ಕಟ್ಟಡ ನಿರ್ಮಾಣದಲ್ಲಿ ನಿಯಮ ಉಲ್ಲಂಘನೆ:ತ್ವರಿತ ಕ್ರಮಕ್ಕೆ ಲೋಕಾಯುಕ್ತರ ಸೂಚನೆ
ಮಂಗಳೂರು: ನಗರ ಪ್ರದೇಶಗಳಲ್ಲಿ ಕಟ್ಟಡ ನಿರ್ಮಿಸುವಾಗ ನಿಯಮ ಉಲ್ಲಂಘಿಸಿ ಸೆಟ್ ಬ್ಯಾಕ್ ಮತ್ತು ರೋಡ್ ಮಾರ್ಜಿನ್ ಬಿಡದೆ ಕಟ್ಟಡ ನಿರ್ಮಿಸುವುದರ ಬಗ್ಗೆ ತ್ವರಿತವಾಗಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್ ಪಾಟೀಲ್ ಸೂಚಿಸಿದ್ದಾರೆ.ಅವರು ಶನಿವಾರ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಹಾಗೂ ಸಾರ್ವಜನಿಕ ಸಮಸ್ಯೆಗಳ ಪರಿಶೀಲನಾ ಸಭೆಯಲ್ಲಿ...
ಪದವಿಪೂರ್ವ ಶಿಕ್ಷಣ ನಿರ್ದೇಶಕರಿಂದ ವಿವಿಧ ಕಾಲೇಜುಗಳಿಗೆ ಭೇಟಿ
ಮಂಗಳೂರು:ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ನಿರ್ದೇಶಕರಾದ ಸಿಂಧು. ಬಿ.ರೂಪೇಶ್ ಅವರು ಶನಿವಾರ ಮಂಗಳೂರು ನಗರದ ವಿವಿಧ ಪದವಿಪೂರ್ವ ಕಾಲೇಜುಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.ಮೊದಲು ಬಲ್ಮಠ ಮಹಿಳಾ ಪದವಿಪೂರ್ವ ಕಾಲೇಜಿಗೆ ಆಗಮಿಸಿದ ಅವರು, ಕಾಲೇಜಿನ ವಿವಿಧ ವಿಭಾಗಗಳಿಗೆ ಭೇಟಿ ನೀಡಿದರು. ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಅವರು, ಕಾಲೇಜಿನ ಶೈಕ್ಷಣಿಕ ಸಾಧನೆಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.ನಂತರ ನಗರದ ಬಿ.ಎಡ್....
ಮಹಾನಗರಪಾಲಿಕೆ: ಮಧ್ಯವರ್ತಿಗಳಿಲ್ಲದೇ ಖಾತಾ ನೋಂದಣಿ
ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿರುವ ಆಸ್ತಿಗಳ ಖಾತೆಗಳನ್ನು ಇ-ಆಸ್ತಿ ಆನ್ಲೈನ್ ತಂತ್ರಾಂಶದ ಮೂಲಕ ಸಾರ್ವಜನಿಕರಿಗೆ ವಿತರಿಸಲಾಗುತ್ತಿದೆ. ಪ್ರಸ್ತುತ ಆನ್ಲೈನ್ ವ್ಯವಸ್ಥೆಯಡಿ ಖಾತಾ ನೋಂದಣಿ, ವರ್ಗಾವಣೆ ಕೋರಿ ಅರ್ಜಿ ಸಲ್ಲಿಸುವಿಕೆ ಅತ್ಯಂತ ಸರಳ ರೀತಿಯಲ್ಲಿ ನಾಗರಿಕರೇ ಸಲ್ಲಿಸಬಹುದಾಗಿದ್ದು ಮಧ್ಯವರ್ತಿಗಳ ಸಹಾಯ ಪಡೆಯುವ ಅವಶ್ಯಕತೆ ಇರುವುದಿಲ್ಲ.ಇ-ಆಸ್ತಿ ತಂತ್ರಾಂಶದ ಮೂಲಕ ನಾಗರೀಕರು ಆಸ್ತಿಗಳ ಖಾತೆ ನೊಂದಾವಣೆ, ವರ್ಗಾವಣೆ ಅರ್ಜಿ...
