ಈಜುಕೊಳದಲ್ಲಿ ಮುಳುಗಿ ಯುವಕ ಸಾವು

0
ಮಂಗಳೂರು: ನಗರದ ಲಾಲ್‌ಭಾಗ್‌ನಲ್ಲಿರುವ ಮಂಗಳ ಈಜುಕೊಳದಲ್ಲಿ ಮುಳುಗಿ ಯುವಕನೋರ್ವ ಮೃತ ಪಟ್ಟ ಘಟನೆ ಮಂಗಳವಾರ ಸಂಜೆ ಸಂಭವಿಸಿದೆ. ಅಭಿಷೇಕ್ ಆನಂದ್ (30)ಮೃತಪಟ್ಟ ಯುವಕ.ಈತ ಹರ್ಯಾಣದ ಗುರುಗಾಂವ್ ನಿವಾಸಿಯಾಗಿದ್ದಾನೆ. ಅಭಿಷೇಕ ಮಂಗಳವಾರ ಸಂಜೆ ಸುಮಾರು 4.45 ಕ್ಕೆ ಮಂಗಳಾ ಈಜುಕೊಳಕ್ಕೆ ಬಂದಿದ್ದು ಈಜಾಡುತ್ತಿದ್ದ ವೇಳೆ ನೀರಿನಲ್ಲಿ ಮುಳುಗಿದ್ದಾನೆ. ಅತನನ್ನು ಈಜುಕೊಳದಿಂದ ಮೇಲಕ್ಕೆತ್ತಿ ನಗರದ ವೆನ್ಲಾಕ್ ಆಸ್ಪತ್ರೆಗೆ ಕೊಂಡೋಯ್ಯಲಾಯಿತು....

ಸಂಶೋಧನೆ ಒಂದು ತಾರ್ಕಿಕ ಚಿಂತನೆ: ಡಾ. ನೀತಾ ಕಾಮತ್

0
ಮಂಗಳೂರು:ಯಾವುದೇ ನಿರ್ದಿಷ್ಟವಾದ ವಿಚಾರಗಳ ಜ್ಞಾನಸಂಪಾದನೆಗೆ ಸಂಶೋಧನೆ ಕೈಗೊಳ್ಳುವ ಜೊತೆಗೆ ಸಂಶೋಧನಾವಿಧಾನವೂ ಅಗತ್ಯ. ಒಟ್ಟಾರೆಯಾಗಿ ಸಂಶೋಧನೆ ಒಂದು ತಾರ್ಕಿಕ ಚಿಂತನೆಎಂದು ನಿಟ್ಟೆ ಉಷಾ ನಸಿರ್ಂಗ್ ವಿಜ್ಞಾನ ಸಂಸ್ಥೆಯ ಸಮುದಾಯ ಆರೋಗ್ಯಕೇಂದ್ರದ ಮುಖ್ಯಸ್ಥೆ ಡಾ. ನೀತಾ ಕಾಮತ್ ಅಭಿಪ್ರಾಯಪಟ್ಟರು.ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಶಿವರಾಮ ಕಾರಂತ ಸಭಾಭವನದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಕೊಂಕಣಿ ಅಧ್ಯಯನ ಪೀಠ,ಸ್ನಾತಕೋತ್ತರ ಇತಿಹಾಸ ಮತ್ತು ಪುರಾತತ್ತ್ವ...

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ತ್ವರಿತಗೊಳಿಸಲು ಡಿಸಿ ಸೂಚನೆ

0
ಮಂಗಳೂರು: ಜಿಲ್ಲೆಯ ವಿವಿದೆಡೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳು ನಿಧಾನಗತಿಯಲ್ಲಿ ಸಾಗುತ್ತಿರುವುದಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿ, ಬೈಕಂಪಾಡಿ, ಬಿ.ಸಿ. ರೋಡ್, ಮಾಣಿ ಪ್ರದೇಶಗಳಲ್ಲಿ ಹೆದ್ದಾರಿ ಕಾಮಗಾರಿ ಬಹಳ ನಿಧಾನವಾಗಿ ಸಾಗುತ್ತಿದೆ. ಇದರಿಂದ ಈ ಪ್ರದೇಶಗಳಲ್ಲಿ ಪ್ರತಿನಿತ್ಯ ಸುಗಮ ಸಂಚಾರಕ್ಕೂ ತೀವ್ರ...

ಕ್ರೀಡಾ ಹಾಸ್ಟೆಲ್: ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ

0
ಮಂಗಳೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ 2024-25 ನೇ ಸಾಲಿಗೆ ಜಿಲ್ಲಾ ಕ್ರೀಡಾ ವಸತಿ ನಿಲಯದ 5ನೇ ತರಗತಿಗೆ ಪ್ರವೇಶ ಹಾಗೂ ರಾಜ್ಯದ ಎಲ್ಲಾ ಕ್ರೀಡಾ ಶಾಲೆ ಅಥವಾ ವಸತಿ ನಿಲಯಗಳ 8ನೇ ತರಗತಿ ಮತ್ತು ಪ್ರಥಮ ಪಿ.ಯು.ಸಿ. ಗೆ ಪ್ರವೇಶ ನೀಡಲು ಪ್ರತಿಭಾವಂತ ಅಭ್ಯರ್ಥಿಗಳನ್ನು ಆಯ್ಕೆ ಪ್ರಕ್ರಿಯೆಯನ್ನು ಹಮ್ಮಿಕೊಳ್ಳಲಾಗಿದೆ.2023-24ನೇ ಸಾಲಿಗೆ...

ವೆನ್‍ಲಾಕ್‍ನಲ್ಲಿ ಕ್ಯಾಥ್ ಲ್ಯಾಬ್ ಸ್ಥಾಪನೆಗೆ ನಿರ್ಧಾರ

0
ಮಂಗಳೂರು: ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಹೃದಯ ರೋಗಿಗಳಿಗೆ ಸಂಬಂಧಿಸಿದಂತೆ ಉನ್ನತ ಪರೀಕ್ಷೆ ಮತ್ತು ಚಿಕಿತ್ಸೆ ನೀಡಲು ಕ್ಯಾಥ್ ಲ್ಯಾಬ್ ವ್ಯವಸ್ಥೆಯನ್ನು ಸ್ಥಾಪಿಸಲು ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್.ಎಂ.ಪಿ ತಿಳಿಸಿದ್ದಾರೆ.ಅವರು ಸೋಮವಾರ ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ನಡೆದ ಆರೋಗ್ಯ ರಕ್ಷಾ ಸಮಿತಿ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವೆನ್‍ಲಾಕ್ ಆಸ್ಪತ್ರೆಗೆ...

ಕೆಯುಡಬ್ಲ್ಯೂಜೆ ರಾಜ್ಯಮಟ್ಟದ ಕ್ರಿಕೆಟ್ ಟೂರ್ನಮೆಂಟ್ ಲಾಂಛನ ಅನಾವರಣ ಮಾಡಿದ ಮುಖ್ಯಮಂತ್ರಿ

0
ಬೆಳಗಾವಿ:ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ )ಜನವರಿ 5,6,7ರಂದು 3ದಿನಗಳ ಕಾಲ ಮಂಗಳೂರು ಆಡ್ಯಾರ್ ಸಹ್ಯಾದ್ರಿ ಮೈದಾನದಲ್ಲಿ ಏರ್ಪಡಿಸಿರುವ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಯ ಕೆಯುಡಬ್ಲ್ಯೂಜೆ 'ಬ್ರ್ಯಾಂಡ್ ಮಂಗಳೂರು ರೋಹನ್ ಕಪ್ -2024' ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿಯಲ್ಲಿ ಮಂಗಳವಾರ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರನ್ನು ಜನವರಿ 5ರಂದು ಸಹ್ಯಾದ್ರಿ...

ಚಿನ್ನಾಭರಣಗಳ ಕಳವು ಪ್ರಕರಣ: ಇಬ್ಬರು ಆರೋಪಿಗಳ ಬ೦ಧನ

0
ಬಂಟ್ವಾಳ :ಬಂಟ್ವಾಳ ತಾಲೂಕು ಪುದು ಗ್ರಾಮದ ಕೋಡಿಮಜಲುನಲ್ಲಿ ನಡೆದಿದ್ದ ಚಿನ್ನಾಭರಣಗಳ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಬ೦ಧಿಸಿದ್ದಾರೆ. ಅಶ್ರಪ್‌ ಆಲಿ ಮತ್ತು ಬೆಂಗ್ರೆಯ ಕಬೀರ್‌ ಎಂಬವರು ಬ೦ಧಿತ ಆರೋಪಿಗಳು. ಅ.18.10.2023 ರಿಂದ 23ರ ಅವಧಿಯಲ್ಲಿ ಬಂಟ್ವಾಳ ತಾಲೂಕು ಪುದು ಗ್ರಾಮದ ಕೋಡಿಮಜಲು ನಿವಾಸಿ ಮೊಹಮ್ಮದ್‌ ಜಾಪರುಲ್ಲಾ ಎಂಬವರ ಮನೆಯಲ್ಲಿ ರೂಪಾಯಿ...

ಡಾ. ಬಿ.ಆರ್ ಅಂಬೇಡ್ಕರ್ ಅವರ 67 ನೇ ಪರಿನಿರ್ವಾಣ ದಿನ

0
ಮ೦ಗಳೂರು: ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಬ್ಲಾಕ್ ನ ಪರಿಶಿಷ್ಟ ಘಟಕದ ವತಿ ವಿಶ್ವದ ಜ್ಞಾನಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ರವರ 67 ನೇ ಪರಿನಿರ್ವಾಣ ದಿನ ಇತ್ತೀಚಿಗೆ ಆಚರಿಸಲಾಯಿತು. ಬ್ಲಾಕ್ ಅಧ್ಯಕ್ಷ ಪ್ರಕಾಶ್ ಬಿ ಸಾಲ್ಯಾನ್ ರವರು ಅಂಬೇಡ್ಕರ್ ಭವನದಲ್ಲಿರುವ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ವಿಧಾನ ಪರಿಷತ್ ಮಾಜಿ...

ಜವಾಬ್ದಾರಿಯುತವಾಗಿ ಚುನಾವಣೆ ಕಾರ್ಯ ನಿರ್ವಹಿಸಿ: ಜಿಲ್ಲಾಧಿಕಾರಿ

0
ಮಂಗಳೂರು: ಚುನಾವಣಾ ಆಯೋಗ ಕಾಲಕಾಲಕ್ಕೆ ಹೊರಡಿಸುವ ಮಾರ್ಗಸೂಚಿಗಳನ್ನು ಚೆನ್ನಾಗಿ ಓದಿಕೊಂಡುಆ ರೀತಿ ಕಾರ್ಯನಿರ್ವಹಿಸಬೇಕು. ಚುನಾವಣಾ ಅಧಿಕಾರಿಗಳು ನಿರ್ವಹಿಸಬೇಕಾದ ಕಾರ್ಯಗಳ ಬಗ್ಗೆ ಆಯೋಗ ಸ್ಪಷ್ಟವಾಗಿ ತಿಳಿಸಿದೆ, ಅದರಂತೆ ಪ್ರತಿಯೊಬ್ಬರು ಆಯಾ ಗಡುವನ್ನು ಕಾಯದೆಯೇ ಕೂಡಲೇ ತಮ್ಮ ಕರ್ತವ್ಯಗಳನ್ನು ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಮೂಲ ಮುಗಿಲನ್ ಎಂಪಿ ಹೇಳಿದರು.ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಲೋಕಸಭಾ ಚುನಾವಣಾ...

ಸುಪ್ರೀಂ ತೀರ್ಪು ದೇಶದ ಅಖಂಡತೆಯ ಪ್ರತೀಕ:ಬಿಜೆಪಿ

0
ಮ೦ಗಳೂರು: ಆರ್ಟಿಕಲ್ 370 ರದ್ದುಗೊಳಿಸುವ ನಿರ್ಧಾರ ತೆಗೆದುಕೊಂಡಾಗ ಅದನ್ನು ವಿರೋಧಿಸಿದ ಕಾಂಗ್ರೆಸ್ "ಜಮ್ಮು ಕಾಶ್ಮೀರ ಆಂತರಿಕ ವಿಚಾರವಲ್ಲ, ಕಾಂಗ್ರೆಸ್ ಪಕ್ಷ ಪುನ್ಹ ಅಧಿಕಾರಕ್ಕೆ ಬಂದರೆ 370 ನೇ ವಿಧಿಯನ್ನು ಮರುಸ್ಥಾಪಿಸುವುದಾಗಿ ಹೇಳಿತ್ತು". ಇಂದಿನ ಸುಪ್ರೀಂಕೋರ್ಟಿನ ತೀರ್ಪು ಕಾಂಗ್ರೆಸ್ಸಿನ ವಿಭಜನಾ ಮನಸ್ಥಿತಿಗೆ ತಣ್ಣೀರೆರಚಿದೆ ಮತ್ತು ದೇಶದ ಅಖಂಡತೆಯನ್ನು ಎತ್ತಿ ಹಿಡಿದಿದೆ ಎ೦ದು ದಕ್ಷಿಣ ಕನ್ನಡ ಜಿಲ್ಲಾ...