ಕದ್ರಿ ಪಾರ್ಕ್‌ನಲ್ಲಿ ಡಿಸೆಂಬರ್ 6–7ರಂದು ಬೃಹತ್ ವೈನ್ ಮೇಳ

0
ಮಂಗಳೂರು: ನಗರದ ಜನಪ್ರಿಯ ಕದ್ರಿ ಪಾರ್ಕ್‌ನಲ್ಲಿ ಈ ಬಾರಿ ಮತ್ತೊಮ್ಮೆ ವೈನ್ ಪ್ರಿಯರಿಗೆ ಹಬ್ಬವೇ ಸರಿ. ಕಳೆದ ಹಲವು ವರ್ಷಗಳಿಂದ ಆಯೋಜನೆಗೊಂಡು ಅಭೂತಪೂರ್ವ ಜನಮೆಚ್ಚುಗೆ ಗಳಿಸಿರುವ ಬೃಹತ್ ವೈನ್ ಮೇಳವು ಗ್ರಾಹಕರ ಬೇಡಿಕೆಯ ಹಿನ್ನೆಲೆಯಲ್ಲಿ ಡಿಸೆಂಬರ್ 6 ಮತ್ತು 7ರಂದು ಭವ್ಯವಾಗಿ ನಡೆಯಲಿದೆ. ರತ್ನಾಸ್ ವೈನ್ ಗೇಟ್, ಕರ್ನಾಟಕ ದ್ರಾಕ್ಷಿ ಮತ್ತು ವೈನ್ ಬೋರ್ಡ್ (ಸರ್ಕಾರಿ...

ವಿಶ್ವ ವಿಕಲಚೇತನರ ದಿನಾಚರಣೆ

0
ಮಂಗಳೂರು: ಸಮಾಜದಲ್ಲಿರುವ ವಿಶೇಷಚೇತನರಿಗೆ ಅನುಕಂಪದ ಜೊತೆಗೆ ಪ್ರೀತಿಯನ್ನು ತೋರಿಸಬೇಕು. ಪ್ರತಿಯೊಬ್ಬ ವಿಶೇಷಚೇತನರು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿ ಸಮಾಜದ ಮುಖ್ಯ ವಾಹಿನಿಗೆ ಬರುವಂತಾಗಬೇಕು ಎಂದು ಉದ್ಯಮಿ ಗಣೇಶ್ ಶೆಟ್ಟಿ ಹೇಳಿದರು.ಅವರು ಬುಧವಾರ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಮಹಿಳಾ ಮತ್ತು ಮಕ್ಕಳ...

ಹಾವುಕಡಿತ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕಾರ್ಯಕ್ರಮ

0
ಮಂಗಳೂರು:‌ ಆರೋಗ್ಯ ಸಂಸ್ಥೆಯ ವರದಿಯ ಅನುಸಾರ ವಿಶ್ವಾದ್ಯಂತ ಪ್ರತಿ ವರ್ಷ ಸುಮಾರು 54 ಲಕ್ಷ ಜನರು ಹಾವು ಕಡಿತಕ್ಕೆ ಒಳಗಾಗುತ್ತಾರೆ. 80,000ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಳ್ಳುತ್ತಾರೆ ಮತ್ತು ಬದುಕುಳಿದ ಅನೇಕರು ಜೀವನ ಪಯರ್ಂತ ಸವಾಲುಗಳನ್ನು ಎದುರಿಸುತ್ತಾರೆ. ಹಾವು ಕಡಿತವನ್ನು ತಡೆಗಟ್ಟಬಹುದು. ಹುಲ್ಲುಗಾವಲು ಪ್ರದೇಶಗಳಲ್ಲಿ ಗಟ್ಟಿಯಾದ ಬೂಟುಗಳನ್ನು ಧರಿಸಿ ಮತ್ತು ರಾತ್ರಿ ಹೊತ್ತುಹೊರಗೆ ನಡೆಯುವಾಗ...

