ಸ್ಟೀಲ್ ಮತ್ತು ಸೆಂಟ್ರಿಂಗ್ ವಸ್ತುಗಳ ಕಳವು ಯತ್ನ: ಆರೋಪಿಗಳು ಪರಾರಿ

0
ಉಪ್ಪಿನಂಗಡಿ: ರಸ್ತೆ ನಿರ್ಮಾಣಕ್ಕೆ ಉಪಯೋಗಿಸುವ ಸ್ಟೀಲ್ ಮತ್ತು ಸೆಂಟ್ರಿಂಗ್ ವಸ್ತುಗಳನ್ನು ಕಳ್ಳರು ಕಳವು ಮಾಡುತ್ತಿದ್ದಾಗ ರೌಂಡ್ಸ್ ಕರ್ತವ್ಯದಲ್ಲಿದ್ದ ಸಂಸ್ಥೆಯ ಸಿಬ್ಬಂದಿಗಳನ್ನು ನೋಡಿ ಕಳ್ಳರು ವಾಹನ ಮತ್ತು ಕಳವು ಮಾಡಿದ ಸ್ವತ್ತುಗಳು ಬಿಟ್ಟು ಪರಾರಿಯಾದ ಘಟನೆ ಕಡಬ ತಾಲೂಕು ಇಚಿಲಂಪಾಡಿ ಗ್ರಾಮದ ಪೆರಿಯಶಾಂತಿ ಎಂಬಲ್ಲಿ ಮ೦ಗಳವಾರ ನಡೆದಿದೆ.ಎಸ್ ಎಂ ಔತಾಡ್ ಫ್ರೈ. ಲಿ. ಸಂಸ್ಥೆಯು ಪೆರಿಯಶಾಂತಿಯಿಂದ...

ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಅರ್ಜಿ ಆಹ್ವಾನ

0
ಮಂಗಳೂರು:2023-24ನೇ ಸಾಲಿನ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ನೀಡಲಾಗುವ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಅರ್ಹ ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ, ಶಿಕ್ಷಣ ಕ್ಷೇತ್ರ, ಸಮಾಜ ಸೇವೆ, ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೈರ್ಯದಿಂದ ಹೋರಾಡಿ ಜೀವಾಪಾಯದಿಂದ ಪಾರು ಮಾಡಿದಂತಹ ಮಹಿಳೆಯರು ಅರ್ಜಿ ಸಲ್ಲಿಸಬಹುದು.ಅರ್ಜಿ ಸಲ್ಲಿಸಲು ಜನವರಿ...

ಬ್ಯಾಂಕ್ ಆಫ್ ಬರೋಡ ವತಿಯಿಂದ ಹಸಿರು ಪರಿಸರದ ಕಡೆ ನಮ್ಮ ನಡೆ ಕಾರ್ಯಕ್ರಮ

0
ಮ೦ಗಳೂರು: ಹಸಿರು ಜಗತ್ತು ಹಾಗೂ ಪ್ರಕಾಶಮಾನ ಭವಿಷ್ಯ ಎಂಬ ಗುರಿಯೊಂದಿಗೆ ಹಸಿರು ಪರಿಸರ ಸಂರಕ್ಷಣೆ ಮಾಡುವ ಕಾಳಜಿಯೊಂದಿಗೆ ಬ್ಯಾಂಕ್ ಒಫ್ ಬರೋಡ ವತಿಯಿಂದ ಗಿಡಗಳ ನೆಡುವಿಕೆ ಹಾಗೂಸಂರಕ್ಷಣೆ ಕಾರ್ಯಕ್ರಮ ಸೋಮೇಶ್ವರದ ಪರಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.ಬ್ಯಾಂಕ್ಆಫ್ ಬರೋಡಾದ ಪ್ರಧಾನ ವ್ಯವಸ್ಥಾಪಕರು ಹಾಗೂ ವಲಯ ಮುಖ್ಯಸ್ಥರಾದ ಗಾಯತ್ರಿ. ಆರ್ ಅವರು ಹಣ್ಣಿನ ಗಿಡಗಳನ್ನು ಹಸ್ತಾಂತರ...

