ಲಯನ್ಸ್ ಜಿಲ್ಲಾ 317D ‘ಸನ್ಮಿತ್ರ’ ಡೈರೆಕ್ಟರಿ ಬಿಡುಗಡೆ
ಮ೦ಗಳೂರು: ರೋಹನ್ ಕಾರ್ಪೊರೇಶನ್ ಸಂಸ್ಥೆಯ ಸ್ಥಾಪಕ ಡಾ.ರೋಹನ್ ಮೊಂತೆರೋ ರವರು ಲಯನ್ಸ್ ಜಿಲ್ಲಾ 317D ರ ‘ಸನ್ಮಿತ್ರ’ ಜಿಲ್ಲಾ ಡೈರೆಕ್ಟರಿಯನ್ನು ಬಿಡುಗಡೆ ಮಾಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ಲಯನ್ಸ್ ಕ್ಲಬ್ಗಳು ಕೈಗೊಂಡಿರುವ ವಿವಿಧ ಸೇವಾ ಚಟುವಟಿಕೆಗಳನ್ನು ಮೆಚ್ಚಿಕೊಂಡು, “ಲಯನ್ಸ್ ಜಿಲ್ಲಾ 317D ಕೈಗೊಂಡಿರುವ ಸಮಾಜಮುಖಿ ಕಾರ್ಯಕ್ರಮಗಳಿಗೆ ಬೆಂಬಲ ನೀಡಲು ನನಗೆ ಸಂತೋಷವಾಗಿದೆ” ಎಂದು ಹೇಳಿದರು....
ನ.1ರಂದು ದಿ.ಮನೋಹರ ಪ್ರಸಾದ್ ಸಂಸ್ಮರಣೆ
ಮಂಗಳೂರು : ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ವತಿಯಿಂದ ಕನ್ನಡ ರಾಜ್ಯೋತ್ಸವ, ದಿ.ಮನೋಹರ ಪ್ರಸಾದ್ ಸಂಸ್ಮರಣೆ ಹಾಗೂ ಗೌರವ ಸನ್ಮಾನ ಕಾರ್ಯಕ್ರಮ ನ.1 ರಂದು ಮಧ್ಯಾಹ್ನ 3.30ಕ್ಕೆ ಕುತ್ತಾರಿನನ ಹೋಟೆಲ್ ವೆಜಿನೇಷನ್ ಸಭಾಂಗಣದಲ್ಲಿ ನಡೆಯಲಿದೆ.ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್.ಜಿ. ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಾಜಿ ಶಾಸಕ ಕೆ.ಜಯರಾಮ ಶೆಟ್ಟಿ ಅಧ್ಯಕ್ಷತೆ...
ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾಯಿದೆ ಉಲ್ಲಂಘನೆ: 1.82 ಲಕ್ಷ ಜನರಿಗೆ ದಂಡ
ಬೆಂಗಳೂರು: ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನವನ್ನು ನಿಷೇಧಿಸುವ, "ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ನಿಯಂತ್ರಣ ಕಾಯ್ದೆ, 2003 ಅಡಿಯಲ್ಲಿ ಏಪ್ರಿಲ್ ನಿಂದ ಸೆಪ್ಟೆಂಬರ್-2025 ತಿಂಗಳವರೆಗೆ ಸುಮಾರು 1,82,000 ಜನರು ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾಯಿದೆಯನ್ನು ಉಲ್ಲಂಘನೆ ಮಾಡಿರುವರ ವಿರುದ್ಧ ಕ್ರಮಕೈಗೊಂಡು ದಂಡ ವಿಧಿಸಲಾಗಿದೆ ಎಂದು ಮಹಿಳೆ ಮತ್ತು ಮಕ್ಕಳ ಮೇಲಿನ ಶೋಷಣೆ,...
ಸಾವಯವ, ಗುಡಿ ಕೈಗಾರಿಕೆಯ ಉತ್ಪನ್ನಗಳ “ಸಪ್ತಾಚೆ ಸಾಂತ್” ಉದ್ಘಾಟನೆ
ಮ೦ಗಳೂರು: ಮಂಗಳೂರಿನ ವಿ.ಟಿ. ರಸ್ತೆಯಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀ ವಿಠೋಭ ರುಕುಮಾಯಿ ದೇವಸ್ಥಾನದ ಅಖಂಡ ಭಜನಾ ಸಪ್ತಾಹದ ಅಂಗವಾಗಿ ಗುಡಿ ಕೈಗಾರಿಕೆ, ಸಾವಯವ ಉತ್ಪನ್ನಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಶ್ರೀ ವಿಠೋಭ ರುಕುಮಾಯಿ ದೇವಸ್ಥಾನದ ಆಡಳಿತ ಮಂಡಳಿಯ ಆಶ್ರಯದಲ್ಲಿ, ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನದ ಸಹಕಾರದಲ್ಲಿ ಶ್ರೀನಿವಾಸ ಕಲ್ಯಾಣ ಮಂಟಪದಲ್ಲಿ ಸಪ್ತಾಚೆ ಸಾಂತ್ ಕಾರ್ಯಕ್ರಮಕ್ಕೆ ದೀಪ...