ಮಂಗಳೂರು: ಕಾಯಿನ್‌ ಶೋ ಇ೦ಡಿಯಾ

0
ಮ೦ಗಳೂರು: ದ ಎನ್ಸಿಯ೦ಟ್‌ ಟೈಮ್ಸ್‌ ವತಿಯಿಂದ 5ನೇ ಪ್ರದರ್ಶನ ಮಂಗಳೂರಿನಲ್ಲಿ ನಡೆಯುತ್ತಿದೆ. ಡಿಸೆಂಬರ್ 5, 6, 7 (3 ದಿನ), ಬೆಳಿಗ್ಗೆ 10 ರಿಂದ ರಾತ್ರಿ 8 ಗಂಟೆಯವರೆಗೆ, ಮಂಗಳ ಹಾಲ್, ಹೋಟೆಲ್ ಶ್ರೀನಿವಾಸ, ಜಿಎಚ್‌ಎಸ್ ರಸ್ತೆ, ಮಂಗಳೂರು ಇಲ್ಲಿ ನಡೆಯಲಿದೆ.ಈ ಪ್ರದರ್ಶನದಲ್ಲಿ ಭಾರತದ ಪ್ರಾಚೀನ ನಾಣ್ಯಗಳಿಂದ ಹಿಡಿದು ಗಣರಾಜ್ಯ ಭಾರತದ ನಾಣ್ಯಗಳನ್ನು ಪ್ರದರ್ಶಿಸಲಾಗುತ್ತದೆ....

ಭಟ್ರಕುಮೇರು: ಡಿ. 7 ರಂದು ಸ್ವಾಮಿ ಕೊರಗ ತನಿಯ ದೈವದ ವಾರ್ಷಿಕ ಕೋಲ ಸೇವೆ

0
ಮಂಗಳೂರು : ನಗರದ ಪದವಿನಂಗಡಿ ಸಮೀಪದ ಭಟ್ರಕುಮೇರು ಸ್ವಾಮಿ ಕೊರಗ ತನಿಯ ಸಾನಿಧ್ಯದಲ್ಲಿ ವಾರ್ಷಿಕ ಕೋಲ ಸೇವೆಯು ಡಿ.7 ತಂತ್ರಿಗಳಾದ ರವಿ ಆನಂದ ಶಾಂತಿ ಅಡುಮರೋಳಿ ಅವರ ಮಾರ್ಗದರ್ಶನದಲ್ಲಿ ಜರುಗಲಿದೆ. ಅಂದು ಬೆಳಿಗ್ಗೆ 7 ಗಂಟೆಯಿಂದ ಮಹಾಗಣಪತಿ ಹೋಮ, ನಂತರ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯ ವರೆಗೆ ಸ್ಥಳೀಯ ವಿವಿಧ ಭಜನಾ ತಂಡಗಳಿಂದ...

ಸಿಂಗಲ್ ಸೈಟ್, 9/11 ಅರ್ಜಿಗಳ ಕಾಲ ಮಿತಿಯಲ್ಲಿ ಇತ್ಯರ್ಥ : ಸ್ಪೀಕರ್ ಸೂಚನೆ

0
ಮಂಗಳೂರು:‌ ಸಿಂಗಲ್ ಸೈಟ್ ಹಾಗೂ 9/11 ಅರ್ಜಿಗಳನ್ನು ಅನಗತ್ಯ ವಿಳಂಬ ಮಾಡದೆ ಕಾಲಮಿತಿಯಲ್ಲಿ ಇತ್ಯರ್ಥಗೊಳಿಸುವಂತೆ ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಸೂಚಿಸಿದ್ದಾರೆ.ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಉಳ್ಳಾಲ ತಾಲೂಕಿನ 9/11 ಸಮಸ್ಯೆಗಳ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು.9/11 ದಾಖಲೆಗಳಿಗೆ ಸಾರ್ವಜನಿಕರು ಸಲ್ಲಿಸುವ ಅರ್ಜಿಗಳನ್ನು ದೀರ್ಘಕಾಲದಲ್ಲಿ ಇಟ್ಟುಕೊಳ್ಳುತ್ತಿರುವ ಬಗ್ಗೆ ಹಾಗೂ ಕಚೇರಿಯಿಂದ ಕಚೇರಿಗೆ...

