ಜಮ್ಮು, ಕಾಶ್ಮೀರ ಮತ್ತು ಲಡಾಖ್ನ ಜನರ ಅಭಿವೃದ್ಧಿಯ ಪರವಾದ ತೀಪು೯:ವೇದವ್ಯಾಸ್ ಕಾಮತ್
ಮ೦ಗಳೂರು" ಆರ್ಟಿಕಲ್ 370 ರದ್ದತಿಗೆ ಸಂಬಂಧಿಸಿದಂತೆ ಭಾರತದ ಸಂಸತ್ತು ತೆಗೆದುಕೊಂಡ ನಿರ್ಧಾರವನ್ನು ಗೌರವಾನ್ವಿತ ಸುಪ್ರೀಂ ಕೋರ್ಟ್ ಎತ್ತಿಹಿಡಿದಿದ್ದು, ಈ ಮೂಲಕ ದೇಶವನ್ನು ವಿಭಜಿಸಲು ಯತ್ನಿಸುವವರಿಗೆ ಸ್ಪಷ್ಟ ಸಂದೇಶ ರವಾನೆಯಾಗಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದ್ದಾರೆ.
ಪ್ರಧಾನಿ ಮೋದಿ ಹಾಗೂ ಗೃಹಸಚಿವ ಅಮಿತ್ ಶಾ ಅವರ ನೇತೃತ್ವದಲ್ಲಿ ಇಡೀ ಭಾರತ ಮತ್ತೆ ಒಂದುಗೂಡುತ್ತಿದೆ. ಹಲವು...
ಸಾಹಿತಿ ಮುಹಮ್ಮದ್ ಬಡ್ಡೂರ್ಗೆ ‘ನಂದಿ ಫಿಲ್ಮ್’ ಪ್ರಶಸ್ತಿ
ಮಂಗಳೂರು:ಬಹುಭಾಷಾ ಕವಿ, ಸಾಹಿತಿ, ಚಲನಚಿತ್ರ ನಟ ಮುಹಮ್ಮದ್ ಬಡ್ಡೂರ್ ಅವರಿಗೆ ಪ್ರತಿಷ್ಠಿತ ‘ಕರ್ನಾಟಕ ನಂದಿ ಫಿಲ್ಮ್ -2023’ ಪ್ರಶಸ್ತಿ ಲಭಿಸಿದೆ.ಬೆಂಗಳೂರಿನ ಒರಾಯನ್ ಮಾಲ್ನಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಮುಹಮ್ಮದ್ ಬಡ್ಡೂರು ಅವರ ಪರವಾಗಿ ಚಲನಚಿತ್ರ ನಿರ್ದೇಶಕ ಅಂಬಳಿಕೆ ರವಿ ಅವರು ‘ಕಾಂತಾರ’ ಸಿನೆಮಾದ ನಟ ಮತ್ತು ನಿರ್ದೇಶಕ ರಿಷಬ್ ಶೆಟ್ಟಿ ಅವರಿಂದ ಪ್ರಶಸ್ತಿ ಸ್ವೀಕರಿಸಿದರು....
ದ.ಕ.ಜಿಲ್ಲಾ ರೆಡ್ಕ್ರಾಸ್ ಸೊಸೈಟಿಯ ಮಹಾಸಭೆ
ಮಂಗಳೂರು : ಆರೋಗ್ಯಕರ ಸಮಾಜ ನಿರ್ಮಾಣ ರೆಡ್ಕ್ರಾಸ್ ಸಂಸ್ಥೆಯ ಗುರಿಯಾಗಿದೆ . ರಕ್ತದಾನ, ಆರೋಗ್ಯ ಕಾಳಜಿ, ವಿಪತ್ತು ಪರಿಹಾರ ಸಹಿತ ಹಲವು ಸೇವಾ ಕಾರ್ಯಗಳ ಮೂಲಕ ರೆಡ್ಕ್ರಾಸ್ ಸಮಾಜಕ್ಕೆ ನೆರವಾಗುತ್ತಿದೆ ಎಂದು ದ.ಕ.ಜಿಲ್ಲಾ ಘಟಕದ ಉಪಾಧ್ಯಕ್ಷ, ದ.ಕ.ಪಂಚಾಯತ್ನ ಸಿಇಒ ಡಾ.ಆನಂದ.ಕೆ. ಹೇಳಿದರು.ದ.ಕ.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ದ.ಕ.ಜಿಲ್ಲಾ ರೆಡ್ಕ್ರಾಸ್ ಸೊಸೈಟಿಯ ಮಹಾಸಭೆಯ ಅಧ್ಯಕ್ಷತೆ...
