ಡೆಲಿವರಿ ನೌಕರರಿಗೆ ವಿಮಾ ಯೋಜನೆ

0
ಮಂಗಳೂರು:ಕರ್ನಾಟಕ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರಿಗೆ ದೇಶದಲ್ಲಿಯೇ ಮೊದಲ ಬಾರಿಗೆ ವಿಮಾ ಯೋಜನೆ ಜಾರಿಯಾಗಿರುತ್ತದೆ. ಎಲ್ಲಾ ಅರ್ಹ ಗಿಗ್ ಕಾರ್ಮಿಕರು ಸೇವಾ ಸಿಂಧು ಪೋರ್ಟಲ್ ನಲ್ಲಿ ನೋಂದಾಯಿಸಬಹುದು. ವಿಮಾ ಸೌಲಭ್ಯವು ಕರ್ತವ್ಯದಲ್ಲಿರುವಾಗ, ಇಲ್ಲದಿರುವಾಗ ಸಂಭವಿಸುವ ಅಪಘಾತಗಳಿಗೂ ಅನ್ವಯವಾಗಲಿದೆ. ಯೋಜನೆ ಸಂಪೂರ್ಣ ಉಚಿತ, ಯಾವುದೇ ರೀತಿಯ ಪ್ರೀಮಿಯಂ ಪಾವತಿಸುವ ಅಗತ್ಯತೆ ಇರುವುದಿಲ್ಲ. ಸ್ವಿಗ್ಗಿ, ಜೊಮಾಟೋ ಅಂತಹಾ...

ಅಕ್ರಮ ಮರಳುಗಾರಿಕೆ – ನಿರ್ಧಾಕ್ಷಿಣ್ಯ ಕ್ರಮಕ್ಕೆ ಡಿ.ಸಿ. ಸೂಚನೆ

0
ಮಂಗಳೂರು: ಅಕ್ರಮ ಮರಳುಗಾರಿಕೆ ಕಂಡುಬಂದಲ್ಲಿ ತಡ ಮಾಡದೇ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಸೂಚಿಸಿದರು.ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮರಳು ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಜಿಲ್ಲೆಯ ಸಮುದ್ರದ ಮತ್ತು ನದಿಯ ಕಡಲ ತೀರದಲ್ಲಿ ಸಿ.ಆರ್‍ಝಡ್ ಮರಳುಗಾರಿಕೆ ನಿಷೇಧ ಇರುವುದರಿಂದ...

ದ.ಕ.ಜಿಲ್ಲಾ ರೆಡ್ ಕ್ರಾಸ್ ಸೊಸೈಟಿ ಗೆ ರಾಜ್ಯದ ಅತ್ಯುತ್ತಮ ಘಟಕ ಪ್ರಶಸ್ತಿ

0
ಮಂಗಳೂರು : ಭಾರತೀಯ ರೆಡ್ ಕ್ರಾಸ್ ಸೊಸೈಟಿ ( ಐಆರ್ ಸಿಎಸ್ ) ಯ ದ.ಕ.ಜಿಲ್ಲಾ ಘಟಕ ರಾಜ್ಯದಲ್ಲಿಯೇ ಅತ್ಯುತ್ತಮವಾಗಿ ರಕ್ತ ನಿಧಿಯನ್ನು ನಿರ್ವಹಿಸಿ , ಅತಿ ಹೆಚ್ಚು ಬಡ ರೋಗಿಗಳಿಗೆ ರಕ್ತ ಪೂರೈಸಿದ ರಾಜ್ಯದ ಅತ್ಯುತ್ತಮ ಘಟಕ ಪ್ರಶಸ್ತಿ ಪಡೆದಿದೆ.ಬೆಂಗಳೂರಿನ ರಾಜಭವನದಲ್ಲಿ ಮಂಗಳವಾರ ನಡೆದ ರೆಡ್ ಕ್ರಾಸ್ ರಾಜ್ಯ ಘಟಕದ ಮಹಾಸಭೆ ಯಲ್ಲಿ...

ಮನೆಗೆ ಬೆ೦ಕಿ ಹಚ್ಚಿದ ಮಗ !

