ಫೆ.11-15: ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ

0
ಮಂಗಳೂರು: ಪುರಾಣ ಪ್ರಸಿದ್ಧ ದೇವಸ್ಥಾನ ಉರ್ವ ಶ್ರೀ ಮಾರಿಯಮ್ಮ ಕ್ಷೇತ್ರದಲ್ಲಿ ಫೆ.11ರಿಂದ 15ರವರೆಗೆ ಬ್ರಹ್ಮಕಲಶೋತ್ಸವ ನಡೆಯಲಿದೆ ಎ೦ದು ಬ್ರಹ್ಮಕಲಶೋತ್ಸವ ಸಮಿತಿ ಗೌರವ ಅಧ್ಯಕ್ಷ ನಾಡೋಜ ಜಿ. ಶಂಕರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು."ಪುರಾಣ ಪ್ರಸಿದ್ಧ ದೇವಸ್ಥಾನಗಳಲ್ಲಿ ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನ ಕೂಡಾ ಪ್ರಾಮುಖ್ಯತೆ ಪಡೆದಿರುತ್ತದೆ. ದ.ಕ. ಜಿಲ್ಲೆ ಮಾತ್ರವಲ್ಲದೇ ನಾಡಿನ ಸಮಸ್ತ ವರ್ಗದ ಭಕ್ತಾಭಿಮಾನಿಗಳು ಉರ್ವ...

ಅಖಿಲ ಭಾರತ ಜಿಎಸ್ ಬಿ ಬ್ಯಾಡ್ಮಿಂಟನ್ ಲೀಗ್ ಟೂರ್ನಮೆಂಟ್ ಆಟಗಾರರ ಹರಾಜು ಪ್ರಕ್ರಿಯೆ

0
ಮ೦ಗಳೂರು: ಆಭರಣ್ ಜ್ಯುವೆಲ್ಲರ್ ಪ್ರಾಯೋಜಿತ ಜಿಪಿಎಲ್ 2024 ಅಖಿಲ ಭಾರತ ಜಿಎಸ್ ಬಿ ಬ್ಯಾಡ್ಮಿಂಟನ್ ಲೀಗ್ ಟೂರ್ನಮೆಂಟ್ ಇದರ ಆಟಗಾರರ ಹರಾಜು ಪ್ರಕ್ರಿಯೆ ಭಾನುವಾರ ನಡೆಯಿತು.ಮಂಗಳೂರಿನ ಮಹಾರಾಜ ಹೋಟೇಲಿನಲ್ಲಿ ನಡೆದ ಹರಾಜು ಪ್ರಕ್ರಿಯೆಯಲ್ಲಿ ಎಂಟು ತಂಡಗಳಾದ ಮಾಲಸಿ ಸ್ಟೈಕರ್ಸ್, ಡೆಡ್ಲಿ ಪ್ಯಾಂಥರ್ಸ್ ಕೊಡಿಯಾಲ್, ಬ್ಯಾಡ್ಮಿಂಟನ್ ಬುಲ್ಸ್, ಕೊಡಿಯಾಲ್ ಯುನೈಟೆಡ್ ಸ್ಪೋರ್ಟ್ಸ್, ರೈಸಿಂಗ್ ಸ್ಟಾರ್ಸ್ ಮಂಗಳೂರು,...

ಜಾಗತಿಕ ಬಂಟರ ಸಂಘಗಳ ಒಕ್ಕೂಟ:ಓಪನ್ ಏರ್ ಗಾರ್ಡನ್

0
ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮಹತ್ವಕಾಂಕ್ಷಿ ಯೋಜನೆಯಾದ ಮುಲ್ಕಿ ರಾಷ್ಟ್ರೀಯ ಹೆದ್ದಾರಿ ಬಳಿ ಇರುವ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿಶಿತಾರ್ಥ, ಮೆಹೆಂದಿ, ಮದುವೆ, ಔತಣ ಕೂಟ, ಹುಟ್ಟುಹಬ್ಬ ಹಾಗೂ ಇತರ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲು ಅನುಕೂಲವಾಗುವಂತೆ ಶ್ರೀಮತಿ ತೋನ್ಸೆ ಶಶಿರೇಖಾ ಆನಂದ ಶೆಟ್ಟಿ ಓಪನ್ ಏರ್ ಗಾರ್ಡನ್ ಎಂಬ ಹೆಸರಿನಲ್ಲಿ ತೆರೆದ...

