ಶ್ರೀನಿವಾಸ ಜಾಬ್ ಫೇರ್ ,ಉದ್ಯೋಗಮೇಳ

0
ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯ - ಶ್ರೀನಿವಾಸ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್ ವತಿಯಿಂದ ಶ್ರೀನಿವಾಸ ಜಾಬ್ಫೇರ್ ;ಉದ್ಯೋಗಮೇಳ 27 ನವೆಂಬರ್ 2023 ರಂದು ಬೆಳಗ್ಗೆ 9:30 ರಿಂದ ಸಂಜೆ 5:00 ರವರೆಗೆ ಶ್ರೀನಿವಾಸ ವಿಶ್ವವಿದ್ಯಾಲಯ, ಸಿಟಿ ಕ್ಯಾಂಪಸ್ ಪಾಂಡೇಶ್ವರ, ಮಂಗಳೂರಿನಲ್ಲಿ ಆಯೋಜಿಸಲಾಗಿದೆ.ಶ್ರೀನಿವಾಸ ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಾಧಿಪತಿ ಡಾ.ಸಿಎ ಎ. ರಾಘವೇಂದ್ರರಾವ್ ಮತ್ತು ಶ್ರೀನಿವಾಸ ವಿಶ್ವವಿದ್ಯಾಲಯದ ಗೌರವಾನ್ವಿತ...

ನ.26ರಂದು ಪುರಭವನದಲ್ಲಿ ವಿಶುಕುಮಾರ್ ಸಂಸ್ಮರಣೆ, ಪ್ರಶಸ್ತಿ ಪ್ರದಾನ ಕಾರ್ಯಕ್ರಮ

ಮಂಗಳೂರು: ವಿಶುಕುಮಾರ್ ದತ್ತಿನಿಧಿ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ(ರಿ) ಸಸಿಹಿತ್ಲು ಘಟಕದ ಆತಿಥ್ಯದಲ್ಲಿ ನ.26ರ ಆದಿತ್ಯವಾರ ಮಂಗಳೂರು ಪುರಭವನದಲ್ಲಿ ವಿಶುಕುಮಾರ್ ಸಂಸ್ಮರಣೆ, ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಕಾರ್ಯಕ್ರಮ ಜರಗಲಿದೆ ಎ೦ದು ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಹರೀಶ್ ಪೂಜಾರಿ ಪತ್ರಿಕಾಗೋಷ್ಠಿಯಲ್ಲಿತಿಳಿಸಿದರು.ಪ್ರಶಸ್ತಿ ಪ್ರದಾನ ಸಮಾರಂಭ ಮಾತ್ರವಲ್ಲದೆ, ಕನ್ನಡ ರಾಜ್ಯೋತ್ಸವ ವಿಶುಕುಮಾರ್ ಸಾಹಿತ್ಯೋತ್ಸವ ಎನ್ನುವ ಒಂದು ದಿನ ಪೂರ್ತಿ...

ಮ೦ಗಳೂರು:ಲಾಡ್ಜ್ ಕೊಠಡಿಯಲ್ಲಿ ಬೆ೦ಕಿ; ವಾಸ್ತವ್ಯವಿದ್ದ ವ್ಯಕ್ತಿ ಸಾವು

0
ಮ೦ಗಳೂರು:ಲಾಡ್ಜ್ ಕೊಠಡಿಯೊ೦ದರಲ್ಲಿ ಬೆಂಕಿ ಕಾಣಿಸಿಕೊಂಡು ವಾಸ್ತವ್ಯವಿದ್ದ ವ್ಯಕ್ತಿ ಮೃತಪಟ್ಟ ಘಟನೆ ನಗರದ ಬೆಂದೂರ್ ವೆಲ್ ನಲ್ಲಿ ಬುಧವಾರ ರಾತ್ರಿ ಸ೦ಭವಿಸಿದೆ. ಯಶರಾಜ್ ಸುವರ್ಣ(43) ಮೃತಪಟ್ಟವರು.ಲಾಡ್ಜ್ ನಲ್ಲಿ ರಾತ್ರಿ ಊಟ ಮುಗಿಸಿ ತಮ್ಮ ಕೋಣೆಯಲ್ಲಿ ಒಬ್ಬರೇ ಇದ್ದರು. ಮಧ್ಯರಾತ್ರಿ ಸುಮಾರು 12 ಗಂಟೆಗೆ ಅವರ ಕೊಠಡಿಯ ಬಾಗಿಲಿನಿಂದ ಹೊಗೆ ಬರುತ್ತಿರುವುದು ಕಂಡುಬಂದಿದೆ. ಲಾಡ್ಜ್ ಸಿಬ್ಬ೦ದಿ ಕೂಡಲೇ...

ಕಾವೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ:ಶ್ರೀ ಮನ್ಮಹಾಭಾರತ ಪ್ರವಚನ ಮಂಗಲೋತ್ಸವ

0
ಮಂಗಳೂರು: ಶ್ರೀ ಮನ್ಮಹಾಭಾರತ ಪ್ರವಚನ ಮಂಗಲೋತ್ಸವ ಸಮಿತಿ ಕಾವೂರು ಇದರ ಆಶ್ರಯದಲ್ಲಿ , ಕಾವೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನ.28 ರಿಂದ ಡಿ.3ರವರೆಗೆ ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರಿಂದ ಶ್ರೀ ಮನ್ಮಹಾಭಾರತ ಪ್ರವಚನ ಮಂಗಲೋತ್ಸವವು ಶ್ರೀ ವಿಷ್ಣು ಸಹಸ್ರನಾಮ, ಯಾಗ ಮತ್ತಿತರ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ.ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು...

ವಿಜಯಕುಮಾರ್ ಕೊಡಿಯಾಲ್ ಬೈಲ್ ರಿಗೆ ರಂಗಚಾವಡಿ ಪ್ರಶಸ್ತಿ

ಮಂಗಳೂರು: ಸುರತ್ಕಲ್: ರಂಗಚಾವಡಿ ಮಂಗಳೂರು ಸಾಹಿತ್ಯಿಕ ಸಾಂಸ್ಕೃತಿಕ ಸಂಘಟನೆ ಮಂಗಳೂರು ಇದರ ಆಶ್ರಯದಲ್ಲಿ ಸುಭಾಷಿತ ನಗರ ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್ ಸುರತ್ಕಲ್ ಇವರ ಸಹಯೋಗದೊಂದಿಗೆ ರಂಗಚಾವಡಿ ವರ್ಷದ ಹಬ್ಬ, ರಂಗಚಾವಡಿ ಪ್ರಶಸ್ತಿ 2023 ಪ್ರದಾನ ಸಮಾರಂಭ ಡಿಸೆಂಬರ್ 3 ರಂದು ಭಾನುವಾರ ಸಂಜೆ 4.30 ಕ್ಕೆ ಸುರತ್ಕಲ್ ಬಂಟರ ಭವನದಲ್ಲಿ ನಡೆಯಲಿದೆ.2023 ರ...

ಆನ್ಲೈನ್ ಮೂಲಕ ಪಾರ್ಟ್ ಟೈಮ್ ಉದ್ಯೋಗ ಒದಗಿಸುವುದಾಗಿ ನಂಬಿಸಿ 15 ಲಕ್ಷ ರೂ.ವ೦ಚನೆ

0
ಮ೦ಗಳೂರು: ಆನ್ಲೈನ್ ಮೂಲಕ ಪಾರ್ಟ್ ಟೈಮ್ ಉದ್ಯೋಗ ಒದಗಿಸುವುದಾಗಿ ನಂಬಿಸಿ ಅಪರಿಚಿತ ವ್ಯಕ್ತಿಗಳು ಒಟ್ಟು 15,04,838 ರೂ. ವರ್ಗಾಯಿಸಿಕೊಂಡು ಮೋಸ ಮಾಡಿದ ಬಗ್ಗೆ ವ್ಯಕ್ತಿಯೋವ೯ರು ಮ೦ಗಳೂರು ಸೈಬರ್‌ ಅಪರಾಧ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.ದೂರುದಾರರು ಗ್ರಾಫಿಕ್ ಡಿಸೈನರ್ ಆಗಿ ಕೆಲಸ ಮಾಡಿಕೊಂಡಿದ್ದು 14/11/2023 ರಂದು ಅವರ ಟೆಲಿಗ್ರಾಂ ಖಾತೆಗೆ ರಂಜಿತ್ ಯಾದವ್ ಎಂಬ ಹೆಸರಿನ...

