ಹಿರಿಯ ರಂಗಕರ್ಮಿ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಗೆ “ರಂಗಚಾವಡಿ-2023” ಪ್ರಶಸ್ತಿ ಪ್ರದಾನ
ಸುರತ್ಕಲ್: "ರಂಗಚಾವಡಿ" ಮಂಗಳೂರು ಇದರ ಆಶ್ರಯದಲ್ಲಿ ಸುಭಾಷಿತನಗರ ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್ ಸುರತ್ಕಲ್ ಸಹಯೋಗದೊಂದಿಗೆ ರಂಗಚಾವಡಿ ವರ್ಷದ ಹಬ್ಬ ಹಾಗೂ ರಂಗಚಾವಡಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಸುರತ್ಕಲ್ ಬಂಟರ ಭವನದಲ್ಲಿ ಜರುಗಿತು.ಖ್ಯಾತ ರಂಗಕರ್ಮಿ, ನಾಟಕ ರಚನೆಕಾರ-ನಿರ್ದೇಶಕ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ದಂಪತಿಯನ್ನು ವೇದಿಕೆಯಲ್ಲಿ ಅತಿಥಿಗಳು ಸನ್ಮಾನಿಸಿ ಗೌರವಿಸಿದರು. ವಿಜಯ್ ಕುಮಾರ್ ಕೊಡಿಯಾಲ್...
ದೇಶಕ್ಕೆ ಮೋದಿಯೇ ಗ್ಯಾರಂಟಿ: ಶಾಸಕ ಕಾಮತ್
ಮ೦ಗಳೂರು : ಪಂಚ ರಾಜ್ಯಗಳ ಚುನಾವಣೆಯಲ್ಲಿ ನಾಲ್ಕು ರಾಜ್ಯಗಳ ಫಲಿತಾಂಶ ಬಂದಿದ್ದು ರಾಜಸ್ಥಾನ ಛತ್ತೀಸ್ಗಢ ಮಧ್ಯಪ್ರದೇಶಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿದ್ದು ಚುನಾವಣೆ ಸಂದರ್ಭದಲ್ಲಿ ನರೇಂದ್ರ ಮೋದಿಜಿ ಅವರು ಡಿಸೆಂಬರ್ ಮೂರನೇ ತಾರೀಕಿಗೆ ಕಾಂಗ್ರೆಸ್ ಛೂ ಮಂತರ್ ಆಗಲಿದೆ ಎಂದು ಉಲ್ಲೇಖಿಸಿದ್ದರು. ಈಗ ಅದನ್ನು ಅಲ್ಲಿಯ ಜನತೆ ನಿಜ ಮಾಡಿ ತೋರಿಸಿದ್ದಾರೆ. ಅವರಿಗೆ ಅಭಿನಂದನೆಗಳು ಎಂದು...
ಫೈನಲ್ ಪ್ರವೇಶಿಸಲು ಕಾಂಗ್ರೆಸ್ ವಿಫಲ :ನಳಿನ್ ಕುಮಾರ್
ಮಂಗಳೂರು : ಮೂರು ರಾಜ್ಯಗಳಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆಯುವ ಮೂಲಕ ನರೇಂದ್ರ ಮೋದಿ ಅವರ ನಾಯಕತ್ವದ ಮೇಲೆ ದೇಶದ ಜನತೆ ವಿಶ್ವಾಸ ಇರಿಸಿದ್ದಾರೆ ಎನ್ನುವುದು ಮತ್ತೆ ಸಾಬೀತಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಬಿಜೆಪಿ ಗೆಲುವಿಗೆ ಪ್ರತಿಕ್ರಿಯಿಸಿದ್ದಾರೆ.ಪಂಚ ರಾಜ್ಯಗಳ ಚುನಾವಣೆ ಸೆಮಿ ಫೈನಲ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಹಿತ ಹಲವು ಕಾಂಗ್ರೆಸ್...
ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ :ನಾಯಕರು, ಕಾರ್ಯಕರ್ತರಿಂದ ಅಭಿಪ್ರಾಯ ಸಂಗ್ರಹ
ಮ೦ಗಳೂರು: ಮುಂಬರುವ ಲೋಕಸಭಾ ಚುನಾವಣೆಗೆ ಸೂಕ್ತ ಅಭ್ಯರ್ಥಿ ಆಯ್ಕೆ ವಿಚಾರವಾಗಿ ದ.ಕ.ಜಿಲ್ಲಾ ಲೋಕಸಭಾ ಚುನಾವಣಾ ಉಸ್ತುವಾರಿ ಮಧು ಬಂಗಾರಪ್ಪ ಅವರು ಶನಿವಾರ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಮಹತ್ವದ ಸಭೆ ನಡೆಸಿ ನಾಯಕರು, ಕಾರ್ಯಕರ್ತರಿಂದ ಅಭಿಪ್ರಾಯ ಸಂಗ್ರಹಿಸಿದರು.
ಮಾಜಿ ಸಂಸದ ಬಿ ಇಬ್ರಾಹಿಂ, ಮಾಜಿ ಸಚಿವರಾದ ಗಂಗಾಧರ ಗೌಡ, ಅಭಯಚಂದ್ರ ಜೈನ್, ಇಬ್ರಾಹಿಂ ಕೊಡಿಜಾಲ್, ಮಾಜಿ ಶಾಸಕ...
ಬಿಜೆಪಿ ಕಾರ್ಯಕರ್ತರಿ೦ದ ಶ್ರೀ ಕ್ಷೇತ್ರ ಪೊಳಲಿಗೆ ಪಾದಯಾತ್ರೆ
ಮಂಗಳೂರು : 2023ರಲ್ಲಿ ಜರಗಿದ ಕರ್ನಾಟಕದ ವಿಧಾನಸಭಾ ಚುನಾವಣೆಯಲ್ಲಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್ ಅವರಗೆಲುವಿಗಾಗಿ ಹಾಗೂ 2024ನೇ ಲೋಕಸಭಾ ಚುನಾವಣೆಯಲ್ಲಿ ಕೇಂದ್ರದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ರಚನೆಯಾಗ ಬೇಕೆಂದು ಪ್ರಾರ್ಥಿಸಿ ಮಿಲಾಗ್ರಿಸ್ ವಾರ್ಡಿನ ಬಿಜೆಪಿ ಕಾರ್ಯಕರ್ತರು ಸಂಕಲ್ಪ ಮಾಡಿಕೊಂಡಂತೆ ರವಿವಾರ ಬೆಳಿಗ್ಗೆ 5...
ಉಸ್ತುವಾರಿ ಸಚಿವರಿಂದ ಸ್ಮಾರ್ಟ್ ಸಿಟಿ ಕಾಮಗಾರಿಗಳ ಪರಿಶೀಲನೆ
ಮ೦ಗಳೂರು: ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಶನಿವಾರ ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಾಣಗೊಳ್ಳುತ್ತಿರುವ ವಿವಿಧ ಕಾಮಗಾರಿಗಳ ಸ್ಥಳ ಪರಿಶೀಲನೆ ನಡೆಸಿದರು.ಮೊದಲು ಜೆಪ್ಪು ರೈಲ್ವೇ ಅಂಡರ್ ಪಾಸ್ ವೀಕ್ಷಿಸಿದ ಸಚಿವರು, ಬಳಿಕ ರಾಷ್ಟ್ರೀಯ ಹೆದ್ದಾರಿಯಿಂದ ಮೋರ್ಗನ್ ಗೇಟ್ ವರೆಗಿನ ಚತುಷ್ಫಥ ರಸ್ತೆ ಕಾಮಗಾರಿ ಪರಿಶೀಲಿಸಿದರು. ಈ ರಸ್ತೆ ಅಭಿವೃದ್ಧಿಯಿಂದ ದಕ್ಷಿಣ...
ಮಾನಸಿಕ ಖಿನ್ನತೆ: ಮಗುವನ್ನು ಕೊ೦ದು ತಾಯಿ ಆತ್ಮಹತ್ಯೆ
ಮ೦ಗಳೂರು:ಮಾನಸಿಕ ಖಿನ್ನತೆಗೆ ಒಳಗಾಗಿದ್ದ ತಾಯಿ ನಾಲ್ಕೂವರೆ ತಿ೦ಗಳ ಗ೦ಡು ಮಗುವನ್ನು ನೀರಿನಲ್ಲಿ ಮುಳುಗಿಸಿ ಉಸಿರುಗಟ್ಟಿಸಿ ಕೊಲೆ ಮಾಡಿ ಬಳಿಕ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರು ನಗರದ ಗುಜ್ಜರಕೆರೆಯ ಅಪಾರ್ಟ್ಮೆಂಟ್ ನ ಫ್ಲಾಟ್ ವೊ೦ದರಲ್ಲಿ ಶನಿವಾರ ಸ೦ಭವಿಸಿದೆ.ಫಾತಿಮಾ ರುಕಿಯಾ (23) ಆತ್ಮಹತ್ಯೆ ಮಾಡಿಕೊ೦ಡಿರುವ ಮಹಿಳೆ.ಅಬ್ದುಲ್ಲಾ ಹೂದ್ ಕೊಲೆಯಾದ ಮಗು..ಫಾತಿಮಾ ರುಕಿಯಾ ಅವರು...