ರೋಹನ್ ಕಾರ್ಪೊರೇಶನ್ 31ನೇ ವರ್ಷಕ್ಕೆ ಪಾದಾರ್ಪಣೆ; ರೋಹನ್ ಸಿಟಿ ಹಾಗೂ ಇತರ ಪ್ರಾಜೆಕ್ಟ್‌ಗಳ ಮೇಲೆ ಶೇ.10 ರಿಯಾಯಿತಿ

0
ಮ೦ಗಳೂರು: ರೋಹನ್ ಕಾರ್ಪೋರೇಶನ್ ಸಂಸ್ಥೆಯ ಬಹು ನಿರೀಕ್ಷಿತ, ಅತಿ ದೊಡ್ಡ ಮತ್ತು ಅತ್ಯಂತ ವಿಶೇಷ ಯೋಜನೆಯಾದ ರೋಹನ್ ಸಿಟಿ ಬಿಜೈ ಬೃಹತ್ಕಟ್ಟಡದ ನಿರ್ಮಾಣ ಕಾರ್ಯವು ಭರದಿಂದ ಸಾಗುತ್ತಿದೆ. ಜನವರಿ 14ರಂದು ರೋಹನ್ ಕಾರ್ಪೊರೇಶನ್ ಯಶಸ್ವಿ 30 ವರ್ಷಗಳನ್ನು ಪೂರೈಸಿ, 31ನೇವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದೆ.ಈ ಪ್ರಯುಕ್ತ ರೋಹನ್ ಸಿಟಿ, ರೋಹನ್ ಸ್ಕ್ವೇರ್, ರೋಹನ್ ಎಸ್ಟೇಟ್ಸ್‌ ಮತ್ತು...

ಸಚಿವ ಬಿ. ನಾಗೇಂದ್ರರವರ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ

0
ಮಂಗಳೂರು:ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ನಾಗೇಂದ್ರರವರ ಅಧ್ಯಕ್ಷತೆಯಲ್ಲಿ ಶನಿವಾರ ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಪರಿಶಿಷ್ಟ ಪಂಗಡಗಳ ಇಲಾಖೆ ಮತ್ತು ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತದ ಒಟ್ಟು ಮೂರು ಇಲಾಖೆಯ...

ಶಿಕ್ಷಣ ಕ್ಷೇತ್ರದಲ್ಲಿ ಮಂಗಳೂರು ಜಿಲ್ಲೆ ಇಡೀ ರಾಜ್ಯಕ್ಕೆ ಮಾದರಿಯಾಗಿದೆ : ಸಚಿವ ಬಿ. ನಾಗೇಂದ್ರ

0
ಮಂಗಳೂರು :ತುಳುನಾಡು ಮಂಗಳೂರುನಲ್ಲಿ ಕ್ರೀಡಾ ಸಾಧಕರ ಜೊತೆಗೆ ಶಿಕ್ಷಣ ಕ್ಷೇತ್ರದಲ್ಲಿ ಕೂಡ ಬಹಳಷ್ಟು ಸಾಧನೆ ಮಾಡಿದ ಸಾಧಕರು ಇದ್ದಾರೆ ನಮ್ಮ ಉತ್ತರ ಕರ್ನಾಟಕಕ್ಕಿಂತಲೂ ಮಂಗಳೂರು ಭಾಗದ ಜನರು ಬಹಳ ಬುದ್ಧಿವಂತರು ಇರುವ ಕಾರಣ ಮಂಗಳೂರು ಜಿಲ್ಲೆಯನ್ನು ಬುದ್ದಿವಂತರ ನಾಡು ಬಹಳ ಅನ್ನುತ್ತಾರೆ ನಾನು ಯುವ ಕ್ರೀಡಾಪಟುಗಳನ್ನು ನೋಡಿದ್ದೇ .ಆದರೆ ಇಂದು ವಿಶೇಷವಾಗಿ 30 ರಿಂದ...

ವಿವಿ ಕಾಲೇಜು: ರಾಷ್ಟ್ರೀಯ ಯುವ ದಿನಾಚರಣೆ

0
ಮಂಗಳೂರು: ಸಂತ ಸ್ವಾಮಿ ವಿವೇಕಾನಂದರು ಯುವ ಪೀಳಿಗೆಗೆ ಸ್ಫೂರ್ತಿಯಾಗಿ ಬದುಕಿದವರು. ಅವರ ಜೀವನದ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡರೆ ಜೀವನ ಬೆಳಗುತ್ತದೆ. ಎಂದು ವಿಶ್ವವಿದ್ಯಾನಿಲಯ ಕಾಲೇಜಿನ ಪ್ರಾಂಶುಪಾಲೆ ಡಾ.ಅನಸೂಯ ರೈ ಅಭಿಪ್ರಾಯಪಟ್ಟರು. ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಗ್ರಂಥಾಲಯದಲ್ಲಿ, ಕಾಲೇಜಿನ ಗ್ರಂಥಾಲಯ ವಿಭಾಗ, ಆಂತರಿಕ ಗುಣಮಟ್ಟ ಖಾತರಿ ಕೋಶ ಹಾಗೂ ಸ್ನಾತಕೋತ್ತರ ಇತಿಹಾಸ ಮತ್ತು ಪುರಾತತ್ವ ವಿಭಾಗದ ಸಹಯೋಗದೊಂದಿಗೆ,ಶುಕ್ರವಾರ...

