ಮೀನುಗಾರರ ಸುರಕ್ಷತೆ – ಸಚಿವರಿಂದ ಸಭೆ
ಮಂಗಳೂರು, ಜೂ.6(ಕ.ವಾ):- ಕಡಲಿನಲ್ಲಿ ಮೀನುಗಾರರ ಸುರಕ್ಷತಾ ಕ್ರಮಗಳು ಮತ್ತು ನಿಯಮಾವಳಿಗಳನ್ನು ಬಲಪಡಿಸುವ ಬಗ್ಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಮಂಕಾಳ ಎಸ್. ವೈದ್ಯ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಮಂಗಳೂರಿನ ಕೋಸ್ಟ್ಗಾರ್ಡ್ ಕಚೇರಿಯಲ್ಲಿ ಸಭೆ ನಡೆಯಿತು.ಸಚಿವರು ಮಾತನಾಡಿ, ಮೀನುಗಾರ ಸಮುದಾಯದ ಜೀವನೋಪಾಯವನ್ನು ರಕ್ಷಿಸಲು ಸರಕಾರ ಎಲ್ಲ ಕ್ರಮ ಕೈಗೊಳ್ಳಲಿದೆ. ಮೀನುಗಾರರು ತಮ್ಮ ಜೀವವನ್ನು...
ನಾಪತ್ತೆಯಾದ ಮೀನುಗಾರರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ – ಸಚಿವರಿಂದ ವಿತರಣೆ
ಮಂಗಳೂರು: ಮೇ 29ರಂದು ಮೀನುಗಾರಿಕೆಗೆ ತೆರಳಿ ನಾಪತ್ತೆಯಾಗಿರುವ ಬೆಂಗರೆಯ ಇಬ್ಬರು ಮೀನುಗಾರರ ಮನೆಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ ಎಸ್. ವೈದ್ಯ ಶುಕ್ರವಾರ ಭೇಟಿ ನೀಡಿದರು.ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಿದ ಸಚಿವರು, ಪ್ರತಿ ಕುಟುಂಬಕ್ಕೆ ಮಿನುಗಾರರ ಸಂಕಷ್ಟ ಪರಿಹಾರ ನಿಧಿಯಿಂದ ತಲಾ 10 ಲಕ್ಷ ರೂಪಾಯಿಗಳ ಚೆಕ್ ವಿತರಿಸಿದರು. ನಾಪತ್ತೆಯಾದವರಿಗಾಗಿ...
ಪಾಲಿಕೆ ಆಯುಕ್ತರು ಹಾಗೂ ಅಧಿಕಾರಿಗಳೊಂದಿಗೆ ಶಾಸಕ ವೇದವ್ಯಾಸ ಕಾಮತ್ ತುರ್ತು ಸಭೆ
ಮಂಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ, ಮಳೆಯಿಂದ ಉಂಟಾಗಿರುವ ಅವ್ಯವಸ್ಥೆಗಳು ಸೇರಿದಂತೆ ಜನಸಾಮಾನ್ಯರು ಅನುಭವಿಸುತ್ತಿರುವ ಅನೇಕ ಸಮಸ್ಯೆಗಳ ಬಗ್ಗೆ ಪಾಲಿಕೆ ಆಯುಕ್ತರು ಹಾಗೂ ಅಧಿಕಾರಿಗಳೊಂದಿಗೆ ಶಾಸಕ ವೇದವ್ಯಾಸ ಕಾಮತ್ ಅವರು ತುರ್ತು ಸಭೆ ನಡೆಸಿದರು.
ಈ ವೇಳೆ ಮಾತನಾಡಿದ ಶಾಸಕರು, ಪಾಲಿಕೆ ವ್ಯಾಪ್ತಿಯಲ್ಲಿ ವಿಪರೀತ ಮಳೆ ಸುರಿದಿದ್ದರೂ ಜನರಿಗೆ ಕುಡಿಯುವ ನೀರಿನ ಸಮಸ್ಯೆ...
ಕರ್ನಾಟಕ ಭಾರತ ಗೌರವ ದಕ್ಷಿಣ ಯಾತ್ರೆ
ಮ೦ಗಳೂರು: ಕರ್ನಾಟಕ ಸರ್ಕಾರದ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ಇಲಾಖೆ ಹಾಗೂ ಐಆರ್ಸಿಟಿಸಿ ಸಹಯೋಗದಲ್ಲಿ “ಕರ್ನಾಟಕ ಭಾರತ ಗೌರವ ದಕ್ಷಿಣ ಯಾತ್ರೆ”ಯನ್ನು ಪ್ರಾರಂಭಿಸಲಾಗಿದೆ. ಈ ವಿಶೇಷ ಪ್ರವಾಸ ರೈಲಿನಲ್ಲಿ, ಭಾರತೀಯ ಪೌರಾಣಿಕ ಮತ್ತು ಧಾರ್ಮಿಕ ಪ್ರಾಮುಖ್ಯತೆ ಹೊಂದಿರುವ ಕನ್ಯಾಕುಮಾರಿ, ತಿರುವನಂತಪುರಂ, ರಾಮೇಶ್ವರಂ ಮತ್ತು ಮದುರೈ ಕ್ಷೇತ್ರಗಳನ್ನು ಒಳಗೊಂಡಿರುತ್ತವೆ.
