ಶ್ರೀನಿವಾಸ ವಿಶ್ವವಿದ್ಯಾಲಯದ ವೈಕುಂಠದಲ್ಲಿ ಶ್ರೀ ಶ್ರೀನಿವಾಸ ದೇವರ ಪ್ರತಿಷ್ಠಾಪನೆ, ಶ್ರೀನಿವಾಸ ಕಲ್ಯಾಣ ಸಂಪನ್ನ
ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯವು ಎ.ಶಾಮರಾವ್ ಫೌಂಡೇಶನ್ ಮತ್ತು ಶ್ರೀನಿವಾಸ ಗ್ರೂಪ್ಆ ಫ್ ಕಾಲೇಜುಗಳ ಸಹಯೋಗದೊಂದಿಗೆ ಮಂಗಳೂರಿನ ವಳಚ್ಚಿಲ್ನಲ್ಲಿರುವ ಶ್ರೀನಿವಾಸ ಕ್ಯಾಂಪಸ್ ವೈಕುಂಠದಲ್ಲಿ ಆಧ್ಯಾತ್ಮಿಕ ಆಚರಣೆ ಯಶಸ್ವಿಯಾಗಿ ನೆರವೇರಿತು.ಬೆಳಗ್ಗೆ 4:30ಕ್ಕೆ ಭಕ್ತರು ಗಣಹೋಮದಲ್ಲಿ ಪಾಲ್ಗೊಂಡು, ನಂತರ ಪ್ರತಿಷ್ಠಾ ಪ್ರಸನ್ನ ಪೂಜೆಯೊಂದಿಗೆ ದಿನವು ಶ್ರದ್ಧಾಭಕ್ತಿಯಿಂದ ಪ್ರಾರಂಭವಾಯಿತು. ಕಲಶಾಭಿಷೇಕ, ವಿಷ್ಣು ಸಹಸ್ರನಾಮ ಹವನ, ಕಲ್ಪೋಕ್ತ ಪೂಜೆ, ಮತ್ತು ದಂಪತಿ...
ಫೆ.25ರಂದು ಯಕ್ಷಗಾನ ಅಂಚೆಚೀಟಿ ಬಿಡುಗಡೆ
ಮಂಗಳೂರು: ಭಾರತೀಯ ಅಂಚೆ ಇಲಾಖೆ ಮತ್ತು ಎಂ.ಆರ್.ಪಿ.ಎಲ್ ಸಹಭಾಗಿತ್ವದಲ್ಲಿ ಯಕ್ಷಗಾನ ಅಂಚೆ ಚೀಟಿ ಬಿಡುಗಡೆ ಕಾರ್ಯಕ್ರಮ ಫೆ.25ಕ್ಕೆ ರಂದು ಬೆಳಗ್ಗೆ 1೦ ಗಂಟೆಗೆ ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ.ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಮಾತನಾಡಿ, ಸಂಸದ ನಳಿನ್ ಕುಮಾರ್ ಕಟೀಲ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಬೆಂಗಳೂರು ಕರ್ನಾಟಕ ವೃತ್ತ...
ರಾಜ್ಯಮಟ್ಟದ ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್ -3ರ ಪಂದ್ಯಾಕೂಟ ಮತ್ತು ತೃತೀಯ ವಾರ್ಷಿಕೋತ್ಸವ ಸಮಾರಂಭ
ಸುರತ್ಕಲ್: ಸುರತ್ಕಲ್ ಸ್ಪೋಟ್ಸ್೯ ಆ್ಯಂಡ್ ಕಲ್ಚರಲ್ ಕ್ಲಬ್ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ರಾಜ್ಯ ಮಟ್ಟದ 45 ವರ್ಷ ಮೇಲ್ಪಟ್ಟ ಆಟಗಾರರ ತಂಡಗಳ ಓವರ್ ಆಮ್೯ ಹಿರಿಯರ ಕ್ರಿಕೆಟ್ ಪಂದ್ಯಾಟ ಸೀಸನ್ 3ರ ಪಂದ್ಯಾಕೂಟ ಮಾಚ್೯ 2 ಮತ್ತು 3 ರಂದು ಸುರತ್ಕಲ್ ಗೋವಿಂದ ದಾಸ ಕಾಲೇಜ್ ಕ್ರೀಡಾಂಗಣದಲ್ಲಿ ನಡೆಯಲಿದೆ.ಈ ಪಂದ್ಯಾಕೂಟದಲ್ಲಿ ಬೆಂಗಳೂರು, ಮೈಸೂರು,...
