ಕುರಿಯ ಪ್ರತಿಷ್ಠಾನದಿಂದ ಬಲಿಪ ಸ್ಮೃತಿ ಗೌರವಾರ್ಥ ತೆಂಕುತಿಟ್ಟು ಭಾಗವತಿಕೆ ಸ್ಪರ್ಧೆಗೆ ಆಹ್ವಾನ
ಉಜಿರೆ: ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.) ಉಜಿರೆ ಇದರ ರಜತ ಪರ್ವ ಸರಣಿಯ ಸಮಾಪನ ಪ್ರಯುಕ್ತ, ಬಲಿಪ ನಾರಾಯಣ ಭಾಗವತರ ಸ್ಮೃತಿ ಗೌರವಾರ್ಥ ತೆಂಕುತಿಟ್ಟು ಯಕ್ಷಗಾನ ಭಾಗವತಿಕೆ ಸ್ಪರ್ಧೆ ಆಯೋಜಿಸಲಾಗಿದೆ. ರಜತಪರ್ವ ಸರಣಿಯಲ್ಲಿ ರಾಜ್ಯ ಹಾಗೂ ಹೊರರಾಜ್ಯಗಳಲ್ಲಿ 150 ತಾಳಮದ್ದಳೆಗಳನ್ನು ಸಂಘಟಿಸಲಾಗಿದ್ದು ಸಮಾರೋಪ ಸಮಾರಂಭದ ಪ್ರಯುಕ್ತ, ತೆಂಕುತಿಟ್ಟು ಭಾಗವತಿಕೆಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ,...
ಕ್ರಿಶ್ಚಿಯನ್ ಬ್ಯಾಡ್ಮಿಂಟನ್ ಪ್ರೀಮಿಯರ್ ಲೀಗ್
ಮ೦ಗಳೂರು: ಕ್ರಿಶ್ಚಿಯನ್ ಸ್ಪೋರ್ಟ್ಸ್ ಅಸೋಸಿಯೇಷನ್ ರವರ ವತಿಯಿಂದ ಮೊದಲ ಕ್ರಿಶ್ಚಿಯನ್ ಬ್ಯಾಡ್ಮಿಂಟನ್ ಪ್ರೀಮಿಯರ್ ಲೀಗ್ಅನ್ನು ಜನವರಿ 14,ರಂದು ಫಾದರ್ ಮುಲ್ಲರ್ಸ್ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಿತು.ಬೆಳಿಗ್ಗೆ ಉದ್ಘಾಟನಾ ಕಾಯ೯ಕ್ರಮದಲ್ಲಿ , ಮುಖ್ಯ ಅತಿಥಿಗಳಾಗಿ ಎಂ ಸಿ ಸಿಬ್ಯಾಂಕಿನ ಅಧ್ಯಕ್ಷಅನಿಲ್ ಲೋಬೋ ಮತ್ತು ಲೆಕ್ಸಾ ಲೈಟೆನಿಂಗ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ನಸಂಸ್ಥಾಪಕ ಮತ್ತು ಕಾರ್ಯನಿರ್ವಾಹಕ ನಿರ್ದೇಶಕರೊನಾಲ್ಡ್ ಡಿಸೋಜಾ ಅವರು...
ಹಠಾತ್ ಬ್ರೇಕ್ ಹಾಕಿದ ಚಾಲಕ:ಬಸ್ನಿಂದ ಹೊರಗೆ ಎಸೆಯಲ್ಪಟ್ಟು ಪ್ರಯಾಣಿಕ ಮಹಿಳೆ ಸಾವು
ಮ೦ಗಳೂರು: ಬಸ್ ಚಾಲಕ ಹಠಾತ್ ಬ್ರೇಕ್ ಹಾಕಿದ ಪರಿಣಾಮ ಬಸ್ ನ ಮುಂಭಾಗದ ಸೀಟ್ ನಲ್ಲಿ ಕುಳಿತಿದ್ದ ಮಹಿಳೆ ಹೊರಗೆ ಎಸೆಯಲ್ಪಟ್ಟು ತಲೆಯ ಮೇಲೆ ಚಕ್ರ ಹರಿದು ಸ್ಥಳದಲ್ಲೇ ಮೃತಪಟ್ಟ ಘಟನೆ ಜೋಕಟ್ಟೆ ಕ್ರಾಸ್ ನ ಸರ್ವೀಸ್ ಸ್ಟೇಷನ್ ಬಳಿ ಸೋಮವಾರ ಬೆಳಗ್ಗೆ ಸಂಭವಿಸಿದೆ.ಈರಮ್ಮ (65) ಮೃತಪಟ್ಟ ಮಹಿಳೆ .ಈರಮ್ಮ ತನ್ನ ಮಗಳೊಂದಿಗೆ...
