ಸಚಿವ ಬಿ. ನಾಗೇಂದ್ರರವರ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ
ಮಂಗಳೂರು:ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ನಾಗೇಂದ್ರರವರ ಅಧ್ಯಕ್ಷತೆಯಲ್ಲಿ ಶನಿವಾರ ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಪರಿಶಿಷ್ಟ ಪಂಗಡಗಳ ಇಲಾಖೆ ಮತ್ತು ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತದ ಒಟ್ಟು ಮೂರು ಇಲಾಖೆಯ...
ಶಿಕ್ಷಣ ಕ್ಷೇತ್ರದಲ್ಲಿ ಮಂಗಳೂರು ಜಿಲ್ಲೆ ಇಡೀ ರಾಜ್ಯಕ್ಕೆ ಮಾದರಿಯಾಗಿದೆ : ಸಚಿವ ಬಿ. ನಾಗೇಂದ್ರ
ಮಂಗಳೂರು :ತುಳುನಾಡು ಮಂಗಳೂರುನಲ್ಲಿ ಕ್ರೀಡಾ ಸಾಧಕರ ಜೊತೆಗೆ ಶಿಕ್ಷಣ ಕ್ಷೇತ್ರದಲ್ಲಿ ಕೂಡ ಬಹಳಷ್ಟು ಸಾಧನೆ ಮಾಡಿದ ಸಾಧಕರು ಇದ್ದಾರೆ ನಮ್ಮ ಉತ್ತರ ಕರ್ನಾಟಕಕ್ಕಿಂತಲೂ ಮಂಗಳೂರು ಭಾಗದ ಜನರು ಬಹಳ ಬುದ್ಧಿವಂತರು ಇರುವ ಕಾರಣ ಮಂಗಳೂರು ಜಿಲ್ಲೆಯನ್ನು ಬುದ್ದಿವಂತರ ನಾಡು ಬಹಳ ಅನ್ನುತ್ತಾರೆ ನಾನು ಯುವ ಕ್ರೀಡಾಪಟುಗಳನ್ನು ನೋಡಿದ್ದೇ .ಆದರೆ ಇಂದು ವಿಶೇಷವಾಗಿ 30 ರಿಂದ...
ವಿವಿ ಕಾಲೇಜು: ರಾಷ್ಟ್ರೀಯ ಯುವ ದಿನಾಚರಣೆ
ಮಂಗಳೂರು: ಸಂತ ಸ್ವಾಮಿ ವಿವೇಕಾನಂದರು ಯುವ ಪೀಳಿಗೆಗೆ ಸ್ಫೂರ್ತಿಯಾಗಿ ಬದುಕಿದವರು. ಅವರ ಜೀವನದ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡರೆ ಜೀವನ ಬೆಳಗುತ್ತದೆ. ಎಂದು ವಿಶ್ವವಿದ್ಯಾನಿಲಯ ಕಾಲೇಜಿನ ಪ್ರಾಂಶುಪಾಲೆ ಡಾ.ಅನಸೂಯ ರೈ ಅಭಿಪ್ರಾಯಪಟ್ಟರು.
ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಗ್ರಂಥಾಲಯದಲ್ಲಿ, ಕಾಲೇಜಿನ ಗ್ರಂಥಾಲಯ ವಿಭಾಗ, ಆಂತರಿಕ ಗುಣಮಟ್ಟ ಖಾತರಿ ಕೋಶ ಹಾಗೂ ಸ್ನಾತಕೋತ್ತರ ಇತಿಹಾಸ ಮತ್ತು ಪುರಾತತ್ವ ವಿಭಾಗದ ಸಹಯೋಗದೊಂದಿಗೆ,ಶುಕ್ರವಾರ...
ಗಬ್ಬರ್ ಸಿಂಗ್ ತುಳು ಸಿನಿಮಾದ ಪೋಸ್ಟರ್ ಬಿಡುಗಡೆ
ಮ೦ಗಳೂರು: ಮುತ್ತು ಗೋಪಾಲ್ ಫಿಲ್ಮ್ಸ್ ಲಾಂಛನದಲ್ಲಿ ಸತೀಶ್ ಪೂಜಾರಿ ನಿರ್ಮಾಣದಲ್ಲಿ ತಯಾರಾದ ಗಬ್ಬರ್ ಸಿಂಗ್ ತುಳು ಸಿನಿಮಾದ ಪೋಸ್ಟರ್ ಬಿಡುಗಡೆ ಅಡ್ಯಾರ್ ನಲ್ಲಿ ನಡೆದ ಶಿವದೂತೆ ಗುಳಿಗೆ ನಾಟಕದ 555 ನೇ ಪ್ರದರ್ಶನ ಸಮಾರಂಭದಲ್ಲಿ ಜರಗಿತು.ಸಿನಿಮಾ ನಿರ್ದೇಶಕ ಎಸ್ ವಿ ರಾಜೇಂದ್ರ ಸಿಂಗ್ ಬಾಬು, ಸಂಗೀತ ನಿರ್ದೇಶಕ ಗುರುಕಿರಣ್ ಪೋಸ್ಟ್ ರ್ ಬಿಡುಗಡೆಗೊಳಿಸಿದರು. ಎಸ್...
