ಪತ್ನಿಯನ್ನು ಬಾವಿಗೆ ಎತ್ತಿಹಾಕಿ ಕೊಲೆ ಮಾಡಿದ ಪತಿ
ಬೆಳ್ತಂಗಡಿ : ಪತಿಯು ಪತ್ನಿಯ ಕತ್ತು ಹಿಸುಕಿ ಆಕೆ ಪ್ರಜ್ಞೆ ತಪ್ಪಿದಾಗ ಬಾವಿಗೆ ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕು, ಬೆಳಾಲು ಗ್ರಾಮದ ಕೆಂಪನೊಟ್ಟು ಎಂಬಲ್ಲಿ ಶುಕ್ರವಾರ ಸ೦ಭವಿಸಿದೆ.ಶಶಿಕಲಾ (27) ಕೊಲೆಯಾದವರು.ಸುಧಾಕರ ಕೊಲೆ ಮಾಡಿದ ಆರೋಪಿ.ಸುಧಾಕರ ಸುಮಾರು 7 ವರ್ಷಗಳ ಹಿಂದೆ ಶಶಿಕಲಾ ಅವರನ್ನು ಪ್ರೀತಿಸಿ ವಿವಾಹವಾಗಿ ಬೆಳಾಲು ಗ್ರಾಮದ...
ರಾತ್ರಿ 10 ರವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ: ಮಹಾನಗರಪಾಲಿಕೆ
ಮಂಗಳೂರು: ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ದೀಪಾವಳಿ, ತುಳಸಿಪೂಜೆ ಮತ್ತು ಕ್ರಿಸ್ಮಸ್ ಹಬ್ಬಗಳ ಸಂಧರ್ಭದಲ್ಲಿ ಪಟಾಕಿಗಳ ಮಾರಾಟ ಮತ್ತು ಬಳಕೆ ನಿಯಂತ್ರಿಸುವ ಬಗ್ಗೆ ಸರ್ವೋಚ್ಚ ನ್ಯಾಯಾಲಯ ಆದೇಶ ಮತ್ತು ನಿರ್ದೇಶನ ನೀಡಿದೆ. ಹಬ್ಬಗಳ ಸಂದÀರ್ಭದಲ್ಲಿ ಹಸಿರು ಪಟಾಕಿಗಳು ಮಾತ್ರ ಬಳಸಬೇಕು, ಪಟಾಕಿಗಳನ್ನು ಬಳಸುವಾಗ ಯಾವುದೇ ಪ್ರಾಣಿ, ಪಕ್ಷಿ, ಮಕ್ಕಳು ಹಾಗೂ ವೃದ್ದರಿಗೆ ತೊಂದರೆಯಾಗದಂತೆ ಬಳಸಬೇಕು. ಪಟಾಕಿ ಹಚ್ಚುವ...
ದೀಪಾವಳಿ : ಹಸಿರು ಪಟಾಕಿ ಬಳಸಲು ಸೂಚನೆ
ಮಂಗಳೂರು:ದೀಪಾವಳಿ ಹಬ್ಬ ಸಮೀಪಿಸುತ್ತಿದ್ದು ಸಾರ್ವಜನಿಕರ ಆಸ್ತಿ ಮತ್ತು ಆರೋಗ್ಯದ ಸಂರಕ್ಷಣೆ, ಪರಿಸರ ಮಾಲಿನ್ಯ ಮತ್ತು ಶಬ್ದ ಮಾಲಿನ್ಯವನ್ನು ನಿಯಂತ್ರಣದಲ್ಲಿರುವ ಉದ್ದೇಶದಿಂದ ಹೆಚ್ಚು ಶಬ್ದ ಮಾಡುವ ಪಟಾಕಿ ಹಾಗೂ ಸಿಡಿಮದ್ದುಗಳನ್ನು ಮಾರಾಟ ಮಾಡುವುದಾಗಲಿ ಮತ್ತು ಉಪಯೋಗಿಸುವುದಾಗಲಿ ನಿಷೇಧಿಸಲ್ಪಟ್ಟಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆವರೆಗೆ ಪಟಾಕಿ ಸಿಡಿಮದ್ದು ಸಿಡಿಸುವುದನ್ನು ನಿಷೇಧಿಸಲಾಗಿದ್ದು ದಿನದ...