ಪ್ರವಾಸದ ವಿವರಗಳು:
ಯಾತ್ರೆ ಅವಧಿ: 25 ಜೂನ್...
ರೆಡ್ ಕ್ರಾಸ್ ವತಿಯಿಂದ ಪರಿಸರ ದಿನಾಚರಣೆ
ಮಂಗಳೂರು : ಅತಿಯಾದ ಪ್ಲಾಸ್ಟಿಕ್ ಬಳಕೆ ಪರಿಸರಕ್ಕೆ ಮಾರಕವಾಗಿ ಪರಿಣಮಿಸಿದೆ. ಪ್ಲಾಸ್ಟಿಕ್ ಬಳಕೆ ನಿರ್ಮೂಲನೆಯಾಗದಿದ್ದರೆ ಪೃಥ್ವಿಯ ಅವನತಿಯೂ ಸನಿಹವಾಗಲಿದೆ. ಪರಿಸರ ಸಂರಕ್ಷಣೆಯಾದಲ್ಲಿ ಮಾತ್ರ ಮನುಷ್ಯನ ಆರೋಗ್ಯ ಸಂರಕ್ಷಣೆ ಸಾಧ್ಯ ಎಂದು ಪರಿಸರವಾದಿ, ಗುಜರಾತ್ ನ ಸ್ಮೃತಿ ವನದ ರೂವಾರಿ ಡಾ.ಆರ್.ಕೆ.ನಾಯರ್ ಹೇಳಿದರು.ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ವತಿಯಿಂದ ಗುರುವಾರ ನಡೆದ ಪರಿಸರ...
ಡಿಎಪಿಗೆ ಪರ್ಯಾಯ ಸಂಯುಕ್ತ ರಸಗೊಬ್ಬರ ಬಳಕೆ
ಮಂಗಳೂರು : ಸಸ್ಯಗಳ ಬೆಳವಣಿಗೆ ಮತ್ತು ಅಭಿವೃದ್ದಿಗೆ ಹದಿನೇಳು ಪೋಷಕಾಂಶಗಳ ಅಗತ್ಯವಿರುತ್ತದೆ. ಇವುಗಳಲ್ಲಿ ಇಂಗಾಲ, ಜಲಜನಕ ಮತ್ತು ಆಮ್ಲಜನಕ ಸ್ವಾಭಾವಿಕವಾಗಿ ಗಾಳಿ ಮತ್ತು ನೀರಿನ ಮೂಲಕ ಸಸ್ಯಗಳಿಗೆ ಲಭ್ಯವಾಗುತ್ತದೆ. ಉಳಿದ ಹದಿನಾಲ್ಕು ಪೋಷಕಾಂಶಗಳಲ್ಲಿ ಸಾರಜನಕ, ರಂಜಕ ಮತ್ತು ಪೊಟ್ಯಾಷ್ ಸಸ್ಯಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಬೇಕಿರುತ್ತದೆ. ಲಘು ಪೋಷಕಾಂಶಗಳು ಕಡಿಮೆಯಾದರೂ ಸಸ್ಯಗಳ ಮೇಲೆ ಪ್ರಭಾವ ಬೀರಿ...
ಕೆ.ಎಸ್.ಆರ್.ಟಿ.ಸಿ ವಿದ್ಯಾರ್ಥಿ ಬಸ್ ಪಾಸ್: ಅರ್ಜಿ ಆಹ್ವಾನ
ಮಂಗಳೂರು : 2025-26ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಮತ್ತು ಪದವಿ ಪೂರ್ವ ಕಾಲೇಜುಗಳು ಪ್ರಾರಂಭವಾಗಿರುತ್ತದೆ. ಪ್ರಸಕ್ತ ಸಾಲಿನಲ್ಲಿ ಕೆ.ಎಸ್.ಆರ್.ಟಿ.ಸಿ ವಿದ್ಯಾರ್ಥಿ ಬಸ್ ಪಾಸ್ ಪಡೆಯಲು ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ನÀಲ್ಲಿ ಅರ್ಜಿ ಸಲ್ಲಿಸಬಹುದು.ಕಳೆದ ಸಾಲಿನಂತೆ ಪ್ರಸಕ್ತ ಸಾಲಿನಲ್ಲಿಯೂ ವರ್ಷದಲ್ಲಿ ಸರ್ಕಾರದ ಆದೇಶದಂತೆ ಸಂಪೂರ್ಣ ಗಣಕೀಕೃತವಾಗಿ ವಿದ್ಯಾರ್ಥಿ ಬಸ್ ಪಾಸ್ಗಳನ್ನು ವಿತರಿಸಲಾಗುತ್ತದೆ. ಪಾಸ್ ಪಡೆಯಲು ವಿದ್ಯಾರ್ಥಿಗಳು...