ಜ.15ರಂದು ಕದ್ರಿಯಲ್ಲಿ ಶ್ರೀವಿಶ್ವಪ್ರಸನ್ನ ತೀರ್ಥರಿಗೆ ಸಾರ್ವಜನಿಕ ಗುರುವಂದನೆ
ಮಂಗಳೂರು: "ವಿಶ್ವ ಹಿಂದೂ ಪರಿಷತ್ ವತಿಯಿಂದ ಜ.15ರಂದು ಸಂಜೆ 7 ಗಂಟೆಗೆ ಶ್ರೀ ಕ್ಷೇತ್ರ ಕದ್ರಿಯ ರಾಜಾಂಗಣದಲ್ಲಿ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರಿಗೆ ಸಾರ್ವಜನಿಕ ಗುರುವಂದನೆ ಕಾರ್ಯಕ್ರಮ ಜರುಗಲಿದೆ" ಎಂದು ಸಂಘಟನೆಯ ಜಿಲ್ಲಾಧ್ಯಕ್ಷ ಹೆಚ್ ಕೆ ಪುರುಷೋತ್ತಮ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.ಅಂದಿನ ಕಾರ್ಯಕ್ರಮದಲ್ಲಿ ಕದಳಿ ಶ್ರೀ ಯೋಗೀಶ್ವರ ಮಠದ ಶ್ರೀ ರಾಜಯೋಗಿ ನಿರ್ಮಲನಾಥ ಮಹಾರಾಜ್...
ಕ್ರಿಶ್ಚಿಯನ್ ಬ್ಯಾಡ್ಮಿಂಟನ್ ಪ್ರೀಮಿಯರ್ ಲೀಗ್
ಮ೦ಗಳೂರು: ಕ್ರಿಶ್ಚಿಯನ್ ಸ್ಪೋರ್ಟ್ಸ್ ಎಸೋಸಿಯೇಷನ್ ವತಿಯಿಂದ ಫಾದರ್ ಮುಲ್ಲರ್ ಒಳಾಂಗಣ ಕ್ರೀಡಾಂಗಣದಲ್ಲಿ ಕ್ರಿಶ್ಚಿಯನ್ ಬ್ಯಾಡ್ಮಿಂಟನ್ ಪ್ರೀಮಿಯರ್ ಲೀಗ್ ಜ.14ರ೦ದು ಪೂರ್ವಾಹ್ನ 9 ಗಂಟೆಗೆಆಯೋಜಿಸಲಾಗಿದೆ. ಇದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ, ಕ್ರಿಶ್ಚಿಯನ್ ಸಮುದಾಯದವರ ಮಧ್ಯೆ ನಡೆಯುವ ಚೊಚ್ಚಲ ಪಂದ್ಯವಾಗಿದೆ. ಒಟ್ಟು 6 ತಂಡಗಳಿದ್ದು ಆಲ್ವಿನ್ ಪಿಂಟೊ ಮಾಲಕತ್ವದ ಉಡುಪಿಯ ರೊಯ್ ರೊಕರ್ಸ್, ವಲೇರಿಯನ್...
ವಿದ್ಯಾರ್ಥಿನಿಗೆ ಚೂರಿಯಿಂದ ಇರಿದು ಗಂಭೀರ ಗಾಯಗೊಳಿಸಿದ ಆರೋಪಿಗೆ 18 ವರ್ಷಗಳ ಕಠಿಣ ಶಿಕ್ಷೆ
ಮ೦ಗಳೂರು:ದೇರಳಕಟ್ಟೆ ಸಮೀಪದ ಬಗಂಬಿಲ ಬಳಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿಗೆ ಚೂರಿಯಿಂದ ಇರಿದು ಗಂಭೀರ ಗಾಯಗೊಳಿಸಿದ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ( ವಿಶೇಷ) ನ್ಯಾಯಾಲಯ 18 ವರ್ಷ 1 ತಿಂಗಳ ಕಠಿಣ ಶಿಕ್ಷೆ ವಿಧಿಸಿದೆ. ಮಂಗಳೂರು ಶಕ್ತಿ ನಗರದ ಸುಶಾಂತ್ @ ಶಾನ್ ಶಿಕ್ಷೆಗೊಳಗಾದ ಅಪರಾಧಿ.