ಡಿ.18ರಂದು ಶಾಸಕ ರಾಜೇಶ್ ನಾಯ್ಕ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಡಿ.18ರಂದು ಬೆಳಗ್ಗೆ 11.30 ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯುವ ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಬಂಟ್ವಾಳ ಶಾಸಕ, ಪ್ರಗತಿಪರ ಕೃಷಿಕ ರಾಜೇಶ್ ನಾಯ್ಕ ಭಾಗವಹಿಸಿ ಗೌರವ ಸ್ವೀಕರಿಸಲಿದ್ದಾರೆ. ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ...
ಮಾತೃ ಭಾಷೆಯ ಜತೆಗೆ ಇತರ ಭಾಷೆಯನ್ನೂ ಕಲಿಯುವುದು ಉತ್ತಮ : ಕುಲದೀಪ್ ಸಿಂಗ್
ಮಂಗಳೂರು,:ಹಿಂದಿ ಭಾಷೆ ಕೇವಲ ಭಾರತಕ್ಕಷ್ಟೇ ಸೀಮಿತವಾಗಿಲ್ಲ. ವಿಶ್ವ ಮಾನ್ಯಭಾಷೆಯಾಗಿದೆ. ಯಾವುದೇ ಭಾಷೆ ಕಲಿಯುತ್ತಿದ್ದೇವೆ ಎಂದಾದರೆ ಅದರ ಸಂಸ್ಕೃತಿಯನ್ನೂ ಕೂಡ ಕಲಿತಂತೆ ಆಗುತ್ತದೆ. ಆದರೆ ಮಾತೃಭಾಷೆಗೆ ಮೊದಲ ಆದ್ಯತೆ ಇರಲಿ. ಅದರ ಜೊತೆಗೆ ಹಿಂದಿ ಭಾಷೆಯನ್ನೂ ಕಲಿಯುವಲ್ಲಿ ಒಲವು ತೋರಿಸಿದರೆ ಉತ್ತಮ ಎಂದು ಎನ್. ಎಂ. ಪಿ. ಟಿ.ಯ ಹಿಂದಿ ಅಧಿಕಾರಿ ಕುಲದೀಪ್ ಸಿಂಗ್ ಹೇಳಿದರು.ನಗರದ...
ಡಿ.22-31: ಬೇಕಲ ಇಂಟರ್ನ್ಯಾಷನಲ್ ಬೀಚ್ ಫೆಸ್ಟಿವಲ್
ಮ೦ಗಳೂರು: ಬೇಕಲ ಅಂತರಾಷ್ಟ್ರೀಯ ಬೀಚ್ ಉತ್ಸವದ 2ನೇ ಆವೃತ್ತಿಯು ಡಿ. 22 ರಿಂದ ಡಿ.31 ರವರೆಗೆ ಕಾಸರಗೋಡಿನಪಳ್ಳಿಕೆರೆ ಬೇಕಲ್ ಬೀಚ್ ಪಾರ್ಕ್ನಲ್ಲಿ ಬೇಕಲ್ ರೆಸಾರ್ಟ್ಸ್ ಡೆವಲಪ್ಮೆಂಟ್ ಕಾರ್ಪೊರೇಷನ್ ಲಿಮಿಟೆಡ್ ಮತ್ತು ಉದುಮ ಶಾಸಕ ಸಿ.ಎಚ್.ಕುಂಞಂಬು ನೇತೃತ್ವದ ವಿಸ್ತೃತ ಸಂಘಟನಾ ಸಮಿತಿ ನೇತೃತ್ವದಲ್ಲಿನಡೆಯಲಿದೆ.
ಬೇಕಲ ಅಂತರಾಷ್ಟ್ರೀಯ ಬೀಚ್ ಉತ್ಸವದ ಬಗ್ಗೆ ಮ೦ಗಳೂರಿನಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದ ಉದುಮ...
ಆಳ್ವಾಸ್ ವಿರಾಸತ್ 2023’: ಜನಸಾಗರ
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಮೂಡುಬಿದಿರೆಯ ಪುತ್ತಿಗೆ ವಿವೇಕಾನಂದ ನಗರದ ವನಜಾಕ್ಷಿ ಕೆ.ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ ನಡೆಯುತ್ತಿರುವ 29ನೇ ವರ್ಷದ ‘ಆಳ್ವಾಸ್ ವಿರಾಸತ್ 2023’ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವದಎರಡನೇ ದಿನವೂ ಜನಸಾಗರ:
ದಿನವೂ ಬೆಳಗ್ಗೆಯಿಂದಲೇ ಸಹಸ್ರಾರು ಮಂದಿ ವಿರಾಸತ್ನ ವಿವಿಧ ಮೇಳಗಳಲ್ಲಿ ಭಾಗವಹಿಸಿದರು. ಮುಂಡ್ರುದೆಗುತ್ತು ಕೆ. ಅಮರನಾಥ ಶೆಟ್ಟಿ ಕೃಷಿಸಿರಿ ವೇದಿಕೆ ಆವರಣದಲ್ಲಿ ಪ್ರದರ್ಶನಗೊಳ್ಳುತ್ತಿರುವ...
