಲಿ ತೇರ್ಗಡೆಯಾಗಿ ಅರ್ಹತೆ ಹೊಂದಿದ ಅಭ್ಯರ್ಥಿಗಳು ಈಗಾಗಲೇ ಸೇವಾ ಸಿಂಧು ಪೋರ್ಟಲ್ನಲ್ಲಿ ನೋಂದಣಿಯಾಗಿದ್ದು ಹಾಗೂ ಫಲಿತಾಂಶದ ನಂತರ ನಿರುದ್ಯೋಗಿಗಳಾಗಿ 180 ದಿವಸಗಳು ಪೂರೈಸಿದ ಅಭ್ಯರ್ಥಿಗಳಿಗೆ ಜನವರಿ 2024 ರಂದು ನೇರ...
“ಕೂಪ ಮಂಡೂಕ” ಕಿರುಚಿತ್ರಕ್ಕೆ 9 ವಿಭಾಗಗಳಲ್ಲಿ ಪ್ರಶಸ್ತಿ
ಮಂಗಳೂರು: ಕೋಸ್ಟಲ್ ವುಡ್ ಕಲಾವಿದರ ಮತ್ತು ತಂತ್ರಜ್ಞರ ಒಕ್ಕೂಟ, ವಿಠಲ್ ಶೆಟ್ಟಿ ಫೌಂಡೇಶನ್ ಮತ್ತು ಫಿಜಾ ನೆಕ್ಸಸ್ ಮಾಲ್ ಸಹೋಯೋಗದಲ್ಲಿ ಅಸ್ತ್ರ ಗ್ರೂಪ್ ಮಿನಿ ಸಿನಿ ಅವಾರ್ಡ್ ಕಾರ್ಯಕ್ರಮದಲ್ಲಿ ಲಕುಮಿ ಕ್ರಿಯೇಷನ್ ಬ್ಯಾನರ್ ನಡಿಯಲ್ಲಿ, ಕಿಶೋರ್ ಡಿ ಶೆಟ್ಟಿ ನಿರ್ಮಾಣದ, ರಂಗಭೂಮಿ, ಚಲನಚಿತ್ರ ಯುವ ನಟ, ನಿರ್ದೇಶಕ ಚೇತನ್ ಜಿ ಪಿಲಾರ್ ನಿರ್ದೇಶನದ "ಕೂಪ...
29 ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿ ಕೊಂಡಿದ್ದ ಆರೋಪಿಯ ಬ೦ಧನ
ಮ೦ಗಳೂರು: 29 ವರ್ಷ ದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿ ಕೊಂಡಿದ್ದಆರೋಪಿಯನ್ನು ಪೊಲೀಸರು
ಬ೦ಧಿಸಿದ್ದಾರೆ.ಕೊಡಗು ಸೋಮವಾರಪೇಟೆಯ ಮಾದಾಪುರ ನಿವಾಸಿ ಈರಪ್ಪ ಬ೦ಧಿತ ಆರೋಪಿ.ಕದ್ರಿ ಪೊಲೀಸ್ ಠಾಣೆಯ PSI ಉಮೇಶ್ ಕುಮಾರ್ ಮತ್ತು ತಂಡ ಕಾಯಾ೯ಚರಣೆ ನಡೆಸಿ ಆರೋಪಿಯನ್ನು ಬ೦ಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಿದೆ.
ಎ೦ಡಿಎ೦ಎ ಮಾರಾಟ ಮಾಡುತ್ತಿದ್ದ ಆರೋಪಿಯ ಸೆರೆ
ಮಂಗಳೂರು: ಮಂಗಳೂರು ತಾಲೂಕು ಪಡುಶೆಡ್ಡೆ ಗ್ರಾಮದ ಬೊಂದೆಲ್ – ಮೂಡುಶೆಡ್ಡೆ ರಸ್ತೆಯಲ್ಲಿರುವ ರೈಲ್ವೆ ಟ್ರ್ಯಾಕ್ ನ ರೈಲ್ವೆ ಅಂಡರ್ ಪಾಸ್ ಬಳಿಯಲ್ಲಿ ಎ೦ಡಿಎ೦ಎ ಮಾರಾಟ ಮಾಡುತ್ತಿದ್ದಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬ೦ಧಿಸಿದ್ದಾರೆ. ಮೂಡುಶೆಡ್ಡೆ, ಶಿವನಗರ ನಿವಾಸಿ ಮೊಹಮ್ಮದ್ ರಿಜ್ವಾನ್(34 ) ಬ೦ಧಿತ ಆರೋಪಿ.ಆರೋಪಿಯಿ೦ದ ಒಟ್ಟು 91,280 ರೂ ಮೌಲ್ಯದ ಸೊತ್ತು ವಶಕ್ಕೆ. ಪಡೆದುಕೊಳ್ಳಲಾಗಿದೆ.
ಬೊಂದೆಲ್ –...
ಫೆ.28ರಂದು ಮೇಯರ್ ಪೋನ್-ಇನ್
ಮಂಗಳೂರು: ಮಂಗಳೂರು ಮೇಯರ್ ಸುಧೀರ್ ಶೆಟ್ಟಿ ಅವರು ಸಾರ್ವಜನಿಕರೊಂದಿಗೆ ಫೆಬ್ರವರಿ 28 ರಂದು ಬುಧವಾರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 12ರವರೆಗೆ ಸಾರ್ವಜನಿಕರೊಂದಿಗೆ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಮಾತನಾಡಲಿರುವರು.ಸಾರ್ವಜನಿಕರು ದೂರವಾಣಿ ಸಂಖ್ಯೆ 0824-2220301, 0824-2220318 ನಂಬರ್ಗೆ ಕರೆ ಮಾಡಿ ತಮ್ಮ ಅಹವಾಲುಗಳನ್ನು ತಿಳಿಸಬಹುದು ಎಂದು ಮಂಗಳೂರು ಮಹಾನಗರ ಪಾಲಿಕೆಯ ಪ್ರಕಟಣೆ ತಿಳಿಸಿದೆ.
ವೇಣೂರು ಮಸ್ತಕಾಭಿಷೇಕ : ವಾಹನ ಸಂಚಾರ ಮಾರ್ಗ ಬದಲಾವಣೆ ಆದೇಶ
ಮಂಗಳೂರು: ವೇಣೂರು ಭಗವಾನ್ ಶ್ರೀ ಬಾಹುಬಲಿ ಮಸ್ತಕಾಭಿಷೇಕದ ಮಹೋತ್ಸವ -2024 ಆರಂಭಗೊಂಡಿರುವುದರಿಂದ ಅತ್ಯಂತ ಜನಸಂದಣಿಯಾಗಿ ರಸ್ತೆ ಸಂಚಾರಕ್ಕೆ ಅಡಚಣೆ ಆಗುವ ಸಾಧ್ಯತೆ ಇದೆ.ಆದ್ದರಿಂದ ಫೆಬ್ರವರಿ 22 ರಿಂದ ಮಾರ್ಚ್ 1 ರವೆರೆಗ ಮೂಡಬಿದ್ರೆ ಕಡೆಯಿಂದ ಬಂದು ವೇಣೂರು ಮೇಲಿನ ಪೇಟೆಯ ಮುಖಾಂತರ ಬೆಳ್ತಂಗಡಿ ಸಂಪರ್ಕಿಸುವ ಲಘು ವಾಹನಗಳು ಪಡ್ಯಾರಬೆಟ್ಟು, ಹೊಕ್ಕಾಡಿಗೋಳಿ, ಕೂಡುರಸ್ತೆ, ಬಜಿರೆ, ಮುದ್ದಾಡಿ,...



