ರವಿಕೆ ಪ್ರಸಂಗ ಸಿನಿಮಾದ ಟ್ರೈಲರ್ ಬಿಡುಗಡೆ
ಮಂಗಳೂರು: ಕನ್ನಡದಲ್ಲಿ ಭಿನ್ನ-ವಿಭಿನ್ನ ಟೈಟಲ್ಗಳನ್ನಿಟ್ಟುಕೊಂಡು ಸಿನಿಮಾಗಳು ಬರುತ್ತಿವೆ. ಈ ಸಾಲಿಗೆ ಸೇರುವ ಸಿನಿಮಾ 'ರವಿಕೆ ಪ್ರಸಂಗ'. ಈಗಾಗಲೇ ಚಿತ್ರೀಕರಣ ಮುಗಿಸಿರುವ ಈ ಸಿನಿಮಾದ ಟೀಸರ್ ಬಿಡುಗಡೆಯಾಗಿ ಮೆಚ್ಚುಗೆ ಪಡೆದಿತ್ತು. ಈಗ ಚಿತ್ರತಂಡ 'ರವಿಕೆ ಪ್ರಸಂಗ ಸಿನಿಮಾದ ಟ್ರೈಲರ್ ನ್ನು ಬಿಡುಗಡೆಗೊಳಿಸಿದೆ.ಖ್ಯಾತ ನಟ ಡಾಲಿ ಧನಂಜಯ ಅವರು ಟ್ರೈಲರ್ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ರವಿಕೆ ಅಂದರೆ...
ರೋಹನ್ ಕ್ರಿಯೇಟರ್ಸ್ ಮೀಟ್ 2024
ಮಂಗಳೂರು: ರೋಹನ್ ಕಾರ್ಪೊರೇಷನ್ ವತಿಯಿ೦ದ ರೋಹನ್ ಕ್ರಿಯೇಟರ್ಸ್ ಮೀಟ್ 2024 ಜ. 20ರ೦ದು ಎಜೆ ಬ್ರ್ಯಾಂಡ್ ಹೋಟೆಲ್ನಲ್ಲಿ ಜರಗಿತು.ಕಂಟೆಂಟ್ ರಚನಕಾರರು, ಬ್ಲಾಗರ್ಗಳು, ಛಾಯಾಗ್ರಾಹಕರು, ವಿಡಿಯೋಗ್ರಾಹಕರು, ಸಂಗೀತಕಾರರು ಮತ್ತು ಇತರರು ಸೇರಿದ೦ತೆ 50ಕ್ಕೂ ಹೆಚ್ಚು ಉತ್ಸಾಹದಿಂದ ಕೂಡಿದ ಪರಿಣತಿ ಮತ್ತು ಸೃಜನಶೀಲತೆಯನ್ನು ಉಜ್ಜಿವಿಸಲು ಒಂದೇ ಸೂರಿನಡಿ ಸೇರಿದ್ದರು.ಶರಣ್ ಚಿಲಿಂಬಿ, ಪ್ರಜ್ವಲ್ ಶೆಟ್ಟಿ, ಮೋಕ್ಷಿತ್ ಪೂಜಾರಿ, ಸಾಹಿಲ್...
ಮಂಗಳೂರು ಲಿಟ್ ಫೆಸ್ಟ್ ಉದ್ಘಾಟನೆ
ಮಂಗಳೂರು:ಯಾವುದು ಘೋರವನ್ನು ಸೃಷ್ಟಿಸುತ್ತದೋ, ಅದೇ ಶಾಂತಿಯನ್ನು ಸೃಷ್ಟಿಸುತ್ತದೆ ಎನ್ನುವುದು ವೇದಗಳ ಮಾತು. ಈ ಮಾತು ಈವತ್ತಿಗೂ ಪ್ರಸ್ತುತ. ನಮ್ಮನ್ನು ಆಳುತ್ತಿರುವುದು ಬೇರೆ ಯಾವುದೂ ಅಲ್ಲ. ಭಾಷೆ, ಮನಸ್ಸು ಮತ್ತು ಆಲೋಚನೆಯೇ ನಮ್ಮನ್ನು ಆಳುತ್ತದೆ. ಇವುಗಳಿಂದಲೇ ಘೋರ ಮತ್ತು ಶಾಂತಿಯನ್ನು ಸೃಷ್ಟಿಸುತ್ತದೆ ಎಂದು ಹಿರಿಯ ಚಿಂತಕ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾದ ಲಕ್ಷ್ಮೀಶ ತೋಳ್ಪಾಡಿ...