0
ಸುಳ್ಯ : ಮದ್ಯವ್ಯಸನಿ ಮಗನೋವ೯ ತನ್ನ ಮನೆಗೆ ಬೆಂಕಿ ಹಚ್ಚಿ ಸುಟ್ಟು ಹಾಕಿದ ಘಟನೆ ಸುಳ್ಯ ಅರಂತೋಡು ಗ್ರಾಮದಲ್ಲಿ ನಡೆದಿದೆ.ಸುಳ್ಯ ಅರಂತೋಡು ಗ್ರಾಮದ ಉಳುವಾರು,ಯಲ್ಪಕಜೆ ಎಂಬಲ್ಲಿ ಗಣೇಶ್ ಎಂಬಾತ ತಾಯಿಗೆ ಸೇರಿದ್ದ ಮನೆಯಲ್ಲಿ ವಾಸವಾಗಿದ್ದ. ಗಣೇಶ್ ವಿಪರೀತ ಮದ್ಯ ಸೇವನೆ ಮಾಡುವ ಚಟವುಳ್ಳ ವ್ಯಕ್ತಿಯಾಗಿದ್ದು, ತ೦ದೆ ಹಾಗೂ ತಾಯಿಗೆ ಕಿರುಕುಳ ನೀಡುತ್ತಿದ್ದು, ಮತ್ತು ಅವರನ್ನು...

“ಮನಸಲಿ ಜೋರು ಕಲರವ” ಮೆಲೋಡಿ ಹಾಡು ಬಿಡುಗಡೆ

ಮ೦ಗಳೂರು: ಮೆಲೋಡಿ ಹಾಡುಗಳು ಎಂದಿಗೂ ಜನರ‌ ಜೀವನದ ಅವಿಭಾಜ್ಯ ಅಂಗವಾಗಿರುತ್ತವೆ. ಎಲ್ಲಾ ಕಾಲದಲ್ಲೂ ಎಲ್ಲರನ್ನೂ ಆಕರ್ಷಿಸುವ ಹಲವಾರು ಮೆಲೋಡಿ ಹಾಡುಗಳ ಗುಂಪಿಗೆ "ರವಿಕೆ ಪ್ರಸಂಗ" ಚಿತ್ರದ"ಮನಸಲಿ ಜೋರು ಕಲರವ" ಎಂಬ ಅದ್ಭುತವಾದ ಮೆಲೋಡಿ ಹಾಡನ್ನು ನೂರಾರು ಎವರ್ ಗ್ರೀನ್ ಸೂಪರ್ ಹಿಟ್ ಮೆಲೋಡಿ ಹಾಡುಗಳನ್ನು ನೀಡಿರುವ ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಅವರು ಬಿಡುಗಡೆ‌...

ಸ್ವಾದಿಷ್ಠ ಸಿರಿಧಾನ್ಯ ತಿಂಡಿಗಳಿಂದ ಆಕರ್ಷಣೆಗೊಂಡಜಿಲ್ಲಾ ಮಟ್ಟದ ಪಾಕ ಸ್ಪರ್ಧೆ

0
ಮಂಗಳೂರು: ಅಂತರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ಮೇಳ – 2024ರ ಅಂಗವಾಗಿ ಜಿಲ್ಲಾ ಮಟ್ಟದ ಪಾಕ ಸ್ಪರ್ಧೆ ಕಾರ್ಯಕ್ರಮ ಸೋಮವಾರ ನಗರದ ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ನಡೆಯಿತು.ಜಿಲ್ಲಾ ಮಟ್ಟದ ಪಾಕ ಸ್ಪರ್ಧೆಯಲ್ಲಿ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಸುಮಾರು 46 ಸ್ಪರ್ಧಿಗಳು ಭಾಗವಹಿಸಿದ್ದರು. ವಿವಿಧ ಸಿರಿ ಧಾನ್ಯಗಳಿಂದ ತಯಾರಿಸಲ್ಪಟ್ಟ ಬಗೆ ಬಗೆಯ ತಿಂಡಿ ತಿನಿಸು...

ಸ್ಕೌಟ್ಸ್-ಗೈಡ್ಸ್‍ನಿಂದ ಮಕ್ಕಳಲ್ಲಿ ಸೃಜನಶೀಲತೆ: ಪಿ.ಜಿ. ಆರ್.ಸಿಂಧ್ಯಾ

0
ಮಂಗಳೂರು: ಮಕ್ಕಳ ಸಾಧನೆ ಮತ್ತು ಅವರ ಬೆಳವಣಿಗೆಯಲ್ಲಿ ಪೋಷಕರು ಮತ್ತು ಶಿಕ್ಷಕರ ಪಾತ್ರ ಮುಖ್ಯವಾಗಿದೆ ಎಂದು ಕರ್ನಾಟಕ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ನ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂಧ್ಯಾ ಹೇಳಿದರು.ಅವರು ಸೋಮವಾರ ಪದವಿ ಪೂರ್ವ ರೋವರ್ಸ್ ಮತ್ತು ರೇಂಜರ್ಸ್ ವಿಭಾಗದ ನಾಯಕತ್ವ ತರಬೇತಿ ಹಾಗೂ ಜಿಲ್ಲಾ ಪ್ರಾಂಶುಪಾಲರ ಸಂಘದ ಡೈರಿ ಬಿಡುಗಡೆ...

ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಯೋಜನೆ ರೂಪಿಸಿ: ಸಚಿವ ರಹೀಂ ಖಾನ್ ಸೂಚನೆ

0
ಮಂಗಳೂರು: ನಗರ, ಪಟ್ಟಣ ಪ್ರದೇಶಗಳಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಅಗತ್ಯ ಯೋಜನೆ ರೂಪಿಸಿ, ಕಾರ್ಯಗತಗೊಳಿಸುವಂತೆ ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಸೂಚಿಸಿದ್ದಾರೆ.ಅವರು ಸೋಮವಾರ ಕೋಟೆಕಾರು ಪಟ್ಟಣ ಪಂಚಾಯತ್‍ಗೆ ಭೇಟಿ ನೀಡಿ, ಪ್ರಗತಿ ಪರಿಶೀಲನೆ ಸಭೆ ನಡೆಸಿ ಮಾತನಾಡುತ್ತಿದ್ದರು. ನೀರಿನ ಮೂಲದಿಂದ ಮನೆಗೆ ತಲುಪುವ ತನಕ ನೀರಿನ ಸಂಗ್ರಹ ಮತ್ತು ವಿತರಣೆಯಲ್ಲಿ...

ಪತ್ರಕರ್ತರ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾವಳಿ: ಆಮಂತ್ರಣ ಪತ್ರಿಕೆ ಬಿಡುಗಡೆ

0
ಧರ್ಮಸ್ಥಳ: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರ ಕರ್ತರ ಸಂಘದ ವತಿಯಿಂದ ಅಡ್ಯಾರ್ ಸಹ್ಯಾದ್ರಿ ಕ್ರೀಡಾಂಗಣದಲ್ಲಿ ಜ.5 ರಿಂದ ನಡೆಯಲಿರುವ ಕ್ಯಾ.ಪ್ರಾಂಜಲ್ ಗೌರವಾರ್ಥ 'ಕೆಯುಡಬ್ಲ್ಯುಜೆ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್ ಕ್ರಿಕೆಟ್' ಪಂದ್ಯಾವಳಿಯ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ,' ರಾಜ್ಯ ಸಭಾ ಸದಸ್ಯ,...

ನದಿಮುಖಜ ಭೂಮಿ ಕೃಷಿ ಬಳಕೆಗೆ ರಾಜೇಶ್ ನಾಯಕ್‌ ಸಲಹೆ

0
ಮಂಗಳೂರು:ದ.ಕ. ಜಿಲ್ಲೆಯಾದ್ಯಂತ ನದಿಗಳ ಸುತ್ತಮುತ್ತಲಿನ ಭೂಮಿಯಲ್ಲಿ ಮಳೆಗಾಲವನ್ನು ಹೊರತುಪಡಿಸಿ ಇತರ ಅವಧಿಯಲ್ಲಿ ಕೃಷಿಗೆ ಬಳಸಿಕೊಳ್ಳುವ ಮೂಲಕ ಅಂತರ್ಜಲವನ್ನು ಕಾಯ್ದುಕೊಳ್ಳುವ ಜತೆಗೆ ವಿವಿಧ ಕೃಷಿ ಉತ್ಪನ್ನಗಳನ್ನೂ ಬೆಳೆಸಲು ಸಾಧ್ಯ ಎಂದು ಬಂಟ್ವಾಳ ಶಾಸಕ ಹಾಗೂ ಪ್ರಗತಿಪರ ಕೃಷಿಕರಾದ ರಾಜೇಶ್ ನಾಯಕ್‌ ಸಲಹೆ ನೀಡಿದ್ದಾರೆ. ಸೋಮವಾರ ಮಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ಗೌರವ ಅತಿಥಿಯಾಗಿ ಭಾಗವಹಿಸಿ ಪತ್ರಕರ್ತರ ಜತೆಗಿನ ಸಂವಾದದ ವೇಳೆ...