ಶಿಲ್ಪಕಲೆಯ ಮೇರು ವ್ಯಕ್ತಿ ಅಮರಶಿಲ್ಪಿ ಜಕಣಾಚಾರಿ: ಜಿಲ್ಲಾಧಿಕಾರಿ
ಮಂಗಳೂರು: ನೂರಾರು ವರ್ಷಗಳ ಹಿಂದೆಯೇ ಶಿಲ್ಪಕಲೆಗೆ ಅತ್ಯುನ್ನತ ಮೆರುಗು ತಂದು ಇತಿಹಾಸದ ಭವ್ಯ ಸಾಕ್ಷ್ಯ ನೀಡಿದ ಮೇರು ವ್ಯಕ್ತಿ ಅಮರಶಿಲ್ಪಿ ಜಕಣಾಚಾರಿ ಎಂದು ಜಿಲ್ಲಾಧಿಕಾರಿ ಮುಲೈ ಮುಗಿಲನ್ ಎಂ.ಪಿ. ತಿಳಿಸಿದ್ದಾರೆ.ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಮರಶಿಲ್ಪಿ ಜಕಣಾಚಾರಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು .ಬೇಲೂರು ಹಳೇಬೀಡಿನಂತಹ ಭವ್ಯ ಇತಿಹಾಸದ ಉತ್ಕೃಷ್ಟ ಶಿಲ್ಪ ಕಲೆಯನ್ನು...
ಮಂಗಳೂರು ವಿಮಾನ ನಿಲ್ದಾಣ :ಡಿಸೆಂಬರ್ನಲ್ಲಿ ದಾಖಲೆಯ 2.03 ಲಕ್ಷ ಪ್ರಯಾಣಿಕರ ನಿರ್ವಹನೆ
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು 2023ರ ಕ್ಯಾಲೆಂಡರ್ ವರ್ಷದಲ್ಲಿ ಪ್ರಯಾಣಿಕರ ಮುಂಭಾಗದಲ್ಲಿ ಎರಡುಎತ್ತರವನ್ನು ತಲುಪಿದೆ. ಅಕ್ಟೋಬರ್ 31, 2020 ರ ವಾಣಿಜ್ಯ ಕಾರ್ಯಾಚರಣೆ ದಿನಾಂಕ (ಸಿಒಡಿ) ನಂತರ ವಿಮಾನ ನಿಲ್ದಾಣವು ಒಂದು ತಿಂಗಳಲ್ಲಿಅತಿ ಹೆಚ್ಚು ಪ್ರಯಾಣಿಕರನ್ನು ನಿರ್ವಹಿಸಿದ್ದರಿಂದ ಡಿಸೆಂಬರ್ ವಿಶೇಷವಾಗಿ ತೃಪ್ತಿಕರವಾಗಿತ್ತು: ವಿಮಾನ ನಿಲ್ದಾಣವು ಒಂದೇ ದಿನದಲ್ಲಿದಾಖಲೆಯ ಪ್ರಯಾಣಿಕರನ್ನು ನಿರ್ವಹಿಸಿದೆ - ಡಿಸೆಂಬರ್...
ಸುರತ್ಕಲ್ ಸುಭಾಷಿತ ನಗರದಲ್ಲಿ 3 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ
ಸುರತ್ಕಲ್: ಇಲ್ಲಿನ ಸುಭಾಷಿತ ನಗರದಲ್ಲಿ 3 ಕೋಟಿ ರೂಪಾಯಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ, ಫುಟ್ ಪಾತ್, ಚರಂಡಿ, ರಸ್ತೆ ಹಂಪ್ಸ್ ಮತ್ತಿತರ ಅಭಿವೃದ್ಧಿ ಕಾರ್ಯಗಳ ಉದ್ಘಾಟನಾ ಕಾರ್ಯಕ್ರಮ ಆದಿತ್ಯವಾರ ಸಂಜೆ ನೆರವೇರಿತು.ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ವೈ.ಭರತ್ ಶೆಟ್ಟಿ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತಾಡಿದ ಅವರು,...
