ಸಹಕಾರ ಡಿಪ್ಲೊಮಾ ಕೋರ್ಸ್ ಪ್ರವೇಶ : ಅರ್ಜಿ ಆಹ್ವಾನ

0
ಅಭ್ಯರ್ಥಿಗಳಿಂದ ಮತ್ತು ಎಲ್ಲಾ ವಿವಿಧ ಸಹಕಾರ ಸಂಘ/ಬ್ಯಾಂಕ್‍ಗಳ ಉದ್ಯೋಗಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಿ ಪ್ರವೇಶ ಪಡೆಯಲು ಕೊನೆಯ ದಿನ ಡಿಸೆಂಬರ್ 15. ಕನಿಷ್ಠ ವಿದ್ಯಾರ್ಹತೆ ಎಸ್.ಎಸ್.ಎಲ್.ಸಿಯಾಗಿದ್ದು, ಪ್ರವೇಶ ಪಡೆದ ಪ.ಜಾತಿ ಹಾಗೂ ಪ.ಪಂಗಡದ ಅಭ್ಯರ್ಥಿಗಳಿಗೆ ಮಾಸಿಕ ರೂ.600 ಹಾಗೂ ಇತರೆ ಎಲ್ಲಾ ಅಭ್ಯರ್ಥಿಗಳಿಗೆ ರೂ.500 ಶಿಷ್ಯ ವೇತನ ನೀಡಲಾಗುತ್ತದೆ.ಪಠ್ಯಕ್ರಮ: 1. ಸಹಕಾರ 2. ಸಹಕಾರ...

ಕುದ್ರೋಳಿಯಲ್ಲಿ ವಿಶೇಷ ಗುರುಪೂಜೆ, ರಥೋತ್ಸವ

0
ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಗುರುವಾರ ಕ್ಯಾಲೆಂಡರ್ ಹೊಸ ವರ್ಷದ ಪ್ರಯುಕ್ತ ವಿಶೇಷ ಗುರುಪೂಜೆ, ಗಣಪತಿ ಹೋಮ ಹಾಗು ರಥೋತ್ಸವ ನೆರವೇರಿತು. ಕ್ಷೇತ್ರಾಡಳಿತ ಮಂಡಳಿ ಅಧ್ಯಕ್ಷ ಜೈರಾಜ್ ಎಚ್.ಸೋಮಸುಂದರಂ, ಉಪಾಧ್ಯಕ್ಷೆ ಊರ್ಮಿಳಾ ರಮೇಶ್, ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ, ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಉಪಾಧ್ಯಕ್ಷ ಡಾ.ಬಿ.ಜಿ.ಸುವರ್ಣ,ಸದಸ್ಯರಾದ ವೇದಕುಮಾರ್, ಪಿ.ಕೆ.ಗೌರವಿ, ರಾಧಾಕೃಷ್ಣ, ಗೆಜ್ಜೆಗಿರಿ...

ನೈಋತ್ಯ ರೈಲ್ವೆ ಸರಕು ಸಾಗಣೆ ಮತ್ತು ಆದಾಯದಲ್ಲಿ ಅತ್ಯುತ್ತಮ ಸಾಧನೆ

0
ಮ೦ಗಳೂರು: ಡಿಸೆಂಬರ್ 2025ರಲ್ಲಿ ನೈಋತ್ಯ ರೈಲ್ವೆ (SWR) ಸರಕು ಸಾಗಣೆ ಕಾರ್ಯಾಚರಣೆಗಳಲ್ಲಿಯೂ ಹಾಗೂ ಆದಾಯದಲ್ಲಿಯೂ ಅತ್ಯುತ್ತಮ ಸಾಧನೆಯನ್ನು ದಾಖಲಿಸಿದೆ.ಡಿಸೆಂಬರ್ 2025ರಲ್ಲಿ ನೈಋತ್ಯ ರೈಲ್ವೆ ಒಟ್ಟು 5.07 ಮಿಲಿಯನ್ ಟನ್ (MT) ಮೂಲ ಸರಕುಗಳನ್ನು ಲೋಡ್ ಮಾಡಿದ್ದು, ಡಿಸೆಂಬರ್ 2024ರ 4.04 MTಗೆ ಹೋಲಿಸಿದರೆ 1.03 MT (25.4%) ಹೆಚ್ಚಳವಾಗಿದೆ. ಇದು ನೈಋತ್ಯ ರೈಲ್ವೆ ಇತಿಹಾಸದಲ್ಲಿಯೇ...

