`ಕೆಯುಡಬ್ಲ್ಯುಜೆ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್’ ಟ್ರೋಪಿ ಅನಾವರಣ
ಮಂಗಳೂರು: ಬಂದರು, ವಿಮಾನಯಾನ, ರೈಲ್ವೇ, ಅತ್ಯುತ್ತಮ ಸಾರಿಗೆ ವ್ಯವಸ್ಥೆಯನ್ನೊಳಗೊಂಡ ದಕ್ಷಿಣ ಕನ್ನಡ ಜಿಲ್ಲೆಯು ಶಿಕ್ಷಣ, ಆರೋಗ್ಯ, ಧಾರ್ಮಿಕ, ಉದ್ಯಮ, ಸಾಂಸ್ಕೃತಿಕ ಕ್ಷೇತ್ರದಲ್ಲೂ ಮುಂದುವರಿದಿದ್ದು, ಈ ರೀತಿಯಾಗಿ ಸಮಗ್ರ ಅಭಿವೃದ್ಧಿ ಕಂಡ ನಗರ ದೇಶದ ಬೇರೆಲ್ಲೂ ಕಾಣಲು ಸಾಧ್ಯವಿಲ್ಲ. ಈ ವಿಭಿನ್ನತೆಯಿಂದ ದಕ್ಷಿಣ ಕನ್ನಡ ಜಿಲ್ಲೆ ದೇಶಕ್ಕೆ ಮಾದರಿಯಾಗಿದೆ ಎಂದು ಮಂಗಳೂರು ಸಂಸದ ನಳಿನ್ ಕುಮಾರ್...
ಕಾಂಗ್ರೆಸ್ ಹಿಂದೂ ವಿರೋಧಿ ನೀತಿಯನ್ನು ಮುಂದುವರಿಸಿದೆ : ಶಾಸಕ ಕಾಮತ್
ಮ೦ಗಳೂರು" ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ಮುಹೂರ್ತ ಸನ್ನಿಹಿತವಾಗಿರುವಂತೆಯೇ ರಾಜ್ಯದ ಕರಸೇವಕರ ಮೇಲಿನ ದುರುದ್ದೇಶಪೂರಿತ ಪ್ರಕರಣಗಳನ್ನು ಮತ್ತೆ ಮುನ್ನಲೆಗೆ ತಂದು ಕಾಂಗ್ರೆಸ್ ಸರ್ಕಾರ ತನ್ನ ಹಿಂದೂ ವಿರೋಧಿ ನೀತಿಯನ್ನು ಹಾಗೂ ಅಲ್ಪಸಂಖ್ಯಾತರ ಓಲೈಕೆ ರಾಜಕಾರಣವನ್ನು ಮುಂದುವರಿಸಿದೆ ಎಂದು ಶಾಸಕ ವೇದವ್ಯಾಸ್ ಅವರು ಆಕ್ರೋಶ ವ್ಯಕ್ತಪಡಿಸಿದರು.
"ಕೋರ್ಟ್ ನಿರ್ದೇಶನದ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ, ಇದರಲ್ಲಿ ಸರ್ಕಾರದ ಯಾವುದೇ...
ಬಾಲ ಯೇಸುವಿನ ಪುಣ್ಯಕ್ಷೇತ್ರ : ಜ. 14 – 15ರಂದು ವಾರ್ಷಿಕ ಮಹೋತ್ಸವ
ಮಂಗಳೂರು : ಬಾಲ ಯೇಸುವಿನ ಪುಣ್ಯಕ್ಷೇತ್ರ, ಕಾರ್ಮೆಲ್ ಹಿಲ್ - ಬಿಕರ್ನಕಟ್ಟೆ, ಮಂಗಳೂರು ಇಲ್ಲಿಯ ವಾರ್ಷಿಕ ಮಹೋತ್ಸವವನ್ನು ಜನವರಿ 14 ಹಾಗೂ 15 ರಂದು ಅದ್ದೂರಿಯಿಂದ ಆಚರಿಸಲಾಗುವುದು ಎ೦ದು ಬಾಲಯೇಸು ಪುಣ್ಯಕ್ಷೇತ್ರದ ಗುರುಕುಲ ಮುಖ್ಯಸ್ಥರಾದ ವಂದನೀಯ ಮೆಲ್ವಿನ್ ಡಿಕುನ್ಹಾ ಅವರು ಮ೦ಗಳವಾರ ಪ್ರತಿಕಾಗೋಷ್ಠಿಯಲ್ಲಿ ತಿಳಿಸಿದರು.ಜನವರಿ 14ರಂದು ಸಂಜೆ 6.00 ಘಂಟೆಗೆ ಮಹೋತ್ಸವ ಸಂಭ್ರಮದ ಬಲಿಪೂಜೆಯನ್ನು...
ಆರೋಗ್ಯದಿನದರ್ಶಿಕೆ ಬಿಡುಗಡೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ (ವಾರ್ಷಿಕ ಕ್ಯಾಲೆಂಡರ್) ಆರೋಗ್ಯ ದಿನದರ್ಶಿಕೆಯನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಬಿಡುಗಡೆಗೊಳಿಸಿದರು.
ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಬರುವ ಎಲ್ಲಾ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳು, ಪ್ರತಿ ತಿಂಗಳುಗಳಲ್ಲಿ ಬರುವ ವಿಶೇಷ...
ಶಿಲ್ಪಕಲೆಯ ಮೇರು ವ್ಯಕ್ತಿ ಅಮರಶಿಲ್ಪಿ ಜಕಣಾಚಾರಿ: ಜಿಲ್ಲಾಧಿಕಾರಿ
ಮಂಗಳೂರು: ನೂರಾರು ವರ್ಷಗಳ ಹಿಂದೆಯೇ ಶಿಲ್ಪಕಲೆಗೆ ಅತ್ಯುನ್ನತ ಮೆರುಗು ತಂದು ಇತಿಹಾಸದ ಭವ್ಯ ಸಾಕ್ಷ್ಯ ನೀಡಿದ ಮೇರು ವ್ಯಕ್ತಿ ಅಮರಶಿಲ್ಪಿ ಜಕಣಾಚಾರಿ ಎಂದು ಜಿಲ್ಲಾಧಿಕಾರಿ ಮುಲೈ ಮುಗಿಲನ್ ಎಂ.ಪಿ. ತಿಳಿಸಿದ್ದಾರೆ.ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಮರಶಿಲ್ಪಿ ಜಕಣಾಚಾರಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು .ಬೇಲೂರು ಹಳೇಬೀಡಿನಂತಹ ಭವ್ಯ ಇತಿಹಾಸದ ಉತ್ಕೃಷ್ಟ ಶಿಲ್ಪ ಕಲೆಯನ್ನು...
ಮಂಗಳೂರು ವಿಮಾನ ನಿಲ್ದಾಣ :ಡಿಸೆಂಬರ್ನಲ್ಲಿ ದಾಖಲೆಯ 2.03 ಲಕ್ಷ ಪ್ರಯಾಣಿಕರ ನಿರ್ವಹನೆ
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು 2023ರ ಕ್ಯಾಲೆಂಡರ್ ವರ್ಷದಲ್ಲಿ ಪ್ರಯಾಣಿಕರ ಮುಂಭಾಗದಲ್ಲಿ ಎರಡುಎತ್ತರವನ್ನು ತಲುಪಿದೆ. ಅಕ್ಟೋಬರ್ 31, 2020 ರ ವಾಣಿಜ್ಯ ಕಾರ್ಯಾಚರಣೆ ದಿನಾಂಕ (ಸಿಒಡಿ) ನಂತರ ವಿಮಾನ ನಿಲ್ದಾಣವು ಒಂದು ತಿಂಗಳಲ್ಲಿಅತಿ ಹೆಚ್ಚು ಪ್ರಯಾಣಿಕರನ್ನು ನಿರ್ವಹಿಸಿದ್ದರಿಂದ ಡಿಸೆಂಬರ್ ವಿಶೇಷವಾಗಿ ತೃಪ್ತಿಕರವಾಗಿತ್ತು: ವಿಮಾನ ನಿಲ್ದಾಣವು ಒಂದೇ ದಿನದಲ್ಲಿದಾಖಲೆಯ ಪ್ರಯಾಣಿಕರನ್ನು ನಿರ್ವಹಿಸಿದೆ - ಡಿಸೆಂಬರ್...
ಸುರತ್ಕಲ್ ಸುಭಾಷಿತ ನಗರದಲ್ಲಿ 3 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ
ಸುರತ್ಕಲ್: ಇಲ್ಲಿನ ಸುಭಾಷಿತ ನಗರದಲ್ಲಿ 3 ಕೋಟಿ ರೂಪಾಯಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ, ಫುಟ್ ಪಾತ್, ಚರಂಡಿ, ರಸ್ತೆ ಹಂಪ್ಸ್ ಮತ್ತಿತರ ಅಭಿವೃದ್ಧಿ ಕಾರ್ಯಗಳ ಉದ್ಘಾಟನಾ ಕಾರ್ಯಕ್ರಮ ಆದಿತ್ಯವಾರ ಸಂಜೆ ನೆರವೇರಿತು.ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ವೈ.ಭರತ್ ಶೆಟ್ಟಿ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತಾಡಿದ ಅವರು,...
‘‘ಬಂಧುತ್ವ’’ ಸರಕಾರದ ಕಾರ್ಯಕ್ರಮವಾಗಲಿ: ಸ್ಪೀಕರ್ ಯು.ಟಿ. ಖಾದರ್
ಮಂಗಳೂರು:‘‘ಬಿಷಪರ ಕ್ರಿಸಮಸ್ ‘‘ಬಂಧುತ್ವ’’ ಕಾರ್ಯಕ್ರಮವು ನಾಡಿನ ಶಾಂತಿ-ಏಕತೆಗೆ ಪ್ರೋತ್ಸಾಹ. ಅದು ನಮ್ಮೋಳಗೆ ಬಲವಾದ ಬಾಂಧವ್ಯವನ್ನು ಬೆಳೆಸುವಲ್ಲಿ ಸಹಕಾರಿಯಾಗಿದೆ ಮತ್ತು ಸಮುದಾಯದ ಶಕ್ತಿಯ ಆಧಾರಸ್ತಂಭವಾಗಿದೆ .ಇಂತಹ ಬಂಧುತ್ವ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಆಚರಿಸಬೇಕು ಮತ್ತು ಸಮುದಾಯದ ಬಾಂಧವ್ಯವನ್ನು ಬಲವಾಗಿ ಬೆಳೆಸಲು ಪ್ರತಿ ಗ್ರಾಮ ಪಂಚಾಯತಿಯ ಮಟ್ಟಕ್ಕೆ ವಿಸ್ತರಿಸಬೇಕು. ಬಂಧುತ್ವವು ಸರ್ಕಾರಿ ಕಾರ್ಯಕ್ರಮವಾಗಿ ಹೊರಹೊಮ್ಮಬೇಕೆಂದು ಕರ್ನಾಟಕ ವಿಧಾನಸಭೆಯ...
ಸ್ಕೂಟರ್ ಮರಕ್ಕೆ ಡಿಕ್ಕಿ ಹೊಡೆದು ಸವಾರ ಸಾವು
ಬ೦ಟ್ವಾಳ: ಸ್ಕೂಟರ್ ಮರಕ್ಕೆ ಡಿಕ್ಕಿ ಹೊಡೆದು ಸವಾರ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕು ದೇವಸ್ಯಪಡೂರು ಗ್ರಾಮದ ಮರಾಯಿದೊಟ್ಟು ಕ್ರಾಸ್ ಕೊಡ್ಯಮಲೆ ಎಂಬಲ್ಲಿ ಎ೦ಬಲ್ಲಿ ಡಿ.31ರಂದು ಬೆಳಗ್ಗಿನ ಜಾವ ಸ೦ಭವಿಸಿದೆ.ಗೌತಮ್ (27) ಮೃತಪಟ್ಟವರು.ಸರಪಾಡಿ ನಿವಾಸಿ ಪ್ರವೀಣ್ ಕುಮಾರ್ ಡಿ.31ರಂದು ಬೆಳಗ್ಗಿನ ಜಾವ ಮೋಟಾರ್ ಸೈಕಲ್ ನಲ್ಲಿ ತೆರಳುತ್ತಾ, ಮರಾಯಿದೊಟ್ಟು ಕ್ರಾಸ್ ಕೊಡ್ಯಮಲೆಗೆ ತಲುಪಿದಾಗ, ಸ್ಕೂಟರ್ ಸವಾರನೊಬ್ಬ...
ಯುವ ಪರಿವರ್ತಕರ ಹಾಗೂ ಯುವ ಸಮಲೋಚಕರ ತರಬೇತಿ: ಅರ್ಜಿ ಆಹ್ವಾನ
ಮಂಗಳೂರು: ಜನ ಆರೋಗ್ಯ ಸಂಸ್ಥೆ ಎಪಿಡೀಮಿಯಾಲಜಿ ವಿಭಾಗ, ನಿಮಾನ್ಸ್, ಬೆಂಗಳೂರು ಇವರಿಂದ ಅನುಷ್ಠಾನಗೊಳ್ಳುತ್ತಿರುವ ಹಾಗೂ ರಾಜ್ಯ ಸರ್ಕಾರದ ಅನುದಾನಿತ ಯೋಜನೆಯಾದ “ಯುವ ಜನರ ಮಾನಸಿಕ ಆರೋಗ್ಯಕ್ಕೆ ಪೂರಕ ಯುವ ಸ್ಪಂದನ ಸೇವೆಗಳ ಸಮಗ್ರ ಅಭಿವೃದ್ಧಿ ಮತ್ತು ಅನುಷ್ಠಾನ ಯೋಜನೆ” ಸ್ಪಂದನ ಅಡಿಯಲ್ಲಿ ಯುವ ಪರಿವರ್ತಕರ ಹಾಗೂ ಯುವ ಸಮಲೋಚಕರ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ...