ನವೆಂಬರ್ 4: ಮಕ್ಕಳಿಗೆ ವಿವಿಧ ಸ್ಪರ್ಧೆಗಳು
ಮಂಗಳೂರು: ಬಾಲ ಭವನ ಸೊಸೈಟಿ, ದಕ್ಷಿಣ ಕನ್ನಡ ಜಿಲ್ಲಾ ಬಾಲ ಭವನ ಸಮಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಮಕ್ಕಳ ದಿನಾಚರಣೆ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲೆಯ 9 ರಿಂದ 16 ವರ್ಷದ ಒಳಗಿನ ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ನವೆಂಬರ್ 4 ರಂದು ಬೆಳಿಗ್ಗೆ 10...
ಜಿ.ಟಿ.ಟಿ.ಸಿ: ಅಲ್ಪಾವಧಿ ಕೋರ್ಸ್ಗಳಿಗೆ ಅರ್ಜಿ ಆಹ್ವಾನ
ಮಂಗಳೂರು: ಬೈಕಂಪಾಡಿ ಜಿ.ಟಿ.ಟಿ.ಸಿ ಡಿಪ್ಲೋಮಾ ಕಾಲೇಜಿನಲ್ಲಿ ಸಿ.ಎನ್.ಸಿ. ಮಿಲ್ಲಿಂಗ್, ಸಿ.ಎನ್.ಸಿ. ಟರ್ನಿಂಗ್, ಮ್ಯಾನುವಲ್ ಲೇತ್, ಮಿಲ್ಲಿಂಗ್ ಮೆಶಿನ್ ಆಪರೇಟರ್, ಸರ್ಫೇಸ್ ಗ್ರೈಂಡಿಂಗ್ ಆಪರೇಟರ್, ಮೆಕ್ಯಾನಿಕಲ್ ಕ್ಯಾಡ್, ಆಟೋಮೇಷನ್/ಸ್ಕಾಡಾ ಮತ್ತು ಐಒಟಿಯಂತಹ ಉನ್ನತ ಮತ್ತು ಉದ್ಯೋಗಾಧಾರಿತ ಅಲ್ಪಾವಧಿಯ ಕೋರ್ಸುಗಳು (1 ತಿಂಗಳಿಂದ 3 ತಿಂಗಳವರೆಗೆ) ಲಭ್ಯವಿದೆ.ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೊಮಾ ಅಥವಾ ಬಿ.ಇ. ಆದ ಅಭ್ಯರ್ಥಿಗಳು...
ಕೊಡಗಿನ ಕುಲದೇವತೆ ಕಾವೇರಿ ಕೃತಿ ಬಿಡುಗಡೆ
ಮಂಗಳೂರು.: ಅಮೃತ ಪ್ರಕಾಶ ಪತ್ರಿಕೆಯ ಸರಣಿ ಕೃತಿ 45ನೇಯ ಕೃತಿ ಕೊಡಗಿನ ಚಿತ್ರಶಿಲ್ಪ ಕಲಾವಿದ ಬಿ.ಕೆ ಗಣೇಶ್ ರೈ ಅವರ ಸಾಹಿತ್ಯ ಮತ್ತು ಡಿಜಿಟಲ್ ಗ್ರಾಫಿಕ್ ನ ಪರಿಕಲ್ಪನೆ ಮತ್ತು ವಿನ್ಯಾಸದಲ್ಲಿ ಮೂಡಿ ಬಂದಿರುವ ಕೊಡಗಿನ ಕುಲದೇವತೆ ಕಾವೇರಿ ಎಂಬ ಕೃತಿಯನ್ನು ಮಂಗಳೂರಿನ ಕೊಡವ ಸಮಾಜದ ಉಪಾಧ್ಯಕ್ಷೆ ಬೊಳ್ಳಿಯಾಂಡ ಕೃತಿ ಸೋಮಯ್ಯ ನಗರದ ಪತ್ರಿಕಾ...
