ಫೋಕಸ್ ವತಿಯಿಂದ ಬಡ ಕುಟುಂಬಕ್ಕೆ ನೆರವು
ಮೂಡುಬಿದಿರೆ: ಫೆಡರೇಷನ್ ಆಫ್ ಕ್ರಿಶ್ಚಿಯನ್ ಯುನೈಟೆಡ್ ಸರ್ವಿಸಸ್ (ಫೋಕಸ್ ) ಸಂಘಟನೆಯ ವತಿಯಿಂದ ನ. 30 ರಂದು ಮೂಡುಬಿದಿರೆಯ ಪಾಲಡ್ಕದಲ್ಲಿರುವ ಅಲೆಕ್ಸ್ ಪಿಂಟೊ ಅವರ ಬಡ ಕುಟುಂಬಕ್ಕೆ ಭೇಟಿ ನೀಡಿ 25000 ರೂ. ಮೊತ್ತದ ಚೆಕ್ಕನ್ನು ನೀಡಲಾಯಿತು.ಸಂಘದ ಅಧ್ಯಕ್ಷ ಸುನಿಲ್ ಮೊಂತೇರೊ, ಸಂಚಾಲಕ ಬಾಸಿಲ್ ರಾಡ್ರಿಗಸ್, ಸದಸ್ಯರಾದ ಜಾನ್ ಬ್ಯಾಪ್ತಿಸ್ಟ್ ಡಿಸೋಜ, ಮೆಲ್ವಿನ್ ಪಿರೇರಾ,...
ಉಚಿತ ಅರೋಗ್ಯ ವೈದ್ಯಕೀಯ ತಪಾಸಣಾ ಶಿಬಿರ
ಮಂಗಳೂರು: ತಲಪಾಡಿಯ ಶ್ರಿಕೃಷ್ಣ ಭಜನಾ ಮಂದಿರ ಇದರ 64ನೇ ವಾರ್ಷಿಕೋತ್ಸವ ಪ್ರಯುಕ್ತ ಸಾರ್ವಜನಿಕರಿಗೆಉಚಿತ ಅರೋಗ್ಯ ವೈದ್ಯಕೀಯ ತಪಾಸಣಾ ಶಿಬಿರವನ್ನು ದಿನಾಂಕ 3.12.2023ರಂದು ಬಿ.ಆರ್. ಅಂಬೇಡ್ಕರ್ ಸಮುದಾಯ ಭವನ, ಕೃಷ್ಣ ನಗರ, ಕೆ.ಸಿ ರೋಡು ಇಲ್ಲಿ ಏರ್ಪಡಿಸಲಾಗಿದೆ.ನಗರದ ಎ.ಜೆ. ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಮತ್ತು ಲಕ್ಷ್ಮಿ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ ಮಂಗಳೂರು ಹಾಗೂಆರೋಗ್ಯ ಮತ್ತು ಕುಟುಂಬ...
ಕರಾವಳಿ ಜಿಲ್ಲೆಯಾದ್ಯಂತ “ರಾಪಟ” ಅದ್ಧೂರಿ ಬಿಡುಗಡೆ
ಮಂಗಳೂರು: ಬೊಳ್ಳಿ ಮೂವೀಸ್ ಹಾಗೂ ಅವಿಕಾ ಪ್ರೊಡಕ್ಷನ್ಸ್ ನಿರ್ಮಾಣದ ತೆಲಿಕೆದ ಬೊಳ್ಳಿ ಡಾ. ದೇವದಾಸ್ ಕಾಪಿಕಾಡ್ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು, ಅರ್ಜುನ್ ಕಾಪಿಕಾಡ್ ನಿರ್ದೇಶನದ ಚೊಚ್ಚಲ ಸಿನಿಮಾ ರಾಪಟ ಶುಕ್ರವಾರ ಮುಂಜಾನೆ ಕರಾಳಿಯಾದ್ಯಂತ ಅದ್ಧೂರಿಯಾಗಿ ಬಿಡುಗಡೆಗೊಂಡಿತು.ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತಾಡಿದ ಡಾ. ದೇವದಾಸ್ ಕಾಪಿಕಾಡ್ ಅವರು, "ತುಳು ಭಾಷೆಯಲ್ಲಿ...