ಕುಲಶೇಕರದಲ್ಲಿ158ನೇ ಐಐಸಿಟಿ ಕಂಪ್ಯೂಟರ್ ತರಬೇತಿ ಕೇಂದ್ರ ಶುಭಾರಂಭ
ಮಂಗಳೂರು ಮಂಗಳೂರಿನ ಸೇಕ್ರೆಡ್ ಹಾರ್ಟ್ ಕೆರಿಂರ್ ಅಕಾಡೆಮಿ ಶಿಕ್ಷಣ ಸಂಸ್ಥೆಯ ಐಐಸಿಟಿ ಕಂಪ್ಯೂಟರ್ ತರಬೇತಿ ಕೇಂದ್ರಗಳುಭಾರತ ದೇಶದಾದ್ಯಂತ ಕಾರ್ಯಾಚರಿಸುತ್ತಿದ್ದು, ಡಿ.1ರ೦ದು ಮಂಗಳೂರು ಕುಲಶೇಖರದ ಪಿಂಟೋ ಕಾಂಪ್ಲೆಕ್ಸ್ ನಲ್ಲಿ ನೂತನ ಕೇಂದ್ರವು ಉದ್ಘಾಟನೆಗೊಂಡಿತು.ಯಸ್.ಎಸ್. ಕೆರಿಯರ್ ಅಕಾಡೆಮಿ, ಬೆಂಗಳೂರು ಇದರ ಆಡಳಿತ ನಿರ್ದೇಶಕರಾದ ಕೆನೆಡಿ ಪಿ ಎ ಡಿಸೋಜನವರು ಪತ್ನಿಹಾಗೂ ಪುತ್ರಿಯರೊಂದಿಗೆ ಸಂಸ್ಥೆಯನ್ನು...
ಸಕಾಲ :ಎಸ್ಎಂಎಸ್ ಮೂಲಕ ಮೇಲ್ಮನವಿಗೆ ಅವಕಾಶ
ಬೆಂಗಳೂರು:ಸಕಾಲ ಅಧಿಸೂಚಿತ ಸೇವೆಗಳ ಅಡಿಯಲ್ಲಿ ಸಲ್ಲಿಸುವ ಅರ್ಜಿಗಳು ತಿರಸ್ಕೃತಗೊಂಡಿದ್ದರೆ ಅಂತಹವರ ನೊಂದಾಯಿತ ಮೊಬೈಲ್ ಸಂಖ್ಯೆಗೆ ಪ್ರಥಮ ಮೇಲ್ಮನವಿ ಸಲ್ಲಿಸಲು ಅನುಕೂಲವಾಗುವಂತೆ ಲಿಂಕ್ ಗಳನ್ನು ಕಳುಹಿಸುವ ವ್ಯವಸ್ಥೆಯನ್ನು ಸಕಾಲ ಮಿಷನ್ ರಾಜ್ಯದಲ್ಲಿ ಜಾರಿಗೆ ತಂದಿದೆ.ಅರ್ಜಿ ತಿರಸ್ಕೃತಗೊಂಡಿದ್ದಲ್ಲಿ ಅರ್ಜಿದಾರರು ಸಕ್ಷಮ ಪ್ರಾಧಿಕಾರಿಗೆ ಪ್ರಥಮ ಮೇಲ್ಮನವಿಯನ್ನು ಸಲ್ಲಿಸಲು ಸಕಾಲ ಮಿಷನ್ ಅವಕಾಶ ಕಲ್ಪಿಸಿದೆ. ನಾಗರೀಕರು ಈ ಅವಕಾಶವನ್ನು ಪರಿಣಾಮಕಾರಿಯಾಗಿ...
ಮಸ್ಕತ್ ನಲ್ಲಿ ಮಿಸ್ಟರ್ ಮದಿಮಯೆಗೆ ಮಸ್ಕತ್ ನಲ್ಲಿ ಅದ್ದೂರಿ ಸ್ವಾಗತ
ಮಂಗಳೂರು: ವೆಂಚರ್ ಎಂಟರ್ ಟೈನ್ ಮೆಂಟ್ಸ್ ಸಾರಥ್ಯದಲ್ಲಿ , ಎಂ.ಎಂ.ಎಂ. ಗ್ರೂಪ್ಸ್ ನಿರ್ಮಾಣದ "ಮಿಸ್ಟರ್ ಮದಿಮಯೆ" ಚಿತ್ರ ಮಸ್ಕತ್ ನ ವೋಕ್ಸ್ ಚಿತ್ರಮಂದಿರ ಮತ್ತು ಸಲಲಾ ದ ಸಿನಿಪೋಲಿಸ್ ಚಿತ್ರಮಂದಿರದಲ್ಲಿ ಪ್ರದರ್ಶನಗೊಂಡು ನಿರೀಕ್ಷೆಗೂ ಮೀರಿ ಜನ ಮೆಚ್ಚುಗೆಗೆ ಪಾತ್ರವಾಯಿತು.ಸ್ಪೆಷಲ್ ಪ್ರೀಮಿಯರ್ ಶೋ ನಲ್ಲಿ ನಾಯಕ ನಟರಾದ ಸಾಯಿ ಕೃಷ್ಣ ಕುಡ್ಲ ಪ್ರಮುಖ ಪಾತ್ರದಲ್ಲಿ ನಟಿಸಿಸಿದ್ದಾರೆ....