ಸ್ಕೂಟರಿಗೆ ಟಿಪ್ಪರ್ ಲಾರಿ ಢಿಕ್ಕಿ; ಸವಾರ ಸಾವು
ಪುತ್ತೂರು: ಸ್ಕೂಟರಿಗೆ ಟಿಪ್ಪರ್ ಲಾರಿ ಢಿಕ್ಕಿ ಹೊಡೆದು ಸ೦ಭವಿಸಿದ ಅಪಘಾತದಲ್ಲಿ ಸವಾರ ಮೃತಪಟ್ಟು ಸಹಸವಾರ ಗಂಭೀರ ಗಾಯಗೊಂಡ ಘಟನೆ ಪುತ್ತೂರು ತಾಲೂಕು ಕಬಕ ಗ್ರಾಮದ ಮುರ ಎಂಬಲ್ಲಿಸ೦ಭವಿಸಿದೆ. ತೇಜಸ್ . ಪಿ (24) ಮೃತಪಟ್ಟ ಸ್ಕೂಟರ್ ಸವಾರ. ಸಹಸವಾರ ಪವನ್ ಕುಮಾರ್ (26) ಗಂಭೀರ ಗಾಯಗೊಂಡವರು.ತೇಜಸ್ ಅವರು ಪವನ್ ಕುಮಾರ್ ಅವರನ್ನು ಸ್ಕೂಟರ್ ನಲ್ಲಿ...
ಯಕ್ಷ ಕಲಾವಿದನಿಗೆ ನೂತನ ಗೃಹ ಹಸ್ತಾಂತರ
ಮಂಗಳೂರು: ಕರಾವಳಿ ಕರ್ನಾಟಕದ ಕಲಾವಿದರ ಪಾಲಿಗೆ (ಯಕ್ಷಗಾನ / ನಾಟಕ ರಂಗಭೂಮಿ / ದೈವಾರಾದನೆ) ಸಹಕರಿಸುತ್ತಿರುವ ಯಕ್ಷಧ್ರುವ ಪಟ್ಲ ಫೌಂಢೇಶನಿನ ಹತ್ತು ಹಲವು ಯೋಜನೆಗಳಲ್ಲಿ ಪಟ್ಲ ಯಕ್ಷಾಶ್ರಯ ಯೋಜನೆಯು ಪ್ರಸ್ತುತ ಯಶಸ್ವಿಯಾಗುತ್ತಿದ್ದು, ಫೆ 22 ರಂದು ಪಟ್ಲ ಯಕ್ಷಾಶ್ರಯ ಯೋಜನೆಯಡಿ ಯಕ್ಷಗಾನ ರಂಗದ ಹಿರಿಯ ಕಲಾವಿದರು ಸಸಿಹಿತ್ಲು ಭಗವತೀ ಮೇಳದ ಗುಡ್ಡಪ್ಪ ಸುವರ್ಣ ರಿಗೆ...
ಮುಖ್ಯಮಂತ್ರಿಗಳ ರೈತ ವಿದ್ಯಾನಿಧಿ:ಆದಾಯ ಪ್ರಮಾಣ ಪತ್ರ ಅಪ್ಲೋಡ್ ಫೆ.29 ಕೊನೆಯ ದಿನ
ಮಂಗಳೂರು: ಮುಖ್ಯಮಂತ್ರಿಗಳ “ರೈತ ವಿದ್ಯಾನಿಧಿ” ಕಾರ್ಯಕ್ರಮದಡಿ ಪ್ರಗತಿ ಸಾಧಿಸಲು ಅನುಕೂಲವಾಗುವಂತೆ ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ ಆದಾಯ ಪ್ರಮಾಣ ಪತ್ರವನ್ನು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ (SSP) ಲಾಗಿನ್ ನಲ್ಲಿ ಅಪ್ಲೋಡ್ ಮಾಡಲು ಫೆಬ್ರವರಿ 29 ಕೊನೆಯ ದಿನವಾಗಿದೆ.
2023-24 ನೇ ಸಾಲಿನಲ್ಲಿ ಇತರೆ ಇಲಾಖೆಗಳ ( ಸಮಾಜ ಕಲ್ಯಾಣ ಇಲಾಖೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಲ್ಪಸಂಖ್ಯಾತರ...
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ: ವಿದ್ಯಾರ್ಥಿನಿಲಯಗಳಿಗೆ ಅರ್ಜಿ ಆಹ್ವಾನ
ಮಂಗಳೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ (ವೃತ್ತಿಪರ ಮತ್ತು ಸ್ನಾರ್ಥಕೋತರ ಗುರುತಿನ ವಿದ್ಯಾರ್ಥಿಗಳಿಗೆ) ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳ ಎಸ್ಎಸ್ಎಚ್ಪಿ ಲಾಗಿನ್ ನಲ್ಲಿ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಫೆಬ್ರವರಿ 29 ರವರೆಗೆ ತಾಲೂಕು ಕಲ್ಯಾಣ ಅಧಿಕಾರಿಗಳ ಎಸ್.ಎಚ್.ಪಿ ಲಾಗಿನ್ ನಲ್ಲಿ ಪ್ರವೇಶಾತಿ ಕಲ್ಪಿಸಲಾಗಿದೆ. ವಿದ್ಯಾರ್ಥಿ...