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಜಿಲ್ಲಾ ಬಿಜೆಪಿ ವತಿಯಿ೦ದ ಸ್ವಾಗತ
ಮ೦ಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಕಾಯ೯ಕ್ರಮದ ನಿಮಿತ್ತ ಡಿ.15ರ೦ದು ಆಗಮಿಸಿದ ಕೇಂದ್ರ ಸರ್ಕಾರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಜಿಲ್ಲಾ ಬಿಜೆಪಿ ವತಿಯಿ೦ದ ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಲಾಯಿತು. ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ಸುದರ್ಶನ್ ಎಂ., ಉಪ ಮೇಯರ್ ಸುನಿತ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಸ್ತೂರಿ ಪಂಜ, ರಾಮದಾಸ್ ಬಂಟ್ವಾಳ, ಬ್ಯಾಂಕ್ ಆಫ್...
ಗುರುಪುರ ಕರಾವಳಿ ಜೋಡುಕರೆ ಕಂಬಳ ಉತ್ಸವದ ಲೋಗೋ ಬಿಡುಗಡೆ
ಗುರುಪುರ :ಕರಾವಳಿ ಜೋಡುಕರೆ ಕಂಬಳ ಟ್ರಸ್ಟ್ (ರಿ) ಗುರುಪುರ ಇದರ ಆಶ್ರಯದಲ್ಲಿ ನಡೆಯಲಿರುವ ಗುರುಪುರ ಕಂಬಳ ಉತ್ಸವ ಇದರ ಲೋಗೋ ಬಿಡುಗಡೆ ಸಮಾರಂಭವು ಮಂಗಳೂರಿನ ಬಿಜೈನಲ್ಲಿರುವ ಹೋಟೆಲ್ ಓಷಿಯನ್ ಪರ್ಲ್ ನಲ್ಲಿ ನಡೆಯಿತು.ಕಂಬಳ ಸಮಿತಿಯ ಗೌರವಾಧ್ಯಕ್ಷರಾದ ಇನಾಯತ್ ಆಲಿ ಬಿಡುಗಡೆಗೊಳಿಸಿದರು.ತದ ಬಳಿಕ ಮಾತನಾಡಿದ ಅವರು, ಕಂಬಳದ ಮೂಲಕ ತುಳುನಾಡಿನ ಸಂಸ್ಕೃತಿ ಎಲ್ಲಡೆ ಪಸರಿಸಲಿ ಎಂದು...
ಪಿಂಚಣಿ ಯೋಜನೆ: ದ.ಕ. ಜಿಲ್ಲೆಯಲ್ಲಿ 1.77 ಲಕ್ಷ ಫಲಾನುಭವಿಗಳು
ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರ್ಕಾರದ ವಿವಿಧ ಪಿಂಚಣಿ ಯೋಜನೆಗಳ ಮೂಲಕ ಪ್ರತಿ ತಿಂಗಳು 177026 ಫಲಾನುಭವಿಗಳು ಹಣಕಾಸು ನೆರವು ಪಡೆದು ಆರ್ಥಿಕ ಭದ್ರತೆ ಹೊಂದಿರುತ್ತಾರೆ. ದುರ್ಬಲರಿಗೆ ಆಶಾಕಿರಣವಾಗಿರುವ ವಿವಿಧ ಪಿಂಚಣಿ ಯೋಜನೆಗಳಿಂದ ಬಹಳಷ್ಟು ಫಲಾನುಭವಿಗಳು ಪ್ರಯೋಜನ ಪಡೆಯುತ್ತಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಹಿರಿಯ ನಾಗರಿಕರಿಗೆ, ವಿಧವೆಯರಿಗೆ, ವಿಕಲಚೇತನರಿಗೆ ಸೇರಿದಂತೆ ಸಮಾಜದ ವಿವಿಧ ದುರ್ಬಲರಿಗೆ...








