ಪಚ್ಚನಾಡಿಗೆ ಸ್ವಚ್ಚ ಭಾರತ್‌ ಮಿಷನ್‌ ಅಭಿಯಾನ ನಿರ್ದೇಶಕರು ಭೇಟಿ

0
ಮ೦ಗಳೂರು: ಪಚ್ಚನಾಡಿ ಪ್ರದೇಶದಲ್ಲಿರುವ ಘನ ತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ನಗರಾಭಿವೃದ್ದಿ ಇಲಾಖೆ ಬೆಂಗಳೂರು ಇದರ ಸ್ವಚ್ಚ ಭಾರತ್‌ ಮಿಷನ್‌ (ನಗರ) ರಾಜ್ಯ ಅಭಿಯಾನ ನಿರ್ದೇಶಕ ಲಕ್ಷ್ಮೀಕಾಂತ್‌ ರೆಡ್ಡಿ ಅವರುಮಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಹಸಿ ತ್ಯಾಜ್ಯವನ್ನು Black Soldier Fly ಮೂಲಕ ಸಂಸ್ಕರಣೆ ಮಾಡುವ ಪ್ರಕ್ರಿಯೆಯನ್ನು, ಎಳನೀರು ತ್ಯಾಜ್ಯ ಮತ್ತು ಒಣ...

ಕವಿತೆಯೆಂದರೆ ಒಂದು ಶೋಧ : ಕೊಂಕಣಿ ಕವಿ ನೂತನ್ ಸಾಖರ್‌ದಾಂಡೆ

ಪುತ್ತೂರು: "ಕಾವ್ಯ ಮತ್ತು ಜೀವನ ನಾಣ್ಯದ ಎರಡು ಮುಖಗಳಿದ್ದಂತೆ. ಆದರೆ ವಿಚಾರ ಮತ್ತು ವಾಸ್ತವ ಯಾವತ್ತೂ ಭಿನ್ನವಾಗಿರುತ್ತವೆ. ಈ ಭಿನ್ನತೆಯನ್ನು ಅರಿಯಲು ಕಾವ್ಯ ಸಹಕಾರಿ. ಆದುದರಿಂದ ಕಾವ್ಯವನ್ನು ಒಂದು ಶೋಧವೆಂದು ಪರಿಗಣಿಸಬಹುದು" - ಎಂದು ಖ್ಯಾತ ಕೊಂಕಣಿ ಕವಿ ಗೋವಾದ ನೂತನ್ ಸಾಖರ್‌ದಾಂಡೆ ಅಭಿಪ್ರಾಯಪಟ್ಟರು. ಅವರು ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನಲ್ಲಿ ಹೊಸದೆಹಲಿ ಸಾಹಿತ್ಯ ಅಕಾಡೆಮಿ...

ಜ. 21 ರಂದು ಸುರತ್ಕಲ್ ನಲ್ಲಿ ಬಂಟರ ಕ್ರೀಡೋತ್ಸವ, ಐಕಳ ಹರೀಶ್ ಶೆಟ್ಟಿ ಉದ್ಘಾಟನೆ

0
ಸುರತ್ಕಲ್: ಬಂಟರ ಸಂಘ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಮತ್ತು ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇವರ ಸಹಯೋಗದೊಂದಿಗೆ ಜನವರಿ 21 ರಂದು ಭಾನುವಾರ ಬೆಳಿಗ್ಗೆ 8.30 ಕ್ಕೆ ಗೋವಿಂದದಾಸ ಕಾಲೇಜ್ ಕ್ರೀಡಾಂಗಣದಲ್ಲಿ ಬಂಟರ ಕ್ರೀಡೋತ್ಸವ ನಡೆಯಲಿದೆ.ಕ್ರೀಡಾಕೂಟವನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್...

ಟಿಕೆಟ್ ರಹಿತ ಪ್ರಯಾಣ: ನೈರುತ್ಯ ರೈಲ್ವೆಯಿ೦ದ 46.31 ಕೋ. ರೂ.ದಂಡ ಸಂಗ್ರಹ

0
ಬೆ೦ಗಳೂರು: ನೈರುತ್ಯ ರೈಲ್ವೆಯು ಟಿಕೆಟ್ ರಹಿತ ಪ್ರಯಾಣದ 627014 ಪ್ರಕರಣಗಳನ್ನು ದಾಖಲಿಸಿದ್ದು ಈ ಹಣಕಾಸು ವರ್ಷದ 2023 ರ ಏಪ್ರಿಲ್ 1 ರಿಂದ ಡಿಸೆಂಬರ್ 31 ರವರೆಗೆ 46.31 ಕೋಟಿ ರೂ.ಗಳ ದಂಡವನ್ನು ಸಂಗ್ರಹಿಸಿದೆ.ನೈರುತ್ಯ ರೈಲ್ವೆಯ ಬೆಂಗಳೂರು ವಿಭಾಗವು 368205 ಪ್ರಕರಣಗಳನ್ನು ದಾಖಲಿಸಿ, 28.26 ಕೋಟಿ ರೂ.ಗಳ ದಂಡವನ್ನು ಸಂಗ್ರಹಿಸಿದೆ.ನೈರುತ್ಯ ರೈಲ್ವೆಯ ಟಿಕೆಟ್ ತಪಾಸಣಾ...