ದಕ್ಷಿಣ ಕನ್ನಡ ಸೇರಿ ದೇಶದ ಅಡಿಕೆ ಬೆಳೆಗಾರರ ಪರ ಸದನದಲ್ಲಿ ಧ್ವನಿಯೆತ್ತಿದ ಸಂಸದ ಕ್ಯಾ. ಚೌಟ

0
ನವದೆಹಲಿ: ಭೂತಾನ್, ಮಯನ್ಮಾರ್ ಮತ್ತು ಶ್ರೀಲಂಕಾದಂತಹ ಕಡಿಮೆ ಅಭಿವೃದ್ಧಿ ಹೊಂದಿದ ದೇಶಗಳಿಂದ ಭಾರತಕ್ಕೆ ದೊಡ್ಡ ಪ್ರಮಾಣದಲ್ಲಿ ಅಡಿಕೆ ಆಮದು ಆಗುತ್ತಿರುವುದರಿಂದ ನಮ್ಮ ಬೆಳೆಗಾರರಿಗೆ ಎದುರಾಗಿರುವ ಗಂಭೀರ ಪರಿಣಾಮಗಳ ಬಗ್ಗೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಸಂಸತ್ತಿನಲ್ಲಿ ಧ್ವನಿಯೆತ್ತಿದ್ದಾರೆ. ಲೋಕಸಭೆಯಲ್ಲಿ ನಿಯಮ 377ರ ಅಡಿಯಲ್ಲಿ ಈ ತುರ್ತು ವಿಚಾರವನ್ನು ಪ್ರಸ್ತಾಪಿಸಿದ ಸಂಸದ...

ಬಜಪೆ, ಕಿನ್ನಿಗೋಳಿ ಪಟ್ಟಣ ಪಂಚಾಯತ್: ಡಿಸೆಂಬರ್ 21 ರಂದು ಚುನಾವಣೆ

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಜಪೆ ಪಟ್ಟಣ ಪಂಚಾಯತ್ ಮತ್ತು ಕಿನ್ನಿಗೋಳಿ ಪಟ್ಟಣ ಪಂಚಾಯತ್‍ಗಳಿಗೆ ಸಾರ್ವತ್ರಿಕ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿ ಆದೇಶ ಹೊರಡಿಸಿದೆ.ಜಿಲ್ಲಾಧಿಕಾರಿಗಳು ಡಿಸೆಂಬರ್ 2 ರಂದು ಚುನಾವಣಾ ಅಧಿಸೂಚನೆಯನ್ನು ಹೊರಡಿಸಲಿದ್ದು, ಡಿಸೆಂಬರ್ 9 ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಡಿಸೆಂಬರ್ 10 ರಂದು ನಾಮಪತ್ರಗಳ ಪರಿಶೀಲನೆ...

ಡಿಸೆಂಬರ್ 3 ರಂದು ಮುಖ್ಯಮಂತ್ರಿಗಳು ಜಿಲ್ಲೆಗೆ

0
ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸೆಂಬರ್ 3 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ.ಅಂದು ಬೆಳಿಗ್ಗೆ 11 - ವಿಶೇಷ ವಿಮಾನದ ಮೂಲಕ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಆಗಮನ, 11:40- ಕೊಣಾಜೆ ಮಂಗಳಗಂಗೋತ್ರಿಯಲ್ಲಿ ಶಿವಗಿರಿ ಮಠ ವರ್ಕಲಾ ಶ್ರೀ ನಾರಾಯಣ ಗುರು ಅಧ್ಯಯನ ಪೀಠ, ಮಂಗಳೂರು ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ಆಯೋಜಿಸಿರುವ ಶತಮಾನದ ಪ್ರಸ್ತಾನ...

ಕೊಂಕಣಿ ಲೇಖಕ ವಲ್ಲಿ ವಗ್ಗ ಅವರೊಂದಿಗೆ ಸಾಹಿತ್ಯ ಮಂಥನ

0
ಮಂಗಳೂರು: ಕೊಂಕಣಿ ಲೇಖಕ್ ಸಂಘ–ಕರ್ನಾಟಕದ ಆಶ್ರಯದಲ್ಲಿ ಖ್ಯಾತ ಕೊಂಕಣಿ ಲೇಖಕ ವಲ್ಲಿ ವಗ್ಗ ( ವಲೇರಿಯನ್ ಡಿಸೋಜ) ಅವರೊಂದಿಗಿನ ಸಾಹಿತ್ಯ ಮಂಥನ ಕಾರ್ಯಕ್ರಮವು ನವೆಂಬರ್ 30ರ೦ದು ಮ೦ಗಳೂರಿನ ಸಂದೇಶ ಸಭಾಭವನದಲ್ಲಿ ಜರಗಿತು. ವಲ್ಲಿ ವಗ್ಗ ಅವರು ತಮ್ಮ ಬಾಲ್ಯ, ಶಿಕ್ಷಣ, ವೃತ್ತಿ ಜೀವನ, ಕೊಂಕಣಿ ಭಾಷೆಯಲ್ಲಿ ಬರವಣಿಗೆಯ ಆಸಕ್ತಿ ಹೇಗೆ ಮೂಡಿತು, ಕಥೆಗಳ ಪ್ರಕಟಣಾ ಪ್ರಯಾಣ,...