ಮುಖ್ಯಮಂತ್ರಿ ಸಿದ್ಧರಾಮಯ್ಯರಿಂದ ದ.ಕ . ಪತ್ರಕರ್ತರ ಗ್ರಾಮ ವಾಸ್ತವ್ಯದ ಮಾಹಿತಿ ಪತ್ರ ಬಿಡುಗಡೆ

0
ದಾವಣಗೆರೆ:ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ,ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತ,ದ.ಕ ಜಿಲ್ಲಾ ಪಂಚಾಯತ್,ಸುಳ್ಯ ತಾಲೂಕು ಪಂಚಾಯತ್ ,ದ.ಕ ಜಿಲ್ಲಾ ಪೊಲೀಸ್ ಇಲಾಖೆ. ಹರಿಹರ,ಕೊಲ್ಲಮೊಗರು ಗ್ರಾಮ ಪಂಚಾಯತ್ ಮತ್ತು ಸ್ಥಳೀಯಾಡಳಿತ ಮತ್ತು ಸ್ಥಳೀಯ ಸಂಘ ಸಂಸ್ಥೆಗಳ ಸಹಯೋ ಗದೊಂದಿಗೆ ಕೊಲ್ಲಮೊಗರುವಿನ ಬಂಗ್ಲೆ ಗುಡ್ಡೆ ಸರಕಾರಿ ಶಾಲಾ...

ಬೆಳ್ಳಾರೆ ಸುಲಿಗೆ ಪ್ರಕರಣ: ಇಬ್ಬರು ಆರೋಪಿಗಳ ಬ೦ಧನ

0
ಪುತ್ತೂರು :ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಪಾಂಬಾರ್ ಎಂಬಲ್ಲಿ, ಜ.11 ರಂದು ಮಧ್ಯಾಹ್ನ ಮಹಿಳೆಯೊಬ್ಬರ ಚಿನ್ನದ ಸರವನ್ನು ಅಪರಿಚಿತರು ಸುಲಿಗೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ವಿಶೇಷ ತನಿಖಾ ತಂಡ ಬ೦ಧಿಸಿದೆ.ಮುಕ್ವೆ, ನರಿಮೊಗರು ಗ್ರಾಮ ನಿವಾಸಿ ನೌಶಾದ್ ಬಿ .ಎ (36) ಮತ್ತು ಸುಲಿಗೆಗೆ ಸಹಕರಿಸಿದ ಉದ್ಯಾವರ, ಕಾಸರಗೋಡು, ಕೇರಳ ನಿವಾಸಿ ಚಂದ್ರಮೋಹನ್...

ಫಾರ್ಮಸಿ ಕೌನ್ಸಿಲ್ ಆಫ್ ಇಂಡಿಯಾದ ಸದಸ್ಯರಾಗಿ ಡಾ.ಸಲೀಮುಲ್ಲಾ ಖಾನ್ ಆಯ್ಕೆ

0
ಮಂಗಳೂರು - ಪಿ.ಎ. ಕಾಲೇಜ್ ಆಫ್ ಫಾರ್ಮಸಿ ಇದರ ಪ್ರಾಂಶುಪಾಲರಾದ ಡಾ.ಸಲೀಮುಲ್ಲಾ ಖಾನ್ ಇವರನ್ನು ಕರ್ನಾಟಕಸರಕಾರವು ಫಾರ್ಮಸಿ ಕಾಯ್ದೆ 1948 ರ ಸೆಕ್ಷನ್ 3(ಎಚ್) ಅಡಿಯಲ್ಲಿ ಫಾರ್ಮಸಿ ಕೌನ್ಸಿಲ್ ಆಫ್ ಇಂಡಿಯಾದ ಸೆಂಟ್ರಲ್ ಕೌನ್ಸಿಲ್ಸದಸ್ಯರಾಗಿ ನಾಮನಿರ್ದೇಶನ ಮಾಡಿದ್ದು, ಫಾರ್ಮಸಿ ಕೌನ್ಸಿಲ್ ಆಫ್ ಇಂಡಿಯಾ ಡಾ.ಸಲೀಮುಲ್ಲಾ ಖಾನ್ ಇವರನ್ನು 5ವರ್ಷಗಳ ಅವಧಿಗೆ ಸೆಂಟ್ರಲ್ ಕೌನ್ಸಿಲ್ ಸದಸ್ಯರಾಗಿ...