ಉರ್ವಾಸ್ಟೋರ್:ಚೂರಿ ತೋರಿಸಿ ಮೊಬೈಲ್ ಮತ್ತು ಹಣ ಸುಲಿಗೆ

0
ಮ೦ಗಳೂರು: ಕೆಲಸ ಮುಗಿಸಿ, ಉರ್ವಾಸ್ಟೋರ್ ನ ತಮ್ಮ ರೂಮಿನ ಕಡೆಗೆ ಹೋಗುತ್ತಿದ್ದ ಕೆ.ಎಸ್.ಆರ್.ಟಿ.ಸಿ ನೌಕರನಿಗೆ ಚೂರಿ ತೋರಿಸಿ, ಬೆದರಿಸಿ ಮೊಬೈಲ್ ಮತ್ತು ಹಣವನ್ನು ಸುಲಿಗೆ ಮಾಡಿರುವ ಘಟನೆ ಸೋಮವಾರನಡೆದಿದೆ.ಸೋಮವಾರ ರಾತ್ರಿ 10 ರ ವೇಳೆಗೆ ಭರತ್ ಎ೦ಬವರು ಕೆ.ಎಸ್.ಆರ್.ಟಿ.ಸಿ. ಡಿಪೋದಲ್ಲಿ ಕ್ಲೀನಿಂಗ್ ಕೆಲಸ ಮುಗಿಸಿ, ತಮ್ಮ ರೂಮಿನ ಕಡೆಗೆ ಹೋಗಲು ಉರ್ವಾಸ್ಟೋರ್ ನ ಪಿ.ಡಬ್ಲೂ.ಡಿ....

ಅನಧಿಕೃತ ಬ್ಯಾನರ್, ಕಟೌಟ್- ಕ್ರಿಮಿನಲ್ ಕೇಸ್: ಮಹಾನಗರಪಾಲಿಕೆ ಎಚ್ಚರಿಕೆ

0
ಮಂಗಳೂರು: ಮಂಗಳೂರು ಮಹಾನಗರಪಾಲಿಕೆಯ ವಿವಿಧ ಪ್ರದೇಶದ ರಸ್ತೆ ಬದಿಗಳಲ್ಲಿ ಕೆಲವೊಂದು ಜಾಹೀರಾತು ಸಂಸ್ಥೆಯವರು ಹಾಗೂ ಖಾಸÀಗಿ ವ್ಯಕ್ತಿಗಳು ವಾಣಿಜ್ಯ ಉದ್ದೇಶಗಳಿಗಾಗಿ ಹಾಗೂ ಹಾಗೂ ರಾಜಕೀಯ ಮತ್ತು ಧಾರ್ಮಿಕ ಮತ್ತು ಕೆಲವೊಂದು ಖಾಸಗಿ ಸಮಾರಂಭಗಳ ನಿಮಿತ್ತ ಆನಧಿಕೃತ ಬ್ಯಾನರ್‍ಗಳು, ಕಟೌಟ್, ಬಂಟಿಂಗ್ಸ್, ಮತ್ತು ಪ್ಲೆಕ್ಸ್ ಇತ್ಯಾದಿಗಳನ್ನು ವ್ಯಾಪಕವಾಗಿ ಅಳವಡಿಸುತ್ತಿರುವುದು ಕಂಡುಬಂದಿದೆ.ಪಾದಚಾರಿಗಳಿಗೆ ಮತ್ತು ವಾಹನ ಸವಾರರಿಗೆ ಇದರಿಂದ...

ಜ. 19- 21 :ಮಂಗಳೂರು ಲಿಟ್‌ ಫೆಸ್ಟ್‌

0
ಮಂಗಳೂರು : ಜ. 19, 20 ಮತ್ತು 21 ರಂದು ಮೂರು ದಿನಗಳ ಕಾಲ ಮಂಗಳೂರಿನ ಟಿಎಂಎ ಪೈ ಇಂಟರ್‌ನ್ಯಾಷನಲ್‌ ಕನ್ವೆನ್ಷನ್‌ ಸೆಂಟರ್‌ನಲ್ಲಿ ಮಂಗಳೂರು ಲಿಟ್‌ ಫೆಸ್ಟ್‌ನ ಆರನೇ ಆವೃತ್ತಿಯು ಜರುಗಲಿದೆ ಎ೦ದು ಭಾರತ್ ಫೌಂಡೇಶನ್ ನ ಟ್ರಸ್ಟಿ ಶ್ರಿರಾಜ್ ಗುಡಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಒಟ್ಟು 29 ಅವಧಿಗಳನ್ನು ಪ್ರಸ್ತುತ ಉತ್ಸವವು ಹೊಂದಿದೆ. ಎರಡು...