ಅಕ್ಕ ಪಡೆ ಯೋಜನೆಯ ವಾಹನಕ್ಕೆ ಚಾಲನೆ

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ಕ ಪಡೆ ಯೋಜನೆಯು ಅನುಷ್ಠಾನಗೊಂಡಿದ್ದು, ಮಹಿಳೆಯರು ಮತ್ತು ಮಕ್ಕಳ ಸಮಗ್ರ ಅಭಿವೃದ್ಧಿಗೆ ಹಾಗೂ ಅವರ ಸುರಕ್ಷತೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಅಕ್ಕ ಪಡೆ ಯೋಜನೆಯ ವಾಹನಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ ಚಾಲನೆ ನೀಡಿದರು.ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ಸಂಕಷ್ಟದಲ್ಲಿರುವ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣದ ರಕ್ಷಣೆ ನೀಡುವ...

ಶ್ರೀನಿವಾಸ್ ನಾಯಕ್ ಇಂದಾಜೆ ಅವರಿಗೆ ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್

0
ಮಂಗಳೂರು: ಕಾಸರಗೋಡು ಕನ್ನಡ ಭವನದ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಅಂತರ್ ರಾಜ್ಯ ಪ್ರಶಸ್ತಿಯಾಗಿರುವ ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್ 2026 ಗೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ನಿಕಟ ಪೂರ್ವ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ...

ಯುವಕ ಯುವತಿಯರಿಗೆ ಉಚಿತ ಕೌಶಲ್ಯ ತರಬೇತಿ

0
ಮಂಗಳೂರು:ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ (ಕೆಜಿಟಿಟಿಐ)ಯು ನಗರದ ಕದ್ರಿಹಿಲ್ಸ್‍ನಲ್ಲಿರುವ ಮಹಿಳಾ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ದೀನದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆ ಅಡಿಯಲ್ಲಿ ಎಚ್.ವಿ.ಎ.ಸಿ. ಟೆಕ್ನಿಷನ್/ ಎಚ್.ವಿ.ಎ.ಸಿ. ಎಂಜಿನಿಯರ್, ಗ್ಯಾಸ್ ಟಂಗ್‍ಸ್ಟ್‍ನ್ ಆರ್ಕ್ ವೆಲ್ಡಿಂಗ್ ಹಾಗೂ ಫಿಲ್ಡ್ ಟೆಕ್ನಿಷನ್ ನೆಟ್‍ವರ್ಕ್ ಸ್ಟೋರೆಜ್ ಒಳಗೊಂಡಂತೆ ಅಲ್ಪಾವಧಿ ಕೋರ್ಸ್‍ಗಳಲ್ಲಿ ಉಚಿತ ಕೌಶಲ್ಯ...

ಜನತೆಗೆ ಆರ್ಥಿಕ ಶಕ್ತಿ ನೀಡಿದ ಗ್ಯಾರಂಟಿ ಯೋಜನೆಗಳು -ಹೆಚ್ ಎಂ ರೇವಣ್ಣ

0
ಮಂಗಳೂರು:‌ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಾದ ಗೃಹ ಜ್ಯೋತಿ, ಯುವನಿಧಿ, ಅನ್ನಭಾಗ್ಯ, ಗೃಹಲಕ್ಷ್ಮಿ ಮತ್ತು ಶಕ್ತಿ ಯೋಜನೆಯನ್ನು ರಾಜ್ಯದ ಪ್ರತಿಯೊಬ್ಬ ಕಟ್ಟಕಡೆಯ ವ್ಯಕ್ತಿಗೆ ತಲುಪಿಸುವಲ್ಲಿ ರಾಜ್ಯ ಸರ್ಕಾರ ಯಶಸ್ವಿಯಾಗಿದೆ. ಈ ಯೋಜನೆಗಳ ಸದುಪಯೋಗದಿಂದ ರಾಜ್ಯದ ಜನರ ಜೀವನ ಮಟ್ಟ ಸುಧಾರಿಸಲು ಸಹಾಯವಾಗಿದೆ ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹೆಚ್...

