ಮಂಗಳೂರಿಗೆ CGHS ವೆಲ್ ನೆಸ್ ಸೆಂಟರ್ ಮಂಜೂರು: ನಳಿನ್ ಹರ್ಷ

0
ಮ೦ಗಳೂರು: ಕೇಂದ್ರ ಸರ್ಕಾರದ ನಿವೃತ್ತ ನೌಕರರ ಬಹುದಿನ ಬೇಡಿಕೆಯಾದ CGHS ವೆಲ್ ನೆಸ್ ಸೆಂಟರ್ ನ್ನು ಮಂಗಳೂರಿನಲ್ಲಿ ತೆರೆಯಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.ಸಂಸದ ನಳಿನ್ ಕುಮಾರ್ ರವರ ಪ್ರಯತ್ನದಿಂದ ಬಹುದಿನದ ಬೇಡಿಕೆ ಈಡೇರುತ್ತಿದೆ. ಸಂಸದರು ಕಳೆದ ಬಾರಿ ಕೇಂದ್ರ ಆರೋಗ್ಯ ಸಚಿವರಿಗೆ ಭೇಟಿಯಾಗಿ ಮಂಗಳೂರಿನಲ್ಲಿ CGHS ವೆಲ್...

ಫೆ.16ಕ್ಕೆ “ರವಿಕೆ ಪ್ರಸಂಗ” ಕರ್ನಾಟಕದಾದ್ಯಂತ ಬಿಡುಗಡೆ

ಮಂಗಳೂರು: "ರವಿಕೆ ಪ್ರಸಂಗ" ಕನ್ನಡ ಸಿನಿಮಾ ಫೆ.16ಕ್ಕೆ ಕರ್ನಾಟಕದಾದ್ಯಂತ ಬಿಡುಗಡೆಯಾಗಲಿದೆ ಎ೦ದು ಸಿನಿಮಾದ ನಿರ್ದೇಶಕ ಸಂತೋಷ್ ಕೊಡಂಕೇರಿ ಮಾಹಿತಿ ನೀಡಿದರು.ನಗರದ ಪತ್ರಿಕಾ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಒಬ್ಬ ಟೈಲರ್‌ ಅ೦ಗಡಿಯಿಂದ ಆರಂಭವಾದ ಈ ರವಿಕೆ ಪುಸಂಗ ಕೋರ್ಟ್ ಮೆಟ್ಟಿಲೇರಿದಾಗ ಅದಕ್ಕೆ ಸಮಾಜ ಹೆಣ್ಣನ್ನು ನೋಡುವ ಪರಿಯೇ ಈ ಚಿತ್ರದ ಎಳೆಯಾಗಿದೆ ಜನರು...

ಜಿಲ್ಲಾಧಿಕಾರಿಗಳಿಂದ ಹೆದ್ದಾರಿ ಕಾಮಗಾರಿಗಳ ಪರಿಶೀಲನೆ

0
ಮಂಗಳೂರು:ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಬುಧವಾರ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಖುದ್ದು ವೀಕ್ಷಿಸಿ ಪರಿಶೀಲನೆ ಮಾಡಿದರು.ಬಿ.ಸಿ.ರೋಡ್ ನಿಂದ ಅಡ್ಡಹೊಳೆವರೆಗೆ ಹೆದ್ದಾರಿ ಕಾಮಗಾರಿ ನಡೆಯುತ್ತಿರುವ ವಿವಿಧ ಸ್ಥಳಗಳಿಗೆ ಆಗಮಿಸಿದ ಅವರು ಕಾಮಗಾರಿಗಳನ್ನು ವೀಕ್ಷಿಸಿ ಮಾಹಿತಿ ಪಡೆದರು. ಬಿ.ಸಿ.ರೋಡ್, ಕಲ್ಲಡ್ಕ, ಉಪ್ಪಿನಂಗಡಿ, ನೆಲ್ಯಾಡಿ, ಪೆರಿಯಶಾಂತಿ, ಅಡ್ಡಹೊಳೆ ಮತ್ತಿತರ ಸ್ಥಳಗಳಿಗೆ ಜಿಲ್ಲಾಧಿಕಾರಿಗಳು ಭೇಟಿ ನೀಡಿದರು.ಮುಂಬರುವ ಮಳೆಗಾಲದ...