ಪಿಎಂ ಜನಮನ ಕಾಯ೯ಕ್ರಮ: ಸಂವಾದ ನೇರಪ್ರಸಾರ
ಸುರತ್ಕಲ್ :ಬುಡಕಟ್ಟು ಸಮುದಯಗಳ ಶ್ರೇಯೋಭಿವೃದ್ಧಿಗೆ ಪ್ರಧಾನಮಂತ್ರಿ ಜನಮನ ಕಾಯ೯ಕ್ರಮಗಳ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ದೇಶದ ಆಯ್ದ ಬುಡಕಟ್ಟು ಸಮುದಾಯಗಳ ಪ್ರತಿನಿಧಿಗಳೊಂದಿಗೆ ಆನ್ ಲೈನ್ ಮೂಲಕ ಸಂವಾದ ನಡೆಸಿದರು.ಈ ಹಿನ್ನೆಲೆಯಲ್ಲಿ ಸಮಗ್ರ ಗಿರಿಜನ ಅಭಿವೃಧ್ಧಿ ಇಲಾಖೆ ವತಿಯಿಂದ ಸುರತ್ಕಲ್ ಮಧ್ಯ ದಲ್ಲಿರುವ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ಕಾಯ೯ಕ್ರಮದ ನೇರಪ್ರಸಾರ ಏಪ೯ಡಿಸಲಾಗಿತ್ತು. ಇದೇ...
ಮಂಗಳೂರು ಬಂದೀಖಾನೆಯಲ್ಲಿ ಮಕರ ಸಂಕ್ರಾಂತಿ ಆಚರಣೆ
ಮಂಗಳೂರು:ದಕ್ಷಿಣ ಕನ್ನಡ ಜಿಲ್ಲಾ ವಯಸ್ಕರ ಶಿಕ್ಷಣ ಸಮಿತಿ, ಭಾರತ ಜ್ಞಾನ ವಿಜ್ಞಾನ ಸಮಿತಿ ಮತ್ತು ಚಿಂತನ ಸಾಂಸ್ಕೃತಿಕ ಬಳಗದ ವತಿಯಿಂದ ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿ ಮಕರ ಸಂಕ್ರಾಂತಿ ಹಬ್ಬವನ್ನು ವಿಶಿಷ್ಟವಾಗಿ ಆಚರಿಸಲಾಯಿತು.ಬಂಟ್ವಾಳದ ಮೂಡಂಬೈಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಅರವಿಂದ ಕುಡ್ಲ ಮತ್ತು ಬೈಕಂಪಾಡಿ ಸರ್ಕಾರಿ ಪ್ರೌಢ ಶಿಕ್ಷಣ ಶಾಲೆಯ ಶಿಕ್ಷಕರಾದ ಪ್ರೇಮನಾಥ್...
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರಿಗೆ ಕಾರು ಡಿಕ್ಕಿ: ಗಾಯ
ಮ೦ಗಳೂರು:ಕಾರು ಡಿಕ್ಕಿಯಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗಾಯಗೊ೦ಡ ಘಟನೆ ಮಂಗಳೂರು ಹೊರವಲಯದ ತೆಂಕ ಎಡಪದವುನಲ್ಲಿ ರವಿವಾರ ನಡೆದಿದೆ.ಶಾಸಕ ರಾಜೇಶ್ ನಾಯ್ಕ್ ಅವರು ತೆಂಕ ಎಡಪದವು ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪೂಜೆ ಮುಗಿಸಿ ಮಧ್ಯಾಹ್ನ ಸುಮಾರು ೧.೩೦ ರ ವೇಳೆಗೆ ತನ್ನ ಕಾರಿನತ್ತ ನಡೆದುಕೊಂಡು ಬರುತ್ತಿದ್ದಾಗ ಮೂಡಬಿದಿರೆ ಕಡೆಯಿಂದ ಬರುತ್ತಿದ್ದ ಸ್ವಿಫ್ಟ್ ಕಾರೊಂದು ಅವರಿಗೆ...
ಫೆ.11-15: ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ
ಮಂಗಳೂರು: ಪುರಾಣ ಪ್ರಸಿದ್ಧ ದೇವಸ್ಥಾನ ಉರ್ವ ಶ್ರೀ ಮಾರಿಯಮ್ಮ ಕ್ಷೇತ್ರದಲ್ಲಿ ಫೆ.11ರಿಂದ 15ರವರೆಗೆ ಬ್ರಹ್ಮಕಲಶೋತ್ಸವ ನಡೆಯಲಿದೆ ಎ೦ದು ಬ್ರಹ್ಮಕಲಶೋತ್ಸವ ಸಮಿತಿ ಗೌರವ ಅಧ್ಯಕ್ಷ ನಾಡೋಜ ಜಿ. ಶಂಕರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು."ಪುರಾಣ ಪ್ರಸಿದ್ಧ ದೇವಸ್ಥಾನಗಳಲ್ಲಿ ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನ ಕೂಡಾ ಪ್ರಾಮುಖ್ಯತೆ ಪಡೆದಿರುತ್ತದೆ. ದ.ಕ. ಜಿಲ್ಲೆ ಮಾತ್ರವಲ್ಲದೇ ನಾಡಿನ ಸಮಸ್ತ ವರ್ಗದ ಭಕ್ತಾಭಿಮಾನಿಗಳು ಉರ್ವ...