ಕಾರ್ಮಿಕ ಸಂಹಿತೆಗಳ ವಿಶ್ಲೇಷಣೆ ಕಾರ್ಯಾಗಾರ

0
ಮಂಗಳೂರು: ಭಾರತೀಯ ಕೌಶಲ್ಯಾಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ (IISDR)ವು, ಭಾರತೀಯ ಕೈಗಾರಿಕಾ ಒಕ್ಕೂಟ (CII) ಮಂಗಳೂರು, ಮಂಗಳೂರು ಮ್ಯಾನೇಜ್‌ಮೆಂಟ್ ಅಸೋಸಿಯೇಶನ್ (MMA) ಹಾಗೂ ಕೆನರಾ ಇಂಡಸ್ಟ್ರೀಸ್ ಅಸೋಸಿಯೇಶನ್ (KIA) ಅವರ ಸಹಯೋಗದಲ್ಲಿ, “ಕಾರ್ಮಿಕ ಸಂಹಿತೆಗಳ ವಿಶ್ಲೇಷಣೆ – ಭಾರತದ ಕಾರ್ಮಿಕ ಸುಧಾರಣೆಯ ಹೊಸ ಯುಗವನ್ನು ಅರ್ಥಮಾಡಿಕೊಳ್ಳುವುದು” ಕಾರ್ಯಾಗಾರ ನಗರದ ಡಾ. ಟಿ.ಎಂ.ಎ. ಪೈ ಅಂತಾರಾಷ್ಟ್ರೀಯ...

ಕರಾವಳಿ ಉತ್ಸವದಲ್ಲಿ ಆಕರ್ಷಿಸಿದ ಗ್ರಾಮೀಣ ಉತ್ಪನ್ನಗಳ ಮಳಿಗೆಗಳು

0
ಮಂಗಳೂರು: ಡಿಸೆಂಬರ್ 20 ರಿಂದ ಆರಂಭವಾದ ಕರಾವಳಿ ಉತ್ಸವ ಸಾರ್ವಜನಿಕರನ್ನು ಆಕರ್ಷಿಸುತ್ತಿದ್ದು, ಉದ್ಘಾಟನೆ ಮರುದಿನ ಭಾನುವಾರ 4 ಸಾವಿರಕ್ಕೂ ಅಧಿಕ ಜನ ಭೇಟಿ ನೀಡಿದ್ದಾರೆ.ಮುಖ್ಯ ಕಾರ್ಯಕ್ರಮ ನಡೆಯುತ್ತಿರುವ ಲಾಲ್‍ಬಾಗ್ ಕರಾವಳಿ ಉತ್ಸವ ಮೈದಾನದಲ್ಲಿ ಭಾನುವಾರ 4,104 ಟಿಕೆಟ್‍ಗಳು ಮಾರಾಟವಾಗಿದೆ. ಈ ಪೈಕಿ 1,222 ಟಿಕೆಟ್‍ಗಳು ಆನ್‍ಲೈನ್ ಮೂಲಕ ಹಾಗೂ 2,882 ಟಿಕೆಟ್‍ಗಳು ಟಿಕೆಟ್ ಕೌಂಟರ್‍ನಲ್ಲಿ...

ಸ್ನೇಹಾಲಯದಲ್ಲಿ “ಕ್ರಿಸ್‌ಮಸ್ ಸಂಭ್ರಮ 2025”

0
ಮ೦ಗಳೂರು: ಮಂಜೇಶ್ವರದಲ್ಲಿರುವ ಸ್ನೇಹಾಲಯ ಮನೋ-ಸಾಮಾಜಿಕ ಪುನರ್ವಸತಿ ಕೇಂದ್ರದಲ್ಲಿ “ಕ್ರಿಸ್ಮಸ್ ಸಂಭ್ರಮ – 2025” ಅನ್ನು ಅತ್ಯಂತ ಭಕ್ತಿಭಾವ ಮತ್ತು ಹಬ್ಬದ ಉಲ್ಲಾಸದೊಂದಿಗೆ ಆಚರಿಸಲಾಯಿತು.ಕ್ರಿಸ್‌ಮಸ್ ಅದರ ನಿಜವಾದ ಅರ್ಥದಲ್ಲಿ ಹೊಸತನದ ಜನನ, ಸಂತೋಷ, ಮಾನವಕುಲಕ್ಕೆ ಸೇವಾ ಮನೋಭಾವವನ್ನು ಈ ಸಮಾರಂಭ ಸಾರಿತು.ಕ್ರಿಸ್‌ಮಸ್ ಸಂಭ್ರಮ - 2025." ವು ಸಾಂಸ್ಕೃತಿಕ ಹಬ್ಬ, ವಿಶ್ವ ದಾಖಲೆ ಹೊಂದಿರುವ ರೆಮೋನಾ...