ವಸತಿ ಶಾಲೆ ಹಾಗೂ ವಸತಿ ಕಾಲೇಜಿಗೆ ಜಿಲ್ಲಾಧಿಕಾರಿ ಭೇಟಿ

0
ಉಳ್ಳಾಲ: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಬುಧವಾರ ಉಳ್ಳಾಲ ತಾ. ಅಸೈಗೋಳಿಯಲ್ಲಿರುವ ಡಾ. ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ ಹಾಗೂ ವಸತಿ ಕಾಲೇಜಿಗೆ ಭೇಟಿನೀಡಿ ಪರಿಶೀಲನೆ ನಡೆಸಿದರು.ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಜಿಲ್ಲಾಧಿಕಾರಿಗಳು ಕಲಿಕಾ ಗುಣಮಟ್ಟ ಪರಿಶೀಲಿಸಿದರು. ಹಾಸ್ಟೆಲ್, ಅಡುಗೆ ಕೋಣೆಯನ್ನು ಅವರು ತಪಾಸಣೆ ಮಾಡಿದರು.

ಸ್ಕೂಟರ್‌ ಗೆ ಬಸ್ ಡಿಕ್ಕಿ: ಸವಾರ ಸಾವು

0
ಬಂಟ್ವಾಳ: ಸ್ಕೂಟರ್‌ ಗೆ ಬಸ್ ಡಿಕ್ಕಿ ಹೊಡೆದು ಸವಾರ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕು ಬಿ ಮೂಡ ಗ್ರಾಮದ ಪಲ್ಲಮಜಲು ಕ್ರಾಸ್ ಎಂಬಲ್ಲಿ, ಬುಧವಾರ ಸ೦ಜೆ ಸ೦ಭವಿಸಿದೆ.ನಾರಾಯಣ ಮೃತಪಟ್ಟವರು.ಬುಧವಾರ ಸಂಜೆ ಪಲ್ಲಮಜಲು ಕ್ರಾಸ್ ಎಂಬಲ್ಲಿ, ರಾಜ ಲಕ್ಷ್ಮಿ ಖಾಸಗಿ ಬಸ್ ನ ಚಾಲಕ ಮುನೀರ್ ರವರು ದುಡುಕುತನ ಹಾಗೂ ನಿರ್ಲಕ್ಷತನದಿಂದ ತೀರಾ ಬಲ ಬದಿಗೆ...

ಮೇವು ಸಂಗ್ರಹಿಸಲು ಸೂಚನೆ

0
ಮಂಗಳೂರು: ಜಿಲ್ಲೆಯಲ್ಲಿ ಮತ್ತು ಮೂಡಬಿದ್ರೆ ತಾಲೂಕುಗಳನ್ನು ಸಾಧಾರಣ ಬರಪೀಡಿತ ತಾಲೂಕುಗಳೆಂದು ಘೋಷಣೆ ಮಾಡಲಾಗಿರುತ್ತದೆ. ಜಿಲ್ಲೆಯಲ್ಲಿ ಈ ಬಾರಿ ಕಡಿಮೆ ಪ್ರಮಾಣದಲ್ಲಿ ಮಳೆ ಆಗಿರುವುದರಿಂದ ಜಲಮೂಲಗಳ ಸಂಗ್ರಹಣೆ ಕುಸಿದಿದ್ದು, ಮುಂದಿನ ದಿನಗಳಲ್ಲಿ ಜಾನುವಾರುಗಳಿಗೆ ಮೇವಿನ ಅಭಾವವಾಗುವ ಹಾಗೂ ಒಣಮೇವಿನ ದರವು ಅಧಿಕಗೊಳ್ಳುವ ಸಾಧ್ಯತೆ ಇರುತ್ತದೆ.ಜಿಲ್ಲೆಯಲ್ಲಿ ಭತ್ತದ ಫಸಲು ಕಟಾವಣೆ ಆರಂಭವಾಗಿದ್ದು, ರೈತರು ತಮ್ಮ ಜಾನುವಾರುಗಳಿಗೆ ಮುಂದಿನ...