ಪೊಳಲಿ ದ್ವಾರದ ಬಳಿ ಖಾಸಗಿ ಬಸ್ಸು ಅಪಘಾತ : ಹಲವರಿಗೆ ಗಾಯ

0
ಮಂಗಳೂರು: ಗುರುಪುರ ಕೈಕಂಬ ಪೊಳಲಿ ದ್ವಾರದ ಬಳಿ ಖಾಸಗಿ ಬಸ್ಸೊಂದು ಉರುಳಿ ಹಲವು ಮ೦ದಿ ಪ್ರಯಾಣಿಕರು ಗಾಯಗೊ೦ಡ ಘಟನೆ ಮ೦ಗಳವಾರ ಸ೦ಜೆ ಸ೦ಭವಿಸಿದೆ.ಕಿನ್ನಿಗೋಳಿಯಿ೦ದ ಬಿ ಸಿ ರೋಡ್‌ ಕಡೆಗೆ ಬಸ್ಸು ತೆರಳುತ್ತಿತ್ತು. ಬಸ್ಸು ಗುರುಪುರ ಕೈಕಂಬ ಪೊಳಲಿ ದ್ವಾರದ ಬಳಿ ತಿರುವಿನಲ್ಲಿ ಸುಮಾರು ೬.೩೫ ರ ವೇಳೆಗೆ ಸಾಗುತ್ತಿದ್ದಾಗ ಬ್ರೇಕ್‌ ಫೈಲ್‌ಆಗಿ ಚಾಲಕನ ನಿಯಂತ್ರಣ...

ಮರಳು ಪೂರೈಕೆಗೆ ಆ್ಯಪ್

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಅನಧಿಕೃತ ಮರಳು ಸಾಗಾಣಿಕೆ ನಿಯಂತ್ರಿಸಲು ಮತ್ತು ಸಾರ್ವಜನಿಕರ ಮರಳಿನ ಬೇಡಿಕೆಗಳನ್ನು ಪೂರೈಸುವ ಸಲುವಾಗಿ ಈ ಹಿಂದೆ ಜಾರಿಯಲ್ಲಿದ್ದ https://dksandbazar.com ಆ್ಯಪ್ ತಂತ್ರಾಂಶವನ್ನು ಪುನರ್ ಸ್ಥಾಪಿಸಲಾಗಿದೆ.ಜನವರಿ 2 ರಿಂದ ಸಾರ್ವಜನಿಕರು ಈ ಆ್ಯಪ್‍ನ ಮೂಲಕ ಸಾಮಾನ್ಯ ಮರಳನ್ನು ನೇರವಾಗಿ ಖರೀದಿಸಬಹುದು ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪನಿರ್ದೇಶಕರು...

ಪಿಯುಸಿ ಆದವರಿಗೆ ಉದ್ಯೋಗ ತರಬೇತಿ: ಅರ್ಜಿ ಆಹ್ವಾನ

0
ಮಂಗಳೂರು,:ಹೆಚ್.ಸಿ.ಎಲ್ ಟೆಕ್ನಾಲೋಜಿಸ್ ವತಿಯಿಂದ 2022, 2023ರಲ್ಲಿ ಪಿಯುಸಿಯಲ್ಲಿ ಉತ್ತೀರ್ಣರಾಗಿರುವ ಹಾಗೂ 2024ರಲ್ಲಿ ಉತ್ತೀರ್ಣರಾಗುತ್ತಿರುವ ವಿದ್ಯಾರ್ಥಿಗಳಿಗೆ ಉದ್ಯೋಗ ಆಧಾರಿತ TECH BEEತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ. ವಿದ್ಯಾರ್ಥಿಗಳನ್ನು ಪ್ರವೇಶ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ 12 ತಿಂಗಳ ತರಬೇತಿ ನೀಡಲಾಗುತ್ತಿದ್ದು, ಆರು ತಿಂಗಳ ಇಂಟರ್ನ್‍ಶಿಪ್ ಸಮಯದಲ್ಲಿ ತಿಂಗಳಿಗೆ ರೂ. 10,000 ಸ್ಟೈಫಂಡ್ ನೀಡಲಾಗುತ್ತದೆ....

`ಕೆಯುಡಬ್ಲ್ಯುಜೆ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್’ ಟ್ರೋಪಿ ಅನಾವರಣ

