ಮ್ಯೂಸಿಯಂ ಆಗಿ ಹಳೆ ಡಿಸಿ ಕಚೇರಿ: ಕಂದಾಯ ಸಚಿವರ ಸೂಚನೆ
ಮ೦ಗಳೂರು: ನಗರದ ಈಗಿನ ಜಿಲ್ಲಾಧಿಕಾರಿ ಕಚೇರಿ ಪಕ್ಕದಲ್ಲೇ ಇರುವ ಬ್ರಿಟೀಷರ ಕಾಲದಲ್ಲಿ ನಿರ್ಮಾಣಗೊಂಡ ಹಳೆ ಕಟ್ಟಡ "ಕಲೆಕ್ಟರೇಟ್ ಆಫೀಸು" ಕಟ್ಟಡವನ್ನು ಮ್ಯೂಸಿಯಂ ಆಗಿ ಪರಿವರ್ತಿಸಲು ಅಗತ್ಯ ಕ್ರಮ ಕೈಗೊಳ್ಳಲು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ.ಅವರು ಭಾನುವಾರ ನಗರದಲ್ಲಿ ಹಳೆ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್...
ಮಂಜಲಕಟ್ಟೆ ಫ್ರೆಂಡ್ಸ್ ಸರ್ಕಲ್ ಇದರ 35ನೇ ವರ್ಷದ ಸಂಭ್ರಮಾಚರಣೆ
ಮ೦ಗಳೂರು: ಮಂಜಲಕಟ್ಟೆ ಫ್ರೆಂಡ್ಸ್ ಸರ್ಕಲ್ ಇದರ 35ನೇ ವರ್ಷದ ಸಂಭ್ರಮಾಚರಣೆ ಜ.೩೧ ರಂದು ಕಾವೂರಿನ ಮಂಜಲಕಟ್ಟೆಯಲ್ಲಿ ನಡೆಯಲಿದೆ.ಕಾವೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ ಭಟ್ ಅವರ ಉಪಸ್ಥಿತಿಯಲ್ಲಿ ಮಂಜಲಕಟ್ಟೆಯ ಅಶ್ವತ್ಥ ಕಟ್ಟೆಯಲ್ಲಿ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ, ಪ್ರಸಾದ ವಿತರಣೆ ಜರುಗಲಿದೆ. ಸಂಜೆ 6ಗಂಟೆಗೆ ಬಪ್ಪನಾಡು...
ಮಂಗಳೂರಿನಲ್ಲಿ 300 ಕೋಟಿ ಹೂಡಿಕೆಗೆ ಜರ್ಮನಿಯ ಈಟ್ಯಾಗ್ ಕಂಪೆನಿ-ಎಸ್ಇಝೆಡ್ ‘ಇಒಐ’ಗೆ ಸಹಿ
ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಪರಿಕಲ್ಪನೆಯ " ಬ್ಯಾಕ್ ಟು ಊರು" ಭಾಗವಾಗಿ ಜರ್ಮನಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಈಟ್ಯಾಗ್ ಎನರ್ಜಿಟೆಕ್ನಿಕ್ ಪ್ರೈವೆಟ್ ಲಿಮಿಟೆಡ್( ಯುರೋಪಿಯನ್ ಟೆಕ್ನಾಲಜಿ ಅಲೆಯೆನ್ಸ್ ಗ್ರೂಪ್) ಮಂಗಳೂರು ವಿಶೇಷ ಆರ್ಥಿಕ ವಲಯದಲ್ಲಿ 300 ಕೋಟಿ ರೂ. ಹೂಡಿಕೆ ಮಾಡುವ ಮೂಲಕ ಉತ್ಪಾದನಾ ಘಟಕ ಸ್ಥಾಪಿಸುವ...
ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘದ ಅಧ್ಯಕ್ಷರಾಗಿ ಎಸ್. ಜಗದೀಶ್ಚಂದ್ರ ಅಂಚನ್ ಪುನರಾಯ್ಕೆ
ಮಂಗಳೂರು :ಸಹಕಾರ ರಂಗದ ಅದ್ವಿತೀಯ ನಾಯಕರು , ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ಎಸ್ ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರಕುಮಾರ್ ಅವರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿರುವ ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘದ ಅಧ್ಯಕ್ಷರಾಗಿ ಎಸ್ ಸಿಡಿಸಿಸಿ ಬ್ಯಾಂಕಿನ ಬ್ಯಾಂಕ್ ನಿರೀಕ್ಷಕ ಎಸ್. ಜಗದೀಶ್ಚಂದ್ರ ಅಂಚನ್ ಹಾಗೂ...
