ಕಡಿರುದ್ಯಾವರ :ಮನೆಗೆ ನುಗ್ಗಿ ನಗದು, ಚಿನ್ನ ಕಳವು
ಬೆಳ್ತಂಗಡಿ :ಮನೆಯ ಹಂಚು ತೆಗೆದು ಒಳಪ್ರವೇಶಿಸಿ ರೂಮಿನ ಗಾಡ್ರೇಜ್ ನಲ್ಲಿರಿಸಿದ್ದ ನಗದು, ಚಿನ್ನ ಕಳವು ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕು ಕಡಿರುದ್ಯಾವರ ಗ್ರಾಮದಲ್ಲಿ ನಡೆದಿದೆ.ಕಡಿರುದ್ಯಾವರ ಗ್ರಾಮದ ಮುಸ್ತಾಫ ಅವರು ಜ . 5 ರಂದು ತನ್ನ ಗೂಡ್ಸ್ ವಾಹನದ ಸರ್ವಿಸ್ ಗಾಗಿ ಚಿಕ್ಕಮಗಳೂರಿಗೆ ತೆರಳಿದ್ದವರು, ಆ ದಿನ ಅಲ್ಲಿಯೇ ತಂಗಿರುತ್ತಾರೆ. ಬೆಳ್ತಂಗಡಿಯ ಮನೆಯಲ್ಲಿದ್ದ ಅವರ...
ಇಎಸ್ ಐ ಆಸ್ಪತ್ರೆ ಮೇಲ್ದರ್ಜೆಗೇರಿಸಲು ಸಚಿವರಿಗೆ ನಳಿನ್ ಕುಮಾರ್ ಕಟೀಲ್ ಮನವಿ
ಮ೦ಗಳೂರು: ಮಂಗಳೂರಿನಲ್ಲಿರುವ ಇ ಎಸ್ ಐ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವಂತೆ ಕೇಂದ್ರ ಕಾರ್ಮಿಕ ಸಚಿವ ಭೋಪೇಂದ್ರ ಯಾದವ್ ಅವರನ್ನು ದಕ್ಷಿಣ ಕನ್ನಡ ಸ೦ಸದ ನಳಿನ್ ಕುಮಾರ್ ಕಟೀಲ್ ಅವರು ಬುಧವಾರ ನವದೆಹಲಿಯಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದರು.ಜಿಲ್ಲೆಯ ಶ್ರಮಿಕ ವರ್ಗಕ್ಕೆ ಅನುಕೂಲವಾಗುವಂತೆ, ಮಂಗಳೂರು ಇಎಸ್ಐ ಆಸ್ಪತ್ರೆಯಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿ, ಅತ್ಯಾದುನಿಕ ವೈದ್ಯಕೀಯ ಉಪಕರಣಗಳು, ಎಂ.ಆರ್.ಐ. ಘಟಕ,...
ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ: ಅಧಿಕಾರಿಗಳ ಸಭೆ
ಮ೦ಗಳೂರು: ಫೆಬ್ರವರಿ 11 ರಿಂದ 15ರ ವರೆಗೆ ನಗರದ ಉರ್ವ ಬೋಳೂರಿನ ಇತಿಹಾಸ ಪ್ರಸಿದ್ಧ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠೆ ಸಹಿತ ಬ್ರಹ್ಮಕಲಶೋತ್ಸವ, ಹೊರೆ ಕಾಣಿಕೆ, ಚಂಡಿಕಾಯಾಗ, ವರ್ಷಾವಧಿ ಮಹಾಪೂಜೆ ಹಾಗೂ ಶ್ರೀ ಮಲರಾಯ ಧೂಮಾವತಿ ದೈವಗಳ ನೇಮೋತ್ಸವವು ಭಾರೀ ವಿಜ್ರಂಭಣೆಯಿಂದ ನಡೆಯಲಿದ್ದು ಅವೆಲ್ಲದರ ಪೂರ್ವಸಿದ್ಧತಾ ದೃಷ್ಟಿಯಿಂದ ಶಾಸಕ ವೇದವ್ಯಾಸ್ ಕಾಮತ್ ಅವರ...