ಸಂತ್ರಸ್ತೆ ವಿದ್ಯಾರ್ಥಿನಿ ಕಾರ್ಕಳದ...
ಅಮೃತ ನುಡಿನಮನ
ಮಂಗಳೂರು : ಇತ್ತೀಚೆಗೆ ನಿಧನರಾದ ಶ್ರೇಷ್ಠ ವಿದ್ವಾಂಸ, ಸಾಹಿತಿ, ಶಿಕ್ಷಕ ಪ್ರೊ.ಅಮೃತ ಸೋಮೇಶ್ವರ ಅವರಿಗೆ ನುಡಿ ನಮನ ಸಲ್ಲಿಸುವ ಕಾರ್ಯಕ್ರಮ ಜ.13 ರ ಶನಿವಾರ ಅಪರಾಹ್ನ 3.00 ಗಂಟೆಗೆ ಮಂಗಳೂರು ಉರ್ವಾಸ್ಟೋರ್ ನ ತುಳು ಭವನದಲ್ಲಿ ನಡೆಯಲಿದೆ.ನುಡಿನಮನ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯಿಲಿ, ಸಂಸದ ನಳಿನ್ ಕುಮಾರ್ ಕಟೀಲ್ , ಮೇಯರ್ ಸುಧೀರ್...
ಪ್ರವೀಣ್ ನೆಟ್ಟಾರ್ ಪತ್ನಿಯಿ೦ದ ಶ್ರೀ ಅಯ್ಯಪ್ಪ ಸ್ವಾಮಿಗೆ ಹರಕೆಯ ತುಪ್ಪಕಾಯಿ ಸೇವೆ ಸಲ್ಲಿಕೆ
ಮಂಜೇಶ್ವರ: ಧಾರ್ಮಿಕ ಶ್ರದ್ಧಾ ಕೇಂದ್ರವೆಂದೇ ಖ್ಯಾತಿ ಪಡೆದಿರುವ ಹೊಸಂಗಡಿ ಶ್ರೀ ಅಯ್ಯಪ್ಪ ಕ್ಷೇತ್ರಕ್ಕೆ ಶುಕ್ರವಾರ ಬೆಳಗ್ಗೆ ದಕ್ಷಿಣ ಕನ್ನಡ ಬಿಜೆಪಿ ಯುವ ನೇತಾರರಾಗಿದ್ದ ದಿ. ಪ್ರವೀಣ್ ನೆಟ್ಟಾರ್ ರ ಪತ್ನಿ ನೂತನ ನೆಟ್ಟಾರುರವರು ಆಗಮಿಸಿ, ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಗೆ ಸಮರ್ಪಿಸಲು "ಪ್ರವೀಣ್ ನೆಟ್ಟಾರ್" ರವರ ಹರಕೆಯ ತುಪ್ಪಕಾಯಿಯ ಸೇವೆಯನ್ನು ಸಲ್ಲಿಸಿದರು.ಹೊಸಂಗಡಿ ಶ್ರೀ ಅಯ್ಯಪ್ಪ...
“ಮಿಸ್ಟರ್ ಮದಿಮಯೆ” ಕರಾವಳಿಯಾದ್ಯಂತ ತೆರೆಗೆ
ಮಂಗಳೂರು: ಎಮ್ ಎಮ್ ಎಮ್ ಗ್ರೂಪ್ಸ್ ಬ್ಯಾನರ್ ನಡಿಯಲ್ಲಿ ನಿರ್ಮಾಣವಾದ "ಮಿಸ್ಟರ್ ಮದಿಮಯೆ'’ ತುಳು ಸಿನಿಮಾ ಮಂಗಳೂರಿನ ಭಾರತ್ ಸಿನಿಮಾಸ್ ನಲ್ಲಿ ಬಿಡುಗಡೆಯಾಯಿತು. ಅತಿಥಿಗಳು ದೀಪ ಬೆಳಗಿಸುವ ಮೂಲಕ ಸಿನಿಮಾ ಬಿಡುಗಡೆಗೊಳಿಸಿ ಚಿತ್ರತಂಡಕ್ಕೆ ಶುಭಕೋರಿದರು.ಬಳಿಕ ಮಾತಾಡಿದ ಆರ್.ಕೆ. ನಾಯರ್ ಅವರು, "ಇಂದು ದೇಶ ವಿದೇಶಗಳಲ್ಲಿ ತುಳು ಸಿನಿಮಾ ಬಿಡುಗಡೆಯಾಗುತ್ತಿದೆ. ತುಳುವರು ವಿಶ್ವದೆಲ್ಲೆಡೆ ಸದ್ದು ಮಾಡುತ್ತಿದ್ದಾರೆ....