‘‘ಬಂಧುತ್ವ’’ ಸರಕಾರದ ಕಾರ್ಯಕ್ರಮವಾಗಲಿ: ಸ್ಪೀಕರ್ ಯು.ಟಿ. ಖಾದರ್
ಮಂಗಳೂರು:‘‘ಬಿಷಪರ ಕ್ರಿಸಮಸ್ ‘‘ಬಂಧುತ್ವ’’ ಕಾರ್ಯಕ್ರಮವು ನಾಡಿನ ಶಾಂತಿ-ಏಕತೆಗೆ ಪ್ರೋತ್ಸಾಹ. ಅದು ನಮ್ಮೋಳಗೆ ಬಲವಾದ ಬಾಂಧವ್ಯವನ್ನು ಬೆಳೆಸುವಲ್ಲಿ ಸಹಕಾರಿಯಾಗಿದೆ ಮತ್ತು ಸಮುದಾಯದ ಶಕ್ತಿಯ ಆಧಾರಸ್ತಂಭವಾಗಿದೆ .ಇಂತಹ ಬಂಧುತ್ವ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಆಚರಿಸಬೇಕು ಮತ್ತು ಸಮುದಾಯದ ಬಾಂಧವ್ಯವನ್ನು ಬಲವಾಗಿ ಬೆಳೆಸಲು ಪ್ರತಿ ಗ್ರಾಮ ಪಂಚಾಯತಿಯ ಮಟ್ಟಕ್ಕೆ ವಿಸ್ತರಿಸಬೇಕು. ಬಂಧುತ್ವವು ಸರ್ಕಾರಿ ಕಾರ್ಯಕ್ರಮವಾಗಿ ಹೊರಹೊಮ್ಮಬೇಕೆಂದು ಕರ್ನಾಟಕ ವಿಧಾನಸಭೆಯ...
ಸ್ಕೂಟರ್ ಮರಕ್ಕೆ ಡಿಕ್ಕಿ ಹೊಡೆದು ಸವಾರ ಸಾವು
ಬ೦ಟ್ವಾಳ: ಸ್ಕೂಟರ್ ಮರಕ್ಕೆ ಡಿಕ್ಕಿ ಹೊಡೆದು ಸವಾರ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕು ದೇವಸ್ಯಪಡೂರು ಗ್ರಾಮದ ಮರಾಯಿದೊಟ್ಟು ಕ್ರಾಸ್ ಕೊಡ್ಯಮಲೆ ಎಂಬಲ್ಲಿ ಎ೦ಬಲ್ಲಿ ಡಿ.31ರಂದು ಬೆಳಗ್ಗಿನ ಜಾವ ಸ೦ಭವಿಸಿದೆ.ಗೌತಮ್ (27) ಮೃತಪಟ್ಟವರು.ಸರಪಾಡಿ ನಿವಾಸಿ ಪ್ರವೀಣ್ ಕುಮಾರ್ ಡಿ.31ರಂದು ಬೆಳಗ್ಗಿನ ಜಾವ ಮೋಟಾರ್ ಸೈಕಲ್ ನಲ್ಲಿ ತೆರಳುತ್ತಾ, ಮರಾಯಿದೊಟ್ಟು ಕ್ರಾಸ್ ಕೊಡ್ಯಮಲೆಗೆ ತಲುಪಿದಾಗ, ಸ್ಕೂಟರ್ ಸವಾರನೊಬ್ಬ...
ಯುವ ಪರಿವರ್ತಕರ ಹಾಗೂ ಯುವ ಸಮಲೋಚಕರ ತರಬೇತಿ: ಅರ್ಜಿ ಆಹ್ವಾನ
ಮಂಗಳೂರು: ಜನ ಆರೋಗ್ಯ ಸಂಸ್ಥೆ ಎಪಿಡೀಮಿಯಾಲಜಿ ವಿಭಾಗ, ನಿಮಾನ್ಸ್, ಬೆಂಗಳೂರು ಇವರಿಂದ ಅನುಷ್ಠಾನಗೊಳ್ಳುತ್ತಿರುವ ಹಾಗೂ ರಾಜ್ಯ ಸರ್ಕಾರದ ಅನುದಾನಿತ ಯೋಜನೆಯಾದ “ಯುವ ಜನರ ಮಾನಸಿಕ ಆರೋಗ್ಯಕ್ಕೆ ಪೂರಕ ಯುವ ಸ್ಪಂದನ ಸೇವೆಗಳ ಸಮಗ್ರ ಅಭಿವೃದ್ಧಿ ಮತ್ತು ಅನುಷ್ಠಾನ ಯೋಜನೆ” ಸ್ಪಂದನ ಅಡಿಯಲ್ಲಿ ಯುವ ಪರಿವರ್ತಕರ ಹಾಗೂ ಯುವ ಸಮಲೋಚಕರ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ...
ನೈರುತ್ಯ ಪದವೀಧರ ಕ್ಷೇತ್ರ: ದ.ಕ. 16869, ಶಿಕ್ಷಕರ ಕ್ಷೇತ್ರ: 6753 ಮತದಾರರು
ಮ೦ಗಳೂರು: ವಿಧಾನಪರಿಷತ್ ನೈರುತ್ಯ ಕ್ಷೇತ್ರಗಳ ಚುನಾವಣೆಗೆ ಅಂತಿಮ ಮತದಾರರ ಪಟ್ಟಿ ಶನಿವಾರ ಪ್ರಕಟವಾಗಿದ್ದು, ಪದವೀಧರ ಕ್ಷೇತ್ರದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 16869 ಹಾಗೂ ಶಿಕ್ಷಕರ ಕ್ಷೇತ್ರದಲ್ಲಿ 6753 ಮತದಾರರು ಇದ್ದಾರೆ.ಈ ಸಂಬಂಧ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರಿಗೆ ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್ ಅವರು ಜಿಲ್ಲೆಯ ಅಂತಿಮ ಮತದಾರರ ಪಟ್ಟಿ...