ಫೆ.26 – 27: ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳ
ಮಂಗಳೂರು:ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಫೆಬ್ರವರಿ 26 ಮತ್ತು 27ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದೆ.ಬೃಹತ್ ಉದ್ಯೋಗ ಮೇಳಕ್ಕೆ ರಾಜ್ಯದ ಎಲ್ಲಾ ವಲಯಗಳಿಂದಲೂ 500ಕ್ಕೂ ಹೆಚ್ಚಿನ ಪ್ರತಿಷ್ಠಿತ ಬೃಹತ್ ಮಧ್ಯಮ ಸಣ್ಣ ಉದ್ಯೋಗದಾತರ ಸಂಸ್ಥೆಗಳು ಭಾಗವಹಿಸಲಿವೆ. ಎಸ್ಎಸ್ಎಲ್ ಸಿ, ಪಿಯುಸಿ, ಐಟಿಐ, ಡಿಪ್ಲೋಮೋ, ನಸಿ೯೦ಗ್, ಪದವಿ, ಸ್ನಾತಕೋತ್ತರ...
ತಣ್ಣೀರುಬಾವಿ: ಆಮೆ ಮೊಟ್ಟೆ ರಕ್ಷಣಾ ಸ್ಥಳಕ್ಕೆ ಅರಣ್ಯ ಸಚಿವರ ಭೇಟಿ
ಮಂಗಳೂರು:ಮಂಗಳೂರಿನ ತಣ್ಣೀರುಬಾವಿ ಕಡಲ ತೀರದಲ್ಲಿ ಅರಣ್ಯ ಇಲಾಖೆ ಸಂರಕ್ಷಣೆ ಮಾಡಿರುವ ಆಲೀವ್ ರೆಡ್ ಲೇ ಆಮೆಯ ಮೊಟ್ಟೆಗಳ ಸ್ಥಳವನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಪರಿಶೀಲನೆ ಮಾಡಿದರು.
ದಕ್ಷಿಣ ಕನ್ನಡ ಜಿಲ್ಲೆ ಪ್ರವಾಸದಲ್ಲಿರುವ ಸಚಿವರು ಸೋಮವಾರ ತಡರಾತ್ರಿ ತಣ್ಣೀರು ಬಾವಿ ಅತಿಥಿ ಗೃಹಕ್ಕೆ ವಿಶ್ರಾಂತಿಗೆ ಆಗಮಿಸಿದಾಗ, ಅಧಿಕಾರಿಗಳು ತಣ್ಣೀರುಬಾವಿ ಬೀಚ್ ನಲ್ಲಿ...
ಸಿ.ಆರ್.ಝಡ್. ಉಲ್ಲಂಘನೆ ವಿರುದ್ಧ ಕ್ರಮ: ಈಶ್ವರ ಖಂಡ್ರೆ
ಮಂಗಳೂರು: ಕರಾವಳಿ ನಿಯಂತ್ರಣ ವಲಯ ಉಲ್ಲಂಘನೆ ಕುರಿತಂತೆ ವರದಿ ಸಿದ್ಧಪಡಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅರಣ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಅವರು ಮಂಗಳವಾರ ಮಂಗಳೂರಿನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯವರ ಕಚೇರಿಯಲ್ಲಿ ಪರಿಸರ ಮತ್ತು ಅರಣ್ಯ ಇಲಾಖೆಯ ಪರಾಮರ್ಶೆ ಸಭೆ ನಡೆಸಿ ಮಾಥನಾಡಿದರು. ಕರ್ನಾಟಕದ ಕರಾವಳಿ ತೀರದಲ್ಲಿ ನಿರ್ಮಾಣ ಮಾಡಲಾಗಿರುವ...
ಬೃಹತ್ ಪ್ರಮಾಣದಲ್ಲಿ ಸಾಗಾಟ ಮಾಡುತ್ತಿದ್ದ 28 ಲಕ್ಷ ಮೌಲ್ಯದ ಗಾಂಜಾ ವಶ; ಇಬ್ಬರು ಆರೋಪಿಗಳ ಸೆರೆ
ಮಂಗಳೂರು : ಒರಿಸ್ಸಾ ರಾಜ್ಯದಿಂದ ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ಬೃಹತ್ ಪ್ರಮಾಣದಲ್ಲಿ ಮಹೇಂದ್ರ ಬೊಲೆರೋ ವಾಹನದಲ್ಲಿ ಮಾದಕ ವಸ್ತು ಗಾಂಜಾವನ್ನು ಸಾಗಾಟ ಮಾಡುತ್ತಿದ್ದವರನ್ನು ಮಂಗಳೂರು ಸಿಸಿಬಿ ಪೊಲೀಸರು ಪತ್ತೆ ಹಚ್ಚಿ 120 ಕೆ ಜಿ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.