ನೈರ್ಮಲ್ಯೀಕರಣ ಸಾಧಿಸುವ ನಿಟ್ಟಿನಲ್ಲಿ ಮತ್ತಷ್ಟು ಉಪಕ್ರಮಗಳ ಅಗತ್ಯವಿದೆ: ಜಿ.ಕೆ. ಕಾರಂತ್
ಮಂಗಳೂರು: ಭಾರತ ಉನ್ನತ ಮಟ್ಟದ ವಿದೇಶಿ ಸಂಬಂಧ, ಆರ್ಥಿಕತೆ ಸೇರಿದಂತೆ ಮೊದಲಾದ ಸಾಕಷ್ಟು ವಿಷಯಗಳಲ್ಲಿ ಅಗ್ರ ಸ್ಥಾನದಲ್ಲಿದೆ. ಆದರೆ ನೈರ್ಮಲ್ಯದಂತಹ ಸಾಮಾಜಿಕ ಅಭಿವೃದ್ಧಿ ವಿಷಯಗಳಲ್ಲಿ ಇನ್ನೂ ಸಾಕಷ್ಟುಉಪಕ್ರಮಗಳನ್ನು ತೆಗೆದುಕೊಳ್ಳುವ ಅಗತ್ಯವಿದೆ ಎಂದು ಬೆಂಗಳೂರಿನ ಐ.ಎಸ್.ಇ.ಸಿ. ಸಂಸ್ಥೆಯ ಸಮಾಜಶಾಸ್ತ್ರ ನಿವೃತ್ತ ಪ್ರಾಧ್ಯಾಪಕ ಜಿ. ಕೆ. ಕಾರಂತ್ ಅಭಿಪ್ರಾಯಪಟ್ಟರು.ಮಂಗಳೂರು ವಿಶ್ವವಿದ್ಯಾನಿಲಯ, ಸಮಾಜಶಾಸ್ತ್ರ ಸ್ನಾತಕೋತ್ತರ ಮತ್ತು ಸಂಶೋಧನಾ ಅಧ್ಯಯನ...
25ನೇ ಅಖಿಲ ಭಾರತೀಯ ಕೊಂಕಣಿ ಸಾಹಿತ್ಯ ಸಮ್ಮೇಳನ : ಕೊಂಕಣಿ ಭಾಷೆ ಮತ್ತು ಸಾಹಿತ್ಯದ ಹಬ್ಬ
ಮ೦ಗಳೂರು: ನ. 4 ಮತ್ತು 5ರ೦ದು ಶಕ್ತಿನಗರದ ವಿಶ್ವ ಕೊಂಕಣಿ ಕೇಂದ್ರಲ್ಲಿ ನಡೆಯುವ 25 ನೇ ಅಖಿಲ ಭಾರತೀಯ ಕೊಂಕಣಿ ಸಾಹಿತ್ಯಸಮ್ಮೇಳನದಲ್ಲಿ, ಎರಡೂ ದಿನ ಪರಿಸಂವಾದ, ಸಾಹಿತ್ಯ ಸಾದರೀಕರಣ,ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಕೊಂಕಣಿ ಭಾಷೆ ಮತ್ತು ಸಾಹಿತ್ಯದ ಹಬ್ಬ ನಡೆಯಲಿದೆ . ಖ್ಯಾತ ಹಿಂದಿ ಕವಿ, ವಿಮರ್ಷಕ ವಿದ್ವಾಂಸ ಉದಯನ್ ವಾಜಪೇಯಿ ಅವರು ಶನಿವಾರ ಪೂರ್ವಾಹ್ನ...
ಕಾಂಗ್ರೆಸ್ ಸರಕಾರದಿಂದ ಜನರಿಗೆ ಸ೦ಕಷ್ಟ :ಶಾಸಕ ಡಿ.ವೇದವ್ಯಾಸ ಕಾಮತ್
ಮಂಗಳೂರು: ಮಂಗಳೂರಿನಲ್ಲಿ ಸಂಪ್ರದಾಯಿಕ ಮರಳುಗಾರಿಕೆ ನಿಲ್ಲಿಸಲಾಗಿದೆ. ಇದಕ್ಕೆ ಸಂಬಂಧಪಟ್ಟಂತೆ 7 ಮಂದಿ ತಜ್ಞರ ವರದಿಯನ್ನು ತಯಾರಿಸಿ ಈಗಾಗಲೇ ಸಂಬಂಧಪಟ್ಟ ಇಲಾಖೆಗಳಿಗೆ ರವಾನಿಸಲಾಗಿದೆ. ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಪ್ರತ್ಯೇಕ ಮರಳು ನೀತಿಯನ್ನು ಜಾರಿ ಮಾಡುವುದಾಗಿ ಹೇಳಿದ್ದರೂ ಇಲ್ಲಿಯವರೆಗೆ ಆ ಬಗ್ಗೆ ಕ್ರಮ ಕೈಗೊಳ್ಳಲಿಲ್ಲ. ಇದರಿಂದ ಮರಳುಗಾರಿಕೆಯನ್ನೇ ನಂಬಿರುವ ವ್ಯಾಪಾರಿಗಳು, ಕೂಲಿ ಕಾರ್ಮಿಕರು ಕಂಗಾಲಾಗಿದ್ದಾರೆ. ಮರಳನ್ನು...