ಜೈ ಭಾರತಿ ತರುಣ ವೃಂದದ ವಜ್ರ ಮಹೋತ್ಸವಕ್ಕೆ ಚಾಲನೆ
ಮಂಗಳೂರು : ನಗರದ ಹೊಯ್ಗೆಬೈಲ್ನ ಜೈ ಭಾರತಿ ತರುಣ ವೃಂದದ ವಜ್ರ ಮಹೋತ್ಸವ ಸಂಭ್ರಮಾಚರಣೆಯ ಉದ್ಘಾಟನೆ ಹಾಗೂ ಲಾಂಛನ ಅನಾವರಣ ಕಾರ್ಯಕ್ರಮ ಭಾನುವಾರ ಕುಲಶೇಖರ ಬಳಿಯ ರಿಯಾ ಫೌಂಡೇಶನ್ ವಿಶೇಷ ಮಕ್ಕಳ ಕೇಂದ್ರದಲ್ಲಿ ನಡೆಯಿತು.ವಜ್ರಮಹೋತ್ಸವ ಲಾಂಛನ ಅನಾವರಣಗೊಳಿಸಿದ ವಕೀಲ ರಾಘವೇಂದ್ರ ರಾವ್ ಮಾತನಾಡಿ ‘ ಮಾನವೀಯ ಸೇವೆಯಲ್ಲಿ ತೊಡಗಿಸಿಕೊಳ್ಳುವ ಯುವ ಸಮುದಾಯ ಸಮಾಜದ ಆಸ್ತಿ....
ರೇಶನ್ ಕಾರ್ಡ್: ಇ.ಕೆವೈಸಿ ಮಾಡಲು ಕೊನೆಯ ಅವಕಾಶ
ಮಂಗಳೂರು: ಸರಕಾರದ ಸೂಚನೆಯಂತೆ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಲಾದ ಪಡಿತರ ಚೀಟಿ ಫಲಾನುಭವಿಗಳನ್ನು ಹೊರತು ಪಡಿಸಿ ಉಳಿದಿರುವ ಫಲಾನುಭವಿಗಳ ಇ-ಕೆವೈಸಿ ನ್ಯಾಯಬೆಲೆ ಅಂಗಡಿಗಳ ಮೂಲಕ ಇ-ಕೆವೈಸಿ ಮಾಡಲು ಕೊನೆಯ ಅವಕಾಶವಾಗಿರುತ್ತದೆ.ಇ-ಕೆವೈಸಿ ಮಾಡದ ಪಡಿತರ ಚೀಟಿದಾರರ ಪಡಿತರವನ್ನು ತಡೆಹಿಡಿಯಲಾಗುವುದು.ಕೆಲವು ಸದಸ್ಯರು OTP ಮೂಲಕ ತಿದ್ದುಪಡಿ ಮಾಡಿದ್ದು, ಸದಸ್ಯರು ಜೀವಂತ ಇರುವ ಬಗ್ಗೆ ಜೀವಮಾಪನ ನೀಡಿ ಇ-ಕೆವೈಸಿ...
ಪ್ಲಾಸ್ಟಿಕ್ ಪಾರ್ಕ್ : ಕೆಐಎಡಿಬಿಗೆ ಸಂಸದ ಕ್ಯಾ.ಚೌಟ ಸೂಚನೆ
ಮಂಗಳೂರು: ಮಂಗಳೂರು ಹೊರವಲಯದ ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆ ಯೋಜನೆಗೆ ಭೂಸ್ವಾಧೀನ ತಕರಾರಿನಿಂದಾಗಿ ಹಿನ್ನಡೆಯಾಗಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ(ಕೆಐಎಡಿಬಿ) ಮುಖ್ಯ ಎಂಜಿನಿಯರ್ಗೆ ಪತ್ರ ಬರೆದಿದ್ದು, ಭೂವಿವಾದಿತ 9.33 ಎಕರೆ ಜಾಗ ಕೈಬಿಟ್ಟು ಪರಿಷ್ಕೃತ ಯೋಜನೆ ಸಿದ್ಧಪಡಿಸಿ ಶೀಘ್ರ ಅದರ ಅನುಷ್ಠಾನಕ್ಕೆ ಕ್ರಮ...