ವಿಧಾನ ಸಭಾ ಕಲಾಪ ವೀಕ್ಷಿಸಿದ ಬೆಂಡೋಡಿ ಸರಕಾರಿ ಶಾಲಾ ಪುಟಾಣಿಗಳು
ಸುಳ್ಯ,: ಸುಳ್ಯ ತಾಲೂಕಿನ ಕೊಲ್ಲಮೊಗ್ರು ಗ್ರಾಮದ ಬೆಂಡೋಡಿ ಸರಕಾರಿ ಕಿರಿಯ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ತಮ್ಮ ಶಿಕ್ಷಕರ ಜೊತೆಗೆ ಬೆಂಗಳೂರಿನ ವಿಧಾನ ಸೌಧಕ್ಕೆ ಆಗಮಿಸಿ ವಿಧಾನ ಸಭಾ ಕಲಾಪ ವೀಕ್ಷಿಸಿದರು.ಬೆಂಡೋಡಿ ಶಾಲಾ ಮುಖ್ಯ ಶಿಕ್ಷಕಿ ಲಲಿತಾ ಕುಮಾರಿ ನೇತೃತ್ವದಲ್ಲಿ ಶಾಲೆಯ 14 ಮಂದಿ ಪುಟಾಣಿಗಳು ವಿಧಾನ ಸಭಾ ಕಲಾಪ ವೀಕ್ಷಿಸಿದರು. ಅದಕ್ಕೂ ಸಭಾಧ್ಯಕ್ಷ...
ಸುರತ್ಕಲ್: ಶಿಬರೂರು ಶ್ರೀ ಕೊಡಮಣಿತ್ತಾಯ ಕ್ಷೇತ್ರದಲ್ಲಿ ನೂತನ ಧ್ವಜಮರ ಸ್ಥಾಪನೆ
ಸುರತ್ಕಲ್: ಶ್ರೀ ಕೊಡಮಣಿತ್ತಾಯ ಕ್ಷೇತ್ರ ಶಿಬರೂರು ದೇಲಂತಬೆಟ್ಟು ಇಲ್ಲಿ ನೂತನ ಧ್ವಜಮರ ಸ್ಥಾಪನೆ ಬುಧವಾರ ಜರಗಿತು.ಶಿಬರೂರು ವೇದವ್ಯಾಸ ತಂತ್ರಿಗಳ ಪೌರೋಹಿತ್ಯದಲ್ಲಿ ಧಾರ್ಮಿಕ ವಿಧಿವಿಧಾನಗಳು,ಪೂಜೆ ನೆರವೇರಿದ ಬಳಿಕ ಧ್ವಜಮರವನ್ನು ಪುನರ್ ಸ್ಥಾಪಿಸಲಾಯಿತು.ಇದೇ ಸಂದರ್ಭ ಎ.22ರಿಂದ 30ರವರೆಗೆ ನಡೆಯುವ ಬ್ರಹ್ಮಕುಂಭಾಭಿಷೇಕ, ನಾಗಮಂಡಲ ಹಾಗೂ ವಿಶೇಷ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ನಡೆಯಿತು.ಉಮೇಶ್ ಗುತ್ತಿನಾರ್ ಶಿಬರೂರುಗುತ್ತು, ಜೀರ್ಣೋದ್ದಾರ...
ಶ್ರೀನಿವಾಸ ವಿಶ್ವವಿದ್ಯಾಲಯ: ಶ್ರೀ ಶ್ರೀನಿವಾಸ ದೇವರ ಪ್ರತಿಷ್ಠಾ ಮೆರವಣಿಗೆ
ಮ೦ಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯ, ಎ. ಶಾಮ ರಾವ್ ಫೌಂಡೇಶನ್ ಮತ್ತು ಶ್ರೀನಿವಾಸ ಸಮೂಹಸಂಸ್ಥೆಗಳ ಸಹಯೋಗದಲ್ಲಿ ಮಂಗಳೂರಿನ ವಳಚ್ಚಿಲ್ನಲ್ಲಿರುವ ಪ್ರಶಾಂತ ಶ್ರೀನಿವಾಸ ಕ್ಯಾಂಪಸ್ನಲ್ಲಿರುವ ವೈಕುಂಠದಲ್ಲಿ ಭವ್ಯವಾದ ಆಧ್ಯಾತ್ಮಿಕ ಕೂಟ ನಡೆಯಿತು. ಕಾರ್ಯಕ್ರಮವು ಈ ಪ್ರದೇಶದ ಶ್ರೀಮಂತ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಪರಂಪರೆಗೆ ಸಾಕ್ಷಿಯಾಯಿತು. ನವಗ್ರಹ ಶಾಂತಿ ಹೋಮ, ಚಕ್ರಾಬ್ಜ ಮಂಡಲಪೂಜೆ, ಲಕ್ಷ್ಮೀ ನಾರಾಯಣ ಹೋಮ, ವಾಯುಸ್ತುತಿ...