ದಕ್ಷಿಣ ಕನ್ನಡ ಜಿಲ್ಲಾ ಔಷಧ ವ್ಯಾಪಾರಸ್ಥರ ಸಂಘದ ವಾರ್ಷಿಕ ಮಹಾಸಭೆ
ಮ೦ಗಳೂರು :ದಕ್ಷಿಣ ಕನ್ನಡ ಜಿಲ್ಲಾ ಔಷಧ ವ್ಯಾಪಾರಸ್ಥರ ಸಂಘದ ವಾರ್ಷಿಕ ಮಹಾಸಭೆಯು ಮಂಗಳೂರಿನ ನಾಗುರಿಯಲ್ಲಿರುವ ಗಣೇಶೋತ್ಸವ ಸಭಾಭವನದಲ್ಲಿ ಆದಿತ್ಯವಾರ ಬೆ ಜರಗಿತು.ಸಂಘದ ಅಧ್ಯಕ್ಷ ಸುಜಿತ್ ಭಿಡೆ ಸಬಾಧ್ಯಕ್ಷತೆ ವಹಿಸಿದರು, ಗೌರವಾಧ್ಯಕ್ಷ ಚಿತ್ತರಂಜನ್, ಉಪಾಧ್ಯಕ್ಷರಾದ ಯು. ಸುನೀಲ್ ನಾಯಕ್, ಕಾರ್ಯದರ್ಶಿ ಗುರುಚರಣ್ ರಾವ್, ಜೊತೆಕಾರ್ಯದರ್ಶಿ ವಾಲ್ಟರ್ ಡಿಕುನ್ಹ, ಕೋಶಾಧಿಕಾರಿ ವಿನಯ್ ರೈ ಮತ್ತು ವೇದಿಕೆಯಲ್ಲಿ...
ವೆನ್ಲಾಕ್ ಆಯುಷ್ ಆಸ್ಪತ್ರೆಯಲ್ಲಿ ಶೀಘ್ರ ಆಯುಶ್ ಸ್ಪೋರ್ಟ್ಸ್ ಮೆಡಿಸಿನ್ ಕಾಂಪ್ಲೆಕ್ಸ್ ಆರಂಭ
ಮಂಗಳೂರು, ನ.2; ದೇಶದಲ್ಲಿಯೇ ಪ್ರಥಮ ಬಾರಿಗೆ ಆಯುಷ್ ಸ್ಫೋಟ್ಸ್ ಮೆಡಿಸಿನ್ ಕಾಂಪ್ಲೆಕ್ಸ್ ನಗರದ ವೆನ್ಲಾಕ್ ಆಯುಷ್ ಆಸ್ಪತ್ರೆಯ ಮೂಲಕ ಶೀಘ್ರದಲ್ಲೇ ಆರಂಭವಾಗಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಆನಂದ ತಿಳಿಸಿದ್ದಾರೆ.ಅವರು ಇಂದು ನಗರದ ಆಯುಷ್ ಆಸ್ಪತ್ರೆಯಲ್ಲಿ ದ.ಕ ಜಿಲ್ಲಾ ಕಾರ್ಯ ನಿರತ ಪತ್ರ ಕರ್ತರ ಸಂಘ ಮತ್ತು...
ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು: ವಿದ್ಯಾರ್ಥಿ ಸಂಘದ ಚುನಾವಣೆ
ಮಂಗಳೂರು: ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು, ಇಲ್ಲಿ 2023-24ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಸಂಘದ ಚುನಾವಣೆ ಗುರುವಾರ ನಡೆಯಿತು. ಒಟ್ಟು 34 ಸ್ಥಾನಗಳ ಪೈಕಿ 2೫ ಸ್ಥಾನಗಳಿಗೆ ಅವಿರೋಧವಾಗಿ ಅಭ್ಯರ್ಥಿಗಳು ಆಯ್ಕೆಯಾದರು. ಉಳಿದ ೯ ಸ್ಥಾನಗಳಿಗಷ್ಟೇ ಚುನಾವಣೆ ನಡೆಸಲಾಯಿತು.ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ತೃತೀಯ ಬಿಕಾಂನ ಜೀವಿತ್ ಗಟ್ಟಿ, ಕಾರ್ಯದರ್ಶಿಯಾಗಿ ತೃತೀಯ ಬಿಕಾಂನ ಶಿವಪ್ರಸಾದ್ ರೈ ಟಿ.,...
ಲಾರಿಗೆ ಬೈಕ್ ಡಿಕ್ಕಿ : ಸವಾರ ಸಾವು
ಉಪ್ಪಿನಂಗಡಿ: ಲಾರಿಗೆ ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟ ಘಟನೆ ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಕೌಕ್ರಾಡಿಯಲ್ಲಿ ಸ೦ಭವಿಸಿದೆ. ಸುರೇಂದ್ರ ಮಹತೋ ಮೃತಪಟ್ಟ ಬೈಕ್ ಸವಾರ.ಅ.1 ರಂದು ರಾತ್ರಿ 9 ಗಂಟೆಗೆ ಸುರೇಂದ್ರ ಮಹತೋ ಅವರು, ಕೌಕ್ರಾಡಿ ಗ್ರಾಮದ ಕೌಕ್ರಾಡಿ ಪಂಚಾಯತ್ ಬಳಿ ಬೈಕಿನಲ್ಲಿ ಹೋಗುತ್ತಿದ್ದಾಗ ಬೈಕ್ ಲಾರಿಗೆ ಡಿಕ್ಕಿಯಾಗಿರುತ್ತದೆ. ಅಪಘಾತದ ಪರಿಣಾಮ...






