ಮಹಾನಗರಪಾಲಿಕೆ: ರಾತ್ರಿ ವಸತಿ ರಹಿತ ನಾಗರಿಕರಿಗೆ ತಂಗಲು ವ್ಯವಸ್ಥೆ

0
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದೀನ್ ದಯಾಳ್ ಅಂತ್ಯೋದಯ ಯೋಜನೆ ರಾಷ್ತ್ರೀಯ ನಗರ ಜೀವನೋಪಾಯ ಅಭಿಯಾನದ ನಗರದ ವಸತಿ ರಹಿತರಿಗೆ ಆಶ್ರಯ ಉಪಘಟಕದಡಿ ನಗರದ ಬೀದಿ ಬದಿಗಳಲ್ಲಿ, ಬಸ್ಸು ನಿಲ್ದಾಣ, ಅಂಗಡಿಗಳ ಎದುರುಗಡೆ, ಹಳೆ ಕಟ್ಟಡ, ಸಾರ್ವಜನಿಕ ಮೈದಾನ ಅಥವಾ ಇನ್ನಿತರೇ ಪ್ರದೇಶಗಳಲ್ಲಿ ರಾತ್ರಿ ಸಮಯದಲ್ಲಿ ವಿಶ್ರಾಂತಿ ಪಡೆಯುತ್ತಿರುವ ರಾತ್ರಿ ವಸತಿ ರಹಿತ...

ಬ್ಯಾಂಕ್ ಆಫ್ ಬರೋಡ ವತಿಯಿಂದ ಹಣ್ಣಿನ ಗಿಡ ನೆಡುವ ಕಾರ್ಯಕ್ರಮ

0
ಮಂಗಳೂರು ;ಹಸಿರು ಜಗತ್ತು ಹಾಗೂ ಪ್ರಕಾಶಮಾನ ಭವಿಷ್ಯ ಎಂಬ ಗುರಿಯೊಂದಿಗೆ ಏರುತ್ತಿರುವ ತಾಪಮಾನ ತಡೆಗಟ್ಟಲು, ಹಸಿರು ಪರಿಸರ ಸಂರಕ್ಷಣೆ ಮಾಡುವ ಕಾಳಜಿಯೊಂದಿಗೆ ಬ್ಯಾಂಕ್ ಆಫ್ ಬರೋಡ ಇವರ ವತಿಯಿಂದ ಹಣ್ಣಿನ ಗಿಡಗಳ ನೆಡುವಿಕೆ ಹಾಗೂ ಸಂರಕ್ಷಣೆ ಕಾರ್ಯಕ್ರಮ ಮಂಗಳೂರು ಸುತ್ತಮುತ್ತ ಕಾಲೇಜ್, ಶಾಲಾ ಪರಿಸರದಲ್ಲಿ ನಡೆಯಿತು. ಬ್ಯಾಂಕ್ ಆಫ್ ಬರೋಡ ದ ಉಪ ಪ್ರಧಾನ ವ್ಯವಸ್ಥಾಪಕರು...

ಡಿ.14-17 : ಆಳ್ವಾಸ್ ವಿರಾಸತ್; ‘ಸಪ್ತ ಮೇಳ’ಗಳ ಮೆರುಗು

ಮಂಗಳೂರು: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ನಡೆಸುವ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ, 29ನೇ ವರ್ಷದ 'ಆಳ್ವಾಸ್ ವಿರಾಸತ್ 2023' ಡಿ.14ರಿಂದ 17ರ ವರೆಗೆ ಮೂಡುಬಿದಿರೆಯ ಪುತ್ತಿಗೆ ಗ್ರಾಮದ ವಿವೇಕಾನಂದ ನಗರದ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ ನಡೆಯಲಿದೆ.ಆಳ್ವಾಸ್ ವಿರಾಸತ್-23'ಕ್ಕೆ 'ಸಪ್ತ ಮೇಳ'ಗಳ ಮೆರುಗಿನ ಜೊತೆ ವೀರಯೋದ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಅವರಿಗೆ...