ಮಂಗಳೂರು: ಮಾದಕವಸ್ತು ಬಳಕೆಯ ಅಪಾಯಗಳ ಅರಿವು ಕಾರ್ಯಕ್ರಮ
ಮ೦ಗಳೂರು: ನಿಟ್ಟೆ ಇನ್ಸ್’ಟಿಟ್ಯೂಟ್ ಆಫ್ ಪ್ರೊಫೆಷನಲ್ಸ್ (NIPE), ಗ್ಲೋಬಲ್ ಗ್ಯಾನ್ ಅಕಾಡೆಮಿ, ಮಂಗಳೂರು ನಗರ ಪೊಲೀಸರು ಮತ್ತು ಸಿಟಿ ಸೆಂಟರ್ ಮಂಗಳೂರು, ಲಯನ್ಸ್ ಕ್ಲಬ್ ಮಂಗಳೂರು ಮತ್ತು ಶಾಶ್ವತ ಸೇವಾ ಫೌಂಡೇಶನ್ ಇವರ ಸಹಯೋಗದಲ್ಲಿ ಮಾದಕವಸ್ತು ಬಳಕೆಯ ಅಪಾಯಗಳ ಬಗ್ಗೆ ಸಾರ್ವಜನಿಕ ಅರಿವು ಮೂಡಿಸುವುದಕ್ಕೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಎ೦ದು ಅಧ್ಯಾಪಕ , ಸಂಯೋಜಕ ಕಿಶೋರ್...
ದೇವಸ್ಥಾನ ವ್ಯವಸ್ಥಾಪನಾ ಸಮಿತಿ ರಚಿಸಲು ಅರ್ಜಿ ಆಹ್ವಾನ
ಮಂಗಳೂರು : ದ.ಕ ಜಿಲ್ಲೆಯ ಪ್ರವರ್ಗ "ಬಿ" ಮತ್ತು "ಸಿ" ಗೆ ಸೇರಿದ ಕೆಳಗಿನ ದೇವಸ್ಥಾನ /ದೈವಸ್ಥಾನಗಳಿಗೆ ವ್ಯವಸ್ಥಾಪನಾ ಸಮಿತಿಯ ಸದಸ್ಯರಾಗಲು ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಕೊನೆಯ ದಿನ ಫೆಬ್ರವರಿ 28. ನಿಗಧಿತ ಅರ್ಜಿ ನಮೂನೆ ಹಾಗೂ ಅರ್ಜಿ ಸಲ್ಲಿಸಲು ಮಂಗಳೂರು ಧಾರ್ಮಿಕ ದತ್ತಿ ಇಲಾಖೆ ಸಹಾಯಕ ಆಯುಕ್ತರನ್ನು ಸಂಪರ್ಕಿಸುವಂತೆ ಜಿಲ್ಲಾ ಧಾರ್ಮಿಕ...
ಪ್ರಕೃತಿ ಪ್ರೇಮ ಮಾತ್ರ ನಮ್ಮನ್ನು ಉಳಿಸಬಲ್ಲದು : ಡಿಡಿಪಿಐ ಗೋವಿಂದ ಮಡಿವಾಳ
ಮಂಗಳೂರು: ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಜನವರಿ 22 ರಂದು ಬೆಂಗಳೂರಿನ ಪರಿಸರ ನಿರ್ವಹಣೆ ಮತ್ತು ಸಂಶೋಧನ ಸಂಸ್ಥೆ ಅವರ ಸಹಯೋಗದೊಂದಿಗೆ ದ.ಕ. ಜಿಲ್ಲೆಯ ಆಯ್ದ ಪ್ರೌಢ ಶಾಲಾ ಇಕೋ ಕ್ಲಬ್ ವಿದ್ಯಾರ್ಥಿಗಳಿಗೆ ‘ಪ್ರಕೃತಿ ಶಿಬಿರʼ ವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಉಧ್ಘಾಟಿಸಿದ ದ.ಕ. ಜಿಲ್ಲಾ ಶಾಲಾ ಶಿಕ್ಷಣ ಉಪನಿರ್ದೇಶಕ ಗೋವಿಂದ ಮಡಿವಾಳ ಮಾತನಾಡಿ, ಮಾನವ ಬದುಕುತ್ತಿರುವುದು...