ಕರೆನ್ ಕ್ಷಿತಿ ಸುವರ್ಣ ನಿರ್ದೇಶನದ ಕಿರು ಚಿತ್ರ ಕೇನ್ಸ್ ವಿಶ್ವ ಚಲನಚಿತ್ರೋತ್ಸವಕ್ಕೆ ಆಯ್ಕೆ
ಮ೦ಗಳೂರು" ಮ೦ಗಳೂರಿನ ಕರೆನ್ ಕ್ಷಿತಿ ಸುವರ್ಣ ನಿರ್ದೇಶನದ ಕಿರು ಚಿತ್ರ ಹೈಡ್ & ಸೀಕ್ ಪ್ರತಿಷ್ಠಿತ ಕೇನ್ಸ್ ವಿಶ್ವ ಚಲನಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ.
"ಹೈಡ್ ಅಂಡ್ ಸೀಕ್" ಕಿರುಚಿತ್ರವನ್ನು ಭಾರತದ ಯುವ ನಿರ್ದೇಶಕಿ 20 ವರ್ಷ ವಯಸ್ಸಿನ ಮಿಸ್ ಕರೆನ್ ಕ್ಷಿತಿ ಸುವರ್ಣ ಅವರು ನಿರ್ದೇಶಿಸಿದ್ದಾರೆ. ಇದು ಸ್ಕಿಜೋಫ್ರೇನಿಯಾ ಮತ್ತು ಅದರ ತೀವ್ರ ಪರಿಣಾಮಗಳ ಕುರಿತು ಸಂದೇಶವನ್ನು...
ಕಥೊಲಿಕ್ ಸಭಾ ಆಂಜೆಲೊರ್ ಘಟಕದಿಂದ ಅಂತರ-ಧರ್ಮೀಯ ಸೌಹಾರ್ದ ಕ್ರೀಡಾಕೂಟ
ಮಂಗಳೂರು:ಕಥೊಲಿಕ್ ಸಭಾ ಮಂಗಳೂರು ಪ್ರದೇಶ (ರಿ) ಇದರ ಆಂಜೆಲೊರ್ ಘಟಕವು ಗಾರ್ಡಿಯನ್ ಏಂಜೆಲ್ ಧರ್ಮಕ್ಷೇತ್ರ, ನಾಗೋರಿ, ಮಂಗಳೂರು ಇದರ ಅಂತರ ಧರ್ಮೀಯ ಸೌಹಾರ್ದ ಆಯೋಗದ ಸಹಯೋಗದೊಂದಿಗೆ ಡಿಸೆಂಬರ್ 10 ರಂದು ಕಪಿತಾನಿಯೋ ಶಾಲಾ ಕ್ರೀಡಾಂಗಣದಲ್ಲಿ ಅಂತರ-ಧರ್ಮೀಯ ಸೌಹಾರ್ದ ಕ್ರೀಡಾಕೂಟವನ್ನು ಏರ್ಪಡಿಸಿತ್ತು.ಸಿಟಿ ಮತ್ತು ಸಿಟಿ ಎಪಿಸ್ಕೊಪಲ್ ವಲಯದ ಪುರುಷರ 13 ವಾಲಿಬಾಲ್ ಮತ್ತು ಮಹಿಳೆಯರ 10...