ಗಬ್ಬರ್ ಸಿಂಗ್ ತುಳು ಸಿನಿಮಾದ ಪೋಸ್ಟರ್ ಬಿಡುಗಡೆ

ಮ೦ಗಳೂರು: ಮುತ್ತು ಗೋಪಾಲ್ ಫಿಲ್ಮ್ಸ್ ಲಾಂಛನದಲ್ಲಿ ಸತೀಶ್ ಪೂಜಾರಿ ನಿರ್ಮಾಣದಲ್ಲಿ ತಯಾರಾದ ಗಬ್ಬರ್ ಸಿಂಗ್ ತುಳು ಸಿನಿಮಾದ ಪೋಸ್ಟರ್ ಬಿಡುಗಡೆ ಅಡ್ಯಾರ್ ನಲ್ಲಿ ನಡೆದ ಶಿವದೂತೆ ಗುಳಿಗೆ ನಾಟಕದ 555 ನೇ ಪ್ರದರ್ಶನ ಸಮಾರಂಭದಲ್ಲಿ ಜರಗಿತು.ಸಿನಿಮಾ ನಿರ್ದೇಶಕ ಎಸ್ ವಿ ರಾಜೇಂದ್ರ ಸಿಂಗ್ ಬಾಬು, ಸಂಗೀತ ನಿರ್ದೇಶಕ ಗುರುಕಿರಣ್ ಪೋಸ್ಟ್ ರ್ ಬಿಡುಗಡೆಗೊಳಿಸಿದರು. ಎಸ್...

ಜ.15ರಂದು ಕದ್ರಿಯಲ್ಲಿ ಶ್ರೀವಿಶ್ವಪ್ರಸನ್ನ ತೀರ್ಥರಿಗೆ ಸಾರ್ವಜನಿಕ ಗುರುವಂದನೆ

0
ಮಂಗಳೂರು: "ವಿಶ್ವ ಹಿಂದೂ ಪರಿಷತ್ ವತಿಯಿಂದ ಜ.15ರಂದು ಸಂಜೆ 7 ಗಂಟೆಗೆ ಶ್ರೀ ಕ್ಷೇತ್ರ ಕದ್ರಿಯ ರಾಜಾಂಗಣದಲ್ಲಿ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರಿಗೆ ಸಾರ್ವಜನಿಕ ಗುರುವಂದನೆ ಕಾರ್ಯಕ್ರಮ ಜರುಗಲಿದೆ" ಎಂದು ಸಂಘಟನೆಯ ಜಿಲ್ಲಾಧ್ಯಕ್ಷ ಹೆಚ್ ಕೆ ಪುರುಷೋತ್ತಮ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.ಅಂದಿನ ಕಾರ್ಯಕ್ರಮದಲ್ಲಿ ಕದಳಿ ಶ್ರೀ ಯೋಗೀಶ್ವರ ಮಠದ ಶ್ರೀ ರಾಜಯೋಗಿ ನಿರ್ಮಲನಾಥ ಮಹಾರಾಜ್...

ಕ್ರಿಶ್ಚಿಯನ್ ಬ್ಯಾಡ್ಮಿಂಟನ್ ಪ್ರೀಮಿಯರ್ ಲೀಗ್

0
ಮ೦ಗಳೂರು: ಕ್ರಿಶ್ಚಿಯನ್ ಸ್ಪೋರ್ಟ್ಸ್ ಎಸೋಸಿಯೇಷನ್ ವತಿಯಿಂದ ಫಾದರ್ ಮುಲ್ಲರ್ ಒಳಾಂಗಣ ಕ್ರೀಡಾಂಗಣದಲ್ಲಿ ಕ್ರಿಶ್ಚಿಯನ್ ಬ್ಯಾಡ್ಮಿಂಟನ್ ಪ್ರೀಮಿಯರ್ ಲೀಗ್ ಜ.14ರ೦ದು ಪೂರ್ವಾಹ್ನ 9 ಗಂಟೆಗೆಆಯೋಜಿಸಲಾಗಿದೆ. ಇದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ, ಕ್ರಿಶ್ಚಿಯನ್ ಸಮುದಾಯದವರ ಮಧ್ಯೆ ನಡೆಯುವ ಚೊಚ್ಚಲ ಪಂದ್ಯವಾಗಿದೆ. ಒಟ್ಟು 6 ತಂಡಗಳಿದ್ದು ಆಲ್ವಿನ್ ಪಿಂಟೊ ಮಾಲಕತ್ವದ ಉಡುಪಿಯ ರೊಯ್ ರೊಕರ್ಸ್, ವಲೇರಿಯನ್...