ಕುಂಜತ್ತಬೈಲ್ ಲೇಔಟ್: ಮೂಲಸೌಕರ್ಯ ಅಭಿವೃದ್ಧಿಪಡಿಸಲು ಸಚಿವರ ಸೂಚನೆ
ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಗರದ ಕುಂಜತ್ತ್ಬೈಲ್ನಲ್ಲಿ ನಿರ್ಮಾಣಗೊಳ್ಳುತ್ತಿರುವ ವಸತಿ ಲೇಔಟ್ನಲ್ಲಿ ಮೂಲ ಸೌಲಭ್ಯಗಳನ್ನು ಇನ್ನಷ್ಟು ಅಭಿವೃದ್ಧಿಪಡಿಸಿ ಜನಾಕರ್ಷಣೆಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ.ಅವರು ಸೋಮವಾರ ಕುಂಜತ್ತ್ಬೈಲ್ ಬಡಾವಣೆಗೆ ಭೇಟಿ ನೀಡಿ ಪರಿಶೀಲಿಸಿದರು.ಬಡಾವಣೆಯಲ್ಲಿ ಉದ್ಯಾನವನ, ದಾರಿದೀಪ ಸೇರಿದಂತೆ ಸೌಲಭ್ಯಗಳನ್ನು ಅಭಿವೃದ್ಧಿಗೊಳಿಸಬೇಕು. ನಿವೇಶನಗಳ ಬಗ್ಗೆ ಸಾರ್ವಜನಿಕರಿಗೆ ಹೆಚ್ಚು ಅರಿವು ಮತ್ತು ಮಾಹಿತಿ...
ಮೂಲ್ಕಿ ಸೀಮೆ ಅರಸು ಕಂಬಲ ಪುಸ್ತಕ ಬಿಡುಗಡೆ
ಮಂಗಳೂರು: ಮೂಲ್ಕಿ ಸೀಮೆ ಅರಸು ಕಂಬಳಕ್ಕೆ ಒಟ್ಟು ೮೦೦ ವರ್ಷಗಳ ಇತಿಹಾಸವಿದೆ. ಸಂಪ್ರದಾಯ ಬಿಡದೇ ಆಧುನಿಕತೆಯೊಂದಿಗೆ ಅರಸು ಕಂಬಳ ನಡೆಸಲಾಗುತ್ತಿದೆ. ಮುಲ್ಕಿ ಅರಸು ಕಂಬಳದ ಬಗ್ಗೆ ಪುಸ್ತಕ ಹೊರತಂದಿರುವುದು ಶ್ಲಾಘನೀಯ ಎಂದು ಮುಲ್ಕಿ ಸೀಮೆ ಅರಸರಾದ ಎಂ. ದುಗ್ಗಣ್ಣ ಸಾವಂತರು ಹೇಳಿದರು.ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ನಡೆದ ಕೊಲ್ನಾಡುಗುತ್ತು ರಾಮಚಂದ್ರ ನಾಯ್ಕ್ ಗೌರವ ಸಂಪಾದಕತ್ವದ...
ಅಪಹರಣಕಾರರಿಂದ ಆರು ತಿಂಗಳ ಮಗು ರಕ್ಷಣೆ ಮಾಡಿದ ಮೈಸೂರು ಆರ್.ಪಿ.ಎಫ್
ಮೈಸೂರು : ತ್ವರಿತ ಹಾಗೂ ಸಂಘಟಿತ ಕಾರ್ಯಾಚರಣೆಯ ಮೂಲಕ, ನೈಋತ್ಯ ರೈಲ್ವೆ ವ್ಯಾಪ್ತಿಯ ಮೈಸೂರಿನ ರೈಲ್ವೆ ಸಂರಕ್ಷಣಾ ಪಡೆ (ಆರ್.ಪಿ.ಎಫ್),ಆರು ತಿಂಗಳ ಗಂಡು ಮಗುವನ್ನು ಅಪಹರಣಕಾರಳಿಂದ ಕೇವಲ 30 ನಿಮಿಷಗಳಲ್ಲಿ ರಕ್ಷಿಸಿ, ಪೋಷಕರಿಗೆ ಒಪ್ಪಿಸಿದೆ.ಅಕ್ಟೋಬರ್ 22 ರಂದು ಬೆಳಗಿನ ಜಾವ 5:20ರ ಸುಮಾರಿಗೆ, ಆರ್.ಪಿ.ಎಫ್/ಮೈಸೂರು ಕಾನ್ಸ್ಟೇಬಲ್ ಸಿ.ಎಂ. ನಾಗರಾಜುಅವರು ಮೈಸೂರು ರೈಲು ನಿಲ್ದಾಣದ ಪ್ರವೇಶ...






