ಡಿ.23ರಂದು ಅಂತರ ವೈದ್ಯಕೀಯ ಕಾಲೇಜು ವೈದ್ಯಕೀಯ ರಸ ಪ್ರಶ್ನೆ ಸ್ಪರ್ಧೆ
ಮಂಗಳೂರು : ನಗರದ ಕಣಚೂರು ವೈದ್ಯಕೀಯ ಶಿಕ್ಷಣ ಮಹಾವಿದ್ಯಾಲಯದ ವೈದ್ಯಕೀಯ ಶಾಸ್ತ್ರ ವಿಭಾಗದಆಶ್ರಯದಲ್ಲಿ ಸ್ನಾತಕೋತರ ವೈದ್ಯಕೀಯ ಶಾಸ್ತ್ರ ಶಿಕ್ಷಣ ವಿದ್ಯಾರ್ಥಿಗಳಿಗಾಗಿ ೩ನೇ ವಾರ್ಷಿಕ ರಾಜ್ಯ ಮಟ್ಟದ ಅಂತರ ವೈದ್ಯಕೀಯಕಾಲೇಜು ರಸ ಪ್ರಶ್ನೆ ಕಿಮ್ಸ್ ಪಿ.ಜಿ. ಮೆಡಿಕ್ವಿಜ್ - 2023 ಸ್ಪರ್ಧಾಕೂಟವನ್ನು ಶನಿವಾರ ಡಿ.23ರಂದು ರಂದು ಬೆ.10 ಗಂಟೆಗೆಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿದೆ.ಕರ್ನಾಟಕ ರಾಜ್ಯದಲ್ಲಿ ಕಾರ್ಯಾಚರಿಸುತ್ತಿರುವ ವೈದ್ಯಕೀಯ...
ಅಯೋಧ್ಯೆ ಶ್ರೀರಾಮಮಂದಿರ ಲೋಕಾರ್ಪಣೆ: ಎಂಟು ಲಕ್ಷ ಮನೆಗಳಿಗೆ ಮಂತ್ರಾಕ್ಷತೆ ವಿತರಣೆ : ಡಾ.ಎಂ.ಬಿ. ಪುರಾಣಿಕ್
ಮಂಗಳೂರು: "2024ರ ಜನವರಿ 22ರಂದು ಅಯೋಧ್ಯೆಯಲ್ಲಿ ಶ್ರೀರಾಮ ಜನ್ಮಸ್ಥಾನದಲ್ಲಿ ಭವ್ಯ ಮಂದಿರದ ಲೋಕಾರ್ಪಣೆ ಹಾಗೂ ನೆಲ ಅಂತಸ್ತಿನ ಗರ್ಭಗುಡಿಯಲ್ಲಿ ಬಾಲರಾಮನ ನೂತನ ವಿಗ್ರಹ ಪ್ರತಿಷ್ಠಾಪನೆಯ ಹಿನ್ನೆಲೆಯಲ್ಲಿ ದೇಶದಾದ್ಯಂತ ಮನೆಮನೆಗಳಿಗೆ ಅಯೋಧ್ಯೆಯಲ್ಲಿ ಪೂಜಿಸಲ್ಪಟ್ಟ ಮಂತ್ರಾಕ್ಷತೆಯನ್ನು ವಿತರಿಸುವ ಅಭಿಯಾನವನ್ನು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಹಮ್ಮಿಕೊಂಡಿದೆ. ದಕ್ಷಿಣ ಕನ್ನಡ,ಉಡುಪಿ, ಮತ್ತು ಕೊಡಗು ಜಿಲ್ಲೆಗಳು ಸೇರಿದಂತೆ ಮಂಗಳೂರು ವಿಭಾಗದಲ್ಲಿ...
ಕೊಂಕಣಿಯ ‘ಅಸ್ಮಿತಾಯ್’ ಬರೆಯಲಿದೆ 100 ದಿನದ ದಾಖಲೆ
ಮ೦ಗಳೂರು: ಮಾಂಡ್ ಸೊಭಾಣ್ ನಿರ್ಮಾಣದ 'ಅಸ್ಮಿತಾಯ್' ಕೊಂಕಣಿ ಚಲನಚಿತ್ರವು 100 ನೇ ದಿನದ ಮೈಲಿಗಲ್ಲನ್ನು ಡಿ.23ರಂದು ದಾಟಲಿದೆ. ಅಂದು ಬಿಜೈ ಭಾರತ್ ಸಿನೆಮಾದಲ್ಲಿ ಸಂಜೆ 4 ಗಂಟೆಗೆ ಶತದಿನಾಚರಣೆ ನಡೆಯಲಿದೆ. ಕರ್ನಾಟಕದ ಕೊಂಕಣಿ ಚಲನಚಿತ್ರ ಕ್ಷೇತ್ರದಲ್ಲಿ ಇದುವರೆಗೆ ಶತದಿನ ಪೂರೈಸಿದ ಪ್ರಥಮ ಸಿನೆಮಾ ಎಂದು ಅಸ್ಮಿತಾಯ್ ದಾಖಲೆ ಬರೆಯಲಿದೆ. ಮುಂಬಯಿಯ ಉದ್ಯಮಿ ಹಾಗೂ ಶಿಕ್ಷಣ...