ಲೈಂಗಿಕ ಶಿಕ್ಷಣದ ಕೊರತೆ ದೌರ್ಜನ್ಯಕ್ಕೆ ಮೂಲ ಕಾರಣ: ಡಾ.ಮೀನಾಕ್ಷಿ ರಾಮಚಂದ್ರ
ಮಂಗಳೂರು: ದೇಶದಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿದೆ. ಪ್ರತಿದಿನ ಸರಾಸರಿ 42ಲೈಂಗಿಕ ದೌರ್ಜನ್ಯದ ಪ್ರಕರಣಗಳು ದಾಖಲಾಗುತ್ತಿದೆ. ಲೈಂಗಿಕ ಶಿಕ್ಷಣವನ್ನು ಚಿಕ್ಕ ವಯಸ್ಸಿನಿಂದಲೇ ನೀಡದೇಇರುವುದೇ ದೌರ್ಜನ್ಯಕ್ಕೆ ಮೂಲ ಕಾರಣ ಎಂದು ಹಿರಿಯ ಬರಹಗಾರ್ತಿ ಮತ್ತು ಬೆಸೆಂಟ್ ಮಹಿಳಾ ಕಾಲೇಜಿನನಿವೃತ್ತ ಪ್ರಾಧ್ಯಾಪಕಿ ಡಾ. ಮೀನಾಕ್ಷಿ ರಾಮಚಂದ್ರ ಹೇಳಿದರು.ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಶಿವರಾಮ ಕಾರಂತ ಸಭಾಭವನದಲ್ಲಿ ಸ್ಪರ್ಶ್, ಮಹಿಳಾ...
ಕಾಂಗ್ರೆಸ್ ಸಂಸದನ ಬಳಿ 220 ಕೋ.ರೂ. ಅಕ್ರಮ ಹಣ ಪತ್ತೆ: ಬಿಜೆಪಿ ಪ್ರತಿಭಟನೆ
ಮ೦ಗಳೂರು: ಜಾಖ೯೦ಡ್ ನ ಕಾಂಗ್ರೆಸ್ ಸಂಸದ ಧೀರಸ್ ಪ್ರಸಾದ್ ಸಾಹೂ ಬಳಿ 220 ಕೋ.ರೂ. ಅಕ್ರಮ ಹಣ ಪತ್ತೆಯಾದ ಪ್ರಕರಣದ ಹಿನ್ನೆಲೆಯಲ್ಲಿ ಬಿಜೆಪಿ ವತಿಯಿಂದ ನಗರದ ಕ್ಲಾಕ್ಟವರ್ ಬಳಿ ಶನಿವಾರ ಪ್ರತಿಭಟನೆ ನಡೆಯಿತು.ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಶಾಸಕ ವೇದವ್ಯಾಾಸ ಕಾಮತ್ ಅವರು ಕಾಂಗ್ರೆಸ್ ಸಂಸದ ಧೀರಜ್ ಪ್ರಸಾದ್ ಸಾಹೂ ಮನೆಯಲ್ಲಿ 156 ಚೀಲಗಳಲ್ಲಿ 220 ಕೋ.ರೂ....
ಮುಸಾಫಿರ್’ ಬ್ಯಾರಿ ಚಲನಚಿತ್ರಕ್ಕೆ ‘ನಂದಿ ಫಿಲ್ಮ್’ ಪ್ರಶಸ್ತಿ ಪ್ರದಾನ
ಮಂಗಳೂರು: ಶ್ಯಾಕ್ಸ್ ಎಂಟರ್ಪ್ರೈಸಸ್ನ ಅಬ್ದುಲ್ ಶಕೀಲ್ ನಿರ್ಮಾಣದ ಬ್ಯಾರಿ ಭಾಷೆಯ ಚಲನಚಿತ್ರ ‘ಮುಸಾಫಿರ್’ಗೆ ‘ಕರ್ನಾಟಕ ನಂದಿ ಫಿಲ್ಮ್ -2023’ ಪ್ರಶಸ್ತಿ ಲಭಿಸಿದೆ.ಬೆಂಗಳೂರಿನ ಒರಾಯನ್ ಮಾಲ್ನಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ‘ಮುಸಾಫಿರ್’ ಸಿನೆಮಾದ ಮುಖ್ಯಪಾತ್ರಧಾರಿ ಮುಹಮ್ಮದ್ ಬಡ್ಡೂರು ಅವರ ಪರವಾಗಿ ಚಲನಚಿತ್ರ ನಿರ್ದೇಶಕ ಅಂಬಳಿಕೆ ರವಿ ಹಾಗೂ ‘ಮುಸಾಫಿರ್’ ಸಿನೆಮಾಕ್ಕೆ ಸಾಹಿತ್ಯ ಬರೆದ ಪತ್ರಕರ್ತ ಹಂಝ...
