ಖೋಟಾ ನೋಟು ಚಲಾವಣೆ : ಆರೋಪಿಯ ಬ೦ಧನ

0
ಮಂಗಳೂರು: ನಗರದ ಕಂಕನಾಡಿ ಬಳಿಯಲ್ಲಿ ಖೋಟಾ ನೋಟುಗಳನ್ನು ಚಲಾವಣೆ ಮಾಡಲು ಪ್ರಯತ್ನಿಸುತ್ತಿದ್ದ ಒವ೯ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬ೦ಧಿಸಿದ್ದಾರೆ. ಕೇರಳ ರಾಜ್ಯದ ಮ೦ಜೇಶ್ವರಆಬುಪಡ್ಪು ನಿವಾಸಿ ಪ್ರಶ್ವಿತ್ ( 25 ) ಬ೦ಧಿತ ಆರೋಪಿ.ರವಿವಾರ ಮಂಗಳೂರು ನಗರದ ಕಂಕನಾಡಿ ಬಳಿಯಲ್ಲಿ ಒಬ್ಬನು ಖೋಟಾ ನೋಟುಗಳನ್ನು ವಶದಲ್ಲಿರಿಸಿಕೊಂಡು ಚಲಾವಣೆ ಮಾಡಲು ಪ್ರಯತ್ನಿಸುತ್ತಿದ್ದಾನೆ ಎಂಬುದಾಗಿ ಬಂದ ಖಚಿತ...

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಓಪನ್ ಆಕ್ಸೆಸ್ ಫ್ಯೂಯಲ್ ಫಾರ್ಮ್ ಕಾರ್ಯಾರಂಭ

0
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಓಪನ್ ಆಕ್ಸೆಸ್ ಫ್ಯೂಯಲ್ ಫಾರ್ಮ್ಮತ್ತು ವಿಮಾನ ಇಂಧನ ತುಂಬುವ ಸೌಲಭ್ಯವನ್ನು ಡಿಸೆಂಬರ್ 16ರಂದು ಆರಂಭಿಸಲಾಯಿತು. ಈ ಸೌಲಭ್ಯವು ವಿಮಾನ ನಿಲ್ದಾಣವುರಚಿಸಿದ ಹೊಸ ಗ್ರೀನ್ಫೀಲ್ಡ್ ಇಂಧನ ಸಂಗ್ರಹಣೆಯನ್ನು ಒಳಗೊಂಡಿದೆ, ಜೊತೆಗೆ ವಿಮಾನ ನಿಲ್ದಾಣದಲ್ಲಿ ತೈಲ ಮಾರುಕಟ್ಟೆ ಕಂಪನಿಯ(ಒಎಂಸಿ) ಅಸ್ತಿತ್ವದಲ್ಲಿರುವ ಬ್ರೌನ್ಫೀಲ್ಡ್ ಆಸ್ತಿಯನ್ನು ಒಳಗೊಂಡಿದೆ. ಬಜ್ಪೆಯ ಹಳೆಯ ಟರ್ಮಿನಲ್ ಕಟ್ಟಡದ...

ಲ್ಯಾಂಡ್ ಟ್ರೇಡ್ಸ್‌ ಪ್ರಾಪರ್ಟಿ ಎಕ್ಸ್‌ಪೋ ಆರಂಭ ಗ್ರಾಹಕರಿಗೆ ಮಾಹಿತಿ ; ಗೃಹ ಖರೀದಿ ಸೌಲಭ್ಯ

0
ಮಂಗಳೂರು: ಲ್ಯಾಂಡ್ ಟ್ರೇಡ್ಸ್‌ ಬಿಲ್ಡರ್ಸ್‌ ಆಂಡ್ ಡೆವೆಲಪರ್ಸ್‌ ಸಂಸ್ಥೆಯ ಸರ್ವಯೋಜನೆಗಳ ಮಾಹಿತಿಗಳು ಮತ್ತು ಗೃಹ ಸಾಲ ಕುರಿತಾದ ವಿವರಗಳನ್ನು ಹೊಂದಿರುವ ಲ್ಯಾಂಡ್ ಟ್ರೇಡ್ಸ್‌ ಪ್ರಾಪರ್ಟಿಎಕ್ಸ್‌ಪೋ ಪ್ರದರ್ಶನವು ಬಲ್ಮಠದ ಮೈಲ್‌ಸ್ಟೋನ್-25 ಬಿಲ್ಡಿಂಗ್‌ನ5 ಮಹಡಿಯಲ್ಲಿ ಡಿಸೆಂಬರ್ 17ರಿಂದ 20ರವರೆಗೆ ನಡೆಯಲಿದೆ.ಮಂಗಳೂರು ಮಹಾನಗರದ ಜನತೆಯ ಅತ್ಯಾಧುನಿಕಸೌಲಭ್ಯಗಳು ಹೊಂದಿರುವ ಲ್ಯಾಂಡ್ ಟ್ರೇಡ್ಸ್‌ ಬಿಲ್ಡರ್ಸ್‌ ಆಂಡ್ಡೆವೆಲಪರ್ಸ್‌ ಯೋಜನೆಗಳ ಪೂರ್ಣ ವಿವರ ಇಲ್ಲಿಪಡೆಯಬಹುದಾಗಿದೆ....