ಜ.6 ರಂದು ಮಂಗಳೂರು ನಗರಕ್ಕೆ ಒರಿಸ್ಸಾ ರಾಜ್ಯದಿಂದ ಮಹೇಂದ್ರ ಬೊಲೆರೋ ವಾಹನದಲ್ಲಿ ಗಾಂಜಾವನ್ನು...
ಬಸ್ಸಿನ ಚಕ್ರ ಒಡೆದು ನಿಯಂತ್ರಣ ತಪ್ಪಿ ಅಟೋ ರಿಕ್ಷಾಕ್ಕೆ ಡಿಕ್ಕಿ,ಪ್ರಯಾಣಿಕರಿಗೆ ಗಾಯ
ಪುಂಜಾಲಕಟ್ಟೆ: ಕೆಎಸ್ ಆರ್ ಟಿ ಸಿ ಬಸ್ಸಿನ ಚಕ್ರ ಒಡೆದು, ಬಸ್ಸು ಚಾಲಕನ ನಿಯಂತ್ರಣ ತಪ್ಪಿ, ಅಂಗಡಿ ಬದಿ ನಿಲ್ಲಿಸಿದ್ದ ಅಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಘಟನೆ ಬಂಟ್ವಾಳ ತಾಲೂಕು ಕಾವಳಮುಡೂರು ಗ್ರಾಮದ ಎನ್ .ಸಿ ರೋಡ್ ಎಂಬಲ್ಲಿಸ೦ಭವಿಸಿದೆ. ಡಿಕ್ಕಿ ಹೊಡೆದ ರಭಸಕ್ಕೆ ರಿಕ್ಷಾ ಪಲ್ಟಿಯಾಗಿದೆ. , ಬಸ್ಸಿನಲ್ಲಿದ್ದ ಪ್ರಯಾಣಿಕರಲ್ಲಿ ಕೆಲವರಿಗೆ ಗಾಯಗಳಾಗಿದ್ದು ಅವರನ್ನು...
5 ವರ್ಷಗಳಿಂದ ತಲೆಮರೆಸಿಕೊಂಡಿದ್ದ18 ಆರೋಪಿಗಳ ಬ೦ಧನ
ಬಂಟ್ವಾಳ :ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣವೊ೦ದರಲ್ಲಿ ಆರೋಪಿಗಳಾಗಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ಸುಮಾರು 5 ವರ್ಷಗಳಿಂದ ತಲೆಮರೆಸಿಕೊಂಡಿದ್ದ 18 ಆರೋಪಿಗಳನ್ನು ಗ್ರಾಮಾಂತರ ಠಾಣಾ ಪೊಲೀಸರುಬ೦ಧಿಸಿದ್ದಾರೆ.
ಉತ್ತರ ಪ್ರದೇಶ ರಾಜ್ಯದ ಪೀಯುಶ್ ಕುಮಾರ್ , ವಿನಯ್ ಕುಮಾರ್ , ಬ್ರಿಜಿ ನಾರಾಯಣ , ರವೀಂದ್ರ, ಕೃಪ ಶಂಕರ್ , ವಿವೇಕ್ ರಾಮ್...
ಬಲ್ಮಠ : ಮಾದಕ ದ್ರವ್ಯ ಮಾರಾಟಗಾರರ ಬಂಧನ
ಮಂಗಳೂರು: ಮಂಗಳೂರು ನಗರದ ಬಲ್ಮಠ ನ್ಯೂ ರೋಡ್ ನಲ್ಲಿ ವಾಹನ ಪಾರ್ಕಿಂಗ್ ಬಳಿ ಸಾರ್ವಜನಿಕ ರಸ್ತೆ ಬದಿಯಲ್ಲಿ ಮಾದಕವಸ್ತುಗಳ ಮಾರಾಟದಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಕೇಂದ್ರ ಉಪ –ವಿಭಾಗ ಆ್ಯಂಟಿ ಡ್ರಗ್ ತಂಡ ಕಾರ್ಯಾಚರಣೆ ನಡೆಸಿ ಬ೦ಧಿಸಿದೆ.
ಅತ್ತಾವರ ನಿವಾಸಿ ಆದಿತ್ಯ ಕೆ.(29) ಹಾಗೂ ಅಡ್ಯಾರ್ ಪದವು ಲೋಬೊ ನಗರ ನಿವಾಸಿ ರೋಹನ್...






