ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

0
ಮಂಗಳೂರು: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ದಕ್ಷಿಣ ಕನ್ನಡ ಜಿಲ್ಲೆ, ತಾಲೂಕು ಆರೋಗ್ಯಾಧಿಕಾರಿ ಕಚೇರಿ ಮಂಗಳೂರು ಹಾಗೂ ಫಾದರ್ ಮುಲ್ಲರ್ ಮೆಡಿಕಲ್ ಮತ್ತು ನರ್ಸಿಂಗ್ ಕಾಲೇಜು ಕಂಕನಾಡಿ ಸಂಯುಕ್ತ ಆಶ್ರಯದಲ್ಲಿ ಬುಧವಾರ ವಿಶ್ವ ಮಾನಸಿಕ ಆರೋಗ್ಯ...

ಅಪ್ರಾಪ್ತನಿಗೆ ವಾಹನ ನೀಡಿದ ವಾಹನ ಮಾಲಕರಿಗೆ ದಂಡ

0
ಮ೦ಗಳೂರು: ಅಪ್ರಾಪ್ತನಿಗೆ ವಾಹನ ನೀಡಿದ ವಾಹನ ಮಾಲಕರಿಗೆ ಬಂಟ್ವಾಳ ಎಸಿ ಜೆ ಮತ್ತು ಜೆ ಎಂ ಎಫ್ ಸಿ ನ್ಯಾಯಾಲಯ 32000 ರೂ, ದಂಡ ವಿಧಿಸಿದೆ. ಅಪ್ರಾಪ್ತ ಪ್ರಾಯದ ಬಾಲಕ ಮೋಟಾರ್ ಸೈಕಲನ್ನು ಚಲಾಯಿಸಿ ಅಪಾಘಾತ ಪಡಿಸಿದ ಬಗ್ಗೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಬಂಟ್ವಾಳ ಎಸಿ ಜೆ ಮತ್ತು...

ದ.ಕ. ಜಿಲ್ಲಾ ರೆಡ್‌ಕ್ರಾಸ್ ಸೊಸೈಟಿಯ ವಾರ್ಷಿಕ ಸಭೆ

0
ಮಂಗಳೂರು : ರಕ್ತದಾನ, ಆರೋಗ್ಯ ಕಾಳಜಿ, ವಿಪತ್ತು ಪರಿಹಾರ ಸಹಿತ ಹಲವು ಸೇವಾ ಕಾರ್ಯಗಳ ಮೂಲಕ ರೆಡ್‌ಕ್ರಾಸ್ ಸಮಾಜಕ್ಕೆ ನೆರವಾಗುತ್ತಿದೆ. ವಿಶ್ವದಾದ್ಯಂತ ರೆಡ್‌ಕ್ರಾಸ್ ಪಸರಿಸಿದ್ದು ಮಾನವೀಯ ಸೇವೆಯೇ ಸಂಸ್ಥೆಯ ಗುರಿಯಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ, ರೆಡ್‌ಕ್ರಾಸ್ ದ.ಕ. ಜಿಲ್ಲಾ ಘಟಕದ ಅಧ್ಯಕ್ಷ ದರ್ಶನ್.ಎಚ್.ವಿ.ಹೇಳಿದರು.ರೆಡ್‌ಕ್ರಾಸ್ ಶತಮಾನೋತ್ಸವ ಕಟ್ಟಡದ ಪ್ರೇರಣಾ ಸಭಾಂಗಣದಲ್ಲಿ ನಡೆದ ದ.ಕ. ಜಿಲ್ಲಾ ರೆಡ್‌ಕ್ರಾಸ್ ಸೊಸೈಟಿಯ...