ಮುಖ್ಯಮಂತ್ರಿ ಅಲ್ಪಾವಧಿ ಕೌಶಲ್ಯ ತರಬೇತಿ: ಅರ್ಜಿ ಆಹ್ವಾನ

0
ಮಂಗಳೂರು:ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆಯಡಿ ಹಿಂದುಳಿದ ವರ್ಗಗಳ ಐ.ಟಿ.ಐ., ಡಿಪ್ಲೋಮಾ, ಹಾಗೂ ಪದವಿ ಪೂರೈಸಿದ ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ (ಕೆ.ಜಿ.ಟಿ.ಟಿ.ಐ.), ಮಂಗಳೂರು ಈ ಸಂಸ್ಥೆಯಲ್ಲಿ ಸಿಸ್ಕೊ ಸರ್ಟಿಫೈಡ್ ನೆಟ್‍ವರ್ಕ್ ಅಸೋಸಿಯೇಟ್ (ಸಿ.ಸಿ.ಎನ್.ಎ), ಸಿಸ್ಕೊ ಐ.ಟಿ. ಎಸೆನ್ಸಿಯಲ್ಸ್, ರೆಫ್ರಿಜರೇಶನ್ ಮತ್ತು ಏರ್ ಕಂಡೀಷನಿಂಗ್, ಟ್ಯಾಲಿ ERP/PRIME ಕೋರ್ಸ್‍ಗಳಲ್ಲಿ...

ಶೇರು ಮಾರುಕಟ್ಟೆಯಲ್ಲಿ ಹೂಡಿಕೆ ಅಮಿಷೆ: 10.5 ಲಕ್ಷಕ್ಕೂ ಅಧಿಕ ರೂ. ವ೦ಚನೆ

0
ಮ೦ಗಳೂರು: ಶೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವುದಾಗಿ ನ೦ಬಿಸಿ 10.5 ಲಕ್ಷಕ್ಕೂ ಅಧಿಕ ರೂ. ವ೦ಚನೆ ಮಾಡಿರುವ ಬಗ್ಗೆ ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಬಂಟ್ವಾಳ ನಿವಾಸಿ ದೂರುದಾರರು 2023 ರ ನ.29 ರ೦ದು Facebook ನಲ್ಲಿ Share market ಹೂಡಿಕೆ ಬಗ್ಗೆ ಬಂದ ಜಾಹೀರಾತು ನೋಡಿ ಅದರಲ್ಲಿದ್ದ ಲಿಂಕ್‌ ಮೂಲಕ ವಾಟ್ಸಾಪ್ ಗ್ರೂಪ್...

ಪುಂಜಾಲಕಟ್ಟೆ:ಸ್ಕೂಟರಿಗೆ ಬಸ್ ಡಿಕ್ಕಿ ಹೊಡೆದು ಸವಾರ ಸಾವು

0
ಪುಂಜಾಲಕಟ್ಟೆ :ಸ್ಕೂಟರಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದು ಸವಾರ ನಂದಕುಮಾರ್ ಎಂಬವರು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕು ಪಿಲಾತ್ತಬೆಟ್ಟು ಗ್ರಾಮದ ಪುಂಜಾಲಕಟ್ಟೆ ಸರಕಾರಿ ಆಸ್ಪತ್ರೆಯ ಸಮೀಪ ಬುಧವಾರ ಸ೦ಭವಿಸಿದೆ.ಬುಧವಾರ ಮಧ್ಯಾಹ್ನ ಸಮಯ, ಪುಂಜಾಲಕಟ್ಟೆ ಸರಕಾರಿ ಆಸ್ಪತ್ರೆಯ ಸಮೀಪ ಕೆಎಸ್ಆರ್ಟಿಸಿ ಬಸ್ಸನ್ನು, ಅದರ ಚಾಲಕ ಬೀಮಪ್ಪ ಸಂಗಪ್ಪ ಮುಗನೂರು ಎಂಬವರು ಅಜಾಗರೂಕತೆ ಹಾಗೂ ನಿರ್ಲಕ್ಷತನದಿಂದ ಚಲಾಯಿಸಿ,...