ಫೆ.9 – 10 ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

0
ಮಂಗಳೂರು:ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಫೆ.9 ಮತ್ತು 10ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.ಫೆಬ್ರವರಿ 9 ಶುಕ್ರವಾರ ಬೆಳಿಗ್ಗೆ 8.15ಕ್ಕೆ- ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ, 8.45ಕ್ಕೆ- ಸಕಿ೯ಟ್ ಹೌಸ್, 10 ಗಂಟೆಗೆ - ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್...

ಕಾಂಗ್ರೆಸ್ ನಾಯಕರ ದೆಹಲಿ ನಾಟಕ ಜನರಿಗೆ ಅರಿವು ಆಗಿದೆ: ವೇದವ್ಯಾಸ ಕಾಮತ್

0
ಮ೦ಗಳೂರು: 2004 ರಿಂದ 2014ರ ವರೆಗೆ 10 ವರ್ಷ ಮನಮೋಹನ್ ಸಿಂಗ್ ಅವರ ಹಾಗೂ 2014 ರಿಂದ 2024ರ ವರೆಗೆ ನರೇಂದ್ರ ಮೋದಿಯವರ ಅವಧಿಯಲ್ಲಿ ಪ್ರತೀವರ್ಷ ಕರ್ನಾಟಕಕ್ಕೆ ಬಂದಿರುವ ಅನುದಾನಗಳೆಷ್ಟು? ಎಷ್ಟು ಪ್ರಮಾಣ ಏರಿಕೆಯಾಗಿದೆ? ಯಾವೆಲ್ಲಾ ಬದಲಾವಣೆಗಳಾಗಿವೆ? ಏನೆಲ್ಲ ಅಭಿವೃದ್ಧಿಯಾಗಿದೆ? ಇವೆಲ್ಲದರ ಅರಿವು ಜನಸಾಮಾನ್ಯರಲ್ಲಿ ಈಗಾಗಲೇ ಇದೆ. ಹಾಗಾಗಿ ಕಾಂಗ್ರೆಸ್ ನಾಯಕರು ನಡೆಸುತ್ತಿರುವ ದೆಹಲಿ...

ಕಡಿರುದ್ಯಾವರ :ಮನೆಗೆ ನುಗ್ಗಿ ನಗದು, ಚಿನ್ನ ಕಳವು

0
ಬೆಳ್ತಂಗಡಿ :ಮನೆಯ ಹಂಚು ತೆಗೆದು ಒಳಪ್ರವೇಶಿಸಿ ರೂಮಿನ ಗಾಡ್ರೇಜ್‌ ನಲ್ಲಿರಿಸಿದ್ದ ನಗದು, ಚಿನ್ನ ಕಳವು ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕು ಕಡಿರುದ್ಯಾವರ ಗ್ರಾಮದಲ್ಲಿ ನಡೆದಿದೆ.ಕಡಿರುದ್ಯಾವರ ಗ್ರಾಮದ ಮುಸ್ತಾಫ ಅವರು ಜ . 5 ರಂದು ತನ್ನ ಗೂಡ್ಸ್‌ ವಾಹನದ ಸರ್ವಿಸ್‌ ಗಾಗಿ ಚಿಕ್ಕಮಗಳೂರಿಗೆ ತೆರಳಿದ್ದವರು, ಆ ದಿನ‌ ಅಲ್ಲಿಯೇ ತಂಗಿರುತ್ತಾರೆ. ಬೆಳ್ತಂಗಡಿಯ ಮನೆಯಲ್ಲಿದ್ದ ಅವರ...

ಇಎಸ್ ಐ ಆಸ್ಪತ್ರೆ ಮೇಲ್ದರ್ಜೆಗೇರಿಸಲು ಸಚಿವರಿಗೆ ನಳಿನ್ ಕುಮಾರ್ ಕಟೀಲ್ ಮನವಿ

0
ಮ೦ಗಳೂರು: ಮಂಗಳೂರಿನಲ್ಲಿರುವ ಇ ಎಸ್ ಐ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವಂತೆ ಕೇಂದ್ರ ಕಾರ್ಮಿಕ ಸಚಿವ ಭೋಪೇಂದ್ರ ಯಾದವ್ ಅವರನ್ನು ದಕ್ಷಿಣ ಕನ್ನಡ ಸ೦ಸದ ನಳಿನ್ ಕುಮಾರ್ ಕಟೀಲ್ ಅವರು ಬುಧವಾರ ನವದೆಹಲಿಯಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದರು.ಜಿಲ್ಲೆಯ ಶ್ರಮಿಕ ವರ್ಗಕ್ಕೆ ಅನುಕೂಲವಾಗುವಂತೆ, ಮಂಗಳೂರು ಇಎಸ್ಐ ಆಸ್ಪತ್ರೆಯಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿ, ಅತ್ಯಾದುನಿಕ ವೈದ್ಯಕೀಯ ಉಪಕರಣಗಳು, ಎಂ.ಆರ್.ಐ. ಘಟಕ,...

ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ: ಅಧಿಕಾರಿಗಳ ಸಭೆ

0
ಮ೦ಗಳೂರು: ಫೆಬ್ರವರಿ 11 ರಿಂದ 15ರ ವರೆಗೆ ನಗರದ ಉರ್ವ ಬೋಳೂರಿನ ಇತಿಹಾಸ ಪ್ರಸಿದ್ಧ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠೆ ಸಹಿತ ಬ್ರಹ್ಮಕಲಶೋತ್ಸವ, ಹೊರೆ ಕಾಣಿಕೆ, ಚಂಡಿಕಾಯಾಗ, ವರ್ಷಾವಧಿ ಮಹಾಪೂಜೆ ಹಾಗೂ ಶ್ರೀ ಮಲರಾಯ ಧೂಮಾವತಿ ದೈವಗಳ ನೇಮೋತ್ಸವವು ಭಾರೀ ವಿಜ್ರಂಭಣೆಯಿಂದ ನಡೆಯಲಿದ್ದು ಅವೆಲ್ಲದರ ಪೂರ್ವಸಿದ್ಧತಾ ದೃಷ್ಟಿಯಿಂದ ಶಾಸಕ ವೇದವ್ಯಾಸ್ ಕಾಮತ್ ಅವರ...

ಫೆ.26 – 27: ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳ

0
ಮಂಗಳೂರು:ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಫೆಬ್ರವರಿ 26 ಮತ್ತು 27ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದೆ.ಬೃಹತ್ ಉದ್ಯೋಗ ಮೇಳಕ್ಕೆ ರಾಜ್ಯದ ಎಲ್ಲಾ ವಲಯಗಳಿಂದಲೂ 500ಕ್ಕೂ ಹೆಚ್ಚಿನ ಪ್ರತಿಷ್ಠಿತ ಬೃಹತ್ ಮಧ್ಯಮ ಸಣ್ಣ ಉದ್ಯೋಗದಾತರ ಸಂಸ್ಥೆಗಳು ಭಾಗವಹಿಸಲಿವೆ. ಎಸ್ಎಸ್ಎಲ್ ಸಿ, ಪಿಯುಸಿ, ಐಟಿಐ, ಡಿಪ್ಲೋಮೋ, ನಸಿ೯೦ಗ್, ಪದವಿ, ಸ್ನಾತಕೋತ್ತರ...

ತಣ್ಣೀರುಬಾವಿ: ಆಮೆ ಮೊಟ್ಟೆ ರಕ್ಷಣಾ ಸ್ಥಳಕ್ಕೆ ಅರಣ್ಯ ಸಚಿವರ ಭೇಟಿ

0
ಮಂಗಳೂರು:ಮಂಗಳೂರಿನ ತಣ್ಣೀರುಬಾವಿ ಕಡಲ ತೀರದಲ್ಲಿ ಅರಣ್ಯ ಇಲಾಖೆ ಸಂರಕ್ಷಣೆ ಮಾಡಿರುವ ಆಲೀವ್ ರೆಡ್ ಲೇ ಆಮೆಯ ಮೊಟ್ಟೆಗಳ ಸ್ಥಳವನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಪರಿಶೀಲನೆ ಮಾಡಿದರು. ದಕ್ಷಿಣ ಕನ್ನಡ ಜಿಲ್ಲೆ ಪ್ರವಾಸದಲ್ಲಿರುವ ಸಚಿವರು ಸೋಮವಾರ ತಡರಾತ್ರಿ ತಣ್ಣೀರು ಬಾವಿ ಅತಿಥಿ ಗೃಹಕ್ಕೆ ವಿಶ್ರಾಂತಿಗೆ ಆಗಮಿಸಿದಾಗ, ಅಧಿಕಾರಿಗಳು ತಣ್ಣೀರುಬಾವಿ ಬೀಚ್ ನಲ್ಲಿ...