ಮತದಾರರ ನೋಂದಣಿ: ವೀಕ್ಷಕರಿಂದ ಪರಿಶೀಲನೆ

0
ಮಂಗಳೂರು: ಮತದಾರರ ಪಟ್ಟಿ ಸೇರ್ಪಡೆ ಅಭಿಯಾನ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಗೆ ಚುನಾವಣಾ ಆಯೋಗದ ವೀಕ್ಷಕರಾಗಿರುವ ನೋಂದಣಿ ಇಲಾಖೆ ಮಹಾನಿರೀಕ್ಷಕಿ ಡಾ. ಬಿ.ಆರ್. ಮಮತಾ ಅವರು ಶುಕ್ರವಾರ ಮಂಗಳೂರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಅವರು ಸಭೆ ನಡೆಸಿದರು. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಮತದಾರರ ಪಟ್ಟಿ ಸೇರ್ಪಡೆ, ಯುವ ಮತದಾರರ ನೋಂದಣಿ,...

ಕದ್ರಿ ಪಾರ್ಕ್ ಪರಿಸರದಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿಗಳಿಬ್ಬರ ಸೆರೆ

0
ಮಂಗಳೂರು: ನಗರದಾದ್ಯಂತ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುಎಂಡಿಎಂಎ (Methylene dioxy methamphetamine) ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬ೦ಧಿಸಿದ್ದಾರೆ. ಆರೋಪಿಗಳಿ೦ದ 6 ಲಕ್ಷ ರೂ. ಮೌಲ್ಯದ ಮಾದಕ ವಸ್ತುವನ್ನು ವಶಪಡಿಸಿಕೊಂಡಿರುತ್ತಾರೆ. ಮಂಜೇಶ್ವರ ತಾಲೂಕು ಮಚ್ಚಂಪಾಡಿ, ಸಿ.ಎಮ್. ನಗರ ನಿವಾಸಿ ನವಾಜ್(40) ಹಾಗೂ ಬಂಟ್ವಾಳ ತಾಲೂಕು ಪುದು ನಿವಾಸಿ ಅಜರುದ್ದೀನ್ @...

ಹಿರಿಯ ನಟಿ ಲೀಲಾವತಿ ನಿಧನ

0
ಬೆ೦ಗಳೂರು: ಅನಾರೋಗ್ಯದಿ೦ದ ಬಳಲುತ್ತಿದ್ದ ದಕ್ಷಿಣ ಭಾರತದ ಹಿರಿಯ ನಟಿ ಲೀಲಾವತಿ ಶುಕ್ರವಾರ ನಿಧನ ಹೊ೦ದಿದರು. ಅವರಿಗೆ 85 ವಯಸ್ಸಾಗಿತ್ತು. ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದ ಹಿನ್ನೆಲೆ ಅವರನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಲೀಲಾವತಿ (1938)ದಕ್ಷಿಣ ಭಾರತದ ನಟಿ. ಕನ್ನಡದಲ್ಲಿ ಪ್ರಧಾನವಾಗಿ ನಟಿಸುವುದರೊಂದಿಗೆ ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳ ಸುಮಾರು 600 ಚಿತ್ರಗಳಲ್ಲಿ ನಟಿಸಿದ್ದಾರೆ. ಕರ್ನಾಟಕ...

ವಿವಿ ಕಾಲೇಜು: ನವೋತ್ಸವ–2023

0
ಮಂಗಳೂರು: ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಕಲಿಕೆ ಜೊತೆಗೆ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಉದ್ಯೋಗ ಮಾರುಕಟ್ಟೆಗೆ ಸೂಕ್ತವಾದ ವೃತ್ತಿ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು. ಪಠ್ಯಮತ್ತು ಪಠ್ಯೇತರ ಚಟುವಟಿಕೆಗಳೆರಡೂ ಮಹತ್ವದಾಗಿದ್ದು, ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿರುತ್ತವೆ ಎಂದು ಪ್ರಾಂಶುಪಾಲೆ ಡಾ. ಅನಸೂಯ ರೈ ಹೇಳಿದರು.ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಎಂ.ಕಾಂ. ವಿಭಾಗದ ವತಿಯಿಂದ ನೂತನ ವಿದ್ಯಾರ್ಥಿಗಳಿಗೆ ನವೋತ್ಸವ–2023’ ಎಂಬ ಪರಿಚಯ ಕಾರ್ಯಕ್ರಮವನ್ನು...