ಸಿಎಚ್ಡಿ ಗ್ರೂಪ್ನಿಂದ ಯುಎಇಯ ಸಿಒಪಿ28 ಸಭೆಯಲ್ಲ್ಲಿಜಾಗತಿಕ ನಿಯೋಗದ ಮುನ್ನಡೆಸುವಿಕೆ
ಮಂಗಳೂರು :ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಯುಎನ್ಎಫ್ಸಿಸಿಯ ಸಿಒಪಿ28 ಸಭೆಯಲ್ಲಿ ಮಂಗಳೂರು ಪ್ರಧಾನ ಕಚೇರಿಯ ಜಾಗತಿಕ ಆರೋಗ್ಯ ಸಂಸ್ಥೆಯಾದ ಸಿಎಚ್ಡಿ ಗ್ರೂಪ್ ಸಂಸ್ಥೆಯು ಅಂತರರಾಷ್ಟ್ರೀಯ ನಿಯೋಗವನ್ನುಮುನ್ನಡೆಸಲಿದೆ. ಸಿಒಪಿ28 ಸಭೆಯು 2023, ನವೆಂಬರ್ 30ರಿಂದ ಡಿಸೆಂಬರ್ 12ರವರೆಗೆ ಜರುಗಲಿದೆ.ಸಿಎಚ್ಡಿ ಗ್ರೂಪ್ ಸಂಸ್ಥೆಯು ದಕ್ಷಿಣ ಏಷ್ಯಾ, ಆಫ್ರಿಕಾ ಮತ್ತು ಇರಾನ್ನಿಂದ 7 ಸದಸ್ಯರನ್ನೊಳಗೊಂಡ ತಜ್ಞರ ನಿಯೋಗವನ್ನು ಮುನ್ನಡೆಸುತ್ತದೆ.ಹಾಗೂ, ಹವಾಮಾನ...
ಕುತ್ಲೂರು ಹಿರಿಯ ಪ್ರಾಥಮಿಕ ಶಾಲೆ: ಡಿ.2ರ೦ದು ಅಡಿಕೆ ತೋಟ ಸಮೃದ್ಧಿ ಸಿರಿ ಲೋಕಾರ್ಪಣೆ
ಮಂಗಳೂರು:ಬೆಳ್ತಂಗಡಿ ತಾಲೂಕಿನ ಗ್ರಾಮಾಂತರ ಪ್ರದೇಶದಲ್ಲಿ 1954ರಲ್ಲಿ ಆರಂಭಗೊಂಡ ಕುತ್ಲೂರು ಶಾಲೆ.2004ರಲ್ಲಿ ಶಾಲಾ ಸುವರ್ಣ ಮಹೋತ್ಸವವನ್ನು ಅದ್ದೂರಿಯಿಂದ ಆಚರಿಸಲಾಯಿತು. ನಂತರದ ದಿನಗಳಲ್ಲಿ ಶಾಲೆಯು ಅನೇಕ ಏಳು ಬೀಳುಗಳನ್ನು ಕಂಡಿದ್ದು, 2018ರಲ್ಲಿ ಶಾಲೆಯ ಮಕ್ಕಳ ಸಂಖ್ಯೆ 43ಕ್ಕೆ ಮುಟ್ಟಿತು. ಈ ಪರಿಸ್ಥಿತಿ ಯನ್ನು ಮನಗಂಡ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಗ್ರಾಮ ವಾಸ್ತವ್ಯ ಕಾರ್ಯಕ್ರಮ...
ಲೋಕಸಭಾ ಚುನಾವಣಾ ಅಭ್ಯರ್ಥಿಯ ಆಯ್ಕೆ: ಕಾಂಗ್ರೆಸ್ ಮಹತ್ವದ ಸಭೆ
ಮ೦ಗಳೂರು : ಮುಂಬರುವ ಲೋಕಸಭಾ ಚುನಾವಣಾ ಅಭ್ಯರ್ಥಿಯ ಆಯ್ಕೆ ಪ್ರಕ್ರಿಯೆ ಕುರಿತು ದ.ಕ.ಜಿಲ್ಲಾ ಲೋಕಸಭಾ ಚುನಾವಣಾ ಉಸ್ತುವಾರಿ ಮಧು ಬಂಗಾರಪ್ಪ ಅವರು ಡಿ.2ರಂದು ಸಂಜೆ 5:30ಕ್ಕೆ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಮಹತ್ವದ ಸಭೆ ನಡೆಸಿ ನಾಯಕರಿಂದ ಅಭಿಪ್ರಾಯ ಸಂಗ್ರಹಿಸಲಿದ್ದಾರೆ.ಈ ಸಂದರ್ಭ ಜಿಲ್ಲೆಯ ಎಲ್ಲಾ ಪ್ರಮುಖ ನಾಯಕರುಗಳು ಉಪಸ್ಥಿತಲಿರುವರು ಎಂದು ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ...
ಮೂಡುಶೆಡ್ಡೆಯ ಶ್ರೀ ಆದಿ ಕ್ಷೇತ್ರ ಜಾರ ಜಾರಂದಾಯ ದೈವಸ್ಥಾನ ನಿರ್ಮಾಣಕ್ಕೆ ನಿಧಿಕುಂಭ-ಶಿಲಾನ್ಯಾಸ
ಗುರುಪುರ : ಮೂಡುಶೆಡ್ಡೆಯ ಶ್ರೀ ಆದಿ ಕ್ಷೇತ್ರ ಜಾರದ ಸಾನಿಧ್ಯದಲ್ಲಿ ನ. ೩೦ರಂದು ಬೆಳಿಗ್ಗೆ ೯ಕ್ಕೆ ಜಾರದ ಕಲ್ಲುರ್ಟಿ ದೈವ, ಸಾರಾಳ ಜುಮಾದಿ(ಧೂಮಾವತಿ) ಬಂಟ ಹಾಗೂ ಪರಿವಾರ ದೈವಗಳಿಗೆ ಹಾಗೂ ಬೆಳಿಗ್ಗೆ ೧೧ ಗಂಟೆಗೆ ಶ್ರೀ ಆದಿ ಜಾರ ಕ್ಷೇತ್ರದ ಜಾರದ ಗಿರಿಯಲ್ಲಿ ಗ್ರಾಮದ ದೈವ ಶ್ರೀ ಜಾರಂದಾಯ ಬಂಟ, ಸಾರಾಳ ಜುಮಾದಿ ಬಂಟ...