ಆಟೋ ರಿಕ್ಷಾದಲ್ಲಿ ಎ೦ಡಿಎ೦ಎ ಮಾರಾಟ ಮಾಡುತ್ತಿದ್ದ ಆರೋಪಿಯ ಬ೦ಧನ
ಮಂಗಳೂರು: ಆಟೋ ರಿಕ್ಷಾದಲ್ಲಿಎ೦ಡಿಎ೦ಎ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬ೦ಧಿಸಿದ್ದಾರೆ.ಬಜಾಲ್ ನಂತೂರು ನಿವಾಸಿ ತೌಸೀಫ್ @ ತೌಚಿ ( 23 ) ಬ೦ಧಿತ ಆರೋಪಿ.
ಮಂಗಳೂರು ನಗರ ಪಳ್ನೀರು ನ ಎಸ್.ಎಲ್ ಮಥಾಯಿಸ್ ರಸ್ತೆಯ ಕೊಯಿಲೊ ಲೇನ್ ಬಳಿ ಆಟೋ ರಿಕ್ಷಾದಲ್ಲಿ ಒಬ್ಬ ವ್ಯಕ್ತಿ ಎ೦ಡಿಎ೦ಎ ಮಾದಕ ವಸ್ತುವನ್ನು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು...
ವಿಂಗ್ಸ್ ಇಂಡಿಯಾ 2024 ರಲ್ಲಿ ಎಂಐಎಗೆ ಪ್ರತಿಷ್ಠಿತ ರಾಷ್ಟ್ರೀಯ ಮಾನ್ಯತೆ
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಎಂಐಎ) ರಾಷ್ಟ್ರೀಯ ಮಾನ್ಯತೆ ಪಡೆದಿದೆ. ಏಷ್ಯಾದ ಅತಿದೊಡ್ಡ ನಾಗರಿಕ ವಿಮಾನಯಾನ ಪ್ರದರ್ಶನವಾದ ವಿಂಗ್ಸ್ ಇಂಡಿಯಾ 2024 ರಲ್ಲಿ 5 ಮಿಲಿಯನ್ ಗಿಂತ ಕಡಿಮೆ ಪ್ರಯಾಣಿಕರ ವಿಭಾಗದಲ್ಲಿ ಈ ವಿಮಾನನಿಲ್ದಾಣವನ್ನು ಅತ್ಯುತ್ತಮ ವಿಮಾನ ನಿಲ್ದಾಣವೆಂದು ಆಯ್ಕೆ ಮಾಡಲಾಗಿದೆ.
ಭಾರತ ಸರ್ಕಾರದ ನಾಗರಿಕ ವಿಮಾನಯಾನ ಸಚಿವಾಲಯ, ಭಾರತೀಯವಿಮಾನ ನಿಲ್ದಾಣ ಪ್ರಾಧಿಕಾರ...
ಜಿಲ್ಲಾ ಮಟ್ಟದ ಯುವಜನ ಮೇಳ
ಮಂಗಳೂರು; ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಯುವಜನ ಒಕ್ಕೂಟ, ಕಡಬ ತಾಲೂಕು ಪಂಚಾಯತ್, ಸವಣೂರು ಗ್ರಾಮ ಪಂಚಾಯತ್ ಹಾಗೂ ಸವಣೂರು ಯುವಕ ಮಂಡಲ(ರಿ) ಇವರ ಸಹಯೋಗದೊಂದಿಗೆ 2023-24ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ ಜ.20 ಹಾಗೂ 21ರಂದು...
ಎಂ.ಎಸ್.ಎಂ.ಇ. ಸವಲತ್ತು -ಆರ್ಥಿಕ ನೆರವು: ಇಂದು ಕಾರ್ಯಾಗಾರ
ಮಂಗಳೂರು: ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳಿಗೆ ಸವಲತ್ತುಗಳು ಹಾಗೂ ಹಣಕಾಸಿನ ನೆರವು ಕುರಿತು ಜಿಲ್ಲೆಯ ಕೈಗಾರಿಕೋದ್ಯಮಿಗಳಲ್ಲಿ ಅರಿವು ಮೂಡಿಸುವ ಸಲುವಾಗಿ ಜ.20ರಂದು ಬೆಳಿಗ್ಗೆ 10.30 ಕ್ಕೆ ಬೈಕಂಪಾಡಿ ಕೆನರಾ ಕೈಗಾರಿಕೆಗಳ ಸಂಘದಲ್ಲಿ ಅರಿವು ಕಾರ್ಯಕ್ರಮ ಆಯೋಜಿಸಲಾಗಿದೆ.ಕೈಗಾರಿಕ ಇಲಾಖೆ, ಕಾಸಿಯಾ, ಸಣ್ಣ ಕೈಗಾರಿಕೆ ಸಂಘಗಳ ಸಂಯುಕ್ತ ಆಶ್ರಯದಲ್ಲಿ ನಡೆಯುವ ಕಾರ್ಯಕ್ರಮವನ್ನು ಸಣ್ಣ ಕೈಗಾರಿಕೆಗಳು ಮತ್ತು ಸಾರ್ವಜನಿಕ...