ವಿಶ್ವದ ಬಂಟರೆಲ್ಲರನ್ನು ಒಂದೆಡೆ ಸೇರಿಸಿದ ತೃಪ್ತಿ ಇದೆ: ಐಕಳ ಹರೀಶ್ ಶೆಟ್ಟಿ
ಮುಲ್ಕಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಉಡುಪಿಯಲ್ಲಿ ನಡೆದ ವಿಶ್ವ ಬಂಟರ ಸಮ್ಮೇಳನ 2023 ಇದರ ಖರ್ಚು ವೆಚ್ಚಗಳ ಕುರಿತು ಮುಲ್ಕಿಯಲ್ಲಿರುವ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿರುವ ಪ್ರವೀಣ್ ಭೋಜ ಶೆಟ್ಟಿ ಆಡಳಿತ ಕಛೇರಿಯಲ್ಲಿ ಸಭೆ ನಡೆಯಿತು.ಸಭೆಯ ಅಧ್ಯಕ್ಷತೆಯನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ವಹಿಸಿದ್ದರು. ವಿಶ್ವದ...
ಮೂರು ತಿಂಗಳಲ್ಲಿ ಮನೆ ಮನೆಗೆ ಗ್ಯಾಸ್ ಪೂರೈಕೆ” : ರಾಕೇಶ್ ಕುಮಾರ್ ಜೈನ್
ಸುರತ್ಕಲ್: "ಕರಾವಳಿಯಲ್ಲಿ 17,000 ಕೋಟಿ ರೂ. ಮೊತ್ತದ ಯೋಜನೆಯಲ್ಲಿ ಸದ್ಯ 3,000 ಕೋಟಿ ರೂ. ವಿನಿಯೋಗದಲ್ಲಿ ಕಾಮಗಾರಿಗಳು ನಡೆದಿವೆ. ನದಿ ಮತ್ತು ಸೇತುವೆಯಲ್ಲಿ ಪೈಪ್ ಅಳವಡಿಸಲು ತಾಂತ್ರಿಕ ಸಮಸ್ಯೆಗಳು ಎದುರಾಗಿವೆ. ಮುಂದಿನ ಮೂರು ತಿಂಗಳಲ್ಲಿ ಮನೆ ಮನೆಗೆ ಗೇಲ್ ಇಂಡಿಯಾ ಗ್ಯಾಸ್ ಪೂರೈಕೆ ಮಾಡಲಿದೆ" ಎಂದು ಗೇಲ್ ಇಂಡಿಯಾದ ಆರ್ಥಿಕ ವಿಭಾಗ ನಿರ್ದೇಶಕ ರಾಕೇಶ್...
ಸೋಮೇಶ್ವರ ಪುರಸಭೆ ಚುನಾವಣೆ: ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಸೀಮಾ ಮಡಿವಾಳ್
ಸೋಮೇಶ್ವರ : ಸೋಮೇಶ್ವರ ಉಚ್ಚಿಲದ ನಿವಾಸಿ ಸೀಮಾ ಮಡಿವಾಳ್ ಅವರು ಅವರು ಡಿಸೆಂಬರ್ 27ಕ್ಕೆ ನಡೆಯಲಿರುವ ಸೋಮೇಶ್ವರ ಟೌನ್ ಪುರಸಭೆ ಚುನಾವಣೆಗೆ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ವಾರ್ಡ 18 ಪೆರಿಬೈಲ್ ನಿಂದ ಸ್ಪರ್ಧಿಸಿದ್ದಾರೆ.CFTRI ಮೈಸೂರು ಇಲ್ಲಿಂದ ಆಹಾರ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಎಂ. ಮಾಧವ ಅವರ ಪುತ್ರಿ ಹಾಗೂ ಮಂಜೇಶ್ವರದ...