ಅಖಿಲ ಭಾರತ ಜಿಎಸ್ ಬಿ ಬ್ಯಾಡ್ಮಿಂಟನ್ ಲೀಗ್ ಟೂರ್ನಮೆಂಟ್ ಆಟಗಾರರ ಹರಾಜು ಪ್ರಕ್ರಿಯೆ
ಮ೦ಗಳೂರು: ಆಭರಣ್ ಜ್ಯುವೆಲ್ಲರ್ ಪ್ರಾಯೋಜಿತ ಜಿಪಿಎಲ್ 2024 ಅಖಿಲ ಭಾರತ ಜಿಎಸ್ ಬಿ ಬ್ಯಾಡ್ಮಿಂಟನ್ ಲೀಗ್ ಟೂರ್ನಮೆಂಟ್ ಇದರ ಆಟಗಾರರ ಹರಾಜು ಪ್ರಕ್ರಿಯೆ ಭಾನುವಾರ ನಡೆಯಿತು.ಮಂಗಳೂರಿನ ಮಹಾರಾಜ ಹೋಟೇಲಿನಲ್ಲಿ ನಡೆದ ಹರಾಜು ಪ್ರಕ್ರಿಯೆಯಲ್ಲಿ ಎಂಟು ತಂಡಗಳಾದ ಮಾಲಸಿ ಸ್ಟೈಕರ್ಸ್, ಡೆಡ್ಲಿ ಪ್ಯಾಂಥರ್ಸ್ ಕೊಡಿಯಾಲ್, ಬ್ಯಾಡ್ಮಿಂಟನ್ ಬುಲ್ಸ್, ಕೊಡಿಯಾಲ್ ಯುನೈಟೆಡ್ ಸ್ಪೋರ್ಟ್ಸ್, ರೈಸಿಂಗ್ ಸ್ಟಾರ್ಸ್ ಮಂಗಳೂರು,...
ಜಾಗತಿಕ ಬಂಟರ ಸಂಘಗಳ ಒಕ್ಕೂಟ:ಓಪನ್ ಏರ್ ಗಾರ್ಡನ್
ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮಹತ್ವಕಾಂಕ್ಷಿ ಯೋಜನೆಯಾದ ಮುಲ್ಕಿ ರಾಷ್ಟ್ರೀಯ ಹೆದ್ದಾರಿ ಬಳಿ ಇರುವ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿಶಿತಾರ್ಥ, ಮೆಹೆಂದಿ, ಮದುವೆ, ಔತಣ ಕೂಟ, ಹುಟ್ಟುಹಬ್ಬ ಹಾಗೂ ಇತರ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲು ಅನುಕೂಲವಾಗುವಂತೆ ಶ್ರೀಮತಿ ತೋನ್ಸೆ ಶಶಿರೇಖಾ ಆನಂದ ಶೆಟ್ಟಿ ಓಪನ್ ಏರ್ ಗಾರ್ಡನ್ ಎಂಬ ಹೆಸರಿನಲ್ಲಿ ತೆರೆದ...
ರೋಹನ್ ಕಾರ್ಪೊರೇಶನ್ 31ನೇ ವರ್ಷಕ್ಕೆ ಪಾದಾರ್ಪಣೆ; ರೋಹನ್ ಸಿಟಿ ಹಾಗೂ ಇತರ ಪ್ರಾಜೆಕ್ಟ್ಗಳ ಮೇಲೆ ಶೇ.10 ರಿಯಾಯಿತಿ
ಮ೦ಗಳೂರು: ರೋಹನ್ ಕಾರ್ಪೋರೇಶನ್ ಸಂಸ್ಥೆಯ ಬಹು ನಿರೀಕ್ಷಿತ, ಅತಿ ದೊಡ್ಡ ಮತ್ತು ಅತ್ಯಂತ ವಿಶೇಷ ಯೋಜನೆಯಾದ ರೋಹನ್ ಸಿಟಿ ಬಿಜೈ ಬೃಹತ್ಕಟ್ಟಡದ ನಿರ್ಮಾಣ ಕಾರ್ಯವು ಭರದಿಂದ ಸಾಗುತ್ತಿದೆ. ಜನವರಿ 14ರಂದು ರೋಹನ್ ಕಾರ್ಪೊರೇಶನ್ ಯಶಸ್ವಿ 30 ವರ್ಷಗಳನ್ನು ಪೂರೈಸಿ, 31ನೇವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದೆ.ಈ ಪ್ರಯುಕ್ತ ರೋಹನ್ ಸಿಟಿ, ರೋಹನ್ ಸ್ಕ್ವೇರ್, ರೋಹನ್ ಎಸ್ಟೇಟ್ಸ್ ಮತ್ತು...