ಪತನದ ಅಂಚಿನಲ್ಲಿ ಖಾಸಗಿ ಬಸ್ಸು ಸೇವಾ ವ್ಯವಸ್ಥೆ:ದ.ಕ. ಜಿಲ್ಲಾ ಖಾಸಗಿ ಬಸ್ ಮಾಲಕರ ಸಂಘ ಆತಂಕ

0
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್ಸುಗಳು ಅತ್ಯುತ್ತಮ ಸೇವೆ ನೀಡುತ್ತಿದ್ದರೂ ಸರ್ಕಾರದ ಕೆಲವು ಧೋರಣೆಯಿಂದ ಬಸ್ ಮಾಲೀಕರು ಸಂಕಷ್ಟ ಅನುಭವಿಸುತ್ತಿದ್ದಾರೆ. ಸರ್ಕಾರ ಬಸ್ ಮಾಲೀಕರ ಸಮಸ್ಯೆಗಳಿಗೆ ಪೂರಕವಾಗಿ ಸ್ಪಂದಿಸದಿದ್ದರೆ 110 ವರ್ಷಗಳ ಇತಿಹಾಸ ಹೊಂದಿರುವ ಖಾಸಗಿ ಬಸ್ಸು ಸೇವಾ ವ್ಯವಸ್ಥೆ ಪತನಗೊಳ್ಳಲಿದೆ ಎಂದು ದ.ಕ. ಜಿಲ್ಲಾ ಖಾಸಗಿ ಬಸ್ ಮಾಲಕರ ಸಂಘ...

ರಸ್ತೆ ಗುಂಡಿ: ದೂರುಗಳಿದ್ದರೆ 24 ಗಂಟೆಯೂ ಕಾಲ್ ಮಾಡಿ ತಿಳಿಸಬಹುದು

0
ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯೊಳಗೆ ಡಾಮಾರು ರಸ್ತೆಗಳಲ್ಲಿ ಉಂಟಾಗಿರುವ ಗುಂಡಿಗಳಿಂದ ಸುಗಮ ಸಂಚಾರಕ್ಕೆ ಸಮಸೆÀ್ಯಯಾಗುತ್ತಿದ್ದು ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿರವುದರಿಂದ ಗಂಭೀರವಾಗಿ ಪರಿಗಣಿಸಿ ರಸ್ತೆ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ವಾಹನಗಳು ಸಂಚರಿಸುವ ಪ್ರಮುಖ ಹಾಗೂ ಅಡ್ಡ ರಸ್ತೆಗಳಲ್ಲಿರುವ ಗುಂಡಿಗಳನ್ನು ಮುಚ್ಚುವ ಸಲುವಾಗಿ ಪ್ಯಾಕೇಜ್‍ವಾರು ತೇಪೆ ಡಾಮಾರೀಕರಣ ಕಾಮಗಾರಿಯನ್ನು ಈಗಾಗಲೇ ಕೈಗೊಳ್ಳಲಾಗುತ್ತಿದೆ.ಈ ನೀಟಿನಲ್ಲಿ ಕಾಮಗಾರಿಯನ್ನು ತ್ವರಿತಗತಿಯಲ್ಲಿ ನಿರ್ವಹಿಸಿ...

ಅನಧಿಕೃತ ಕ್ಲಿನಿಕ್,ಲ್ಯಾಬ್‍ಗಳ ಮೇಲೆ ಆರೋಗ್ಯ ಇಲಾಖೆ ದಾಳಿ, ಬೀಗಮುದ್ರೆ

0
ಮಂಗಳೂರು: ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಕ್ಲಿನಿಕ್, ಪ್ರಯೋಗಾಲಯಗಳ ವಿರುದ್ಧ ಬುಧವಾರ ಕಾರ್ಯಾಚರಣೆ ನಡೆಸಿದ ಆರೋಗ್ಯ ಇಲಾಖೆ ಅಧಿಕಾರಿಗಳು, ಅವುಗಳನ್ನು ಮುಚ್ಚಿಸಿ, ಬೀಗ ಜಡಿದಿದ್ದಾರೆ.ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೆ.ಪಿ.ಎಂ.ಇ.ಎ ಕಾಯ್ದೆ-2017 ರ ಅಡಿಯಲ್ಲಿ ಖಾಸಗಿ ಸಂಸ್ಥೆ/ ಕ್ಲಿನಿಕ್‍ಗಳು/ ಲ್ಯಾಬೋರೇಟರಿಗಳು ನೋಂದಾವಣೆಯಾಗದೆ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆ/ ಕ್ಲಿನಿಕ್ ಲ್ಯಾಬೋರೇಟರಿಗಳನ್ನು...