“ವಿಕಸಿತ ಭಾರತ ಸಂಕಲ್ಪ ಯಾತ್ರೆಗೆ”ಚಾಲನೆ

0
ಮ೦ಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಹಲವು ಮಹತ್ವಕಾಂಕ್ಷೆ ಯೋಜನೆಗಳು ಎಲ್ಲೆಡೆ ತಲುಪಬೇಕು ಎಂಬ ಸದುದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಂಚರಿಸಲಿರುವ "ವಿಕಸಿತ ಭಾರತ ಸಂಕಲ್ಪ ಯಾತ್ರೆಗೆ" ನಗರದ ಪುರಭವನದ ಬಳಿ ಭಾನುವಾರ ಮುಂಜಾನೆ ಶಾಸಕ ವೇದವ್ಯಾಸ್ ಕಾಮತ್ ಅವರು ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ವಿಕಸಿತ ಭಾರತ ಸಂಕಲ್ಪ ಯಾತ್ರೆಯು...

ಬಿಕರ್ನಕಟ್ಟೆ ಸರ್ಕಾರಿ ಶಾಲೆಯ ನೂತನ ಕೊಠಡಿಗಳ ಉದ್ಘಾಟನೆ

0
ಮಂಗಳೂರು: ಪದವು ಬಿಕರ್ನಕಟ್ಟೆಯ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕೊಠಡಿಗಳನ್ನು ಶಾಸಕ ಡಿ.ವೇದವ್ಯಾಸ ಕಾಮತ್ ಅವರು ಶನಿವಾರ ಲೋಕಾರ್ಪಣೆಗೊಳಿಸಿದರು. ಬಳಿಕ ನಡೆದ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, 'ನನ್ನನ್ನು ಸೇರಿ ಎಲ್ಲ ಗಣ್ಯರು ಸರ್ಕಾರಿ ಶಾಲೆಯಲ್ಲಿ ಕಲಿತವರೇ. ಕನ್ನಡ ಮಾಧ್ಯಮದ ಸರ್ಕಾರಿ ಶಾಲೆಯಲ್ಲಿ ಕಲಿತವರು ಸಮಾಜಕ್ಕೆ ಬೇರೆ...

ಸಾಹೇಬಾನ್ ಮಂಗಳೂರು ಘಟಕದ ಉದ್ಘಾಟನೆ – ಸಮುದಾಯ ಸಮ್ಮಿಲನ ಕಾರ್ಯಕ್ರಮ

0
ಮಂಗಳೂರು : ಸಾಹೇಬಾನ್ ವೆಲ್ಫೇರ್ ಟ್ರಸ್ಟ್ ( ಎಸ್ಡಬ್ಲ್ಯೂಟಿ) ಸಾಹೇಬಾನ್ ಯುಎಇಯ ಒಂದು ಶಾಖೆಯಾಗಿದ್ದು, ಇದು 30 ವರ್ಷಗಳಿಂದ ಸಮುದಾಯದ ಸಾಮಾಜಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿದೆ, ಎಂದು ಕಾರ್ಯದರ್ಶಿ ಸೈಯ್ಯದ್ ಸಿರಾಜ್ ಅಹ್ಮದ್ ಹೇಳಿದ್ದಾರೆ.ಸಾಹೇಬನ್ ವೆಲ್ಫೇರ್ ಟ್ರಸ್ಟ್ (SWT) ಮಂಗಳೂರು ವತಿಯಿಂದ ಕೊಡಿಯಾಲ್ ಬೈಲ್ ನ ಓಶಿಯನ್ ಪರ್ಲ್ ಹೊಟೇಲ್ ನಲ್ಲಿ ಶನಿವಾರ...