ಫಲಾನುಭವಿಗಳ ಆಧಾರಿತ ಯೋಜನೆ: ಯೋಜನಾ ಕಾರ್ಯದರ್ಶಿ ಸೂಚನೆ

0
ಮಂಗಳೂರು: ಸರ್ಕಾರದ ವಿವಿಧ ಫಲಾನುಭವಿಗಳ ಆಧಾರಿತ ಯೋಜನೆಗಳ ಕೆಲವು ಫಲಾನುಭವಿಗಳು ತೀರಿ ಹೋಗಿದ್ದರೂ, ಅವರ ಸೌಲಭ್ಯ ಮುಂದುವರಿಯುತ್ತಿರುವ ಬಗ್ಗೆ ಹಲವು ದೂರುಗಳು ಬರುತ್ತಿವೆ. ಈ ನಿಟ್ಟಿನಲ್ಲಿ ಆಗಿಂದಾಗ್ಗೆ ಈ ಬಗ್ಗೆ ಪರಿಶೀಲನೆ ನಡೆಸುವಂತೆ ಯೋಜನೆ ಮತ್ತು ಆರ್ಥಿಕ ಇಲಾಖೆ ಕಾರ್ಯದರ್ಶಿ ವಿಶಾಲ್ ಅವರು ಸೂಚಿಸಿದ್ದಾರೆ.ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪ್ರಗತಿ ಪರಿಶೀಲನೆ ಸಭೆಯಲ್ಲಿ...

ಕದ್ರಿ ಪಾರ್ಕ್ ಸಮಗ್ರ ಅಭಿವೃದ್ಧಿ: ಜಿಲ್ಲಾಧಿಕಾರಿ ಸೂಚನೆ

0
ಮಂಗಳೂರು: ಕದ್ರಿ ಉದ್ಯಾನವನದ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂಪಿ ಹೇಳಿದರು.ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಕದ್ರಿ ಉದ್ಯಾನವನ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಸಕ್ಯ೯ಟ್ ಹೌಸ್ ಹಾಗೂ ಸುತ್ತಮುತ್ತಲಿನ ಕಚೇರಿಗಳಲ್ಲಿ ನೀರುಗಳು ಎಲ್ಲಿ ಶೇಖರಣೆ ಆಗುತ್ತಿದೆ ಎಂದು ಪರಿಶೀಲಿಸಿ ತ್ಯಾಜ್ಯ ನೀರನ್ನು ಹಾಕುವಂತ ವ್ಯವಸ್ಥೆಯನ್ನು...

ನವೆಂಬರ್ ನಲ್ಲಿ ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಾಖಲೆ ಪ್ರಯಾಣಿಕರ ನಿರ್ವಹಣೆ

0
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ನವೆಂಬರ್ ನಲ್ಲಿ ದಾಖಲೆಯ 178314 ಪ್ರಯಾಣಿಕರನ್ನು ನಿರ್ವಹಿಸಿದೆ. ಇದರಲ್ಲಿ 132762 ದೇಶೀಯ ಮತ್ತು 45552 ಅಂತರರಾಷ್ಟ್ರೀಯ ಪ್ರಯಾಣಿಕರು ಸೇರಿದ್ದಾರೆ. ನವೆಂಬರ್ ನಲ್ಲಿ ನಿರ್ವಹಿಸಲಾದ ಒಟ್ಟು ಪ್ರಯಾಣಿಕರು ಅಕ್ಟೋಬರ್ 2023 ರಲ್ಲಿ ನಿರ್ವಹಿಸಿದ ಪ್ರಯಾಣಿಕರಿಗಿಂತ 10.3% ಬೆಳವಣಿಗೆಯನ್ನು ಪ್ರತಿನಿಧಿಸುತ್ತದೆ. ಇದರೊಂದಿಗೆ, ಪ್ರಸಕ್ತ ಹಣಕಾಸು ವರ್ಷದ ಮೊದಲ ಎಂಟು ತಿಂಗಳಲ್ಲಿ...