ದ.ಕ ಜಿಲ್ಲೆಯಲ್ಲಿ 25045 ಯುವ ಮತದಾರರ ಸೇರ್ಪಡೆ

0
ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾರರ ನೋಂದಣಿ ಅಭಿಯಾನ ನಡೆಯುತ್ತಿದ್ದು 18 ವರ್ಷ ತುಂಬಿದ 25045 ಮತದಾರರು ಹೊಸದಾಗಿ ನೋಂದಣಿಯಾಗಿದ್ದಾರೆಜಿಲ್ಲೆಯಲ್ಲಿ ದಾಖಲೆಗಳ ಪ್ರಕಾರ 18 ವರ್ಷ ತುಂಬಿದ 45530 ಯುವಜನರು ಇದ್ದಾರೆ. ಈ ಪೈಕಿ 25045 ಜನ ಮಾತ್ರ ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಿದ್ದಾರೆ, ಇನ್ನು 20494 ಮಂದಿ ಬಾಕಿ ಇದ್ದು ಇವರನ್ನು ಮತದಾರರ ಪಟ್ಟಿಗೆ...

ಡಾ. ಬಿ.ಆರ್.ಅಂಬೇಡ್ಕರ್ ಅವರ 67ನೇ ಮಹಾಪರಿನಿರ್ವಾಣ ದಿನ

0
ಮಂಗಳೂರು: ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ 67ನೇ ಮಹಾಪರಿನಿರ್ವಾಣ ದಿನವನ್ನು ಬುಧವಾರ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಆಚರಿಸಲಾಯಿತು.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚಣೆಗೈದು ಬಳಿಕ ಮಾತನಾಡಿದ ಮಾಜಿ ಸಚಿವ ಬಿ.ರಮಾನಾಥ ರೈ, ಅಸ್ಪೃಶ್ಯತೆಯ ನಿವಾರಣೆಗಾಗಿ, ಸಮ ಸಮಾಜ ನಿರ್ಮಾಣಕ್ಕಾಗಿ ಜೀವನವನ್ನೇ ಮುಡಿಪಾಗಿಟ್ಟ ಡಾ.ಬಿ.ಆರ್.ಅಂಬೇಡ್ಕರ್ ಅವರು ದೇಶದ ಮಹಾನ್...

ಬ್ಯಾಂಕ್ ಆಫ್ ಬರೋಡಾ ಕಾರ್ಯ ಶ್ಲಾಘನೀಯ: ಡಾ. ಅನಸೂಯ ರೈ

0
ಮಂಗಳೂರು: ಕಳೆದ ಆರು ವರ್ಷಗಳಿಂದ ಬ್ಯಾಂಕ್ ಆಫ್ ಬರೋಡಾ ಹೆಚ್ಚು ಅಂಕಗಳಿಸಿದ ಸ್ನಾತಕೋತ್ತರ ಹಿಂದಿವಿಭಾಗದ ವಿದ್ಯಾರ್ಥಿಗಳಿಗೆವಿದ್ಯಾರ್ಥಿ ಸಮ್ಮಾನ್ಬಹುಮಾನದೊಂದಿಗೆ ಪ್ರೋತ್ಸಾಹ ನೀಡುತ್ತಿದೆ. ಇದರ ಜೊತೆಗೆಶಿಕ್ಷಣದ ಉನ್ನತಿಗಾಗಿ ಸದಾ ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯ ಎಂದು ವಿಶ್ವವಿದ್ಯಾನಿಲಯ ಕಾಲೇಜಿನಪ್ರಾಂಶುಪಾಲೆ ಡಾ. ಅನಸೂಯ ರೈ ಹೇಳಿದರು.ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಹಿಂದಿ ಸ್ನಾತಕ ಮತ್ತು ಸ್ನಾತಕೋತ್ತರ ವಿಭಾಗ,ಹಿಂದಿ ಸಂಘ,...

ಹೋಂ ಸ್ಟೇ ರೇಟಿಂಗ್ ಪಾರ್ಟ್ ಟೈಮ್ ಜಾಬ್ ಹೆಸರಿನಲ್ಲಿ 27.56 ಲಕ್ಷ ರೂ. ವ೦ಚನೆ

0
ಮ೦ಗಳೂರು : ಹೋಂ ಸ್ಟೇ ರೇಟಿಂಗ್ ಪಾರ್ಟ್ ಟೈಮ್ ಜಾಬ್ ಹೆಸರಿನಲ್ಲಿ 27.56 ಲಕ್ಷ ರೂ. ವ೦ಚನೆ ಮಾಡಿರುವ ಬಗ್ಗೆ ಸೈಬರ್‌ ಅಪರಾಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.ದೂರುದಾರರ ಟೆಲಿಗ್ರಾಮ್ ನಂಬ್ರ ಗೆ ದಿನಾಂಕ 19-06-2023 ರಂದು ಅಪರಿಚಿತ Aditi MMT guru ಎಂಬ ಗ್ರೂಪ್ ನಲ್ಲಿ ಹೋಟೆಲ್ ಮತ್ತು ಹೋಂ ಸ್ಟೇ ರೇಟಿಂಗ್...