ಕೆಪಿಟಿ ಸಂಸ್ಥೆಗೆ ಎಡಿಬಿ ನಿಯೋಗ ಭೇಟಿ

0
ಮಂಗಳೂರು: ಕರ್ನಾಟಕ ಸರ್ಕಾರವು ಏಷಿಯನ್ ಡೆವೆಲಪ್‍ಮೆಂಟ್ ಬ್ಯಾಂಕ್‍ನ (ಎಡಿಬಿ) ಸಹಯೋಗದೊಂದಿಗೆ ರಾಜ್ಯದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಉನ್ನತೀಕರಿಸುವ ಮೂಲಕ ಶೈಕ್ಷಣಿಕ ಗುಣಮಟ್ಟವನ್ನು ಅಭಿವೃದ್ದಿಗೊಳಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಿದ್ದು ಅದರ ಅಂಗವಾಗಿ ರಾಜ್ಯದ ಒಂಭತ್ತು ಕಡೆಗಳಲ್ಲಿ ಉತ್ಕ್ರಷ್ಠತಾ ಕೇಂದ್ರಗಳನ್ನು ಸ್ಥಾಪಿಸಲು ನಿರ್ಧರಿಸಿದೆ.ಯೋಜನೆಯ ಭಾಗವಾಗಿ ಎಡಿಬಿಯ ನಿಯೋಗವು ಮಂಗಳೂರಿನ ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್ ಸಂಸ್ಥೆಗೆ...

ಅ.17ರಿಂದ ಸೃಜನಶೀಲ ಬರೆವಣಿಗೆ ಕಾರ್ಯಾಗಾರ

0
ಮಂಗಳೂರು : ಅಖಿಲ ಭಾರತೀಯ ಸಾಹಿತ್ಯ ಪರಿಷದ್ ದ.ಕ.ಜಿಲ್ಲಾ ಸಮಿತಿ ಮತ್ತು ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಇದರ ಮಂಗಳಗಂಗೆ ವಾರ್ಷಿಕ ಸಂಚಿಕೆ ವತಿಯಿಂದ ಅ.17 ಮತ್ತು 18 ರಂದು ವಿ.ವಿ.ಕಾಲೇಜಿನ ಶಿವರಾಮ ಕಾರಂತ‌ ಸಭಾಂಗಣದಲ್ಲಿ ಸೃಜನೇತರ ಬರೆವಣಿಗೆ ಕಾರ್ಯಾಗಾರ ನಡೆಯಲಿದೆ.ಅ.17ರಂದು ಮಧ್ಯಾಹ್ನ 2ಕ್ಕೆ ಬೆಂಗಳೂರು ಉತ್ತರ ವಿ.ವಿ.ಯ ಕುಲಪತಿ ಪ್ರೊ.ನಿರಂಜನ ವಾನಳ್ಳಿ ಕಾರ್ಯಾಗಾರ ಉದ್ಘಾಟಿಸಲಿದ್ದಾರೆ....

ಗ್ಯಾರಂಟಿ ಫಲಾನುಭವಿಗಳಿಗೆ ನೆರವು: ಭರತ್ ಮುಂಡೋಡಿ ಸೂಚನೆ

0
ಮಂಗಳೂರು: ಗ್ಯಾರಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಲು ಸಮಸ್ಯೆಯಾದಲ್ಲಿ ಇಲಾಖೆ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಫಲಾನುಭವಿಗಳಿಗೆ ನೆರವು ನೀಡಬೇಕು ಎಂದು ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಭರತ್ ಮುಂಡೋಡಿ ಸೂಚಿಸಿದ್ದಾರೆ.ಅವರು ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ...

ಪಂಪ್‍ವೆಲ್ – ಕಂಕನಾಡಿ ರಸ್ತೆ ಕಾಮಗಾರಿ: ಬದಲಿ ಮಾರ್ಗದ ವ್ಯವಸ್ಥೆ

0
ಪಂಪ್‍ವೆಲ್ - ಕಂಕನಾಡಿ ರಸ್ತೆ ಕಾಮಗಾರಿ: ಬದಲಿ ಮಾರ್ಗದ ವ್ಯವಸ್ಥೆಮಂಗಳೂರು: ನಗರದ ಪಂಪ್‍ವೆಲ್ ಸರ್ಕಲ್‍ನಿಂದ ಕಂಕನಾಡಿ ಬೈಪಾಸ್‍ವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗುವುದರಿಂದ ಅಕ್ಟೋಬರ್ 13 ರಿಂದ ಎಪ್ರಿಲ್ 15 ರವರೆಗೆ (7 ತಿಂಗಳು) ವಾಹನಗಳÀ ಸಂಚಾರದಲ್ಲಿ ಮಾರ್ಗ ಬದಲಾಯಿಸಿ ತಾತ್ಕಾಲಿಕ ಅಧಿಸೂಚನೆ ಹೊರಡಿಸಲಾಗಿದೆ.ಪಂಪ್‍ವೆಲ್ ವೃತ್ತದಿಂದ ಕಂಕನಾಡಿ ಬೈಪಾಸ್‍ವರೆಗೆ ರಸ್ತೆಯ ಪ್ರಥಮ ಹಾಗೂ ದ್ವಿತೀಯ...

ಬಂಟ ಸಂಸ್ಕೃತಿ ಪರಂಪರೆ ಅನಾವರಣ: ದಕ್ಷಿಣ ಕನ್ನಡ ಜಿಲ್ಲಾ ಮಹಾಮಂಡಲದ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

0
ಮಂಗಳೂರು: ಶ್ರೀ ಬಾರ್ಕೂರು ಮಹಾಸಂಸ್ಥಾನ ಭಾರ್ಗವ ಬೀಡು ಶ್ರೀ ಸಂಸ್ಥಾನದ ದಶಮ ಸಂಭ್ರಮದ ಸಂಕಲ್ಪ "ಬಂಟ ಸಂಸ್ಜೃತಿ ಪರಂಪರೆ ಅನಾವರಣ" ದಕ್ಷಿಣ ಕನ್ನಡ ಜಿಲ್ಲಾ ಮಹಾ ಮಂಡಲದ ಪದಗ್ರಹಣ ಸಮಾರಂಭ ಅಕ್ಟೋಬರ್ 19 ರಂದು ಸಂಜೆ 3 ಗಂಟೆಗೆ ಅಡ್ಯಾರ್ ಗಾರ್ಡನ್ ನಲ್ಲಿರುವ ವಿ.ಕೆ. ಶೆಟ್ಟಿ ಸಭಾಂಗಣದಲ್ಲಿ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆ ಬಿಡುಗಡೆ...

ಕದ್ರಿ ಉದ್ಯಾನವನದಲ್ಲಿ ಸಸ್ಯೋತ್ಸವ

0
ಮ೦ಗಳೂರು: ರೈತ ಕುಡ್ಲ ಪ್ರತಿಷ್ಠಾನ ನೇತೃತ್ವದಲ್ಲಿ ಕದ್ರಿ ಉದ್ಯಾನವನ ದಲ್ಲಿ ಅಕ್ಟೋಬರ್ 17ರಿಂದ 19 ವರೆಗೆ "ಕದ್ರಿ ಸಸ್ಯೋತ್ಸವ -ರೈತ ಮೇಳ" ನಡೆಯಲಿದೆ. ಬೆಳಗ್ಗೆ 8ರಿಂದ ರಾತ್ರಿ 8ವರೆಗೆ ಕಾರ್ಯಕ್ರಮ ನಡೆಯಲಿದ್ದು, ಸಾರ್ವಜನಿಕರಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದೆ.ಅಕ್ಟೋಬರ್ 17ರಂದು ಬೆಳಗ್ಗೆ 10ಕ್ಕೆ ಜಿಲ್ಲಾಧಿಕಾರಿ ದರ್ಶನ್ ಕೆ.ವಿ. ಕಾರ್ಯಕ್ರಮ ಉದ್ಘಾಟಿಸುವರು. ರೈತಕುಡ್ಲ ಪ್ರತಿಷ್ಠಾನ ಅಧ್ಯಕ್ಷ ಭರತ್...

ನೈಋತ್ಯ ರೈಲ್ವೆಯಿಂದ ದೀಪಾವಳಿಗೆ ವಿಶೇಷ ರೈಲುಗಳ ಸಂಚಾರ

0
ಮ೦ಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಭಾಯಿಸುವ ಸಲುವಾಗಿ ನೈಋತ್ಯ ರೈಲ್ವೆಯು ವಿಶೇಷ ರೈಲು ಸೇವೆಗಳನ್ನು ಓಡಿಸಲು ನಿರ್ಧರಿಸಿದೆ. ಈ ವಿಶೇಷ ರೈಲುಗಳ ವಿವರಗಳು ಹೀಗಿವೆ: *ರೈಲು ಸಂಖ್ಯೆ 07353/07354 ಎಸ್ಎಸ್ಎಸ್ ಹುಬ್ಬಳ್ಳಿ–ಮಂಗಳೂರು ಜಂಕ್ಷನ್–ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್ (1 ಟ್ರಿಪ್): ರೈಲು ಸಂಖ್ಯೆ 07353 ಎಸ್ಎಸ್ಎಸ್ ಹುಬ್ಬಳ್ಳಿ–ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್‌ಪ್ರೆಸ್ ರೈಲು ಅಕ್ಟೋಬರ್...