0
ಮಂಗಳೂರು: ಬಂದರು, ವಿಮಾನಯಾನ, ರೈಲ್ವೇ, ಅತ್ಯುತ್ತಮ ಸಾರಿಗೆ ವ್ಯವಸ್ಥೆಯನ್ನೊಳಗೊಂಡ ದಕ್ಷಿಣ ಕನ್ನಡ ಜಿಲ್ಲೆಯು ಶಿಕ್ಷಣ, ಆರೋಗ್ಯ, ಧಾರ್ಮಿಕ, ಉದ್ಯಮ, ಸಾಂಸ್ಕೃತಿಕ ಕ್ಷೇತ್ರದಲ್ಲೂ ಮುಂದುವರಿದಿದ್ದು, ಈ ರೀತಿಯಾಗಿ ಸಮಗ್ರ ಅಭಿವೃದ್ಧಿ ಕಂಡ ನಗರ ದೇಶದ ಬೇರೆಲ್ಲೂ ಕಾಣಲು ಸಾಧ್ಯವಿಲ್ಲ. ಈ ವಿಭಿನ್ನತೆಯಿಂದ ದಕ್ಷಿಣ ಕನ್ನಡ ಜಿಲ್ಲೆ ದೇಶಕ್ಕೆ ಮಾದರಿಯಾಗಿದೆ ಎಂದು ಮಂಗಳೂರು ಸಂಸದ ನಳಿನ್ ಕುಮಾರ್...

ಕಾಂಗ್ರೆಸ್ ಹಿಂದೂ ವಿರೋಧಿ ನೀತಿಯನ್ನು ಮುಂದುವರಿಸಿದೆ : ಶಾಸಕ ಕಾಮತ್

0
ಮ೦ಗಳೂರು" ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ಮುಹೂರ್ತ ಸನ್ನಿಹಿತವಾಗಿರುವಂತೆಯೇ ರಾಜ್ಯದ ಕರಸೇವಕರ ಮೇಲಿನ ದುರುದ್ದೇಶಪೂರಿತ ಪ್ರಕರಣಗಳನ್ನು ಮತ್ತೆ ಮುನ್ನಲೆಗೆ ತಂದು ಕಾಂಗ್ರೆಸ್ ಸರ್ಕಾರ ತನ್ನ ಹಿಂದೂ ವಿರೋಧಿ ನೀತಿಯನ್ನು ಹಾಗೂ ಅಲ್ಪಸಂಖ್ಯಾತರ ಓಲೈಕೆ ರಾಜಕಾರಣವನ್ನು ಮುಂದುವರಿಸಿದೆ ಎಂದು ಶಾಸಕ ವೇದವ್ಯಾಸ್ ಅವರು ಆಕ್ರೋಶ ವ್ಯಕ್ತಪಡಿಸಿದರು. "ಕೋರ್ಟ್ ನಿರ್ದೇಶನದ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ, ಇದರಲ್ಲಿ ಸರ್ಕಾರದ ಯಾವುದೇ...

ಬಾಲ ಯೇಸುವಿನ ಪುಣ್ಯಕ್ಷೇತ್ರ : ಜ. 14 – 15ರಂದು ವಾರ್ಷಿಕ ಮಹೋತ್ಸವ

0
ಮಂಗಳೂರು : ಬಾಲ ಯೇಸುವಿನ ಪುಣ್ಯಕ್ಷೇತ್ರ, ಕಾರ್ಮೆಲ್ ಹಿಲ್ - ಬಿಕರ್ನಕಟ್ಟೆ, ಮಂಗಳೂರು ಇಲ್ಲಿಯ ವಾರ್ಷಿಕ ಮಹೋತ್ಸವವನ್ನು ಜನವರಿ 14 ಹಾಗೂ 15 ರಂದು ಅದ್ದೂರಿಯಿಂದ ಆಚರಿಸಲಾಗುವುದು ಎ೦ದು ಬಾಲಯೇಸು ಪುಣ್ಯಕ್ಷೇತ್ರದ ಗುರುಕುಲ ಮುಖ್ಯಸ್ಥರಾದ ವಂದನೀಯ ಮೆಲ್ವಿನ್ ಡಿಕುನ್ಹಾ ಅವರು ಮ೦ಗಳವಾರ ಪ್ರತಿಕಾಗೋಷ್ಠಿಯಲ್ಲಿ ತಿಳಿಸಿದರು.ಜನವರಿ 14ರಂದು ಸಂಜೆ 6.00 ಘಂಟೆಗೆ ಮಹೋತ್ಸವ ಸಂಭ್ರಮದ ಬಲಿಪೂಜೆಯನ್ನು...

ಆರೋಗ್ಯದಿನದರ್ಶಿಕೆ ಬಿಡುಗಡೆ

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ (ವಾರ್ಷಿಕ ಕ್ಯಾಲೆಂಡರ್) ಆರೋಗ್ಯ ದಿನದರ್ಶಿಕೆಯನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಬಿಡುಗಡೆಗೊಳಿಸಿದರು. ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಬರುವ ಎಲ್ಲಾ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳು, ಪ್ರತಿ ತಿಂಗಳುಗಳಲ್ಲಿ ಬರುವ ವಿಶೇಷ...