ಮಂಗಳೂರು-ಮಡ್ಗಾಂವ್ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸಂಚಾರಕ್ಕೆ ಚಾಲನೆ
ಮಂಗಳೂರು:ಕರಾವಳಿ ಭಾಗದ ಬಹುದಿನಗಳ ಕನಸಾದ ಮಂಗಳೂರು-ಮಡಗಾಂವ್ ನಡುವಿನ 'ವಂದೇ ಭಾರತ್' ಎಕ್ಸ್ಪ್ರೆಸ್ ರೈಲ್ ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ಬೆಳಗ್ಗೆ ಅಯೋಧ್ಯೆಯಿ೦ದ ವರ್ಚುವಲ್ ಆಗಿ ಚಾಲನೆ ನೀಡಿದರು.ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸಂಚಾರಕ್ಕೆ ಚಾಲನೆ ಅ೦ಗವಾಗಿ ಬೆಳಗ್ಗೆ 10 ಗಂಟೆಗೆ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದ ಒಂದನೇ ಫ್ಲ್ಯಾಟ್ಫಾರಂನಲ್ಲಿಔಪಚಾರಿಕ ಸಮಾರಂಭ ಜರಗಿತು.ಸಮಾರಂಭದಲ್ಲಿ...
ಬ್ಯಾಂಕ್ ಆಫ್ ಬರೋಡಾದಿಂದ ರಿಟೈಲ್ ಅವಧಿಯ ಠೇವಣಿಗಳ ಮೇಲಿನ ಬಡ್ಡಿದರಗಳ ಹೆಚ್ಚಳ
ಮ೦ಗಳೂರು: ಗ್ರಾಹಕರ ಮೌಲ್ಯವನ್ನು ಹೆಚ್ಚಿಸಲು ಮತ್ತು ಅದರ ಠೇವಣಿ ಬಂಡವಾಳವನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ಕಾರ್ಯತಂತ್ರದ ಕ್ರಮದಲ್ಲಿ, ಬ್ಯಾಂಕ್ ಆಫ್ ಬರೋಡಾವು NRO ಟರ್ಮ್ ಠೇವಣಿಗಳನ್ನು ಒಳಗೊಂಡಂತೆ ದೇಶೀಯ ಚಿಲ್ಲರೆ ಅವಧಿಯ ಠೇವಣಿಗಳ ಮೇಲಿನ ಬಡ್ಡಿದರಗಳಲ್ಲಿ ಗಣನೀಯ ಮೇಲ್ಮುಖ ಪರಿಷ್ಕರಣೆಯನ್ನು ಘೋಷಿಸಿದೆ. 2 ಕೋಟಿಗಿಂತ ಕಡಿಮೆ ಠೇವಣಿಗಳ ಮೇಲೆ ಅನ್ವಯವಾಗುವ ಪರಿಷ್ಕೃತ ದರಗಳು ಡಿಸೆಂಬರ್ 29,...
ಜನವರಿ 3ರಂದು ಸಿರಿಧಾನ್ಯ ನಡಿಗೆ
ಮಂಗಳೂರು: ಜಿಲ್ಲೆಯ ಕೃಷಿ ಇಲಾಖೆ ವತಿಯಿಂದ ಅಂತರಾಷ್ಟ್ರೀಯ ಸಿರಿಧಾನ್ಯ ವರ್ಷ 2023ರ ಪ್ರಯುಕ್ತ ಸಿರಿಧಾನ್ಯ ನಡಿಗೆ ಕಾರ್ಯಕ್ರಮ 2024ರ ಜನವರಿ 3 ಬುಧವಾರ ಬೆಳಿಗ್ಗೆ 7 ಗಂಟೆಗೆನಗರದ ಪುರಭವನದಿಂದ ಪ್ರಾರಂಭಗೊಂಡು ಹಂಪನಕಟ್ಟೆ ಸರ್ಕಲ್, ವಿಶ್ವಭವನ, ಸಿಟಿಸೆಂಟರ್, ನವಭಾರತ್ ಸರ್ಕಲ್, ಬೆಸೆಂಟ್, ಬಳ್ಳಾಲ್ಬಾಗ್ ಸರ್ಕಲ್, ಮಂಗಳೂರು ಮಹಾನಗರಪಾಲಿಕೆ ರಸ್ತೆ ಮೂಲಕ ಲೇಡಿಹಿಲ್ ಸರ್ಕಲ್ ಆಗಿ ಮಂಗಳಾ...