ಜ. 26 ರಂದು “ಕೋಳಿ ಎಸ್ರು” ಮತ್ತು “ಹದಿನೇಳೆಂಟು” ಸಿನಿಮಾ ಬಿಡುಗಡೆ
ಮಂಗಳೂರು: ಚಂಪಾ.ಪಿ. ಶೆಟ್ಟಿ ನಿರ್ದೇಶನದ "ಕೋಳಿ ಎಸ್ರು" ಹಾಗೂ ಪೃಥ್ವಿ ಕೊಣನೂರು ನಿರ್ದೇಶಿಸಿರುವ "ಹದಿನೇಳೆಂಟು" ಚಿತ್ರಗಳು ಈ ವರ್ಷ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕನ್ನಡಕ್ಕೆ ಹೆಸರು ತಂದು ಕೊಟ್ಟಿರುವಂತಹ ಎರಡು ಚಿತ್ರಗಳು. ಜನವರಿ 26 ರಂದು ಈ ಎರಡೂ ಚಿತ್ರಗಳು ಕರ್ನಾಟಕದಾದ್ಯಂತ ಎಲ್ಲಾ ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ನಿರ್ದೇಶಕರಾದ ಚಂಪಾ ಶೆಟ್ಟಿ ಮತ್ತು ಪೃಥ್ವಿ...
ಗುಂಡಳಿಕೆ ನಾಗರಿಕ ಸೇವಾ ಸಮಿತಿಯ ನೂತನ ಕಟ್ಟಡ ಉದ್ಘಾಟನೆ
ಮ೦ಗಳೂರು: ಗುಂಡಳಿಕೆಯ ಒಳ ರಸ್ತೆಯ ಅಗಲೀಕರಣ ಹಾಗೂ ಗುಂಡಳಿಕೆ ನಾಗರಿಕ ಸೇವಾ ಸಮಿತಿಯ ನೂತನ ಕಟ್ಟಡವನ್ನು ಕ್ಷೇತ್ರದ ಶಾಸಕರಾದ ಸನ್ಮಾನ್ಯ ಶ್ರೀ ಡಿ.ವೇದವ್ಯಾಸ್ ಕಾಮತ್ ಅವರು ಉದ್ಘಾಟಿಸಿದರು.ಈ ಕಾಮಗಾರಿಗಳಿಗೆ ಒಟ್ಟು 65 ಲಕ್ಷ ರೂ. ಮೊತ್ತದ ವಿಶೇಷ ಅನುದಾನ ಒದಗಿಸಿಕೊಟ್ಟ ಶಾಸಕರಿಗೆ ಹಾಗೂ ಇದಕ್ಕೆ ಸಹಕರಿಸಿದ ಮ.ನ.ಪಾ ಸದಸ್ಯೆ ಶಕೀಲಾ ಕಾವ ಅವರಿಗೆ ಸ್ಥಳೀಯ...
ಜ.23 ರಂದು ಉಸ್ತುವಾರಿ ಸಚಿವರಿಂದ ಸುಳ್ಯದಲ್ಲಿ ಬೃಹತ್ ಜನತಾದರ್ಶನ
ಮಂಗಳೂರು: ಆರೋಗ್ಯ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಜ. 23 ರಂದು ಸುಳ್ಯದಲ್ಲಿ ಬೃಹತ್ ಜನತಾ ದರ್ಶನ ಕಾರ್ಯಕ್ರಮ ಏರ್ಪಡಿಸಿದ್ದಾರೆ.ಸುಳ್ಯ ಕೆವಿಜಿ ಪುರಭವನದಲ್ಲಿ ನಡೆಯುವ ಈ ಜನತಾ ದರ್ಶನ ಕಾರ್ಯಕ್ರಮದಲ್ಲಿ ಜಿಲ್ಲೆಯ ಸಾರ್ವಜನಿಕರ ಕುಂದುಕೊರತೆ, ಅಹವಾಲುಗಳನ್ನು ಉಸ್ತುವಾರಿ ಸಚಿವರು ಸ್ವೀಕರಿಸಿ, ಪರಿಹಾರ ಒದಗಿಸಲು ವ್ಯವಸ್ಥೆ ಮಾಡಲಾಗಿದೆ.ಜಿಲ್ಲಾ ಉಸ್ತುವಾರಿ...