ಕನಕದಾಸರ ಚಿಂತನೆಗಳು ಇಂದಿಗೂ ಪ್ರಸುತ್ತ : ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ . ಎಂ. ಪಿ
ಮ೦ಗಳೂರು: ನಮಗೆ ವೈಯಕ್ತಿಕವಾಗಿ ಮತ್ತು ಸಾಮಾಜಿಕವಾಗಿ ಬೆಳೆಯಲು ಕನಕದಾಸರ ಮಾರ್ಗದರ್ಶನ ಅಗತ್ಯ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ . ಎಂ. ಪಿ ಹೇಳಿದರು.ಅವರು ಗುರುವಾರ ನಗರದ ತುಳುಭವನದಲ್ಲಿ ನಡೆದ ಕನಕದಾಸ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಭಾರತದಲ್ಲಿ ನಾವು ಆರ್ಥಿಕ ಮತ್ತು ಸಾಮಾಜಿಕವಾಗಿ ಬೆಳೆದಿದ್ದೇವೆ. ಇದಕ್ಕೆ ಬುನಾದಿಯನ್ನುದಾಸರು ಹಾಕಿದ್ದಾರೆ. ಕನಕದಾಸರು ಭಕ್ತನಾಗಿ, ಪರಿಶುದ್ಧವಾದ ಯಾವುದೇ ಸ್ವಾರ್ಥವಿಲ್ಲದೆ...
ಅಂತರಾಷ್ಟ್ರೀಯ ಚಲನ ಚಿತ್ರೋತ್ಸವಕ್ಕೆ ಅಸ್ಮಿತಾಯ್
ಮ೦ಗಳೂರು:ಮಾಂಡ್ ಸೊಭಾಣ್ ನಿರ್ಮಾಣದ ಅಸ್ಮಿತಾಯ್’ ಕೊಂಕಣಿ ಚಲನಚಿತ್ರವು ಅಮೇರಿಕಾದ ವಾಷಿಂಗ್ಟನ್ ಡಿಸಿಯಲ್ಲಿ ನಡೆಯುವ, ಡಿಸಿ ಸೌತ್ ಏಶಿಯನ್ ಫಿಲ್ಮ್ ಫೆಸ್ಟಿವಲಲ್ಲಿ, 2023 ಡಿಸೆಂಬರ್ 02 ರಂದು ಪೂರ್ವಾಹ್ನ 11.00 ಗಂಟೆಗೆ, ಎ ಎಮ್ ಸಿ ಥಿಯೆಟರ್ ನಲ್ಲಿ ಪ್ರದರ್ಶನಗೊಳ್ಳಲಿದೆ. ಸೆಪ್ಟೆಂಬರ್ 15 ರಂದು ತೆರೆಗೆ ಬಂದ ಅಸ್ಮಿತಾಯ್ ಚಲನಚಿತ್ರದ 400ಕ್ಕೂ ಮಿಕ್ಕಿ ದೇಖಾವೆಗಳು ನಡೆದಿದ್ದು,...
ಡಿ.1 ರಂದು *”ರಾಪಾಟ” ಬಿಡುಗಡೆ
ಮ೦ಗಳೂರು : ಬೊಳ್ಳಿ ಮೂವೀಸ್ ಹಾಗೂ ಅವಿಕಾ ಪ್ರೊಡಕ್ಷನ್ಸ್ ನಿರ್ಮಾಣದ ತೆಲಿಕೆದ ಬೊಳ್ಳಿ ಡಾ. ದೇವದಾಸ್ ಕಾಪಿಕಾಡ್ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು, ಅರ್ಜುನ್ ಕಾಪಿಕಾಡ್ ನಿರ್ದೇಶನದ ಚೊಚ್ಚಲ ಸಿನಿಮಾ ರಾಪಟ ಡಿ.1 ರಂದು ಅದ್ದೂರಿಯಾಗಿ ಕರಾವಳಿಯಾದ್ಯಂತ ತೆರೆಕಾಣಲಿದೆ.
ಸಿನಿಮಾದ ಬಗ್ಗೆ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದ ನಿರ್ದೇಶಕ ಅರ್ಜುನ್ ಕಾಪಿಕಾಡ್ ಅವರು ತುಳುನಾಡಿನ ಹಾಸ್ಯ...