ಬ್ರ್ಯಾಂಡ್ ಮಂಗಳೂರು ವಾಕಥಾನ್

0
ಮಂಗಳೂರು : ಸ್ವಚ್ಛತೆ ಹಾಗೂ ಸೌಹಾರ್ದತೆ ನಗರದ ಅಭಿವೃದ್ದಿಗೆ ಪೂರಕವಾಗಿದ್ದು, ಈ ನಿಟ್ಟಿನಲ್ಲಿ ಸಾರ್ವಜನಿಕ ಸಹಭಾಗಿತ್ವ ಅವಶ್ಯ ವಾಗಿದೆ ಎಂದು ಮೇಯರ್ ಸುಧೀರ್ ಶೆಟ್ಟಿ ಹೇಳಿದರು.ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟದ ಅಂಗವಾಗಿ ದ.ಕ.ಜಿಲ್ಲಾ ಕಾರ್ಯ ನಿರತ ಪತ್ರಕರ್ತ ರ ಸಂಘದ ವತಿಯಿಂದ ಭಾನುವಾರ ಆಯೋಜಿಸಲಾದ ಬ್ರ್ಯಾಂಡ್ ಮಂಗಳೂರು ವಾಕಥಾನ್...

ಕಾರು ಡಿಕ್ಕಿ ಹೊಡೆದು ಅಂಗವಿಕಲ ವ್ಯಕ್ತಿ ಸಾವು

0
ಕಡಬ : ಕಾರು ಹರಿದು ಅಂಗವಿಕಲ ವ್ಯಕ್ತಿ ಮೃತಪಟ್ಟ ಘಟನೆ ಕಡಬ ಬಸ್ಸು ನಿಲ್ದಾಣದ ಬಳಿ ಸ೦ಭವಿಸಿದೆ.ದರ್ಣಪ್ಪ ಎ೦ಬವರು ಮೃತಪಟ್ಟ ವ್ಯಕ್ತಿ. ದರ್ಣಪ್ಪ ಅವರು ಕಡಬ ಬಸ್ಸು ನಿಲ್ದಾಣದ ಬಳಿ ರಸ್ತೆಯ ಅಂಚಿನಲ್ಲಿದ್ದಾಗ, ಅಭಿಷೇಕ ಭಾಂದಲ ಎಂಬವರು ತಾವು ಚಲಾಯಿಸುತ್ತಿದ್ದ ಕಾರನ್ನು ಧರ್ಣಪ್ಪರವರು ಮೇಲೆಯೇ ಚಲಾಯಿಸಿರುತ್ತಾರೆ. ಇದರಿಂದಾಗಿ ಗಂಭೀರ ಗಾಯಗೊಂಡ ಧರ್ಣಪ್ಪರವರನ್ನು ಕಡಬ...

“ಪಿಎಂ ಸ್ವನಿಧಿ” “ಪಿಎಂ ವಿಶ್ವಕರ್ಮ”ಯೋಜನೆ:ಶಾಸಕ ವೇದವ್ಯಾಸ್ ಕಾಮತ್ ಸಭೆ

0
ಮ೦ಗಳೂರು: ಪ್ರಧಾನ ಮಂತ್ರಿಗಳ ಮಹತ್ವಾಕಾಂಕ್ಷಿ ಯೋಜನೆಯಾದ "ಪಿಎಂ ಸ್ವನಿಧಿ" "ಪಿಎಂ ವಿಶ್ವಕರ್ಮ" ಸೇರಿದಂತೆ ಪ್ರಧಾನ ಮಂತ್ರಿಗಳ ವಿವಿಧ ಯೋಜನೆಯಡಿಯಲ್ಲಿ ನೀಡಲಾಗುವ ಸಾಲ ಸೌಲಭ್ಯಗಳ ಬಗ್ಗೆ ನಗರದ ಕೊಡಿಯಾಲ್ ಬೈಲ್ ನಲ್ಲಿರುವ ಅಟಲ್ ಸೇವಾ ಕೇಂದ್ರದಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರು ಬೀದಿಬದಿ ವ್ಯಾಪಾರಿಗಳ ಸಂಘದ ಹಾಗೂ ವಿವಿಧ ಸಮುದಾಯಗಳ ಮುಖಂಡರ ಸಭೆ ನಡೆಸಿದರು. ಮಂಗಳೂರು ಮಹಾನಗರ...

ಡಿ. 18 ರಂದು ರೋವರ್ಸ್ ಮತ್ತು ರೇಂಜರ್ಸ್ ನಾಯಕತ್ವ ತರಬೇತಿ

0
ಮಂಗಳೂರು,:ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ, ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ವಿಕಾಸ್ ಪದವಿ ಪೂರ್ವ ಕಾಲೇಜು ಮಂಗಳೂರು, ಜಿಲ್ಲಾ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ಸಂಘ ಇವರ ಸಹಯೋಗದಲ್ಲಿ ನಗರದ ಮೇರಿಹಿಲ್ ನಲ್ಲಿರುವ ವಿಕಾಸ ಪದವಿ ಪೂರ್ವ ಕಾಲೇಜಿನ, ಶ್ರೀಮದ್ ಸುಧೀಂದ್ರ ತೀರ್ಥ ಸಭಾಭವನದಲ್ಲಿ ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ)ಯ ರೋವರ್ಸ್...