ಕರ್ನಾಟಕ ರಾಜ್ಯ ನಿವೃತ್ತ ಸರಕಾರಿ ನೌಕರರ ವೇದಿಕೆ ಗೌರವಾಧ್ಯಕ್ಷರಾಗಿ ಐವನ್ ಡಿಸೋಜ ಆಯ್ಕೆ
ಮಂಗಳೂರು: ಕರ್ನಾಟಕ ರಾಜ್ಯ ನಿವೃತ್ತ ನೌಕರರ ವೇದಿಕೆ ಬೆಂಗಳೂರು ಇದರ ರಾಜ್ಯದ ಮಹಾ ಪ್ರಧಾನ ಸಂಚಾಲಕ ಡಾ.ಎಂ.ಪಿ.ಎಂ. ಷಣ್ಮುಗಯ್ಯ ಅವರ ಅಧ್ಯಕ್ಷತೆಯಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳ ಸಂಚಾಲಕರ ಸಭೆ ಜರಗಿತು.ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿ ಸೋಜ ಅವರನ್ನು ವೇದಿಕೆಯ ಗೌರವಾಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.ಗುರುವಾರ ನಗರದ ಖಾಸಗಿ ಹೋಟೆಲ್ನಲ್ಲಿ ದ.ಕ ಜಿಲ್ಲಾ...
ಪ್ಲಾಸ್ಟಿಕ್ ತ್ಯಾಜ್ಯ ಪರಿಸರಕ್ಕೆ ಮಾರಕ: ಆರ್.ಕೆ.ನಾಯರ್
ಮಂಗಳೂರು: ಅತಿಯಾದ ಪ್ಲಾಸ್ಟಿಕ್ ಬಳಸುವುದರಿಂದ ಉಂಟಾಗುತ್ತಿರು ತ್ಯಾಜ್ಯ ನಮ್ಮ ಸುತ್ತಮುತ್ತಲಿನ ಪರಿಸರದೊಂದಿಗೆ ಸೇರಿ ಸಮಸ್ತ ಜೀವ ಸಂಕುಲಕ್ಕೆ ಹಾನಿ ಯುಂಟು ಮಾಡುತ್ತಿದೆ ಈ ಬಗ್ಗೆ ಜನ ಜಾಗೃತಿ ಮೂಡಿಸಬೇಕಾಗಿದೆ ಎಂದು ಗ್ರೀನ್ ಹೀರೋ ಓಫ್ ಇಂಡಿಯಾ ಆರ್.ಕೆ. ನಾಯರ್ ತಿಳಿಸಿದ್ದಾರೆ.ಬಲ್ಮಠ ಸರಕಾರಿ ಪದವಿ ಪೂರ್ವ ಮಹಿಳಾ ಕಾಲೇಜುನಲ್ಲಿ ಅರಣ್ಯ ಇಲಾಖೆ, ಮಂಗಳೂರು, ಪರಿಸರ ಅಧ್ಯಯನ...
ಮಾತಾ ಅಮೃತಾನಂದಮಯಿ ಮಠ: ವಿಶ್ವ ಪರಿಸರ ದಿನಾಚರಣೆ
ಮಂಗಳೂರಿನ ಮಾತಾ ಅಮೃತಾನಂದಮಯಿ ಮಠದ ಯುವ ಸೇವಾ ವಿಭಾಗ ಅಯುಧ್ ಮಂಗಳೂರು ಇವರಿಂದ ನಗರದ ಬೊಕ್ಕಪಟ್ನದಲ್ಲಿರುವ ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರದಿನವನ್ನು ಅರ್ಥಪೂರ್ಣ ಕಾರ್ಯಕ್ರಮಗಳೊಂದಿಗೆ ಆಚರಿಸಲಾಯಿತು.ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಆಯುಷ್ ಇಲಾಖೆಯ ನಿವೃತ್ತ ಅಧಿಕಾರಿ ಡಾ.ದೇವದಾಸ್ ಪುತ್ರನ್ ಅವರು ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ...