‘ಬ್ರ್ಯಾಂಡ್ ಮಂಗಳೂರು ರೋಹನ್ ಕಪ್’ -2024’ಕ್ರಿಕೆಟ್ ಪಂದ್ಯಾಟ ಬೆಂಗಳೂರು ನಗರ ಪ್ರಥಮ,ಹಾಸನ ದ್ವಿತೀಯ

0
ಮಂಗಳೂರು:ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಕೆಯುಡಬ್ಲ್ಯುಜೆ ರಾಜ್ಯಮಟ್ಟದ 'ಬ್ರ್ಯಾಂಡ್ ಮಂಗಳೂರು ರೋಹನ್ ಕಪ್' -2024'ಕ್ರಿಕೆಟ್ ಪಂದ್ಯಾಟ ಜ.5ರಿಂದ 7 ರವರೆಗೆ ಅಡ್ಯಾರಿನ ಸಹ್ಯಾದ್ರಿ ಕಾಲೇಜು ಕ್ರೀಡಾಂಗಣದ ಕ್ಯಾ.ಪ್ರಾಂಜಲ್ ‌ಸ್ಮರಣೆ ಯೊಂದಿಗೆ ನಡೆದ ಪಂದ್ಯಾವಳಿ ಯಲ್ಲಿ ಬೆಂಗಳೂರು ನಗರ ಕಾರ್ಯ ನಿರತ ಪತ್ರಕರ್ತರ...

ಆರೋಗ್ಯ ಕಾರ್ಡ್ ಫಲಾನುಭವಿ: ಗುರುತಿನ ಕಾರ್ಡ್ ಸ್ವಯಂ ನೋಂದಾವಣೆ

0
ಮಂಗಳೂರು: ಪ್ರಧಾನ ಮಂತ್ರಿ ಜನಾರೋಗ್ಯ ಯೋಜನೆ ಮುಖ್ಯಮಂತ್ರಿ ಆರೋಗ್ಯ ಕರ್ನಾಟಕ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬಿಪಿಎಲ್ ಕುಟುಂಬಗಳಿಗೆ ವರ್ಷಕ್ಕೆ ರೂ.5 ಲಕ್ಷ ಹಾಗೂ ಎಪಿಎಲ್ ಕುಟುಂಬಗಳಿಗೆ ರೂ.1.5 ಲಕ್ಷದವರೆಗಿನ ಚಿಕಿತ್ಸೆಯನ್ನು ಉಚಿತವಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾಗೂ ಹೆಚ್ಚುವರಿ ಚಿಕಿತ್ಸೆಗಾಗಿ ಮೇಲ್ದರ್ಜೆ ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಯನ್ನು ಪಡೆಯುವ ಸಲುವಾಗಿ ಫಲಾನುಭವಿ ಗುರುತಿನ ಚೀಟಿ...

ಕ್ಲಾರಾ ಸಹೋದರಿಯರ ಸೇವೆಗೆ ಇಬ್ಬರು ಭಗಿನಿಯರು ಸೇರ್ಪಡೆ

0
ಮ೦ಗಳೂರು: ಇಲ್ಲಿನ ಆರಾಧ್ಯ ಮಠದ ಬಡ ಕ್ಲಾರಾ ಸಹೋದರಿಯರ ಸೇವೆಗೆ ಇಬ್ಬರು ಭಗಿನಿಯರು ಸೇರ್ಪಡೆಗೊಂಡಿದ್ದಾರೆ. ಮೇರಿ ಮತ್ತು ಸೀನಿಯರ್ ಅವರು ಬಡತನ, ವಿಧೇಯತೆ ಹಾಗೂ ನಿಷ್ಕಲಂಕ ಜೀವನ ಎಂಬ ಧ್ಯೇಯಗಳೊಂದಿಗೆ ಸಭೆಯ ವಾಗ್ದಾನ ಮಾಡಿಕೊಂಡಿದ್ದಾರೆ. ಮೂವರು ಧರ್ಮ ಭಗಿನಿಯರಿಗೆ ಮಠದ ಉಡುಗೆಗಳನ್ನು ನೀಡಲಾಯಿತು. ಸಿ| ಮೇರಿ ಫ್ರಾನ್ಸಿಸ್ ವಾಗ್ದಾನ ಸ್ವೀಕರಿಸಿದ್ದಾರೆ.ಮಂಗಳೂರು ಧರ್ಮಪ್ರಾಂತ್ಯದ ವಿಶ್ರಾಂತ ಬಿಷಪ್...

ಯುವನಿಧಿಗೆ ಅರ್ಜಿ ಸಲ್ಲಿಕೆ ಆರಂಭ:ಪದವೀಧರರಿಗೆ ಮಾಸಿಕ ರೂ. 3000, ಡಿಪ್ಲೊಮಾ – ರೂ.1500

0
ಮಂಗಳೂರು:ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಭರವಸೆಗೆ ನೋಂದಣಿ ಆರಂಭವಾಗಿದೆ. 2023-24ನೇ ಸಾಲಿನ ಯಾವುದೇ ವೃತ್ತಿಪರ ಕೋರ್ಸ್, ಪದವಿ, ಡಿಪ್ಲೋಮಾ ಉತ್ತೀರ್ಣರಾಗಿ ಆರು ತಿಂಗಳಲ್ಲಿ ಉದ್ಯೋಗ ಸಿಗದವರಿಗೆ ಈ ಯೋಜನೆ ಅನ್ವಯವಾಗಲಿದೆ.ಮುಂದಿನ 2 ವರ್ಷ ಪದವೀಧರರಿಗೆ ಮಾಸಿಕ ರೂಪಾಯಿ 3000 ಮತ್ತು ಡಿಪ್ಲೋಮಾ ಮುಗಿಸಿದವರಿಗೆ ಮಾಸಿಕ ರೂ. 1500 ಸಾವಿರ ನಿರುದ್ಯೋಗ ಭತ್ಯೆ ನೀಡಲಾಗುತ್ತಿದೆ ಉದ್ಯೋಗ...

ಬೈಕಂಪಾಡಿ-ಕೂಳೂರು ಫ್ಲೈಓವರ್: ತ್ವರಿತಗೊಳಿಸಲು ಜಿಲ್ಲಾಧಿಕಾರಿ ಸೂಚನೆ

0
ಮಂಗಳೂರು:ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕಂಪಾಡಿಯಿಂದ ಕೂಳೂರುವರೆಗೆ ಮೇಲ್ಸೇತುವೆ ನಿರ್ಮಾಣಕ್ಕೆ ಸಂಬಂಧಿಸಿದ ಎಲ್ಲ ಪ್ರಕ್ರಿಯೆಗಳನ್ನು ತ್ವರಿತಗೊಳಿಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಸೂಚಿಸಿದ್ದಾರೆ.ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೈಗಾರಿಕಾ ಸ್ಪಂದನ ಹಾಗೂ ಜಿಲ್ಲಾಮಟ್ಟದ ಏಕಗವಾಕ್ಷಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಸಭೆಯಲ್ಲಿ ಉಪಸ್ಥಿತರಿದ್ದ ಕೈಗಾರಿಕಾ ಅಸೋಸಿಯೇಶನ್‍ಗಳ ಪದಾಧಿಕಾರಿಗಳು, ಹೆದ್ದಾರಿಯಲ್ಲಿ ಬೈಕಂಪಾಡಿ ಕೈಗಾರಿಕಾ ಪ್ರದೇಶ ತಿರುವಿನಲ್ಲಿ ಹಾಗೂ ಕೂಳೂರು...

ಖ್ಯಾತ ಜಾನಪದ ತಜ್ಞ,ಸಾಹಿತಿ ಅಮೃತ ಸೋಮೇಶ್ವರ ವಿಧಿವಶ

0
ಮ೦ಗಳೂರು:ಖ್ಯಾತ ಜಾನಪದ ತಜ್ಞ,ಯಕ್ಷಗಾನ ಪ್ರಸಂಗಕರ್ತ, ಸಂಶೋಧಕ,ಕವಿ, ಕಥೆಗಾರ, ವಿಮರ್ಶಕ ,ಅನುವಾದಕ ಹೀಗೆಹಲವು ಕ್ಷೇತ್ರಗಳಲ್ಲಿ ಅನನ್ಯ ಕೊಡುಗೆಯೊಂದಿಗೆಸಾಹಿತ್ಯಲೋಕದಲ್ಲಿ ತನ್ನದೆ ಛಾಪು ಮೂಡಿಸಿರುವ ಅಮೃತ ಸೋಮೇಶ್ವರ( ೮೮) ಅವರು ಶನಿವಾರ ಬೆಳಗ್ಗೆ ನಿಧನ ಹೊ೦ದಿದ್ದಾರೆ. ಅವರು ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಮಂಗಳೂರು ತಾಲೂಕಿನ ಕೋಟೆಕಾರು ಅಡ್ಕದಲ್ಲಿ 1935ರ ಸೆ. 27 ರಂದು ಜನಿಸಿದರು. ತಂದೆ ಚಿರಿಯಂಡ....

ಕೆಯುಡಬ್ಲ್ಯೂಜೆ ರಾಜ್ಯ ಮಟ್ಟದ ಬ್ರ್ಯಾಂಡ್‌ ಮಂಗಳೂರು ರೋಹನ್‌ ಕಪ್‌-2024ಗೆ ಚಾಲನೆ

0
ಮಂಗಳೂರು: ಸಾಮಾಜಿಕ ಹೊಣೆಗಾರಿಕೆಯೊಂದಿಗೆ ಭವಿಷ್ಯದ ಭಾರತ ನಮ್ಮೆಲ್ಲರ ಗುರಿಯಾಗಬೇಕು. ಈನಿಟ್ಟಿನಲ್ಲಿ ಪತ್ರಕರ್ತರು ಕಾರ್ಯನಿರ್ವಹಿಸಬೇಕು ಎಂದು ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್‌ ಹೇಳಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ವೀರಯೋಧ ದಿ.ಕ್ಯಾಪ್ಟನ್‌ ಎಂ.ವಿ.ಪ್ರಾಂಜಲ್‌ ಗೌರವಾರ್ಥ ಮಂಗಳೂರುಹೊರವಲಯದ ಅಡ್ಯಾರ್‌ ಸಹ್ಯಾದ್ರಿ ಕಾಲೇಜು ಕ್ರೀಡಾಂಗಣದಲ್ಲಿ ಮೂರು ದಿನಗಳಕೆಯುಡಬ್ಲ್ಯೂಜೆ ರಾಜ್ಯ ಮಟ್ಟದ ಬ್ರ್ಯಾಂಡ್‌ ಮಂಗಳೂರು ರೋಹನ್‌...

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 90ನೇ ಸರ್ವ ಸದಸ್ಯರ ಸಭೆ

0
ಮಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 90ನೇ ಸರ್ವ ಸದಸ್ಯರ ಸಭೆ ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿದ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಮಾತನಾಡಿಮಂಗಳೂರಿನ ಪತ್ರಕರ್ತರು ಮಾದರಿಯಾಗಿ ಕೆಲಸ ಮಾಡುತ್ತಿದ್ದಾರೆ, ಪ್ರತಿ ತಿಂಗಳು ಏನಾದರೂ ಒಂದು ವಿಶೇಷ ಕಾರ್ಯಕ್ರಮ ಮಾಡುತ್ತಲೇ ಇರುತ್ತಾರೆ. ಕರಾವಳಿಯ ವಿಶೇಷ ವ್ಯಕ್ತಿಗಳನ್ನು ಗುರುತಿಸುವುದು, ಬ್ರಾಂಡ್...

ಕಚ್ಚೂರು ಸೊಸೈಟಿಯ ಆಡಳಿತ ಮಂಡಳಿಗೆ ಅವಿರೋಧ ಆಯ್ಕೆ

0
ಮಂಗಳೂರು: ಕಚ್ಚೂರು ಕ್ರೆಡಿಟ್ ಕೋ.ಆಪರೇಟಿವ್ ಸೊಸೈಟಿ (ಲಿ.), ಬೆಂದೂರ್'ವೆಲ್, ಕಂಕನಾಡಿ, ಮಂಗಳೂರು ಇದರ ಆಡಳಿತ ಮಂಡಳಿಗೆ ನಿರ್ದೇಶಕರ ಅವಿರೋಧ ಆಯ್ಕೆಯಾದ ಹಿನ್ನೆಲೆಯಲ್ಲಿ ಜ.7 ರಂದು ಸುಮಸದನ ಮಂಗಳೂರು ಇಲ್ಲಿ ನಡೆಯಬೇಕಾಗಿದ್ದ ಚುನಾವಣೆ ಇರುವುದಿಲ್ಲ ಎಂದು ಸೊಸೈಟಿಯ ಪ್ರಧಾನ ವ್ಯವಸ್ಥಾಪಕಪದ್ಮನಾಭ ಎಂ. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಕಾ೦ಗ್ರೆಸ್‌ ವರಿಷ್ಠರನ್ನು ಭೇಟಿಯಾದ ಉಪಾಧ್ಯಕ್ಷ ಬಿ. ರಮನಾಥ ರೈ

0
ಮ೦ಗಳೂರು: ಮಾಜಿ ಸಚಿವರು, ಕೆಪಿಸಿಸಿ ಉಪಾಧ್ಯಕ್ಷರಾದ ಬಿ. ರಮನಾಥ ರೈ ಅವರು ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ,ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್, ಕರ್ನಾಟಕದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿಗಳಾದ ಡಿ‌.ಕೆ ಶಿವಕುಮಾರ್ ಅವರನ್ನು ಪ್ರತ್ಯೇಕವಾಗಿ ಭೇಟಿಯಾಗಿ ಪಕ್ಷ ಸಂಘಟನೆ, ಮುಂಬರುವ ಲೋಕಸಭಾ ಚುನಾವಣಾತಯಾರಿ ಮತ್ತು ಪ್ರಸಕ್ತ ರಾಜಕೀಯ ವಿದ್ಯಮಾನಗಳ...