ಹಿರಿಯರ ಕ್ರೀಡಾಕೂಟದಲ್ಲಿ 1 ಚಿನ್ನ, 2 ಬೆಳ್ಳಿ ಪದಕ; ರಾಷ್ಟ್ರಮಟ್ಟಕ್ಕೆ ಆಯ್ಕೆ

0
ಮಹಾನಗರ : ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಕನಾ೯ಟಕ ಮಾಸ್ಟರ್ಸ್‌ ಆಥ್ಲೇಟಿಕ್ ಅಸೋಸಿಯೇಶನ್‌ ವತಿಯಿ೦ದ ಇತ್ತೀಚೆಗೆ ಜರಗಿದ 43ನೇ ರಾಜ್ಯಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ಬಿಕರ್ನಕಟ್ಟೆ ಕಲಾಯಿಗುತ್ತು ಕೆ. ಜಗದೀಶ ಸೇಮಿತ ಅವರು 4೦೦ ಮೀ.ಓಟದಲ್ಲಿ ಚಿನ್ನ,5ಕಿ.ಮೀ. ವೇಗದ ನಡಿಗೆಯಲ್ಲಿ, ಗುಂಡು ಎಸೆತಗಳಲ್ಲಿ ಬೆಳ್ಳಿಪದಕಗಳನ್ನು ಪಡೆದಿದ್ದಾರೆ. ಫೆಬ್ರವರಿಯಲ್ಲಿ ಚೆನ್ನೈನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ಷೇರ್ ಟ್ರೇಡಿಂಗ್ ನಲ್ಲಿ ಹೂಡಿಕೆ ಅಮಿಷೆಯೊಡ್ಡಿ 18.92ಲಕ್ಷ ರೂ ವಂಚನೆ

0
ಬಂಟ್ವಾಳ:ಷೇರ್ ಟ್ರೇಡಿಂಗ್ ಗಾಗಿ ಹೂಡಿಕೆ ಮಾಡಿ ಲಾಭದ ಅಮಿಷೆಯೊಡ್ಡಿ 18.92ಲಕ್ಷ ರೂ ವಂಚನೆ ಮಾಡಿರುವ ಬಗ್ಗೆ ಬಂಟ್ವಾಳ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಬಂಟ್ವಾಳ ನಿವಾಸಿ ಸುಬ್ರಾಯ ರಾಮ ಮಡಿವಾಳ (74) ಎಂಬವರ ಮೊಬೈಲ್ ಗೆ ಷೇರ್ ಟ್ರೇಡಿಂಗ್ ಗಾಗಿ ಹೂಡಿಕೆ ಮಾಡಿ ಲಕ್ಷಾ೦ತರ ರೂ.ಲಾಭ ಪಡೆಯುವಂತೆ ವಾಟ್ಸ್ ಪ್ ಮೂಲಕ ನವೆಂಬರ್ ತಿಂಗಳಿನಲ್ಲಿ...

ನಕಲಿ ಬಳೆಗಳನ್ನು ಅಡಮಾನವಿರಿಸಿ ಸಾಲಪಡೆದು ವ೦ಚನೆ

0
ಉಪ್ಪಿನ೦ಗಡಿ: ಮಹಿಳಾ ಸಹಕಾರಿ ಸಂಘದಲ್ಲಿ ನಕಲಿ ಬಳೆಗಳನ್ನು ಅಡಮಾನವಿರಿಸಿ ಸಾಲಪಡೆದು ವ೦ಚಿಸಿದ ಬಗ್ಗೆ ಉಪ್ಪಿನಂಗಡಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.ನೆಲ್ಯಾಡಿ ಕಾಮಧೇನು ಮಹಿಳಾ ಸಹಕಾರಿ ಸಂಘದಲ್ಲಿ ನೆಲ್ಯಾಡಿ ಗ್ರಾಮದ ನಿವಾಸಿ ಸೆಭಾಸ್ಟಿಯನ್‌ ಮತ್ತು ಡಾನಿಶ್‌ ಎಂಬವರು ಮೇಲ್ನೋಟಕ್ಕೆ ನಕಲಿ ಎಂದು ಕಂಡುಬಾರದಂತಹ ಒಟ್ಟು 30 ಗ್ರಾಂ ತೂಕದ 4 ನಕಲಿ ಬಳೆಗಳನ್ನು ಅಡಮಾನವಿರಿಸಿ, ಸಂಘದಿಂದ...

ಬಿಜೆಪಿಯ ಹಿರಿಯ ನಾಯಕರನ್ನು ಸ್ಮರಿಸುವುದು ಆದ್ಯ ಕರ್ತವ್ಯವಾಗಿದೆ :ವೇದವ್ಯಾಸ್ ಕಾಮತ್

0
ಮಂಗಳೂರು: ಭಾರತೀಯ ಜನತಾ ಪಾರ್ಟಿಯ ಹಿರಿಯ ನಾಯಕರ ತ್ಯಾಗ, ಪರಿಶ್ರಮದಿಂದ ಪಕ್ಷವು ಇಂದು ದೇಶದಾದ್ಯಂತ ಬಲಿಷ್ಠವಾಗಿ ಬೆಳೆದು ನಿಂತಿದ್ದು ಮಾತ್ರವಲ್ಲದೇ ಜಗತ್ತಿನಲ್ಲಿಯೇ ಅತಿ ದೊಡ್ಡ ಪಕ್ಷವಾಗಿ ಬೆಳೆದು ನಿಂತಿದೆ. ಇಂಥಹ ಸಂದರ್ಭದಲ್ಲಿ ಅವರೆಲ್ಲರನ್ನು ಸ್ಮರಿಸುವುದು, ಅವರು ತೋರಿದ ಹಾದಿಯಲ್ಲಿ ಸಾಗುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದು ಹಿರಿಯ ಕಾರ್ಯಕರ್ತ ಮಾ.ಚಂದ್ರಹಾಸರವರ ಮನೆಗೆ ಭೇಟಿ ನೀಡಿದ...