ಟ್ಯಾಂಕರ್ಗಳಿಂದ ಡಾಮಾರು ಕಳವು ಜಾಲ: ಆರೋಪಿಗಳು ಹಾಗೂ 6 ಟ್ಯಾಂಕರ್ಗಳ ವಶ
ಬಂಟ್ವಾಳ : ಎಂ.ಆರ್.ಪಿ.ಎಲ್ ಸಂಸ್ಥೆಯಿಂದ ಡಾಮಾರು ಲೋಡ್ ಮಾಡಿಕೊಂಡು ಬಂದ ಟ್ಯಾಂಕರ್ಗಳಿಂದ, ಅಕ್ರಮವಾಗಿ (ಕಳ್ಳತನದ ಮೂಲಕ) ಬೇರೆ ಟ್ಯಾಂಕರ್ಗಳಿಗೆ ಡಾಮಾರ್ನ್ನು ವರ್ಗಾಯಿಸುತ್ತಿದ್ದಾಗ ಜಾಲವನ್ನು ಬೇಧಿಸಿರುವ ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು 10 ಆರೋಪಿಗಳನ್ನು ಬ೦ಧಿಸಿದ್ದಾರೆ. ಸ್ಥಳದಲ್ಲಿದ್ದ 6 ಟ್ಯಾಂಕರ್ಗಳನ್ನು ವಶ ಪಡಿಸಿಕೊಳ್ಳಲಾಗಿದೆ.
ಡಿ.8 ರಂದು ರಾತ್ರಿ ಬಂಟ್ವಾಳ ತಾಲೂಕು ಕಡೇಶ್ವಾಲ್ಯ ಗ್ರಾಮದ ಅಮೈ ಎಂಬಲ್ಲಿ,...
ರಾಜ್ಯಮಟ್ಟದ ಈಜು ಸ್ಪರ್ಧೆ: ಆಲಿಸ್ಟರ್ ಸಾಮುಯಲ್ ರೇಗೋ ದಾಖಲೆ
ಮಂಗಳೂರು: ಕರ್ನಾಟಕ ರಾಜ್ಯ ಈಜು ಸಂಸ್ಥೆಯ ಆಶ್ರಯದಲ್ಲಿ ಉಡುಪಿಯಲ್ಲಿ ಜರುಗುತ್ತಿರುವ ರಾಜ್ಯಮಟ್ಟದ ಶಾರ್ಟ್ ಕೋರ್ಸ್ ಈಜು ಸ್ಪರ್ಧೆಯಲ್ಲಿ ಮೂರನೇ ದಿನದ ಗುಂಪು 1ರ 200 ಮೀಟರ್ ಫ್ರೀ ಸ್ಟೈಲ್ ಸ್ಪರ್ಧೆಯಲ್ಲಿ ಮಂಗಳೂರಿನ ಸೇಂಟ್ ಅಲೋಷಿಯಸ್ ಕಾಲೇಜಿನ ಈಜುಕೊಳದಲ್ಲಿ ತರಬೇತಿ ಪಡೆಯುತ್ತಿರುವ ಈಜುಪಟು ಅಲಿಸ್ಟರ್ ಸಾಮುಯ್ಯಲ್ ರೇಗೋ ಇವರು ಡಾಲ್ಫಿನ್ ಆಕ್ವಾಟಿಕ್ ತಂಡವನ್ನು ಪ್ರತಿನಿಧಿಸಿ ನೂತನ...