ನ.24ರಂದು ಅಂತರಾಷ್ಟ್ರೀಯ ಈಜುಕೊಳ ಉದ್ಘಾಟನೆ

0
ಮಂಗಳೂರು: ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲೆ, ಸ್ಮಾರ್ಟ್ ಸಿಟಿ ಲಿಮಿಟೆಡ್ ಇವರ ಸಹಯೋಗದಲ್ಲಿ ನಗರದ ಎಮ್ಮೆಕೆರೆಯಲ್ಲಿ ನಿರ್ಮಿಸಿರುವ ಅಂತರಾಷ್ಟ್ರೀಯ ಈಜುಕೊಳದ ಉದ್ಘಾಟನೆ ನವೆಂಬರ್ 24ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ.ಸ್ಪೀಕರ್ ಯುಟಿ ಖಾದರ್ ಫರೀದ್ ಅವರ ಘನ ಉಪಸ್ಥಿತಿಯಲ್ಲಿ ಅಂತರಾಷ್ಟ್ರೀಯ ಈಜುಕೊಳದ ಉದ್ಘಾಟನೆಯನ್ನು ನಗರಾಭಿವೃದ್ಧಿ ಸಚಿವ ಸುರೇಶ್ ಬಿ.ಎಸ್ ನೆರೆವರಿಸುವರು. 19ನೇ ರಾಷ್ಟ್ರೀಯ ಮಾಸ್ಟರ್...

ಮಹಾನಗರ ಪಾಲಿಕೆ ಸಹಾಯವಾಣಿ ಸಂಖ್ಯೆ

0
ಮಂಗಳೂರು:ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾಹನಗಳು ಸಂಚರಿಸುವ ಪ್ರಮುಖ ಹಾಗೂ ಅಡ್ಡರಸ್ತೆಗಳಲ್ಲಿರುವ ಗುಂಡಿಗಳನ್ನು ಮುಚ್ಚುವ ಸಲುವಾಗಿ ಪ್ಯಾಕೇಜ್ ತೇಪೆ ಡಾಮರೀಕರಣ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಅದರಂತೆ 60 ವಾರ್ಡ್ ನಂಬರ್‍ಗಳಲ್ಲಿ ಡಾಂಬರು ರಸ್ತೆ, ದುರಸ್ತಿ ಮತ್ತು ನಿರ್ವಹಣೆ ಕಾಮಗಾರಿ ಈಗಾಗಲೇ ಪ್ರಗತಿಯಲ್ಲಿರುತ್ತದೆ.ಈ ಬಗ್ಗೆ ಸಾರ್ವಜನಿಕರಿಂದ ಡಾಂಬರು ರಸ್ತೆ ದುರಸ್ತಿ ಮತ್ತು ಹೊಂಡ ಮುಚ್ಚುವ ಬಗೆ ಯಾವುದೇ ದೂರುಗಳಿದ್ದಲ್ಲಿ...

ಪಂಜಾಬ್- ಕರ್ನಾಟಕ ಸ್ಪೀಕರ್ ಯು.ಟಿ.ಖಾದರ್ ಭೇಟಿ

0
ಮಂಗಳೂರು:ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಫರೀದ್ ಬುಧವಾರ ಪಂಜಾಬ್ ವಿಧಾನ ಸಭೆ ಸಭಾಧ್ಯಕ್ಷ ಸರ್ದಾರ್ ಕುಳ್ತಾರ್ ಸಿಂಘ್ ಸಂದ್ವನ್ ಅವರನ್ನು ಭೇಟಿಯಾಗಿ ಚರ್ಚಿಸಿ ಅಗತ್ಯ ಮಾಹಿತಿ ಪಡೆದರು.ಪಂಜಾಬ್ ವಿಧಾನ ಸಭೆಯ ಕಾರ್ಯ ಚಟುವಟಿಕೆಗಳ ಬಗ್ಗೆ ಕೂಡ ಚರ್ಚಿಸಿದರು. ಈ ಸಂದರ್ಭದಲ್ಲಿ ಪಂಜಾಬ್ ವಿಧಾನ ಸಭೆಯ ಕಾರ್ಯದರ್ಶಿ ರಮ್ಲೋಕ್, ಕರ್ನಾಟಕ ವಿಧಾನ ಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ...

ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ : ಬಿ.ವೈ.ವಿಜಯೇಂದ್ರ

0
ಮಂಗಳೂರು: ರಾಜ್ಯ ಬರಕ್ಕೆ ಸಿಲುಕಿ ರೈತರು ಸ೦ಕಷ್ಟದಲ್ಲಿದ್ದಾರೆ. ಇದಕ್ಕೆ ಸ್ಪ೦ದಿಸಬೇಕಾದ ಸರಕಾರ ತನ್ನ ಹೊಣೆಗಾರಿಕೆಯನ್ನು ಮರೆತು ಪಕ್ಷ ರಾಜಕಾರಣದಲ್ಲಿ ನಿರತವಾಗಿದೆ.ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಎಂದು ಬಿಜೆಪಿ ರಾಜ್ಯ ಸಮಿತಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.ಮ೦ಗಳೂರಿನಲ್ಲಿ ಬಿಜೆಪಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಬರ ಪರಿಸ್ಥಿತಿಯನ್ನು ಅ೦ದಾಜಿಸಬೇಕಾದ...