ದ್ರಾಕ್ಷಾ ರಸ ಬೃಹತ್ ಪ್ರದರ್ಶನ -ವೈನ್ ಮೇಳ
ಮ೦ಗಳೂರು: ಸರಕಾರಿ ಸ್ವಾಮ್ಯದ ಸಂಸ್ಥೆ ಕರ್ನಾಟಕ ದ್ರಾಕ್ಷಿ ಮತ್ತು ವೈನ್ ಬೋರ್ಡ್ ನಿರ್ದೇಶನದಲ್ಲಿ ಡಿ.21ರಿಂದ 24ರವರೆಗೆ ಬಳ್ಳಾಲ್ ಬಾಗ್ನಲ್ಲಿರುವ ರೋಹನ್ ಸಿಟಿ ಸ್ಕ್ವೇರ್ ಕಟ್ಟಡದಲ್ಲಿ ದ್ರಾಕ್ಷಾ ರಸ ಬೃಹತ್ ಪ್ರದರ್ಶನ -ವೈನ್ ಮೇಳವನ್ನು ಆಯೋಜಿಸಲಾಗಿದೆ.ಕರ್ನಾಟಕ ದ್ರಾಕ್ಷಿ ಬೆಳೆಗಾರರ ಸಂಘ, ಕರ್ನಾಟಕ ದ್ರಾಕ್ಷಾ ರಸ ಮಂಡಳಿ ಹಾಗೂ ಕರ್ನಾಟಕದ ವೈನರಿಗಳ ಸಹಕಾರದೊಂದಿಗೆ ದ್ರಾಕ್ಷಾ ರಸದ ಉತ್ಪಾದನೆ,...
ಪಕ್ಕಳಪಾದೆಯಲ್ಲಿ ದಿ| ನಾಗೇಶ್ ಪಡು ರಂಗಮಂಟಪ ಉದ್ಘಾಟನೆ
ಅರ್ಕುಳ : ಮೇರಮಜಲಿನ ಪಕ್ಕಳಪಾದೆ ಸರಸ್ವತಿ ನಗರದ ಶ್ರೀ ಸರಸ್ವತಿ ಭಜನಾ ಮಂದಿರದಲ್ಲಿ ಸಮಾಜ ಸೇವಕ, ಪತ್ರಕರ್ತ ದಿವಂಗತ ನಾಗೇಶ್ ಪಡು ಅವರ ಹೆಸರಿನಲ್ಲಿ ನೂತನ ರಂಗಮಂಟಪದ ಉದ್ಘಾಟನಾ ಸಮಾರಂಭ ನಡೆಯಿತು. ಬೆಳಿಗ್ಗೆ ವೈದಿಕ ಕಾರ್ಯಕ್ರಮಗಳು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಭಜನಾ ಕಾರ್ಯಕ್ರಮ ನೆರವೇರಿದವು.ಸಂಜೆ ನೂತನ ರಂಗ ಮಂಟಪದಲ್ಲಿ ಪತ್ರಕರ್ತರ ಸಭಾಕಾರ್ಯಕ್ರಮ ನಡೆಯಿತು....
ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿ ಮಾದರಿಯಾಗಲಿ-ಯು.ಟಿ.ಖಾದರ್
ಮಂಗಳೂರು:ಸೌಹಾರ್ದತೆ ಗಾಗಿ ಕ್ಯಾ.ಪ್ರಾಂಜಲ್ ಗೌರವಾರ್ಥ ನಡೆಯುವ ಪತ್ರ ಕರ್ತರ 'ಕೆಯುಡಬ್ಲ್ಯುಜೆ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್ ಕ್ರಿಕೆಟ್' ಪಂದ್ಯಾವಳಿ' ಮಾದರಿಯಾಗಿ ನಡೆಯಲಿ ಎಂದು ವಿಧಾನ ಸಭಾ ಅಧ್ಯಕ್ಷ ಯು.ಟಿ. ಖಾದರ್ ಶುಭ ಹಾರೈಸಿದರು.ನಗರದ ಸರ್ಕ್ಯೂಟ್ ಹೌಸ್ ಗೆ ಆಗಮಿಸಿದ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಕ್ರಿಕೆಟ್ ಪಂದ್ಯಾವಳಿಯ...
ಬೆಂಗಳೂರುನಲ್ಲಿ ಜಾಗ ಕೊಡಿಸುವುದಾಗಿ ನಂಬಿಸಿ 40 ಲಕ್ಷ ರೂ. ವ೦ಚನೆ
ಮ೦ಗಳೂರು:ಬೆಂಗಳೂರುನಲ್ಲಿ ಜಾಗ ಕೊಡಿಸುವುದಾಗಿ ನಂಬಿಸಿ 40 ಲಕ್ಷ ರೂ. ವ೦ಚನೆ ಮಾಡಿರುವ ಬಗ್ಗೆ ಮ೦ಗಳೂರು ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ದೂರುದಾರರಿಗೆ ಬೆಂಗಳೂರು ಫ್ರೇಜರ್ ಟೌನ್ ನ ಎ.ಕೆ ಕಾಲೊನಿ ನಿವಾಸಿ ಸೆಲ್ವಕುಮಾರ್ ಎಂಬಾತನು ಬೆಂಗಳೂರು ದಕ್ಷಿಣ ತಾಲೂಕಿನ ಜೀವನಭೀಮನಗರದಲ್ಲಿ 2.20 ಎಕ್ರೆ ಜಾಗವನ್ನು ಕೊಡಿಸುವುದಾಗಿ ಹೇಳಿ ನಂಬಿಸಿದ್ದ. ಆರೋಪಿಯ ಮಾತನ್ನು ನಂಬಿದ...