ವಿದೇಶಗಳಲ್ಲಿ ಇಂಜಿನಿಯರಿಂಗ್ ಉದ್ಯೋಗಾವಕಾಶ

0
ಮಂಗಳೂರು: ಹಂಗೇರಿ ಯೂರೋಪ್ ದೇಶಗಳಲ್ಲಿ ಮೆಕಾನಿಕಲ್, ಇಲೆಕ್ಟ್ರಿಕಲ್, ಮೆಕಾಟ್ರೋನಿಕ್ಸ್ ಇಂಜಿನಿಯರಿಂಗ್ ಅಭ್ಯಥಿಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.ಮಾಸಿಕ ವೇತನ ರೂ. 1.50 ಲಕ್ಷದವರೆಗೆ ಇದ್ದು, ಹೆಚ್ಚುವರಿಯಾಗಿ ಫರ್ಫಾಮೆನ್ಸ್ ಲಿಂಕ್ ಇನ್ಸೆಂಟಿವ್ ((PLI),), ವಾರ್ಷಿಕ ಬೋನಸ್, ಸೇವಾ ಬೋನಸ್, ಕೆಫೆಟೇರಿಯಾ ಭತ್ಯೆಗಳನ್ನು ನೀಡಲಾಗುತ್ತದೆ. ಇಂಗ್ಲಿಷ್‌ ಭಾಷೆ ಕಡ್ಡಾಯವಾಗಿ ತಿಳಿದಿರಬೇಕು.ಅಭ್ಯರ್ಥಿಗಳನ್ನು ಆನ್‍ಲೈನ್ ಸಂದರ್ಶನ ಹಾಗೂ ಪ್ರಾಯೋಗಿಕ ಕೌಶಲ್ಯ ಪರೀಕ್ಷೆಗಳ...

ಮಂಗಳೂರಿನಿಂದ ಜೆಡ್ಡಾಗೆ ವಿಮಾನಯಾನ

0
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಮುಂಬರುವ ಬೇಸಿಗೆ ವೇಳಾಪಟ್ಟಿಯಲ್ಲಿ ಜೆಡ್ಡಾವನ್ನು ತನ್ನಎಂಟನೇ ಸಾಗರೋತ್ತರ ವಲಯವಾಗಿ ಸೇರಿಸಲು ಸಜ್ಜಾಗಿದೆ. ಏ.3ರಿಂದ ಪ್ರತಿ ಬುಧವಾರ ಕಾರ್ಯನಿರ್ವಹಿಸುವಸಾಪ್ತಾಹಿಕ ವಿಮಾನವನ್ನು ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಿಸಿದೆ. ಮಂಗಳೂರು-ಜೆಡ್ಡಾ ವಿಮಾನ ಮಧ್ಯಾಹ್ನ 2.50ಕ್ಕೆಮಂಗಳೂರಿನಿಂದ ಹೊರಟು ಸಂಜೆ 6.25ಕ್ಕೆ ಜೆಡ್ಡಾ ತಲುಪಲಿದೆ. ಐಎಕ್ಸ್ 498 ವಿಮಾನವು ಜೆಡ್ಡಾದಿಂದ ರಾತ್ರಿ 7.25ಕ್ಕೆ ಹೊರಟುಗುರುವಾರ...

ಗ್ರಾಮ ವಾಸ್ತವ್ಯದ ಪೂರ್ವಭಾವಿಯಾಗಿ ಎಸಿ ನೇತೃತ್ವದಲ್ಲಿ‌ ಅಧಿಕಾರಿಗಳ ಸಭೆ

0
ಸುಳ್ಯ: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಫೆ.10ರಂದು ನಡೆಯುವ ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಎಲ್ಲಾ ರೀತಿಯ ಸಹಾಯ, ಸಹಕಾರ ನೀಡುವುದಾಗಿ ಪುತ್ತೂರು ಸಹಾಯಕ ಕಮೀಷನರ್ ಜುಬಿನ್ ಮಹಾಪಾತ್ರ ಹೇಳಿದ್ದಾರೆ. ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಪೂರ್ವಭಾವಿಯಾಗಿ ಸುಳ್ಯ ತಾಲೂಕು ಕಚೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಜನರಿಂದ...